• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ವಿರುದ್ಧ ಆಡಲು ಐಸಿಸಿ ಮುಂದೆ 3 ಷರತ್ತು ವಿಧಿಸಿದ ಪಿಸಿಬಿ: ಫೆ.15ಕ್ಕೆ ಪಂದ್ಯ ನಡೆಯುತ್ತಾ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 9, 2026 - 12:41 pm
in Flash News, ಕ್ರೀಡೆ
0 0
0
Untitled design 2026 02 09T123044.179

RelatedPosts

ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್

‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

ADVERTISEMENT
ADVERTISEMENT

ನವದೆಹಲಿ/ಲಾಹೋರ್‌: ಟಿ20 ವಿಶ್ವಕಪ್‌ನಲ್ಲಿ ಕ್ರಿಕೆಟ್‌ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಭಾರತ–ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ. ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಈ ಪಂದ್ಯವನ್ನು ಬಾಯ್‌ಕಾಟ್ ಮಾಡುವುದಾಗಿ ಪಾಕಿಸ್ತಾನ ಸರ್ಕಾರ ಭಾನುವಾರ ಘೋಷಣೆ ಮಾಡಿತ್ತು. ಆದರೆ ಪಂದ್ಯಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಪಾಕಿಸ್ತಾನ ತನ್ನ ನಿಲುವನ್ನು ಬದಲಾಯಿಸುವ ಲಕ್ಷಣಗಳು ಗೋಚರಿಸುತ್ತಿವೆ.

ಬಾಂಗ್ಲಾದೇಶವನ್ನು ಟಿ20 ವಿಶ್ವಕಪ್‌ನಿಂದ ಹೊರಗಿಟ್ಟಿರುವುದನ್ನು ಖಂಡಿಸಿ, ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದಾಗಿ ಪಾಕಿಸ್ತಾನ ಮೊದಲಿಗೆ ಘೋಷಿಸಿತ್ತು. ಈ ನಿರ್ಧಾರದಿಂದ ಐಸಿಸಿ (ICC) ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಭಾರತ–ಪಾಕಿಸ್ತಾನ ಪಂದ್ಯ ರದ್ದಾದರೆ ವಿಶ್ವಕಪ್‌ನ ವಾಣಿಜ್ಯ ಮೌಲ್ಯಕ್ಕೆ ಭಾರೀ ಹೊಡೆತ ಬೀಳಲಿದೆ ಎಂಬ ಎಚ್ಚರಿಕೆಯನ್ನು ಐಸಿಸಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (PCB) ನೀಡಿತ್ತು.

ಐಸಿಸಿ ಎಚ್ಚರಿಕೆಯ ಬಳಿಕ ಪಾಕ್‌ ನಿಲುವು

ಐಸಿಸಿಯ ಕಠಿಣ ಎಚ್ಚರಿಕೆಯ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಈಗ ಹಿಂದೆ ಸರಿಯುವ ಸಾಧ್ಯತೆ ಕಂಡುಬರುತ್ತಿದೆ. ಆದರೆ ನೇರವಾಗಿ ಪಂದ್ಯಕ್ಕೆ ಒಪ್ಪಿಗೆ ನೀಡದೇ, ಐಸಿಸಿ ಎದುರು ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದೆ. ಈ ವಿವಾದವನ್ನು ಬಗೆಹರಿಸಲು ಐಸಿಸಿ ಅಧಿಕಾರಿಗಳು ತುರ್ತಾಗಿ ಪಾಕಿಸ್ತಾನದ ಲಾಹೋರ್‌ಗೆ ತೆರಳಿದ್ದಾರೆ.

ಲಾಹೋರ್‌ನ ಗಡ್ಡಾಫಿ ಕ್ರೀಡಾಂಗಣದಲ್ಲಿ ಸುಮಾರು ಐದು ಗಂಟೆಗಳ ಕಾಲ ಸುದೀರ್ಘ ಸಭೆ ನಡೆದಿದ್ದು, ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ಹಾಗೂ ಐಸಿಸಿ ಉಪಾಧ್ಯಕ್ಷ ಅಮೀನುಲ್ ಇಸ್ಲಾಂ ಈ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಭಾರತ–ಪಾಕಿಸ್ತಾನ ಪಂದ್ಯ ಭವಿಷ್ಯ, ವಾಣಿಜ್ಯ ನಷ್ಟ ಹಾಗೂ ರಾಜತಾಂತ್ರಿಕ ಒತ್ತಡಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಮೂರು ಬೇಡಿಕೆಗಳೇನು?

ಮೊದಲನೆಯದಾಗಿ, ಐಸಿಸಿ ಆದಾಯದಲ್ಲಿ ಪಾಕಿಸ್ತಾನಕ್ಕೆ ಹೆಚ್ಚಿನ ಪಾಲು ನೀಡಬೇಕು ಎಂಬುದು ಪಾಕಿಸ್ತಾನದ ಪ್ರಮುಖ ಬೇಡಿಕೆಯಾಗಿದೆ. ಪಾಕಿಸ್ತಾನ ವರ್ಷಕ್ಕೆ ಐಸಿಸಿ ನಿಧಿಯಿಂದ ಸುಮಾರು 34.5 ಮಿಲಿಯನ್ ಡಾಲರ್ ಪಡೆಯುತ್ತಿದೆ. ಭಾರತ, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಬಳಿಕ ಪಾಕಿಸ್ತಾನ ನಾಲ್ಕನೇ ಸ್ಥಾನದಲ್ಲಿದೆ. ಆದರೆ ಭಾರತ–ಪಾಕಿಸ್ತಾನ ಪಂದ್ಯದಿಂದ ಐಸಿಸಿಗೆ ಅಪಾರ ಆದಾಯ ಬರುತ್ತಿರುವ ಹಿನ್ನೆಲೆಯಲ್ಲಿ ತನ್ನ ಪಾಲನ್ನು ಹೆಚ್ಚಿಸಬೇಕೆಂದು ಪಿಸಿಬಿ ಒತ್ತಾಯಿಸಿದೆ.

ಎರಡನೆಯದಾಗಿ, ಭಾರತದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸರಣಿಗಳನ್ನು ಪುನರಾರಂಭಿಸಬೇಕು ಎಂಬ ಬೇಡಿಕೆಯನ್ನು ಪಾಕಿಸ್ತಾನ ಮುಂದಿಟ್ಟಿದೆ. ಹಲವು ವರ್ಷಗಳಿಂದ ಭಾರತ–ಪಾಕಿಸ್ತಾನ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆಯದೇ ಇರುವುದರಿಂದ ಪಾಕಿಸ್ತಾನ ಕ್ರಿಕೆಟ್‌ಗೆ ಆರ್ಥಿಕ ನಷ್ಟವಾಗುತ್ತಿದೆ ಎಂಬುದು ಪಾಕ್‌ ವಾದವಾಗಿದೆ.

ಮೂರನೆಯದಾಗಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತೀಯ ಆಟಗಾರರು ಪಾಕಿಸ್ತಾನ ಆಟಗಾರರೊಂದಿಗೆ ಕೈಕುಲುಕಬೇಕು ಎಂದು ಪಿಸಿಬಿ ಹೇಳಿದೆ. ಇದು ‘ಸ್ಪೋರ್ಟ್ಸ್‌ಮ್ಯಾನ್‌ ಸ್ಪಿರಿಟ್‌’ಗೆ ಸಂಬಂಧಿಸಿದ ವಿಷಯ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಬಿಸಿಬಿಯೂ ಐಸಿಸಿ ಎದುರು ಬೇಡಿಕೆ

ಈ ನಡುವೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (BCB) ಕೂಡ ಐಸಿಸಿ ಎದುರು ಕೆಲವು ಬೇಡಿಕೆಗಳನ್ನು ಇಟ್ಟಿದೆ. ಬಿಸಿಬಿ ಮುಖ್ಯಸ್ಥ ಅಮೀನುಲ್ ಇಸ್ಲಾಂ ಅವರು ಐಸಿಸಿ ಟೂರ್ನಮೆಂಟ್‌ ಆಯೋಜಿಸುವ ಹಕ್ಕುಗಳು ಹಾಗೂ ಹಣಕಾಸಿನ ಪರಿಹಾರವನ್ನು ಕೇಳಿದ್ದಾರೆ ಎನ್ನಲಾಗಿದೆ.

ಪಂದ್ಯ ನಡೆಯದಿದ್ದರೆ ನಷ್ಟ ಯಾರಿಗೆ?

ಭಾರತ–ಪಾಕಿಸ್ತಾನ ಪಂದ್ಯ ಕ್ರಿಕೆಟ್‌ ಜಗತ್ತಿನ ಅತಿ ದೊಡ್ಡ ಹಣಕಾಸಿನ ಪಂದ್ಯವೆಂದು ಹೇಳಲಾಗುತ್ತದೆ. ಪ್ರಸಾರ ಹಕ್ಕುಗಳು, ಜಾಹೀರಾತುಗಳು ಮತ್ತು ಪ್ರಾಯೋಜಕತ್ವದ ಬಹುಪಾಲು ಆದಾಯ ಈ ಒಂದೇ ಪಂದ್ಯದಿಂದ ಬರುತ್ತದೆ. ಪಂದ್ಯ ರದ್ದಾದರೆ ಐಸಿಸಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಲಿದೆ. ಜೊತೆಗೆ ಪಂದ್ಯ ನಡೆಯಬೇಕಿರುವ ಶ್ರೀಲಂಕಾದ ಆರ್ಥಿಕತೆಯ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 21T204828.549

ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್

by Hemanth Kumar S
May 21, 2026 - 8:51 pm
0

Untitled design 2026 05 21T202251.469

‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ

by ಶಾಲಿನಿ ಕೆ. ಡಿ
May 21, 2026 - 8:23 pm
0

Untitled design 2026 05 21T195004.554

ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
May 21, 2026 - 7:50 pm
0

Untitled design 2026 05 21T192703.400

ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ

by ಶಾಲಿನಿ ಕೆ. ಡಿ
May 21, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 21T204828.549
    ಗ್ಲೋಬಲ್ ತಮಿಳಿಗನಾಗ್ತಾರ ತಮಿಳುನಾಡು ಸಿಎಂ ವಿಜಯ್
    May 21, 2026 | 0
  • Untitled design 2026 05 21T202251.469
    ‘ಕಾಕ್ರೋಚ್ ಈಸ್ ಬ್ಯಾಕ್’: ಎಕ್ಸ್ ಬ್ಯಾನ್ ಬಳಿಕ ಮತ್ತೆ ಎಂಟ್ರಿ ಕೊಟ್ಟ ಕಾಕ್ರೋಚ್ ಜನತಾ ಪಕ್ಷ
    May 21, 2026 | 0
  • Untitled design 2026 05 21T195004.554
    ಬೆಂಗಳೂರಿನಲ್ಲಿ ಭಾರೀ ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ
    May 21, 2026 | 0
  • Untitled design 2026 05 21T192703.400
    ಸಿಲಿಕಾನ್‌ ಸಿಟಿಯ ಹಲವೆಡೆ ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ
    May 21, 2026 | 0
  • Untitled design 2026 05 21T191140.557
    ಚರಣ್ ಪೆದ್ದಿ ತಾರಕ್ ಡ್ರ್ಯಾಗನ್..ಟಾಕ್ ಆಫ್ ದಿ ಟೌನ್
    May 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version