• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಜಿತ್ ಪವಾರ್ ನಿಧನ: ಪವಾರ್ ಸಾಮ್ರಾಜ್ಯದ ಮುಂದಿನ ನಾಯಕ ಯಾರು..?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 28, 2026 - 2:27 pm
in Flash News, ದೇಶ
0 0
0
Untitled design 2026 01 28T141752.419

ಮಹಾರಾಷ್ಟ್ರ: ಎರಡು ದಶಕಗಳಿಗೂ ಹೆಚ್ಚು ಕಾಲ ಮಹಾರಾಷ್ಟ್ರ ರಾಜಕೀಯದ ದಿಕ್ಸೂಚಿಯಾಗಿದ್ದ, ಪ್ರೀತಿಯಿಂದ ದಾದಾ ಎಂದೇ ಕರೆಯಲ್ಪಡುತ್ತಿದ್ದ ಅಜಿತ್ ಪವಾರ್ ಅವರ ಅನಿರೀಕ್ಷಿತ ಸಾವು ಇಡೀ ದೇಶದ ರಾಜಕೀಯ ವಲಯದಲ್ಲಿ ಅಚ್ಚರಿ ಜೊತೆಗೆ ಶೋಕ ಉಂಟು ಮಾಡಿದೆ. ಅವರ ಸಾವು ಕೇವಲ ಆಡಳಿತಾರೂಢ ಮಹಾಯುತಿ ಮೈತ್ರಿಕೂಟಕ್ಕೆ ಮಾತ್ರವಲ್ಲದೆ, ಇಡೀ ಮಹಾರಾಷ್ಟ್ರ ರಾಜಕೀಯ ತುಂಬಲಾರದ ನಷ್ಟವಾಗಿದೆ.

ಅಜಿತ್ ಪವಾರ್ ಎಂದರೆ ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಆಡಳಿತಾತ್ಮಕ ಚಾಣಕ್ಷನ ಸಂಕೇತ. ಯಾವುದೇ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ಮತ್ತು ನೀತಿ ನಿರೂಪಣೆಯಲ್ಲಿ ಅವರದು ಎತ್ತಿದ ಕೈ. ತಳಮಟ್ಟದ ಜನರೊಂದಿಗೆ ಅವರು ಹೊಂದಿದ್ದ ಅವಿನಾಭಾವ ಸಂಬಂಧವು ಅವರನ್ನು ಜನನಾಯಕನನ್ನಾಗಿ ರೂಪಿಸಿತ್ತು. ವಿಶೇಷವಾಗಿ ಬಡವರು ಮತ್ತು ಸಮಾಜದ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಅವರು ಹಗಲಿರುಳು ಶ್ರಮಿಸಿದ್ದರು. ಅವರ ಪ್ರಾಯೋಗಿಕ ಅಭಿವೃದ್ಧಿ ಮಾದರಿಯು ಮಹಾರಾಷ್ಟ್ರದಾದ್ಯಂತ ಅಪಾರ ಮೆಚ್ಚುಗೆ ಗಳಿಸಿತ್ತು.

RelatedPosts

ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ

ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ

ADVERTISEMENT
ADVERTISEMENT

ಅಜಿತ್ ಪವಾರ್ ಅವರ ನಿಧನವು ಬಾರಾಮತಿ ಮತ್ತು ಮರಾಠವಾಡ ಪ್ರಾಂತ್ಯದಲ್ಲಿ ಭರಿಸಲಾಗದ ನಷ್ಟವನ್ನ ಸೃಷ್ಟಿಸಿದೆ. ಮುಂಬರುವ ಪುರಸಭೆ ಮತ್ತು ಜಿಲ್ಲಾ ಪರಿಷತ್ ಚುನಾವಣೆಗಳ ಹೊಸ್ತಿಲಲ್ಲಿ ಅವರ ಅನುಪಸ್ಥಿತಿಯು ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ನೀಡಲಿದೆ.

ಅಜಿತ್ ಪವಾರ್ ಅವರ ನಿರ್ಗಮನದ ನಂತರ ಈಗ ಉತ್ತರಾಧಿಕಾರಿ ಯಾರು ? ಎಂಬ ಪ್ರಶ್ನೆ ಕಾಡುತ್ತಿದೆ. ಅವರ ಕುಟುಂಬದಲ್ಲಿ ಪ್ರಸ್ತುತ ರಾಜಕೀಯವಾಗಿ ಸಕ್ರಿಯರಾಗಿರುವವರ ಪೈಕಿ:

  • ಸುನೇತ್ರಾ ಪವಾರ್: ಅಜಿತ್ ಪವಾರ್ ಅವರ ಪತ್ನಿ ಮತ್ತು ಹಾಲಿ ರಾಜ್ಯಸಭಾ ಸದಸ್ಯರಾಗಿರುವ ಇವರು, ಬಾರಾಮತಿಯಲ್ಲಿ ಅಜಿತ್ ಪವಾರ್ ಅವರ ಪರಂಪರೆಯನ್ನು ಮುಂದುವರಿಸಲು ಅತ್ಯಂತ ಪ್ರಬಲ ಅಭ್ಯರ್ಥಿಯಾಗಿದ್ದಾರೆ.

  • ಪಾರ್ಥ್ ಪವಾರ್: 2019ರ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದರೂ, ಈಗ ತಂದೆಯ ರಾಜಕೀಯ ಜವಾಬ್ದಾರಿಯನ್ನು ಹೊತ್ತುಕೊಳ್ಳುವ ಮುಂಚೂಣಿಯಲ್ಲಿದ್ದಾರೆ.

  • ಜಯ್ ಪವಾರ್: ಪ್ರಸ್ತುತ ಕುಟುಂಬದ ಉದ್ಯಮಗಳನ್ನು ನೋಡಿಕೊಳ್ಳುತ್ತಿರುವ ಇವರು, ಬದಲಾದ ಸನ್ನಿವೇಶದಲ್ಲಿ ಸಕ್ರಿಯ ರಾಜಕೀಯಕ್ಕೆ ಧುಮುಕುವ ಸಾಧ್ಯತೆ ಇದೆ.

ಒಂದಾಗುತ್ತಾ ಪವಾರ್ ಕುಟುಂಬ ?

ಈ ಮಹಾನ್ ದುರಂತವು ಪವಾರ್ ಕುಟುಂಬವನ್ನು ಮತ್ತೆ ಒಂದು ಮಾಡುವ ಲಕ್ಷಣಗಳನ್ನು ತೋರುತ್ತಿದೆ. ಹಿರಿಯ ನಾಯಕ ಶರದ್ ಪವಾರ್ ಅವರು ಈಗ ಕುಟುಂಬ ಮತ್ತು ಪಕ್ಷದ ಬಣಗಳನ್ನು ಒಗ್ಗಟ್ಟಿನಿಂದ ಕೊಂಡೊಯ್ಯುವ ಗುರುತರ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸುಪ್ರಿಯಾ ಸುಲೆ ಮತ್ತು ಅಜಿತ್ ಪವಾರ್ ಅವರ ನಡುವಿನ ಸಹಯೋಗವು ಎನ್‌ಸಿಪಿ ಬಣಗಳ ವಿಲೀನದ ಮುನ್ಸೂಚನೆಯನ್ನು ನೀಡಿದೆ. ಬಾರಾಮತಿ ಸಂಸದೆ ಸುಪ್ರಿಯಾ ಸುಲೆ ಈ ಸಂಕಷ್ಟದ ಸಮಯದಲ್ಲಿ ಕುಟುಂಬದ ಆಧಾರಸ್ತಂಭವಾಗಿ ನಿಂತಿದ್ದಾರೆ.

ರಾಜ್ಯ ಶೋಕಾಚರಣೆ ಮತ್ತು ಅಂತ್ಯಕ್ರಿಯೆ

ಅಜಿತ್ ಪವಾರ್ ಅವರಿಗೆ ಗೌರವ ಸಲ್ಲಿಸುವ ಸೂಚಕವಾಗಿ ಮಹಾರಾಷ್ಟ್ರ ಸರ್ಕಾರವು ಮೂರು ದಿನಗಳ ಕಾಲ ರಾಜ್ಯ ಶೋಕಾಚರಣೆಯನ್ನು ಘೋಷಿಸಿದೆ. ಬುಧವಾರ ಸಂಜೆ ಬಾರಾಮತಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಪಕ್ಷಾತೀತವಾಗಿ ದೇಶದ ಗಣ್ಯಾತಿಗಣ್ಯರು ಈ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 15T231812.712

ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ

by ಯಶಸ್ವಿನಿ ಎಂ
February 15, 2026 - 11:19 pm
0

Untitled design 2026 02 15T225944.073

ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು

by ಯಶಸ್ವಿನಿ ಎಂ
February 15, 2026 - 11:03 pm
0

Untitled design 2026 02 15T223222.424

ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ

by ಯಶಸ್ವಿನಿ ಎಂ
February 15, 2026 - 10:36 pm
0

Untitled design 2026 02 15T215613.029

ಕೇವಲ ವ್ಯಾಯಾಮವಷ್ಟೇ ಅಲ್ಲ, ಸರಿಯಾದ ಆಹಾರ ಪದ್ಧತಿಯಿಂದಲೂ ಫಿಟ್‌ ಆಗಿರಬಹುದು

by ಯಶಸ್ವಿನಿ ಎಂ
February 15, 2026 - 9:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 15T231812.712
    ರಾಯಚೂರಿನ ಚಂದ್ರಮೌಳೇಶ್ವರ ಸನ್ನಿಧಿಯಲ್ಲಿ ಅದ್ದೂರಿ ಪಾರ್ವತಿ-ಪರಮೇಶ್ವರ ಕಲ್ಯಾಣೋತ್ಸವ
    February 15, 2026 | 0
  • Untitled design 2026 02 15T225944.073
    ಮಹಾಶಿವರಾತ್ರಿ 2026: ಸಂಕಷ್ಟಗಳ ನಿವಾರಣೆಗೆ ಜಾಗರಣೆ ವೇಳೆ ಪಠಿಸಿ ಈ 5 ಶಕ್ತಿಶಾಲಿ ಶಿವ ಮಂತ್ರಗಳು
    February 15, 2026 | 0
  • Untitled design 2026 02 15T223222.424
    ಟಿ20 ವಿಶ್ವಕಪ್ 2026: ಪಾಕಿಸ್ತಾನವನ್ನು ಬಗ್ಗುಬಡಿದು ಸೂಪರ್-8ಗೆ ಲಗ್ಗೆ ಇಟ್ಟ ಭಾರತ
    February 15, 2026 | 0
  • Untitled design 2026 02 15T212610.100
    T20 World Cup: ಪಾಕಿಸ್ತಾನಕ್ಕೆ 176 ರನ್‌ಗಳ ಸವಾಲಿನ ಗುರಿ ನೀಡಿದ ಭಾರತ
    February 15, 2026 | 0
  • Untitled design 2026 02 15T210702.014
    ಚಿಕ್ಕಬಳ್ಳಾಪುರ ಈಶಾ ಫೌಂಡೇಶನ್‌ನಲ್ಲಿ ಶಿವರಾತ್ರಿ ಸಂಭ್ರಮದ ನಡುವೆ ಬೆಂಕಿ ಅವಘಡ
    February 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version