• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜಾಗತಿಕ 3ನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಪೂರಕ ಬಜೆಟ್: ಸ್ವರ್ಣಾ ಗ್ರೂಪ್ ಕಂಪನಿ ಎಂಡಿ ಡಾ.CH VSV ಪ್ರಸಾದ್‌ ಬಣ್ಣನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 1, 2026 - 6:07 pm
in ಕರ್ನಾಟಕ
0 0
0
BeFunky collage 2026 02 01T180605.451

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹಣದುಬ್ಬರ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳ ಜತೆಗೆ ದೇಶದ ಸರ್ವತೋಮುಖ ಅಭಿವೃದ್ಧಿ, ದೇಶದ ಆರ್ಥಿಕತೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಡಲಾಗಿದೆ. ಜಾಗತಿಕ ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಬಜೆಟ್ ಪೂರಕವಾಗಿದೆ ಎಂದು ಸ್ವರ್ಣಾ ಗ್ರೂಪ್ ಆಫ್ ಕಂಪನೀಸ್ ಎಂಡಿ ಡಾ.ಸಿಎಚ್ ವಿಎಸ್‌ವಿ ಪ್ರಸಾದ್‌ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜನರನ್ನು ಮೆಚ್ಚಿಸಲು ಯಾವುದೇ ಉಚಿತ ಕೊಡುಗೆಗಳನ್ನು ನೀಡದೇ, ಶಿಕ್ಷಣ, ಆರೋಗ್ಯ, ಕೃಷಿ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮತ್ತು ಸೆಮಿ ಕಂಡೆಕ್ಟರ್, ಪ್ರವಾಸೋದ್ಯಮ ಕ್ರೀಡೆ ಹೀಗೆ ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಧನಾತ್ಮಕ ಬೆಳವಣಿಗೆಗೆ ಹೆಚ್ಚಿನ ಗಮನ ಹರಿಸಲಾಗಿದೆ. ಹೀಗಾಗಿ ಭವಿಷ್ಯದ ದಿನಗಳಲ್ಲಿ ಆರ್ಥಿಕತೆಗೆ ಹೆಚ್ಚಿನ ಭೂಸ್ಟ್ ನೀಡುವುದರಲ್ಲಿ ಆಶ್ಚರ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

RelatedPosts

ಪೆಟ್ರೋಲ್-ಡೀಸೆಲ್ ಏರಿಕೆ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಭಾರೀ ಏರಿಕೆ

ಸಂಪುಟ ಪುನರ್‌ರಚನೆ vs ಡಿಸಿಎಂ ಪಟ್ಟ: ಕರ್ನಾಟಕ ಕಾಂಗ್ರೆಸ್‌ನಲ್ಲಿ ತೀವ್ರ ಗೊಂದಲ

ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ 64ನೇ ಹುಟ್ಟುಹಬ್ಬದ ಸಂಭ್ರಮ

ಭಾರೀ ಗಾಳಿ-ಮಳೆಗೆ ದುರಂತ: ಮನೆ ಮೇಲ್ಚಾವಣಿ ಕುಸಿದು ಕುಟುಂಬಸ್ಥರ ದುರ್ಮರಣ

ADVERTISEMENT
ADVERTISEMENT

ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಎಂಎಸ್‌ಎಂಇ ಸ್ಥಾಪನೆಗೆ ಹೆಚ್ಚು ಒತ್ತು ನೀಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇದರಿಂದ ನಿರುದ್ಯೋಗ ಯುವಕ ಯುವತಿಯರಿಗೆ ಉದ್ಯೋಗಾವಕಾಶ ದೊರೆಯುವುದರಲ್ಲಿ ಅನುಕೂಲಕರವಾಗಲಿದೆ. ಅಷ್ಟೇ ಅಲ್ಲದೇ ಆತ್ಮ ನಿರ್ಭರ ಭಾರತಕ್ಕೆ ಸಹಕಾರಿಯಾಗಲಿದೆ. ಇನ್ನು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಮಹತ್ವ ಸೆಮಿ-ಕಂಡಕ್ಟರ್ ತಯಾರಿಕಾ ಕ್ಷೇತ್ರಕ್ಕೆ ಹೆಚ್ಚು ಹಣಕಾಸು ಕಾಯ್ದಿರಿಸಲಾಗಿದೆ. ನಮ್ಮ ರಾಜ್ಯಕ್ಕೆ ಖಂಡಿತವಾಗಿಯೂ ದೊರೆಯುವ ನಿರೀಕ್ಷೆಯಿದೆ ಎಂದಿದ್ದಾರೆ.

ಕೃಷಿಯಲ್ಲಿ ತೆಂಗು, ಶ್ರೀಗಂಧ, ಗೋಡಂಬಿ, ಕೋಕೋದಂತಹ ಬೆಳಗಳಿಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ. ಈ ಎಲ್ಲ ಬೆಳೆಗಳು ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಗಳನ್ನಾಗಿ ಬೆಳೆಯಲಾಗುತ್ತಿದೆ. ಹೀಗಾಗಿ ಉತ್ಪಾದನೆ ಹಾಗೂ ಸಂಸ್ಕರಣಾ ಕ್ಷೇತ್ರ ಇನ್ನಷ್ಟು ಹೆಚ್ಚಳವಾಗಿ ರಾಜ್ಯದ ರೈತರ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಗಮನ ನೀಡಿರುವ ಕೇಂದ್ರ ಸರ್ಕಾರ, ಮೂರು ಏಮ್ಸ್ ಕಾಲೇಜುಗಳ ಸ್ಥಾಪನೆ, ಮೂರು ಹೊಸ ಅಖಿಲ ಭಾರತ ಆಯುರ್ವೇದಿಕ ಸಂಸ್ಥೆಗಳ ಸ್ಥಾಪನೆ ಸೇರಿದಂತೆ ದೇಶದ ಕೆಲವಡೆ ಮೆಡಿಕಲ್ ಹಬ್ ನಿರ್ಮಾಣ ಮಾಡಿ ಮೆಡಿಕಲ್ ಟೂರಿಸಂ ಅಭಿವೃದ್ಧಿಪಡಿಸುವ ಇಚ್ಛೆಯನ್ನು ಇಟ್ಟುಕೊಂಡಿದೆ. ಮೂರು ಮೆಡಿಕಲ್ ಕಾಲೇಜುಗಳು, ಹತ್ತಾರು ದೊಡ್ಡ ದೊಡ್ಡ ಆಸ್ಪತ್ರೆಗಳಿರುವ ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ ಧಾರವಾಡ ಕೂಡಾ ಮೆಡಿಕಲ್ ಹಬ್ ಆಗುವ ಅಭಿವೃದ್ಧಿ ಆಗುವ ಸಾಧ್ಯತೆಯನ್ನುಅಲ್ಲಗಳೆಯುವಂತಿಲ್ಲ ಎಂದು ಡಾ.ಪ್ರಸಾದ್ ಹೇಳಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Rice

ಪೆಟ್ರೋಲ್-ಡೀಸೆಲ್ ಏರಿಕೆ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಭಾರೀ ಏರಿಕೆ

by ಪವಿತ್ರಾ ಗಣಪತಿ
May 15, 2026 - 1:06 pm
0

Darshan

ದರ್ಶನ್‌ ಕೇಸ್‌ ಬಗ್ಗೆ ಕೋರ್ಟ್‌ ಹೇಳಿದ್ದೇನು..?

by ಪವಿತ್ರಾ ಗಣಪತಿ
May 15, 2026 - 12:43 pm
0

Darshan10

ನಟ ದರ್ಶನ್‌ಗೆ ಸದ್ಯಕ್ಕೆ ಜಾಮೀನು ನಿರಾಕರಣೆ: ಸುಪ್ರೀಂ ಕೋರ್ಟ್‌ನಿಂದ ಬಿಗ್ ಶಾಕ್

by ಪವಿತ್ರಾ ಗಣಪತಿ
May 15, 2026 - 11:38 am
0

Modi

ವಾಹನ ಸವಾರರಿಗೆ ಕೇಂದ್ರ ಸರ್ಕಾರದ ಬಿಗ್ ಶಾಕ್: ಪೆಟ್ರೋಲ್-ಡೀಸೆಲ್ ದರ ಏರಿಕೆ

by ಪವಿತ್ರಾ ಗಣಪತಿ
May 15, 2026 - 10:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Rice
    ಪೆಟ್ರೋಲ್-ಡೀಸೆಲ್ ಏರಿಕೆ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಭಾರೀ ಏರಿಕೆ
    May 15, 2026 | 0
  • Cm
    ಸಂಪುಟ ಪುನರ್‌ರಚನೆ vs ಡಿಸಿಎಂ ಪಟ್ಟ: ಕರ್ನಾಟಕ ಕಾಂಗ್ರೆಸ್‌ನಲ್ಲಿ ತೀವ್ರ ಗೊಂದಲ
    May 15, 2026 | 0
  • Dk1
    ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ 64ನೇ ಹುಟ್ಟುಹಬ್ಬದ ಸಂಭ್ರಮ
    May 15, 2026 | 0
  • Rain
    ಭಾರೀ ಗಾಳಿ-ಮಳೆಗೆ ದುರಂತ: ಮನೆ ಮೇಲ್ಚಾವಣಿ ಕುಸಿದು ಕುಟುಂಬಸ್ಥರ ದುರ್ಮರಣ
    May 15, 2026 | 0
  • 2k26
    ಸ್ಪರ್ಧಾತ್ಮಕ ಶ್ರೇಷ್ಠತೆ ಮತ್ತು ಜವಾಬ್ದಾರಿಯುತ AI ಬಳಕೆಗೆ ಕರೆ ನೀಡಿದ ಚಕ್ರವ್ಯೂಹ 2K26
    May 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version