• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಗೆ ಬಿಗ್ ಶಾಕ್: ಚುನಾವಣಾ ಉಸ್ತುವಾರಿ ಬೇಡ ಎಂದ ಅಣ್ಣಾಮಲೈ

admin by admin
February 4, 2026 - 8:55 am
in Flash News, ದೇಶ
0 0
0
Untitled design 2026 02 04T083347.363

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿರುವ ಕೆ. ಅಣ್ಣಾಮಲೈ ಅವರು, ತಮಗೆ ವಹಿಸಲಾಗಿದ್ದ 6 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಯಿಂದ ಹಿಂದೆ ಸರಿಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ತಮ್ಮ ನಿರ್ಧಾರದ ಕುರಿತು ಸ್ಪಷ್ಟನೆ ನೀಡಿರುವ ಅಣ್ಣಾಮಲೈ ಅವರು, ನನ್ನ ತಂದೆಯವರ ಆರೋಗ್ಯ ಹದಗೆಟ್ಟಿದೆ. ಈ ಸಮಯದಲ್ಲಿ ಅವರ ಜೊತೆಗಿದ್ದು ಅವರನ್ನು ನೋಡಿಕೊಳ್ಳುವುದು ನನ್ನ ಮೊದಲ ಕರ್ತವ್ಯವಾಗಿದೆ. ಕೊಯಮುತ್ತೂರಿನಲ್ಲಿಯೇ ವಾಸ್ತವ್ಯ ಹೂಡಬೇಕಿರುವುದರಿಂದ, ಚುನಾವಣಾ ಕೆಲಸಗಳಿಗಾಗಿ ರಾಜ್ಯಾದ್ಯಂತ ಹೆಚ್ಚು ಪ್ರಯಾಣ ಮಾಡಲು ನನಗೆ ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜವಾಬ್ದಾರಿಯಿಂದ ಹಿಂದೆ ಸರಿದಿದ್ದೇನೆ ಈ ಜವಾಬ್ದಾರಿಯನ್ನು ಇತರೆ ಸೂಕ್ತ ನಾಯಕರಿಗೆ ನೀಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

RelatedPosts

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ADVERTISEMENT
ADVERTISEMENT

ಅಣ್ಣಾಮಲೈ ಅವರು ಕೇವಲ ಕೌಟುಂಬಿಕ ಕಾರಣಗಳಿಗಾಗಿ ಹಿಂದೆ ಸರಿದಿದ್ದಾರೆಯೇ ಅಥವಾ ಇದರ ಹಿಂದೆ ರಾಜಕೀಯ ಅಸಮಾಧಾನವಿದೆಯೇ ಎಂಬ ಚರ್ಚೆ ಶುರುವಾಗಿದೆ. ಮೂಲಗಳ ಪ್ರಕಾರ, ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರಭಾವ ಹೊಂದಿರುವ ಅಣ್ಣಾಮಲೈ ಅವರನ್ನು ಕೇವಲ ಆರು ಕ್ಷೇತ್ರಗಳಿಗೆ ಸೀಮಿತಗೊಳಿಸಿದ್ದು ಅವರ ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ಇದರ ಜತೆಗೆ ಪಕ್ಷದ ರಾಷ್ಟ್ರೀಯ ನಾಯಕತ್ವ ಅಥವಾ ರಾಜ್ಯ ಘಟಕದ ಪ್ರಮುಖ ನಿರ್ಧಾರಗಳಲ್ಲಿ ತಮ್ಮನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂಬ ಭಾವನೆ ಅಣ್ಣಾಮಲೈ ಅವರಲ್ಲಿ ಮೂಡಿರಬಹುದು. ವಿಶೇಷವೆಂದರೆ, ಅಣ್ಣಾಮಲೈ ಅವರು ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿದ್ದ ‘ಸಿಂಗಾನಲ್ಲೂರು’ ಕ್ಷೇತ್ರವೂ ಈ ಆರು ಕ್ಷೇತ್ರಗಳ ಪಟ್ಟಿಯಲ್ಲಿತ್ತು. ಉಸ್ತುವಾರಿ ಹೊಣೆ ಹೊತ್ತರೆ ಸ್ವತಃ ಸ್ಪರ್ಧಿಸಲು ತಾಂತ್ರಿಕ ಅಡಚಣೆಗಳಾಗಬಹುದು ಹೀಗಾಗಿ ಅಣ್ಣಾಮಲೈ ಅವರು ಅಸಮಾಧಾನಗೊಂಡಿದ್ದಾರೆ ಎಂದು ಕೇಳಿಬರುತ್ತಿದೆ.

ಅಣ್ಣಾಮಲೈ ಅವರ ಮನವಿಯನ್ನು ಪಕ್ಷದ ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಗಮನಿಸಿದ್ದು, ಶೀಘ್ರದಲ್ಲೇ ಈ ಆರು ಕ್ಷೇತ್ರಗಳಿಗೆ ಹೊಸ ಉಸ್ತುವಾರಿಗಳನ್ನು ನೇಮಕ ಮಾಡುವ ಸಾಧ್ಯತೆಯಿದೆ. ಅಣ್ಣಾಮಲೈ ಅವರಂತಹ ಜನಪ್ರಿಯ ನಾಯಕ ಚುನಾವಣಾ ಅಖಾಡದಿಂದ ದೂರ ಉಳಿದರೆ ಅದು ಬಿಜೆಪಿಯ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ಎಂಬ ಆತಂಕವೂ ಕಾರ್ಯಕರ್ತರಲ್ಲಿದೆ.

ಒಟ್ಟಾರೆಯಾಗಿ, ಅಣ್ಣಾಮಲೈ ಅವರ ಈ ನಡೆ ತಮಿಳುನಾಡು ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದು ಕೇವಲ ತಂದೆಯ ಅನಾರೋಗ್ಯವೋ ಅಥವಾ ಪಕ್ಷದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಇದೆಯೇ ಎಂದು ಕುತೂಹಲ ಮೂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (45)

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

by ದಿಶಾ ಕೆ. ಎಸ್.
August 7, 2026 - 7:19 am
0

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಕೈಗೊಳ್ಳಲಿರುವ (41)

ಇಂದಿನ ಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ? ಸಂಪೂರ್ಣ ವಿವರ ಇಲ್ಲಿದೆ

by ದಿಶಾ ಕೆ. ಎಸ್.
August 7, 2026 - 6:23 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version