• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಶಾಕ್‌: ಫೆಬ್ರವರಿ 9ರಿಂದ ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 11:08 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 05T110444.626

ಬೆಂಗಳೂರು: ಸಿಲಿಕಾನ್ ಸಿಟಿಯ ಸಂಚಾರದ ಲೈಫ್‌ಲೈನ್ ಎಂದೇ ಗುರುತಿಸಿಕೊಂಡಿರುವ ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಮತ್ತೊಂದು ಬಿಗ್ ಶಾಕ್ ನೀಡಿದೆ. ಫೆಬ್ರವರಿ 9ರಿಂದ ಜಾರಿಗೆ ಬರುವಂತೆ ಮೆಟ್ರೋ ಟಿಕೆಟ್ ದರವನ್ನು ಶೇಕಡಾ 5ರಷ್ಟು ಹೆಚ್ಚಳ ಮಾಡುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಈ ದರ ಏರಿಕೆಯು ದಿನನಿತ್ಯ ಮೆಟ್ರೋ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರ ಜೇಬಿಗೆ ನೇರ ಹೊಡೆತ ನೀಡಲಿದೆ.

ದರ ಏರಿಕೆಗೆ ಕಾರಣವೇನು?

ಬಿಎಂಆರ್‌ಸಿಎಲ್ ತಿಳಿಸಿರುವಂತೆ, ಮೆಟ್ರೋ ರೈಲ್ವೇ ಕಾಯ್ದೆ–2002ರ ಅಡಿಯಲ್ಲಿ ರಚಿಸಲಾದ ‘ಫೇರ್ ಫಿಕ್ಸೇಷನ್ ಕಮಿಟಿ’ (FFC) ಶಿಫಾರಸಿನಂತೆ ಈ ದರ ಪರಿಷ್ಕರಣೆ ಮಾಡಲಾಗಿದೆ. ಮೆಟ್ರೋ ಸಂಚಾರದ ನಿರ್ವಹಣೆ, ವಿದ್ಯುತ್ ವೆಚ್ಚ, ಸಿಬ್ಬಂದಿ ವೇತನ, ತಾಂತ್ರಿಕ ನಿರ್ವಹಣೆ ಸೇರಿದಂತೆ ಕಾರ್ಯಾಚರಣಾ ವೆಚ್ಚಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅವನ್ನು ಸಮತೋಲನಗೊಳಿಸಲು ದರ ಏರಿಕೆ ಅನಿವಾರ್ಯ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

RelatedPosts

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ

ಬೆಂಗಳೂರಿನಲ್ಲಿ ಸೆಪ್ಟೆಂಬರ್ 3-4 ರಂದು ಚಿಕನ್ ಶಾಪ್ ಬಂದ್

ADVERTISEMENT
ADVERTISEMENT

ಕಳೆದ 7.5 ವರ್ಷಗಳ ಬಳಿಕ ಮೊದಲ ಬಾರಿಗೆ ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಏಕಾಏಕಿ ಭಾರೀ ದರ ಏರಿಕೆ ತಪ್ಪಿಸುವ ಉದ್ದೇಶದಿಂದ ಪ್ರತಿವರ್ಷ ‘ಸ್ವಯಂಚಾಲಿತ ದರ ಪರಿಷ್ಕರಣೆ ವ್ಯವಸ್ಥೆ’ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಹೊಸ ದರ ಪಟ್ಟಿ ಹೇಗಿದೆ?

ಪರಿಷ್ಕೃತ ದರಪಟ್ಟಿಯಂತೆ, ಪ್ರಯಾಣದ ದೂರಕ್ಕೆ ಅನುಗುಣವಾಗಿ ಕನಿಷ್ಠ ₹1ರಿಂದ ಗರಿಷ್ಠ ₹5ರವರೆಗೆ ದರ ಹೆಚ್ಚಳವಾಗಿದೆ.

  • 0–2 ಕಿ.ಮೀ: ₹10 → ₹11

  • 2–4 ಕಿ.ಮೀ: ₹20 → ₹21

  • 4–6 ಕಿ.ಮೀ: ₹30 → ₹32

  • 6–8 ಕಿ.ಮೀ: ₹40 → ₹42

  • 8–10 ಕಿ.ಮೀ: ₹50 → ₹53

  • 10–15 ಕಿ.ಮೀ: ₹60 → ₹63

  • 15–20 ಕಿ.ಮೀ: ₹70 → ₹74

  • 20–25 ಕಿ.ಮೀ: ₹80 → ₹84

  • 25 ಕಿ.ಮೀ ಮೇಲ್ಪಟ್ಟು: ₹90 → ₹95

ಪ್ರಮುಖ ಮಾರ್ಗಗಳ ಟಿಕೆಟ್ ದರ

ನಗರದ ಪ್ರಮುಖ ಹಾಗೂ ಹೆಚ್ಚು ಪ್ರಯಾಣಿಕರು ಬಳಸುವ ಮಾರ್ಗಗಳಲ್ಲೂ ದರ ಏರಿಕೆಯಾಗಿದೆ.

  • ವೈಟ್‌ಫೀಲ್ಡ್ – ಚಲ್ಲಘಟ್ಟ (ಪರ್ಪಲ್ ಲೈನ್): ₹90 → ₹95

  • ಸಿಲ್ಕ್ ಇನ್‌ಸ್ಟಿಟ್ಯೂಟ್ – ಮಾದಾವರ (ಗ್ರೀನ್ ಲೈನ್): ₹90 → ₹95

  • ಮೆಜೆಸ್ಟಿಕ್ – ವೈಟ್‌ಫೀಲ್ಡ್: ₹80 → ₹84

  • ಮೆಜೆಸ್ಟಿಕ್ – ಬೊಮ್ಮಸಂದ್ರ: ₹80 → ₹84

  • ಆರ್.ವಿ ರಸ್ತೆ – ಬೊಮ್ಮಸಂದ್ರ (ಯೆಲ್ಲೋ ಲೈನ್): ₹60 → ₹63

ಈ ದರ ಏರಿಕೆ ಕ್ರಮಕ್ಕೆ ರಾಜಕೀಯ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, ಬಿಎಂಆರ್‌ಸಿಎಲ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
“ರಾಜ್ಯ ಸರ್ಕಾರದ ಆಡಳಿತಾತ್ಮಕ ವೈಫಲ್ಯ ಮತ್ತು ಆರ್ಥಿಕ ದುಸ್ಥಿತಿಯ ಹೊರೆ ಜನಸಾಮಾನ್ಯರ ಮೇಲಿದೆ. ಮೆಟ್ರೋ ಪ್ರಯಾಣಿಕರ ಮೇಲೆ ದರ ಏರಿಕೆ ಹೇರಿರುವುದು ಸ್ಪಷ್ಟ ಅನ್ಯಾಯ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಮೆಟ್ರೋ ಟಿಕೆಟ್ ದರವನ್ನು ಶೇ.101ರಷ್ಟು ಹೆಚ್ಚಳ ಮಾಡಲಾಗಿತ್ತು. ಆದರೆ ಸಾರ್ವಜನಿಕರಿಂದ ವ್ಯಾಪಕ ವಿರೋಧ, ಪ್ರತಿಭಟನೆಗಳು ಉಂಟಾದ ಹಿನ್ನೆಲೆಯಲ್ಲಿ ಆ ನಿರ್ಧಾರವನ್ನು ಬಿಎಂಆರ್‌ಸಿಎಲ್ ಹಿಂಪಡೆಯಬೇಕಾಯಿತು. ಈ ಬಾರಿ ಕೇವಲ ಶೇ.5ರಷ್ಟು ಏರಿಕೆ ಎಂದು ಹೇಳಲಾಗುತ್ತಿದ್ರೂ, ದಿನನಿತ್ಯ ಮೆಟ್ರೋ ಅವಲಂಬಿಸಿರುವ ಮಧ್ಯಮ ವರ್ಗ ಹಾಗೂ ಉದ್ಯೋಗಸ್ಥರಿಗೆ ಇದು ಹೆಚ್ಚುವರಿ ಹೊರೆ ಎನ್ನುವುದು ಪ್ರಯಾಣಿಕರ ಅಭಿಪ್ರಾಯವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 09 01 at 12.57.54 PM

₹2 ಕೋಟಿ ಸಿನಿಮಾ..₹50 ಕೋಟಿ ಕಲೆಕ್ಷನ್! ಸದ್ದಿಲ್ಲದೆ ಬಾಕ್ಸಾಫೀಸ್ ಶೇಕ್ ಮಾಡಿದ ‘ಹನುಮಾನ್ ಅಂಶ್’

by ಶಾಲಿನಿ ಕೆ. ಡಿ
September 1, 2026 - 11:30 pm
0

Your paragraph text (75)

ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’

by ಶಾಲಿನಿ ಕೆ. ಡಿ
September 1, 2026 - 11:25 pm
0

ChatGPT Image Sep 1, 2026, 01 00 51 PM

ಪಾಕಿಸ್ತಾನಕ್ಕೆ ಶಾಕ್; ಸಿಂಧೂ ಜಲ ಒಪ್ಪಂದದ ತೀರ್ಪು ಒಪ್ಪಲ್ಲ ಎಂದ ಭಾರತ

by ಶಾಲಿನಿ ಕೆ. ಡಿ
September 1, 2026 - 11:09 pm
0

Image 188618c5

ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!

by ಶಾಲಿನಿ ಕೆ. ಡಿ
September 1, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (75)
    ಐಸ್‌ಕ್ರೀಮ್ ಮಾರುಕಟ್ಟೆಗೆ ಎಂಟ್ರಿ ಕೊಟ್ಟ ರಿಲಯನ್ಸ್; ಜಸ್ಟ್ 10 ರೂ.ಗೆ ಸಿಗಲಿದೆ ‘ಬಾಂಬೆ ಕ್ರೀಮರಿ’
    September 1, 2026 | 0
  • Your paragraph text (71)
    ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿ ಫೋಟೋ ಕ್ರಾಪ್ ಮಾಡಿದ ಪಾಕಿಸ್ತಾನ
    September 1, 2026 | 0
  • Your paragraph text (70)
    ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಕೊ*ಲೆ ಬೆದರಿಕೆ
    September 1, 2026 | 0
  • ಬೃಷ್ಟಿ
    ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಬೃಷ್ಟಿ ಮುಖರ್ಜಿ ಶವವಾಗಿ ಪತ್ತೆ
    September 1, 2026 | 0
  • Untitled design 2026 09 01T161352.901
    ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲಿನ FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
    September 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version