• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

40 ವರ್ಷ ಬಳಿಕ ಕರ್ತವ್ಯ ಪಥದಲ್ಲಿ ಸಾರೋಟಿನಲ್ಲಿ ಬಂದ ರಾಷ್ಟ್ರಪತಿ: ಇದರ ಹಿಂದಿರುವ ರೋಚಕ ಇತಿಹಾಸವೇನು ಗೊತ್ತಾ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 26, 2026 - 3:19 pm
in Flash News, ದೇಶ, ವಿಶೇಷ
0 0
0
Untitled design 2026 01 26T151817.391

ನವದೆಹಲಿ: ಭಾರತದ 77ನೇ ಗಣರಾಜ್ಯೋತ್ಸವವು ಇತಿಹಾಸ ಮತ್ತು ಆಧುನಿಕತೆಯ ಅಪೂರ್ವ ಸಂಗಮಕ್ಕೆ ಸಾಕ್ಷಿಯಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಅವರ ಭವ್ಯ ಸಾರೋಟು ಮೆರವಣಿಗೆ. ಭದ್ರತಾ ಕಾರಣಗಳಿಂದಾಗಿ ದಶಕಗಳ ಕಾಲ ಸ್ಥಗಿತಗೊಂಡಿದ್ದ ಈ ಪದ್ಧತಿಯು 40 ವರ್ಷಗಳ ನಂತರ ಮತ್ತೆ ಮರಳಿರುವುದು ವಿಶೇಷ.

ಈ ಸಾರೋಟು ಕೇವಲ ಒಂದು ವಾಹನವಲ್ಲ, ಇದು ಭಾರತದ ರಾಜತಾಂತ್ರಿಕ ವಿಜಯದ ಸಂಕೇತವೂ ಹೌದು. ಬ್ರಿಟಿಷರ ಆಳ್ವಿಕೆಯಲ್ಲಿ ವೈಸ್‌ರಾಯ್‌ಗಳು ಬಳಸುತ್ತಿದ್ದ ಈ ಆರು ಕುದುರೆಗಳ ಸಾರೋಟಿನ ಮೇಲೆ ಸ್ವಾತಂತ್ರ್ಯಾನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹಗ್ಗಜಗ್ಗಾಟ ನಡೆದಿತ್ತು.

RelatedPosts

ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!

ಕನ್ನಡ ಬಾವುಟ ಕಿತ್ತವರಿಗೆ ಬ್ಯಾಟ್ ಮೂಲಕ ಉತ್ತರ ಕೊಟ್ಟ ಕಿಚ್ಚ ಸುದೀಪ್‌: ಸಿಸಿಎಲ್ ಮೈದಾನದಲ್ಲಿ ಅಬ್ಬರಿಸಿ ಕರ್ನಾಟಕ ಬುಲ್ಲೋಜರ್ಸ್

ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌

ಬಾಲಿವುಡ್‌ ಸಿನಿಮಾಗಳು ಸುಂದರವಾಗಿದೆ ಆದರೆ ಸತ್ವ ಕಳೆದುಕೊಂಡಿದೆ-ನಟ ಪ್ರಕಾಶ್‌ ರಾಜ್‌

ADVERTISEMENT
ADVERTISEMENT

ದೇಶ ವಿಭಜನೆಯ ಸಂದರ್ಭದಲ್ಲಿ ಆಸ್ತಿ ಹಂಚಿಕೆಯಾಗುವಾಗ ಈ ಐಷಾರಾಮಿ ಸಾರೋಟು ತಮಗೇ ಬೇಕೆಂದು ಪಾಕಿಸ್ತಾನ ಪಟ್ಟು ಹಿಡಿದಿತ್ತು. ಆಗ ಭಾರತ ಮತ್ತು ಪಾಕಿಸ್ತಾನದ ಪ್ರತಿನಿಧಿಗಳ ನಡುವೆ ಕೇವಲ ಒಂದು ನಾಣ್ಯದ ಟಾಸ್ ಹಾಕುವ ಮೂಲಕ ನಿರ್ಧಾರ ಮಾಡಲಾಯಿತು. ಈ ಲಕ್ಕಿ ಟಾಸ್‌ನಲ್ಲಿ ಭಾರತ ಗೆದ್ದಿದ್ದರಿಂದ, ಈ ಐತಿಹಾಸಿಕ ಸಾರೋಟು ಭಾರತದ ರಾಷ್ಟ್ರಪತಿ ಭವನದಲ್ಲಿ ಉಳಿಯಿತು.

ಬಳಕೆ ಸ್ಥಗಿತಗೊಂಡಿದ್ದು ಯಾಕೆ ?

1984ರವರೆಗೆ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ರಾಷ್ಟ್ರಪತಿಗಳು ಈ ಸಾರೋಟನ್ನು ಬಳಸುತ್ತಿದ್ದರು. ಆದರೆ, ಅದೇ ವರ್ಷ ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯಾದ ನಂತರ ಗಣ್ಯರ ಭದ್ರತೆಯ ದೃಷ್ಟಿಯಿಂದ ಸಾರೋಟು ಬಳಕೆಯನ್ನು ಸ್ಥಗಿತಗೊಳಿಸಿ, ಬುಲೆಟ್ ಪ್ರೂಫ್ ಕಾರುಗಳ ಬಳಕೆಯನ್ನು ಕಡ್ಡಾಯಗೊಳಿಸಲಾಯಿತು. ಅಂದಿನಿಂದ ಸುಮಾರು 30 ವರ್ಷಗಳ ಕಾಲ ಈ ಸಾರೋಟು ರಾಷ್ಟ್ರಪತಿ ಭವನದ ಗ್ಯಾರೇಜ್‌ನಲ್ಲೇ ಇತ್ತು.

2014ರಲ್ಲಿ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ಬೀಟಿಂಗ್ ದಿ ರಿಟ್ರೀಟ್ ಕಾರ್ಯಕ್ರಮಕ್ಕೆ ಈ ಸಾರೋಟಿನಲ್ಲಿ ಬರುವ ಮೂಲಕ ಪುನಃ ಬಳಕೆಗೆ ತಂದರು. ಆದರೆ ಗಣರಾಜ್ಯೋತ್ಸವದ ಮುಖ್ಯ ಮೆರವಣಿಗೆಯಲ್ಲಿ 40 ವರ್ಷಗಳ ನಂತರ ಮೊದಲ ಬಾರಿಗೆ ರಾಷ್ಟ್ರಪತಿಗಳು ಮತ್ತು ವಿದೇಶಿ ಅತಿಥಿಗಳು ಇದರಲ್ಲಿ ಕಾಣಿಸಿಕೊಂಡಿದ್ದಾರೆ.

ಸಾಮಾನ್ಯವಾಗಿ ವಿದೇಶಿ ಗಣ್ಯರು ಭಾರತಕ್ಕೆ ಬಂದಾಗ ಅತ್ಯಂತ ಬಿಗಿ ಭದ್ರತೆಯ ಕಾರುಗಳಲ್ಲಿ ಸಾಗುತ್ತಾರೆ. ಆದರೆ ಈ ಬಾರಿ ವಿದೇಶಿ ಅತಿಥಿಗಳು ಶಿಷ್ಟಾಚಾರವನ್ನು ಮೀರಿ ಭಾರತದ ರಾಷ್ಟ್ರಪತಿಯವರೊಂದಿಗೆ ಸಾರೋಟಿನಲ್ಲಿ ಕುಳಿತು ಕರ್ತವ್ಯ ಪಥಕ್ಕೆ ಬಂದಿದ್ದು, ಉಭಯ ದೇಶಗಳ ನಡುವಿನ ಆಪ್ತ ಸಂಬಂಧವನ್ನು ತೋರಿಸಿದೆ. ಕುದುರೆ ಸವಾರಿಗಳ ಬೆಂಗಾವಲು ಪಡೆಯೊಂದಿಗೆ ಸಾರೋಟು ಸಾಗಿದ ದೃಶ್ಯ ಬ್ರಿಟಿಷರ ಕಾಲದ ವೈಭವವನ್ನು ನೆನಪಿಸುವಂತಿತ್ತು.

ಈ ಬದಲಾವಣೆಯು ಭಾರತವು ತನ್ನ ಹಳೆಯ ಸಾಂಪ್ರದಾಯಿಕ ವೈಭವವನ್ನು ಮರಳಿ ಪಡೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಬಣ್ಣ ಬಣ್ಣದ ವಸ್ತ್ರಧಾರಿಗಳಾದ ಕುದುರೆ ಸವಾರರು ಮತ್ತು ರಾಜಮನೆತನದ ಶೈಲಿಯ ಈ ಸಾರೋಟು ಮೆರವಣಿಗೆಯು 77ನೇ ಗಣರಾಜ್ಯೋತ್ಸವಕ್ಕೆ ಹೊಸ ಕಳೆಯನ್ನು ನೀಡಿತು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (82)

ಶಿವಣ್ಣ ರೀಬರ್ತ್..ಸರ್ವೈವರ್ ಡಾಕ್ಯುಮೆಂಟರಿ ರಿಲೀಸ್..!

by ಶ್ರೀದೇವಿ ಬಿ. ವೈ
January 26, 2026 - 6:06 pm
0

BeFunky collage (80)

‘ಕಲ್ಟ್‌‌’ಗೆ ಜಮೀರ್ ಖುಷ್..ಖಾನ್ ವಿಜಯಯಾತ್ರೆ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:44 pm
0

BeFunky collage (78)

‘ಘಾರ್ಗಾ’ದಲ್ಲಿ ಡಿಬಾಸ್ ಬಂಗಾರಿ ಯಾರೇ ನೀ ಬುಲ್ ಬುಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 26, 2026 - 5:18 pm
0

BeFunky collage (77)

ಕಿಚ್ಚನ 30 ವರ್ಷಗಳ ಪರಿಶ್ರಮಕ್ಕೆ ಡಿಜಿಟಲ್ ಹೋಲಿಕೆ..?

by ಶ್ರೀದೇವಿ ಬಿ. ವೈ
January 26, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 26T141759.936
    ಇನ್ಮುಂದೆ ಬದರಿನಾಥ್‌, ಕೇದಾರನಾಥ್‌ನಲ್ಲಿ ಅನ್ಯ ಧರ್ಮದವರಿಗೆ ಪ್ರವೇಶ ನಿಷೇಧ..!
    January 26, 2026 | 0
  • Untitled design 2026 01 26T134718.410
    ಕನ್ನಡ ಬಾವುಟ ಕಿತ್ತವರಿಗೆ ಬ್ಯಾಟ್ ಮೂಲಕ ಉತ್ತರ ಕೊಟ್ಟ ಕಿಚ್ಚ ಸುದೀಪ್‌: ಸಿಸಿಎಲ್ ಮೈದಾನದಲ್ಲಿ ಅಬ್ಬರಿಸಿ ಕರ್ನಾಟಕ ಬುಲ್ಲೋಜರ್ಸ್
    January 26, 2026 | 0
  • Untitled design 2026 01 26T130609.669
    ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌
    January 26, 2026 | 0
  • Untitled design 2026 01 26T123833.448
    ಬಾಲಿವುಡ್‌ ಸಿನಿಮಾಗಳು ಸುಂದರವಾಗಿದೆ ಆದರೆ ಸತ್ವ ಕಳೆದುಕೊಂಡಿದೆ-ನಟ ಪ್ರಕಾಶ್‌ ರಾಜ್‌
    January 26, 2026 | 0
  • Untitled design 2026 01 26T122358.758
    ಬಾಂಗ್ಲಾ ಪರ ನಿಂತು ಐಸಿಸಿಗೆ ಸವಾಲು ಹಾಕಿದ ನಖ್ವಿ: ಪಾಕಿಸ್ತಾನಕ್ಕೆ ಕಠಿಣ ನಿರ್ಬಂಧ ಹೇರುವುದಾಗಿ ICC ಎಚ್ಚರಿಕೆ
    January 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version