• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜೀವ್ ಗೌಡ ತಲೆಮರೆಸಿಕೊಳ್ಳಲು ನೆರವಾದ ಮಂಗಳೂರಿನ ವ್ಯಕ್ತಿ ಅರೆಸ್ಟ್‌

admin by admin
January 27, 2026 - 2:45 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ
0 0
0
Untitled design 2026 01 27T144402.402

RelatedPosts

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

ADVERTISEMENT
ADVERTISEMENT

ಮಂಗಳೂರು/ಚಿಕ್ಕಬಳ್ಳಾಪುರ: ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಸತತ 13 ದಿನಗಳ ನಂತರ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ರಾಜೀವ್ ಗೌಡಗೆ ಆಶ್ರಯ ನೀಡಿ, ಅವರು ಪರಾರಿಯಾಗಲು ಸಹಕರಿಸಿದ್ದ ಮಂಗಳೂರಿನ ಮೈಕಲ್ ಜೋಸೇಫ್ ರೆಗೋ ಎಂಬಾತನನ್ನು ಕೂಡ ಪೊಲೀಸರು ಜೈಲಿಗಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತ ಗೌಡ ಅವರು ಇತ್ತೀಚೆಗೆ ನಗರದಲ್ಲಿ ಅನಧಿಕೃತವಾಗಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದರು. ಇದರಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ (Cult) ಸಿನಿಮಾದ ಫ್ಲೆಕ್ಸ್ ಕೂಡ ಸೇರಿತ್ತು. ಈ ಕ್ರಮದಿಂದ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ, ಪೌರಾಯುಕ್ತಗೆ ಫೋನ್ ಮಾಡಿ ಏಕವಚನದಲ್ಲಿ ನಿಂದಿಸಿ ಧಮ್ಕಿ ಹಾಕಿದ್ದರು. ಈ ಆಡಿಯೋ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ತಲೆಮರೆಸಿಕೊಳ್ಳಲು ಮಂಗಳೂರಿನ ಫಾರ್ಮ್‌ಹೌಸ್ ಬಳಕೆ

ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಪೊಲೀಸರಿಗೆ ಸಿಗದಂತೆ ಪರಾರಿಯಾಗಿದ್ದರು. ಈ ವೇಳೆ ಮಂಗಳೂರಿನ ಪಚ್ಚನಾಡಿ ಬಳಿ ಇರುವ ಮೈಕಲ್ ಜೋಸೇಫ್ ರೆಗೋ ಎಂಬುವವರಿಗೆ ಸೇರಿದ ಜೆ.ಕೆ ಫಾರ್ಮ್ ಹೌಸ್‌ನಲ್ಲಿ ರಾಜೀವ್ ಗೌಡ ಆಶ್ರಯ ಪಡೆದಿದ್ದರು. ಪೊಲೀಸರು ಇಲ್ಲಿಗೆ ಬರುತ್ತಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆ, ರಾಜೀವ್ ತನ್ನ ಕಾರನ್ನು ಮಂಗಳೂರು ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಬಿಟ್ಟು, ಮೈಕಲ್‌ನ ಕಾರಿನಲ್ಲಿ ಕೇರಳಕ್ಕೆ ಪರಾರಿಯಾಗಿದ್ದರು.

ಜಾಮೀನು ವಜಾ

ತಲೆಮರೆಸಿಕೊಂಡಿದ್ದ ಅವಧಿಯಲ್ಲಿ ರಾಜೀವ್ ಗೌಡ ಜಾಮೀನು ಪಡೆಯಲು ನ್ಯಾಯಾಲಯದಲ್ಲಿ ಸತತ ಪ್ರಯತ್ನ ನಡೆಸಿದ್ದರು. ಆದರೆ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇತ್ತ ಮಾಧ್ಯಮಗಳು ಮತ್ತು ಪ್ರತಿಪಕ್ಷಗಳು ಸರ್ಕಾರದ ಮೇಲೆ ಒತ್ತಡ ಹೇರಿದ ಬೆನ್ನಲ್ಲೇ, ಚುರುಕಾದ ಚಿಕ್ಕಬಳ್ಳಾಪುರ ಪೊಲೀಸರು ಕೇರಳದಲ್ಲಿ ಕಾರ್ಯಾಚರಣೆ ನಡೆಸಿ ಜನವರಿ 26 ರಂದು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version