• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಖರ್ಗೆ ಸಾಹೇಬ್ರೇ ಕುಳಿತೇ ಘೋಷಣೆ ಕೂಗಿ..! ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಿಗೆ ಪ್ರಧಾನಿ ಮೋದಿ ಟಾಂಗ್

admin by admin
February 5, 2026 - 5:35 pm
in ದೇಶ
0 0
0
BeFunky collage 2026 02 05T182357.145

ರಾಜ್ಯಸಭೆಯಲ್ಲಿ ನಡೆದ ತೀವ್ರ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸು ಮತ್ತು ಆರೋಗ್ಯಕ್ಕೆ ಗೌರವ ತೋರಿದ್ದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಧ್ಯಕ್ಷರ ಭಾಷಣಕ್ಕೆ ಧನ್ಯವಾದ ಸೂಚನೆಯ ಮೇಲಿನ ಚರ್ಚೆಯಲ್ಲಿ ಮೋದಿ ಭಾಷಣ ಮಾಡುತ್ತಿದ್ದಂತೆ ವಿಪಕ್ಷ ಸಂಸದರು ಘೋಷಣೆಗಳನ್ನು ಕೂಗಿ ಗಲಾಟೆ ಮಾಡಿದರು.

ಸಭಾಪತಿ ಎಷ್ಟೇ ಎಚ್ಚರಿಕೆ ನೀಡಿದರೂ ಕೇಳದ ವಿರೋಧ ಪಕ್ಷದ ಸದಸ್ಯರು ಜೋರಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ಸಮಯದಲ್ಲಿ 83 ವರ್ಷದ ಖರ್ಗೆ ಅವರು ಎದ್ದು ನಿಂತು ಘೋಷಣೆಗಳಲ್ಲಿ ಭಾಗಿಯಾಗಿದ್ದರು. ಇದನ್ನು ನೋಡಿದ ಮೋದಿ ಅವರು ರಾಜಕೀಯ ದ್ವೇಷವನ್ನು ಪಕ್ಕಕ್ಕಿಟ್ಟು ಹಿರಿಯ ನಾಯಕರ ಆರೋಗ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು.

RelatedPosts

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ

ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ADVERTISEMENT
ADVERTISEMENT

ಭಾಷಣದ ಮಧ್ಯೆಯೇ ಮೋದಿ ಅವರು ರಾಜ್ಯಸಭಾ ಅಧ್ಯಕ್ಷರಿಗೆ ಮನವಿ ಮಾಡಿದರು:
“ಸಭಾಪತಿಗಳೇ, ಖರ್ಗೆ ಜೀ ಅವರ ವಯಸ್ಸನ್ನು ನೋಡಿ..ಅವರು ಕೂತ್ಕೊಂಡೇ ಘೋಷಣೆ ಕೂಗಬಹುದು. ಅವರಿಗೆ ಯಾವುದೇ ಕಷ್ಟವಾಗದಂತೆ ನೋಡಿಕೊಳ್ಳಿ. ಹಿಂದೆ ಯುವಕರು ಇದ್ದಾರೆ, ಅವರು ಬೇಕಿದ್ದರೆ ನಿಲ್ಲಲಿ. ಆದರೆ ಖರ್ಗೆ ಅವರಿಗೆ ಕಷ್ಟ ಕೊಡಬೇಡಿ.”

ಈ ಮಾತುಗಳು ರಾಜಕೀಯಕ್ಕಿಂತ ಮಾನವೀಯತೆಯನ್ನು ಮುಂದಿಟ್ಟುಕೊಂಡಿದ್ದು, ಸದನದಲ್ಲಿ ಗೌರವಯುತ ನಡವಳಿಕೆಯ ಉದಾಹರಣೆಯಾಗಿದೆ. ಮೋದಿ ಅವರು “ನಾನು ಏನೇ ಹೇಳಿದರೂ ನೀವು ವಿರೋಧ ಮಾಡ್ತೀರಿ, ಆದರೆ ಕನಿಷ್ಠ ನಿಮ್ಮ ಆರೋಗ್ಯವನ್ನಾದರೂ ನೋಡಿಕೊಳ್ಳಿ” ಎಂಬ ಅರ್ಥದಲ್ಲಿ ಮಾತನಾಡಿದರು.

ವಿಪಕ್ಷಗಳ ಪ್ರತಿಕ್ರಿಯೆ :

ಈ ಕಾಳಜಿಯ ಮಾತಿನಿಂದ ಮುಜುಗರಗೊಂಡ ವಿಪಕ್ಷಗಳು ಸ್ವಲ್ಪ ಸಮಯದಲ್ಲೇ ರಾಜ್ಯಸಭೆಯಿಂದ ವಾಕ್‌ಔಟ್ ಮಾಡಿದವು. ಮೋದಿ ಅವರು ಇದಕ್ಕೆ ಪ್ರತಿಕ್ರಿಯಿಸಿ, “ಸತ್ಯವನ್ನು ಕೇಳಲು ಶಕ್ತಿ ಬೇಕು. ವಿಪಕ್ಷಗಳಿಗೆ ಆ ಶಕ್ತಿ ಇಲ್ಲ. ಸುಳ್ಳು ಹೇಳುವವರಿಗೆ ಸತ್ಯದ ಮುಂದೆ ಕೂತುಕೊಳ್ಳುವ ಧೈರ್ಯ ಇರಲ್ಲ” ಎಂದು ಹೇಳಿ ಚಾಟಿ ಬೀಸಿದರು.

ಈ ಘಟನೆಯು ರಾಜಕೀಯ ಘರ್ಷಣೆಯ ನಡುವೆಯೂ ಹಿರಿಯರಿಗೆ ಗೌರವ ನೀಡುವ ಮೋದಿಯವರ ನಡವಳಿಕೆಯನ್ನು ಎತ್ತಿ ತೋರಿಸಿದೆ. ಸೋಷಿಯಲ್ ಮೀಡಿಯಾದಲ್ಲಿ “ರಾಜಕೀಯಕ್ಕಿಂತ ಆರೋಗ್ಯ ಮುಖ್ಯ” ಎಂಬ ಸಂದೇಶದೊಂದಿಗೆ ಈ ಕ್ಷಣ ವೈರಲ್ ಆಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡೈವರ್ಟ್ (14)

ಪರಪ್ಪನ ಅಗ್ರಹಾರದಲ್ಲಿ ‘ನವ ಸಂಕಲ್ಪ ಬೇಕರಿ’; ಬಂಧಿಗಳ ಪುನರ್ವಸತಿಗೆ ಹೊಸ ಹೆಜ್ಜೆ

by ಕವಿತಾ
September 18, 2026 - 2:46 pm
0

ಡೈವರ್ಟ್ (13)

ಯಾದಗಿರಿಯಲ್ಲಿ ನೀರಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕೂತ ರೈತರು

by ಕವಿತಾ
September 18, 2026 - 2:11 pm
0

ಡೈವರ್ಟ್ (12)

ಸಿನಿಮಾ ಪ್ರೇಕ್ಷಕರೇ ಗಮನಿಸಿ: ಮಲ್ಟಿಪ್ಲೆಕ್ಸ್ ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್

by ಕವಿತಾ
September 18, 2026 - 1:51 pm
0

ಡೈವರ್ಟ್ (11)

ಸಕ್ಕರೆ ಕಾರ್ಖಾನೆಯ ಧೂಳಿಗೆ ಹೈರಾಣಾದ ಗ್ರಾಮಸ್ಥರು; PSSK ವಿರುದ್ಧ ಪ್ರತಿಭಟನೆ ಎಚ್ಚರಿಕೆ

by ಕವಿತಾ
September 18, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T222104.768
    ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!
    September 17, 2026 | 0
  • Untitled design 2026 09 17T192037.820
    ಮೋದಿ ಹುಟ್ಟುಹಬ್ಬಕ್ಕೆ 76 ಕಪ್ ಉಚಿತ ಚಹಾ ಹಂಚಿದ ಬಿಹಾರದ ಚಾಯ್‌ವಾಲಾ
    September 17, 2026 | 0
  • ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ
    ಗಣೇಶ ವಿಸರ್ಜನೆ ವೇಳೆ ಒಡಿಶಾದಲ್ಲಿ ಘೋರ ದುರಂತ: 9 ಮಂದಿ ಸಾ*ವು
    September 17, 2026 | 0
  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ಹ್ಮೋ (36)
    ಸೆಮಿಕಾನ್ ಇಂಡಿಯಾ 2026ಕ್ಕೆ ಪ್ರಧಾನಿ ಮೋದಿ ಚಾಲನೆ
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version