• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲ್ಯಾಂಡ್‌ಲಾರ್ಡ್‌ಗೆ ಸಮಾಜ ಕಲ್ಯಾಣ ಸಚಿವರಿಂದ ಶಹಬ್ಬಾಸ್

ಸಾಮಾಜಿಕ ಸಂದೇಶ..ಗುಣಾತ್ಮಕ ಚಿತ್ರ..ಹಣದ ಉದ್ದೇಶವಿಲ್ಲ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 7, 2026 - 2:00 pm
in ಸಿನಿಮಾ
0 0
0
BeFunky collage 2026 02 07T135533.888

ದುನಿಯಾ ವಿಜಯ್ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ಸರ್ಕಾರ ಟ್ಯಾಕ್ಸ್ ಫ್ರೀ ಮಾಡಿದ ಬಳಿಕ ಮತ್ಷಷ್ಟು, ಮಗದಷ್ಟು ಮಂದಿ ಥಿಯೇಟರ್‌ಗೆ ಬಂದು ಸಿನಿಮಾ ನೋಡುವಂತಾಗಿದೆ. ಅದ್ರಲ್ಲೂ ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪನವರು ಬಂದು ಚಿತ್ರ ವೀಕ್ಷಿಸಿ, ಶಹಬ್ಬಾಸ್ ಎಂದಿದ್ದಾರೆ. ಇನ್ನೂ ಆನೇಕಲ್ ಜನ ತನ್ನೂರಿನ ಸ್ಟಾರ್ ದುನಿಯಾ ವಿಜಯ್‌ಗಾಗಿ ಜಿಲ್ಲೆಯಾದ್ಯಂತ ಹೊಸ ಅಲೆ ಎಬ್ಬಿಸಿದೆ.

ಲ್ಯಾಂಡ್‌‌ಲಾರ್ಡ್‌..ಜನವರಿ 23ರಂದು ತೆರೆಕಂಡ ಈ ಚಿತ್ರ ಯಶಸ್ವಿ ಮೂರನೇ ವಾರದತ್ತ ಮುನ್ನುಗ್ಗುತ್ತಿದೆ. 25 ದಿನಗಳತ್ತ ಹೌಸ್‌ಫುಲ್ ಪ್ರದರ್ಶನ ಕಾಣ್ತಿರೋ ಈ ಚಿತ್ರದ ಸಾಮಾಜಿಕ ಕಳಕಳಿಯ ಕಂಟೆಂಟ್ ನೋಡಿ, ರಾಜ್ಯ ಸರ್ಕಾರದಿಂದ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಟ್ಯಾಕ್ಸ್ ಫ್ರೀ ಮಾಡಿ ಆದೇಶ ಹೊರಡಿಸಿದ್ದರು. ಇದೀಗ ಸಮಜಾ ಕಲ್ಯಾಣ ಸಚಿವರಾದ ಹೆಚ್. ಸಿ. ಮಹದೇವಪ್ಪನವರೇ ಬಂದು ಚಿತ್ರ ವೀಕ್ಷಿಸಿ, ಇಡೀ ಟೀಂಗೆ ಶಹಬ್ಬಾಸ್ ಅಂತ ಬೆನ್ನು ತಟ್ಟಿ, ಪ್ರಶಂಸಿಸಿದ್ದಾರೆ.

RelatedPosts

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು

ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

ADVERTISEMENT
ADVERTISEMENT

2H5A1546

ಲ್ಯಾಂಡ್‌ಲಾರ್ಡ್‌ಗೆ ಸಮಾಜ ಕಲ್ಯಾಣ ಸಚಿವರಿಂದ ಶಹಬ್ಬಾಸ್

ಸಾಮಾಜಿಕ ಸಂದೇಶ.. ಗುಣಾತ್ಮಕ ಚಿತ್ರ.. ಹಣದ ಉದ್ದೇಶವಿಲ್ಲ..!

017A9463

ಹಣ ಮಾಡುವ ಉದ್ದೇಶದಿಂದ ಈ ಸಿನಿಮಾ ಮಾಡಿಲ್ಲ ಅನ್ನೋದನ್ನ ನೋಡಿದ ಮೇಲೆ ಗೊತ್ತಾಗ್ತಿದೆ ಎಂದ ಸಚಿವರು, ದುನಿಯಾ ವಿಜಯ್, ರಚಿತಾ, ರಿತನ್ಯಾ, ರಾಜ್ ಶೆಟ್ಟಿ ಅವರ ನಟನೆ ತುಂಬಾ ಚೆನ್ನಾಗಿದೆ. ಪಾತ್ರಗಳಿಗೆ ಜೀವ ತುಂದಿದ್ದಾರೆ ಎಂದರು. ಸಾಮಾಜಿಕ ಸಂದೇಶ ಇರುವ ಗುಣಾತ್ಮಕ ಚಿತ್ರ ಇದಾಗಿದ್ದು, ಸಂವಿಧಾನ ನಮ್ಮನ್ನ ರಕ್ಷಣೆ ಮಾಡುತ್ತೆ. ಸಂವಿಧಾನವನ್ನ ರಕ್ಷಿಸೋ ಜವಾಬ್ದಾರಿ ನಮ್ಮದು ಅನ್ನೋ ಸಂದೇಶವಿದೆ ಎಂದರು.

017A3393

ಸಂವಿಧಾನ ನಮ್ಮನ್ನ ರಕ್ಷಿಸುತ್ತೆ..ನಾವು ಸಂವಿಧಾನ ರಕ್ಷಿಸೋಣ

ಸಚಿವರಿಂದ ಶ್ಲಾಘನೆ..ಡೈರೆಕ್ಟರ್, ವಿಜಯ್ & ಟೀಂ ಖುಷ್..!

ಚಿತ್ರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಹಾಗೂ ಇಲಾಖೆಗೆ ದುನಿಯಾ ವಿಜಯ್ ಹಾಗೂ ಡೈರೆಕ್ಟರ್ ಧನ್ಯವಾದ ತಿಳಿಸಿದರು.

ದುನಿಯಾ ವಿಜಯ್ ಅವರು ಬಹಳ ತಳಮಟ್ಟದಿಂದ ಬಂದು ತನ್ನದೇ ಆದ ದುನಿಯಾ ಅನ್ನೋ ಕೋಟೆ ಕಟ್ಟಿಕೊಂಡಿರೋ ಸೂಪರ್ ಸ್ಟಾರ್. ಆನೇಕಲ್‌ನ ಕುಂಬಾರನಹಳ್ಳಿಯ ಕಪ್ಪು ವಜ್ರ ವಿಜಯ್‌‌ಗೆ ಅಲ್ಲಿರೋ ಜನ ದೊಡ್ಡ ಮಟ್ಟದಲ್ಲಿ ಸಾಥ್ ನೀಡಿದ್ದಾರೆ. ಟ್ರ್ಯಾಕ್ಟರ್‌‌ಗಳ ತುಂಬೆಲ್ಲಾ ಬಂದು ಸಿನಿಮಾ ವೀಕ್ಷಿಸಿದ್ದಾರೆ. ಶಾಲಾ ಕಾಲೇಜು ಮಕ್ಕಳು ಬೆಂಬಲಕ್ಕೆ ನಿಂತಿದ್ದಾರೆ. ಬೈಕ್ ಱಲಿ, ರೋಡ್ ಜಾಥಾಗಳೆಲ್ಲಾ ಮಾಡಿದ್ದಾರೆ. ಇದಲ್ಲವೇ ನಿಜವಾದ ಸಕ್ಸಸ್..?

2H5A0971

ವಿಜಯ್‌ಗೆ ಆನೇಕಲ್‌‌ ಜನಬಲ.. ಇದಲ್ಲವೇ ಸಕ್ಸಸ್ ದುನಿಯಾ..?

ತನ್ನೂರಿನ ಸ್ಟಾರ್‌ಗಾಗಿ ಟ್ರ್ಯಾಕ್ಟರ್‌‌‌, ಬೈಕ್‌‌ಗಳಲ್ಲಿ ಜಾಥಾ, ಪ್ರಮೋಷನ್

ಒಬ್ಬ ಸ್ಟಾರ್‌ಗೆ ಇದಕ್ಕಿಂತ ಖುಷಿಯ ವಿಚಾರ ಮತ್ತೇನು ಇರೋಕೆ ಸಾಧ್ಯ ನೀವೇ ಹೇಳಿ. ಎಲ್ಲರೂ ಹಣ ಮಾಡ್ತಾರೆ. ಆದ್ರೆ ಸಿನಿಮಾ ಮೂಲಕ ಸಂದೇಶ ನೀಡುವ ಕಾರ್ಯ ವಿಜಯ್ ಮಾಡಿದ್ದಾರೆ. ಇಂತಹ ನಿಷ್ಕಲ್ಮಶವಾದ ಪ್ರಯೋಗಗಳಿಗೆ ಜನ ಹೈಕಾರ ಹಾಕಿದಾಗ ಆ ಉದ್ದೇಶ ಸಾಫಲ್ಯವಾಗಲಿದೆ. ಸದ್ಯ ವಿಜಯ್‌ ಅವರಿಗೆ ಈ ಚಿತ್ರದಿಂದ ಹಣ, ಆಸ್ತಿ, ಅಂತಸ್ತು ಎಷ್ಟು ಬಂತು ಅನ್ನೋದಕ್ಕಿಂತ ಒಬ್ಬ ಕಲಾವಿದನಾಗಿ ಆತ ತೋರಿದ ಸಾಮಾಜಿಕ ಬದ್ಧತೆ ನಿಜಕ್ಕೂ ಶ್ಲಾಘನೀಯ. ಸೋ.. ಇಂತಹ ಮತ್ತಷ್ಟು, ಮಗದಷ್ಟು ಪ್ರಯತ್ನಗಳು ಹಾಗೂ ಪ್ರಯೋಗಗಳು ನಿಮ್ಮಿಂದ ಆಗಲಿ ವಿಜಯ್ ಸರ್ ಅಂತ ಹಾರೈಸೋಣ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 25T173856.013

ಭೀಕರ ರಸ್ತೆ ಅಪಘಾತ: ಬಿಎಂಟಿಸಿ ಬಸ್ ಹರಿದು ಯುವತಿ ಸ್ಥಳದಲ್ಲೇ ಸಾವು

by ಶಾಲಿನಿ ಕೆ. ಡಿ
April 25, 2026 - 5:41 pm
0

Untitled design 2026 04 25T170331.103

ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!

by ಶಾಲಿನಿ ಕೆ. ಡಿ
April 25, 2026 - 5:05 pm
0

Untitled design 2026 04 25T163953.151

ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು

by ಶಾಲಿನಿ ಕೆ. ಡಿ
April 25, 2026 - 4:40 pm
0

Untitled design 2026 04 25T162013.968

ಇರಾನ್‌ನಲ್ಲಿ ಕದನ ವಿರಾಮದ ಬಳಿಕ ವಿಮಾನಯಾನ ಆರಂಭ

by ಶಾಲಿನಿ ಕೆ. ಡಿ
April 25, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 25T170331.103
    ದಿಗಂತ್ ಆರ್ಥಿಕ ಸ್ಥಿತಿ ಹೇಗಿದೆ..? ವೈರಲ್ ಸುದ್ದಿ ನಿಜಾನಾ..?!
    April 25, 2026 | 0
  • Untitled design 2026 04 25T163953.151
    ನಟ ಚೇತನ್ ಅಹಿಂಸಾ ವಿರುದ್ಧ ಡಾ. ರಾಜ್ ಕುಮಾರ್ ಸೇನೆಯಿಂದ ದೂರು ದಾಖಲು
    April 25, 2026 | 0
  • Untitled design 2026 04 25T154942.729
    ದರ್ಶನ್- ಧ್ರುವ ನಡುವೆ ಬಿರುಕು..ಅಸಲಿ ಸತ್ಯ ರಿವೀಲ್..!
    April 25, 2026 | 0
  • BeFunky collage (32)
    ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್
    April 24, 2026 | 0
  • BeFunky collage (30)
    ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version