• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧುರಂಧರ್ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!

ಅಕ್ಷಯ್ ಖನ್ನಾ ಕಥೆ ಖತಂ.. ಅರ್ಜುನ್ ರಾಂಪಾಲ್‌‌ ಬಾಕಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 3, 2026 - 4:35 pm
in ಸಿನಿಮಾ
0 0
0
BeFunky collage 2026 02 03T163029.324

ಬಾಕ್ಸ್ ಆಫೀಸ್ ಸುನಾಮಿ, ಸುಂಟರಗಾಳಿ ಅನಿಸಿಕೊಂಡ ಧುರಂಧರ್ ಸಿನಿಮಾದ ಸೀಕ್ವೆಲ್ ರಿವೆಂಜ್ ತೀರಿಸಿಕೊಳ್ಳೋಕೆ ಬರ್ತಿದೆ. ರಣ್‌ವೀರ್ ಸಿಂಗ್‌ಗೆ ಮರು ಜನ್ಮ ಕೊಟ್ಟ ಈ ಸಿನಿಮಾ, ಇದೀಗ ಡಬಲ್ ಶೇಡ್ಸ್ ಮೂಲಕ ಡಬಲ್ ಡೋಸ್ ಕೊಡೋಕೆ ಸಜ್ಜಾಗಿದೆ. ರಿವೆಂಜ್ ಯಾರ ಮೇಲೆ..? ಏತಕ್ಕಾಗಿ..? ಹೈ ವೋಲ್ಟೇಜ್ ಆ್ಯಕ್ಷನ್ ಸ್ವ್ಯಾಗ್ ಟೀಸರ್ ಹೇಗಿದೆ ಅಂತೀರಾ..?

ಇದು ಧುರಂಧರ್-2 ಚಿತ್ರದ ಟೀಸರ್ ಝಲಕ್. ಅತೀವ ನಿರೀಕ್ಷೆಯಿಂದ ಕಾಯ್ತಿದ್ದ ಸಿನಿದುನಿಯಾ ಹಾಗೂ ಚಿತ್ರಪ್ರೇಮಿಗಳಿಗೆ ಅಕ್ಷರಶಃ ಈ ಟೀಸರ್ ಬೇಸರ ತಂದಿದೆ. ಆ ನಿರೀಕ್ಷೆ ಹುಸಿ ಮಾಡಿದೆ. ಯಾಕಂದ್ರೆ ಧುರಂಧರ್ ಚಿತ್ರದ ಕ್ಲೈಮ್ಯಾಕ್ಸ್‌‌ನಲ್ಲಿದ್ದ ಅದೇ ದೃಶ್ಯಗಳನ್ನ ಜೋಡಿಸಿ ಇದೀಗ ಧುರಂಧರ್-2 ಟೀಸರ್ ಅಂತ ಬಿಡುಗಡೆ ಮಾಡಿದೆ ಚಿತ್ರತಂಡ. ಸಿಕ್ಕಾಪಟ್ಟೆ ನಿರೀಕ್ಷೆ ಇಟ್ಟುಕೊಂಡು ಕಾಯ್ತಿದ್ದವರಂತೂ ಇಷ್ಟೇನಾ ಅಂತಿದ್ದಾರೆ.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

624763810 1491895948966342 7416368692953164785 n

ಅಕ್ಷಯ್ ಖನ್ನಾ ಕಥೆ ಖತಂ.. ಅರ್ಜುನ್ ರಾಂಪಾಲ್‌‌ ಬಾಕಿ..!

ದೇಶಪ್ರೇಮದ ಕಿಚ್ಚು.. 1428Cr ಗಳಿಸಿದ ಕಥೆ ಮುಂದಿನ ಭಾಗ

579269046 1243385687825614 5401636993578587515 n

ಆದ್ರೆ ಈ ಬಾರಿ ರಿವೆಂಜ್ ಮೊದಲ ಭಾಗಕ್ಕಿಂತ ಜೋರಿರಲಿದೆ. ಯಾಕಂದ್ರೆ ನಮ್ಮ ಸ್ಪೈ ಏಜೆಂಟ್‌‌ ಅಲ್ಲಿನ ಗ್ಯಾಂಗ್‌ಸ್ಟರ್ ಜೊತೆಗೇ ಸೇರಿಕೊಂಡು ರೆಹಮಾನ್ ಡಕಾಯಿತ್‌‌ನ ಶಿವನ ಪಾದ ಸೇರಿಸಿದ್ರು ಮೊದಲ ಭಾಗದಲ್ಲಿ. ಅಂದ್ರೆ ಅಕ್ಷಯ್ ಖನ್ನಾ ರೋಲ್ ಖತಂ. ಇದೀಗ ಐಎಸ್ಐ ಮೇಜರ್ ಇಕ್ಬಾಲ್ ಪಾತ್ರಧಾರಿ ಅರ್ಜುನ್ ರಾಂಪಾಲ್‌ ಭಾಗ-2ರ ಖಳನಾಯಕ. ಆತನ ಜೊತೆ ನಾಯಕನಟ ರಣ್‌ವೀರ್, ಹಂಜಾ ಅಲಿ ಮಸೂರಿಯಾಗಿ ಹೇಗೆ ಕಾದಾಡ್ತಾರೆ ಅನ್ನೋದು ಕಾದು ನೋಡಬೇಕಿದೆ.

615406650 122280124808078065 5036319134912093785 n

‘ಧುರಂಧರ್’ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!

ಹೈ-ವೋಲ್ಟೇಜ್ ಆ್ಯಕ್ಷನ್ ಟೀಸರ್..ರಣ್‌ವೀರ್ ಡಬಲ್ ಶೇಡ್

624847607 1547789380686299 1387328313833839401 n

ರಣ್‌ವೀರ್ ಸಿಂಗ್ ಕರಿಯರ್‌‌ಗೆ ಮರು ಜನ್ಮ ನೀಡಿದ ಸಿನಿಮಾ ಧುರಂಧರ್. ಇದು ಬಾಕ್ಸ್ ಆಫೀಸ್‌‌ನಲ್ಲಿ 1428 ಕೋಟಿ ಗಳಿಸಿ ಎಲ್ಲರ ಹುಬ್ಬೇರಿಸಿತ್ತು. ಎ ಸರ್ಟಿಫೈಡ್ ಮೂವಿಯೊಂದು ಹೀಗೆ ದೊಡ್ಡ ಮೊತ್ತ ಕಲೆ ಹಾಕಿದ್ದು ಇದೇ ಮೊದಲು. ಇದೀಗ ರಣ್‌ವೀರ್ ಸಿಂಗ್‌ ಎರಡೆರಡು ಶೇಡ್‌‌ಗಳಲ್ಲಿ ಕಾಣಸಿಗಲಿದ್ದು, ಮೊದಲ ಭಾಗದ ಆ ಉದ್ದನೆಯ ಕೂದಲು, ಉದ್ದವಾದ ಗಡ್ಡವನ್ನ ತೆಗೆದಿದ್ದಾರೆ. ಪಿಯು ಹುಡುಗನ ರೀತಿ ಕ್ಲೀನ್ ಶೇವ್‌‌ನಲ್ಲಿ ಯಂಗ್ ಆಗಿ ಕಾಣ್ತಿದ್ದಾರೆ. ಸೋ.. ಎರಡೂ ಶೇಡ್ಸ್ ಎಷ್ಟರ ಮಟ್ಟಿಗೆ ಎಫೆಕ್ಟೀವ್ ಆಗಿ ಇರಲಿವೆ ಅನ್ನೋದನ್ನ ನಿರೀಕ್ಷಿಸಬೇಕಿದೆ. ಅಲ್ಲದೆ, ಈ ಬಾರಿ ಮಾರ್ಚ್‌ 19ಕ್ಕೆ ಪಂಚಭಾಷೆಗಳಲ್ಲಿ ಧುರಂಧರ್-2 ಬರ್ತಿದ್ದು, ನಮ್ಮ ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಎದುರು ಬರ್ತಿರೋದು ವಿಶೇಷ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage 2026 04 22T111925.013

ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!

by ಶ್ರೀದೇವಿ ಬಿ. ವೈ
April 22, 2026 - 11:19 am
0

BeFunky collage (100)

ಅನೈತಿಕ ಸಂಬಂಧದ ದ್ವೇಷಕ್ಕೆ ಯುವಕನ ಜೊತೆ ಹೊಸ ಕಾರಿಗೂ ಬೆಂಕಿ ಹಚ್ಚಿ ಬರ್ಬರ ಕೊಲೆ

by ಶ್ರೀದೇವಿ ಬಿ. ವೈ
April 22, 2026 - 11:13 am
0

BeFunky collage 2026 04 22T092937.938

‘ಮಂಚಕ್ಕೆ ಕೈ-ಕಾಲು ಕಟ್ಟಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದೆ!’ ಪ್ರಿಯಕರನ ಕೊಲೆ ತಪ್ಪೊಪ್ಪಿಕೊಂಡ ಪ್ರೇಮಾ

by ಶ್ರೀದೇವಿ ಬಿ. ವೈ
April 22, 2026 - 9:31 am
0

BeFunky collage 2026 04 22T085628.115

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

by ಶ್ರೀದೇವಿ ಬಿ. ವೈ
April 22, 2026 - 8:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version