• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಿಲ್ಲಿ ಫ್ಯಾನ್ಸ್ ವಿರುದ್ಧ ಡಾಗ್ ಸತೀಶ್ ದೂರು: 1 ಕೋಟಿ ರೂ. ಮಾನನಷ್ಟ ಕೇಸ್ ಹಾಕೋದಾಗಿ ಎಚ್ಚರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 27, 2026 - 8:53 pm
in Flash News, ಬಿಗ್ ಬಾಸ್
0 0
0
Untitled design 2026 01 27T205224.172

RelatedPosts

ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ADVERTISEMENT
ADVERTISEMENT

ಬೆಂಗಳೂರು: ಕನ್ನಡ ಬಿಗ್ ಬಾಸ್ ಸೀಸನ್ 12 (Bigg Boss Kannada 12) ಗೆ ಅದ್ಧೂರಿಯಾಗಿ ತೆರೆ ಬಿದ್ದಿದ್ದರೂ, ಅದರ ಸುತ್ತ ಮುತ್ತಲಿನ ವಿವಾದಗಳು ಮಾತ್ರ ಇನ್ನೂ ನಿಂತಿಲ್ಲ. ಕಾರ್ಯಕ್ರಮ ಮುಗಿದ ನಂತರವೂ ಸ್ಪರ್ಧಿಗಳ ನಡುವಿನ ವಾಗ್ವಾದ, ಆರೋಪ–ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. Bigg Boss Kannada 12 ರ ಸ್ಪರ್ಧಿ ಡಾಗ್ ಸತೀಶ್ (Dog Satish) ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಅವರು ಗಿಲ್ಲಿ ನಟ (Gilli Nata) ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡುತ್ತಿದ್ದಾರೆ.. ಇದೀಗ ಗಿಲ್ಲಿ ಅಭಿಮಾನಿಗಳ ವಿರುದ್ಧ ಪೊಲೀಸ್ ದೂರು ದಾಖಲಿಸುವ ಮಟ್ಟಿಗೆ ವಿಷಯ ತೀವ್ರಗೊಂಡಿದೆ.

ಡಾಗ್ ಸತೀಶ್ ಬಿಗ್ ಬಾಸ್ ಮನೆಯಿಂದ ಹೊರಬಂದ ದಿನದಿಂದಲೇ ಗಿಲ್ಲಿ ನಟನ ಬಗ್ಗೆ ಕಿಡಿಕಾರುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಗಿಲ್ಲಿ ನಟನ ನಡೆ, ವ್ಯಕ್ತಿತ್ವ ಮತ್ತು ಆಟದ ಶೈಲಿಯನ್ನು ಕಟುವಾಗಿ ಟೀಕಿಸಿರುವ ಅವರು, “ಗಿಲ್ಲಿ ನಟ ಬಿಗ್ ಬಾಸ್ ಗೆಲ್ಲುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದರು. ಅಲ್ಲದೆ, ಗಿಲ್ಲಿ ನಟನನ್ನು ನಿಂದಿಸಿ ಅವಾಚ್ಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪಗಳು ಕೂಡ ಕೇಳಿಬಂದಿವೆ. ಈ ಹೇಳಿಕೆಗಳಿಂದ ಗಿಲ್ಲಿ ಅಭಿಮಾನಿಗಳು ಭಾರೀ ಆಕ್ರೋಶಗೊಂಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರ ಭುಗಿಲೆದ್ದಿದ್ದು, ಗಿಲ್ಲಿ ಫ್ಯಾನ್ಸ್ ಮತ್ತು ಡಾಗ್ ಸತೀಶ್ ನಡುವೆ ತೀವ್ರ ವಾಗ್ವಾದ ನಡೆಯುತ್ತಿದೆ. ಈ ಮಧ್ಯೆ ಡಾಗ್ ಸತೀಶ್ ತಮ್ಮ ಮೇಲೆ ಗಿಲ್ಲಿ ಅಭಿಮಾನಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ..

ಡಾಗ್ ಸತೀಶ್ ಹೇಳುವಂತೆ, “ಗಿಲ್ಲಿ ಫ್ಯಾನ್ಸ್ ನನ್ನ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ನನ್ನ ಜೀವಕ್ಕೆ ಅಪಾಯವಿದೆ. ಈ ಸಂಬಂಧ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ಪೊಲೀಸರು ಈ ಪ್ರಕರಣದ ಸಂಬಂಧ 8 ಮಂದಿಯನ್ನು ಬಂಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇದಲ್ಲದೆ, ತಮ್ಮ ವಿರುದ್ಧ ಅವಾಚ್ಯವಾಗಿ ಮಾತನಾಡುವವರ ವಿರುದ್ಧ ಕಾನೂನು ಹೋರಾಟ ನಡೆಸಲು ಸತೀಶ್ ನಿರ್ಧರಿಸಿದ್ದಾರೆ. ಗಿಲ್ಲಿ ಅಭಿಮಾನಿಗಳು ಹಾಗೂ ತಮ್ಮನ್ನು ನಿಂದಿಸಿದವರ ವಿರುದ್ಧ 1 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. “ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವಂತೆ ಸುಳ್ಳು ಆರೋಪಗಳು ಮಾಡಲಾಗುತ್ತಿವೆ. ಇದು ಸಹಿಸಲಾಗದು. ಕಾನೂನು ಮಾರ್ಗದಿಂದ ನ್ಯಾಯ ಪಡೆಯುತ್ತೇನೆ” ಎಂದು ಸತೀಶ್ ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T203300.116

ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್

by ಯಶಸ್ವಿನಿ ಎಂ
March 20, 2026 - 8:34 pm
0

Untitled design 2026 03 20T201250.527

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ

by ಯಶಸ್ವಿನಿ ಎಂ
March 20, 2026 - 8:14 pm
0

Untitled design 2026 03 20T195120.096

ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ

by ಯಶಸ್ವಿನಿ ಎಂ
March 20, 2026 - 7:54 pm
0

Untitled design 2026 03 20T191205.035

ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

by ಯಶಸ್ವಿನಿ ಎಂ
March 20, 2026 - 7:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T203300.116
    ಬಿಸಿಸಿಐ ವಿರುದ್ಧ ವರ್ಣಭೇದ ಆರೋಪ ಮಾಡಿ ಕಾಮೆಂಟರಿಗೆ ಹಠಾತ್‌ ವಿದಾಯ ಹೇಳಿದ ಪ್ರಖ್ಯಾತ ಸ್ಪಿನ್ನರ್
    March 20, 2026 | 0
  • Untitled design 2026 03 20T201250.527
    ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿ ಎಂಟು ಮಂದಿ ದುರ್ಮರಣ
    March 20, 2026 | 0
  • Untitled design 2026 03 20T195120.096
    ಒಂದೇ ದಿನ 10.73 ಲಕ್ಷ ಪ್ರಯಾಣಿಕರ ಸಂಚಾರ: ನಮ್ಮ ಮೆಟ್ರೋ ಹೊಸ ದಾಖಲೆ
    March 20, 2026 | 0
  • Untitled design 2026 03 20T191205.035
    ರಾಜ್ಯದಲ್ಲಿ ಎಲ್‌ಪಿಜಿ ಎಮರ್ಜೆನ್ಸಿ: 50 ಸಾವಿರ ಸಿಲಿಂಡರ್ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
    March 20, 2026 | 0
  • Untitled design 2026 03 20T185210.147
    ಇರಾನ್-ಇಸ್ರೇಲ್ ಯುದ್ದ: 11 ದೇಶಗಳು ‘ಹೈರಿಸ್ಕ್ ಝೋನ್’ ಎಂದು ಘೋಷಿಸಿದ ಭಾರತ ಸರ್ಕಾರ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version