• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಸಂಪಾಯಿತಲೇ ಪರಾಕ್”: ಮೈಲಾರ ಕಾರ್ಣಿಕ 2026ರ ಭವಿಷ್ಯವಾಣಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 4, 2026 - 6:42 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯನಗರ
0 0
0
Untitled design 2026 02 04T183205.279

RelatedPosts

ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲ ಆಗಮನ! ನಾಳೆ ರಾಜೀನಾಮೆಯ ಬಗ್ಗೆ ಚರ್ಚೆ?

ಬಕ್ರೀದ್ ಹಬ್ಬದ ವಿಶೇಷತೆ ಏನು? ಪ್ರೀತಿ, ತ್ಯಾಗ ಮತ್ತು ಸಮಾನತೆಯ ಸಂದೇಶ

ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?

ರಾಜೀನಾಮೆಗೂ ಮುನ್ನ ಗ್ಯಾರಂಟಿ ಸಾಧನೆಗಳನ್ನು ನೆನೆದು ಸಿದ್ದರಾಮಯ್ಯ ಪೋಸ್ಟ್

ADVERTISEMENT
ADVERTISEMENT

ವಿಜಯನಗರ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಐತಿಹಾಸಿಕ ಸುಕ್ಷೇತ್ರ ಮೈಲಾರದಲ್ಲಿ ನಡೆಯುವ ಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಈ ಬಾರಿ ಕೂಡ ಭಾರೀ ಜನಸಾಗರವೇ ಹರಿದು ಬಂದಿತ್ತು. ರಾಜ್ಯ ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸಿ, ಶ್ರದ್ಧಾಭಕ್ತಿಯಿಂದ ಜಾತ್ರೆಯಲ್ಲಿ ಪಾಲ್ಗೊಂಡರು. ಈ ಜಾತ್ರೆಯ ಪ್ರಮುಖ ಆಕರ್ಷಣೆಯಾದ ಕಾರ್ಣಿಕ ನುಡಿ 2026ರ ಭವಿಷ್ಯವಾಣಿಯಾಗಿ ಪ್ರಕಟವಾಗಿದ್ದು, “ಸಂಪಾಯಿತಲೇ ಪರಾಕ್” ಎಂಬ ದೇವವಾಣಿಯನ್ನು ಗೊರವಯ್ಯ ರಾಮಪ್ಪ ಅವರು ನುಡಿದರು.

ಮೈಲಾರ ಕಾರ್ಣಿಕವನ್ನು ನಾಡಿನ ಜನರು ಕೇವಲ ಧಾರ್ಮಿಕ ಆಚರಣೆಯಾಗಿ ಮಾತ್ರವಲ್ಲದೆ, ಆ ವರ್ಷದ ಮಳೆ, ಬೆಳೆ, ರಾಜಕೀಯ, ಸಾಮಾಜಿಕ ಸ್ಥಿತಿಗತಿಯ ಮುನ್ಸೂಚನೆಯಾಗಿ ಭಾವಿಸುತ್ತಾರೆ. ಹೀಗಾಗಿ ಪ್ರತಿವರ್ಷ ಕಾರ್ಣಿಕ ನುಡಿ ಹೊರಬೀಳುತ್ತಿದ್ದಂತೆಯೇ ಅದರ ಅರ್ಥ, ವಿಶ್ಲೇಷಣೆ ಕುರಿತು ವ್ಯಾಪಕ ಚರ್ಚೆ ಆರಂಭವಾಗುತ್ತದೆ.

“ಸಂಪಾಯಿತಲೇ ಪರಾಕ್” – ಇದರ ಅರ್ಥವೇನು?

ಭಕ್ತರು, ಹಿರಿಯರು ಹಾಗೂ ವಂಶಪಾರಂಪರ್ಯ ಧರ್ಮಕರ್ತರು ನೀಡಿರುವ ವಿವರಣೆ ಪ್ರಕಾರ, “ಸಂಪಾಯಿತಲೇ ಪರಾಕ್” ಎಂಬ ನುಡಿ ನಾಡಿನಲ್ಲಿ ಸಮೃದ್ಧಿ, ಸುಖಶಾಂತಿ, ಉತ್ತಮ ಮಳೆ ಹಾಗೂ ಬೆಳೆ ಎಂಬ ಅರ್ಥವನ್ನು ಹೊತ್ತಿದೆ. ಅಂದರೆ ಈ ವರ್ಷ ಯಾವುದೇ ದೊಡ್ಡ ಪ್ರಾಕೃತಿಕ ವಿಕೋಪ, ರಾಜಕೀಯ ಅಸ್ಥಿರತೆ ಅಥವಾ ಸಮಾಜದಲ್ಲಿ ತಲ್ಲಣಗಳಿಲ್ಲದೆ, ಜನಜೀವನ ಸುಗಮವಾಗಿರಲಿದೆ ಎಂಬ ನಂಬಿಕೆ ವ್ಯಕ್ತವಾಗಿದೆ.

18 ಅಡಿ ಬಿಲ್ಲನೇರಿ, ಭವಿಷ್ಯದ ನುಡಿ

ಕಾರ್ಣಿಕ ನುಡಿಯ ಸಂದರ್ಭದಲ್ಲಿ ಗೊರವಯ್ಯ ರಾಮಪ್ಪ ಅವರು 18 ಅಡಿ ಎತ್ತರದ ಬಿಲ್ಲನೇರಿಯ ಮೇಲೆ ನಿಂತು ದೇವವಾಣಿಯನ್ನು ಉಚ್ಛರಿಸಿದರು. ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ನೆರೆದಿದ್ದರು. ಕಾರ್ಣಿಕದ ಅರ್ಥವನ್ನು ತಕ್ಷಣವೇ ವಂಶಪಾರಂಪರ್ಯ ಧರ್ಮಕರ್ತ ವೆಂಕಟಪ್ಪ ಒಡೆಯರ್ ಅವರು ವಿವರಿಸಿದರು.

ಕಾರ್ಣಿಕ ಕಾರ್ಯಕ್ರಮದಲ್ಲಿ ಕಾಗಿನೇಲೆ ಗುರುಪೀಠದ ಶ್ರೀಗಳು, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ್, ರಾಣೆಬೆನ್ನೂರು ಶಾಸಕ ಬಸವರಾಜ್, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಎಸ್ಪಿ ಜಾಹ್ನವಿ, ಮುಜರಾಯಿ ಇಲಾಖೆ ಉಪನಿರ್ದೇಶಕಿ ಸವಿತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಳೆದ ವರ್ಷದ ಕಾರ್ಣಿಕ ನೆನಪು

2025ರಲ್ಲಿ ಮೈಲಾರ ಕಾರ್ಣಿಕವಾಗಿ “ತುಂಬಿದ ತುಳುಕಿತಲೇ ಪರಾಕ್” ಎಂಬ ನುಡಿ ಹೊರಬಿದ್ದಿತ್ತು. ಅದರಂತೆ ಕಳೆದ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಜಲಾಶಯಗಳು ತುಂಬಿ ಹರಿದವು. ಕೃಷಿಯಲ್ಲಿ ಉತ್ತಮ ಬೆಳೆ ದೊರೆತು ರೈತರಿಗೆ ಲಾಭವಾಯಿತು. ರಾಜಕೀಯವಾಗಿಯೂ ದೊಡ್ಡ ಬದಲಾವಣೆಗಳು ನಡೆಯದೆ, ರಾಜ್ಯದಲ್ಲಿ ಸ್ಥಿರತೆ ಮತ್ತು ಸಮೃದ್ಧಿಯ ವಾತಾವರಣ ಕಂಡುಬಂದಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 27T201045.954

ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲ ಆಗಮನ! ನಾಳೆ ರಾಜೀನಾಮೆಯ ಬಗ್ಗೆ ಚರ್ಚೆ?

by ಶ್ರೀದೇವಿ ಬಿ. ವೈ
May 27, 2026 - 8:11 pm
0

BeFunky collage 2026 05 27T193909.072

IPL 2026 Eliminator SRH vs RR: ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್, ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 27, 2026 - 7:39 pm
0

BeFunky collage 2026 05 27T193129.206

ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು

by ಶ್ರೀದೇವಿ ಬಿ. ವೈ
May 27, 2026 - 7:32 pm
0

BeFunky collage 2026 05 27T182412.914

ಬಕ್ರೀದ್ ಹಬ್ಬದ ವಿಶೇಷತೆ ಏನು? ಪ್ರೀತಿ, ತ್ಯಾಗ ಮತ್ತು ಸಮಾನತೆಯ ಸಂದೇಶ

by ಶ್ರೀದೇವಿ ಬಿ. ವೈ
May 27, 2026 - 6:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 27T201045.954
    ಸಿದ್ದರಾಮಯ್ಯ ನಿವಾಸಕ್ಕೆ ಸುರ್ಜೇವಾಲ ಆಗಮನ! ನಾಳೆ ರಾಜೀನಾಮೆಯ ಬಗ್ಗೆ ಚರ್ಚೆ?
    May 27, 2026 | 0
  • BeFunky collage 2026 05 27T182412.914
    ಬಕ್ರೀದ್ ಹಬ್ಬದ ವಿಶೇಷತೆ ಏನು? ಪ್ರೀತಿ, ತ್ಯಾಗ ಮತ್ತು ಸಮಾನತೆಯ ಸಂದೇಶ
    May 27, 2026 | 0
  • BeFunky collage 2026 05 27T163011.383
    ಡಿಕೆಶಿ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್! ಶುಕ್ರವಾರವೇ ಪ್ರಮಾಣ ವಚನ?
    May 27, 2026 | 0
  • BeFunky collage 2026 05 27T154453.183
    ರಾಜೀನಾಮೆಗೂ ಮುನ್ನ ಗ್ಯಾರಂಟಿ ಸಾಧನೆಗಳನ್ನು ನೆನೆದು ಸಿದ್ದರಾಮಯ್ಯ ಪೋಸ್ಟ್
    May 27, 2026 | 0
  • Untitled design 2026 05 27T144259.948
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version