• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಬರ್ಬರ ಹ*ತ್ಯೆ

admin by admin
February 10, 2026 - 5:13 pm
in Flash News, ವಿದೇಶ
0 0
0
Untitled design 2026 02 10T165418.547

ಢಾಕಾ: ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ದೇಶದಲ್ಲಿ ಸಾರ್ವತ್ರಿಕ ಚುನಾವಣೆಯ ಕೌಂಟ್‌ಡೌನ್ ಆರಂಭವಾಗಿರುವ ಬೆನ್ನಲ್ಲೇ, ಮೈಮನ್ ಸಿಂಗ್ ಜಿಲ್ಲೆಯಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಅಮಾನವೀಯವಾಗಿ ಹತ್ಯೆ ಮಾಡಲಾಗಿದೆ.

ಬಾಂಗ್ಲಾದೇಶದ ಮೈಮನ್ ಸಿಂಗ್ ಜಿಲ್ಲೆಯ ತ್ರಿಶಾಲ ಎಂಬ ಪ್ರದೇಶದಲ್ಲಿ ಈ ಘೋರ ಕೃತ್ಯ ನಡೆದಿದೆ. ಸುಷೇನ್ ಚಂದ್ರ ಸರ್ಕಾರ್ (62) ಎಂಬ ವೃದ್ಧ ಅಕ್ಕಿ ವ್ಯಾಪಾರಿಯನ್ನು ಅಪರಿಚಿತ ದುಷ್ಕರ್ಮಿಗಳು ಅವರ ಸ್ವಂತ ಅಂಗಡಿಯಲ್ಲೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಸೋಮವಾರ ತಡರಾತ್ರಿ ಸುಮಾರು 11 ಗಂಟೆಯ ಸಮಯದಲ್ಲಿ ಸುಷೇನ್ ಅವರು ವ್ಯಾಪಾರ ಮುಗಿಸಿ ಮನೆಗೆ ಹೊರಡುತ್ತಿದ್ದರು ಆ ವೇಳೆ ಅಂಗಡಿಗೆ ಒಳಗಡೆ ನುಗ್ಗಿದ್ದ ಹಂತಕರು ಸುಷೇನ್‌ ಚಂದ್ರ ಮಾರಕಾಸ್ತ್ರಗಳಿಂದ ಮನಬಂದಂತೆ ಇರಿದಿದ್ದಾರೆ.

RelatedPosts

SCO ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರ ಜೊತೆ ಮೋದಿ ಮಹತ್ವದ ಮಾತುಕತೆ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 788ಕ್ಕೆ ಏರಿಕೆ, 8,700ಕ್ಕೂ ಹೆಚ್ಚು ಜನರ ರಕ್ಷಣೆ

ಕರ್ನಾಟಕದವರ ರಕ್ಷಣೆಗೆ ವಿಶೇಷ ನೋಡಲ್ ಅಧಿಕಾರಿ ನೇಮಕ

ಪಶ್ಚಿಮ ಏಷ್ಯಾದಲ್ಲಿ ಮತ್ತೆ ಉದ್ವಿಗ್ನತೆ: ಅಮೆರಿಕಾ ವಾಯುನೆಲೆ ಮೇಲೆ ಇರಾನ್ ದಾಳಿ

ADVERTISEMENT
ADVERTISEMENT

ದುಷ್ಕರ್ಮಿಗಳು ಸುಷೇನ್ ಅವರನ್ನು ಕೊಲೆ ಮಾಡಿದ ನಂತರ, ಶವವನ್ನು ಅಂಗಡಿಯಲ್ಲೇ ಬಿಟ್ಟು ಶಟರ್ ಎಳೆದು ಪರಾರಿಯಾಗಿದ್ದಾರೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದೆ ಎಂದು ತ್ರಿಶಾಲ ಪೊಲೀಸ್ ಠಾಣೆಯ ಅಧಿಕಾರಿ ಮುಹಮ್ಮದ್ ಫಿರೋಜ್ ಹೊಸೈನ್ ತಿಳಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳು ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿವೆ. ಈ ಹಿಂದೆ ಹಲವಾರು ಮನೆಗಳಿಗೆ ಬೆಂಕಿ ಹಚ್ಚುವುದು, ದೇವಸ್ಥಾನಗಳ ಧ್ವಂಸ ಹಾಗೂ ಸಾಮೂಹಿಕ ಹಲ್ಲೆಯ ಪ್ರಕರಣಗಳು ವರದಿಯಾಗಿದ್ದವು.

ಬಾಂಗ್ಲಾಗೆ ಅಮೆರಿಕದ ‘ಆರ್ಥಿಕ ಬೂಸ್ಟರ್ ಡೋಸ್’

ಒಂದೆಡೆ ಹಿಂಸಾಚಾರ ನಡೆಯುತ್ತಿದ್ದರೆ, ಮತ್ತೊಂದೆಡೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಯಶಸ್ಸನ್ನು ಸಾಧಿಸಿದೆ. ಅಮೆರಿಕದ ಡೊನಾಲ್ಡ್ ಟ್ರಂಪ್ ಆಡಳಿತವು ಬಾಂಗ್ಲಾದೇಶದೊಂದಿಗೆ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ.

ಒಪ್ಪಂದದ ಪ್ರಮುಖಾಂಶಗಳು:

  • ಸುಂಕ ರಿಯಾಯಿತಿ: ಬಾಂಗ್ಲಾದೇಶದಿಂದ ಅಮೆರಿಕಕ್ಕೆ ರಫ್ತಾಗುವ ಜವಳಿ ಮತ್ತು ಉಡುಪುಗಳ ಮೇಲಿನ ಸುಂಕವನ್ನು ಇಳಿಸಲಾಗಿದೆ.

  • ಹೊಸ ದರ: ಈ ಹಿಂದೆ ಶೇ. 20ರಷ್ಟಿದ್ದ ಒಟ್ಟಾರೆ ಪರಸ್ಪರ ಸುಂಕವನ್ನು ಈಗ ಶೇ. 19ಕ್ಕೆ ಇಳಿಕೆ ಮಾಡಲಾಗಿದೆ.

  • ಜವಳಿ ಉದ್ಯಮಕ್ಕೆ ಲಾಭ: ಅಮೆರಿಕದಲ್ಲಿ ಉತ್ಪಾದನೆಯಾದ ಹತ್ತಿ ಬಳಸಿ ತಯಾರಿಸಿದ ಬಾಂಗ್ಲಾದ ಉಡುಪುಗಳಿಗೆ ಈ ವಿನಾಯಿತಿ ಸಿಗಲಿದೆ.

ಬಾಂಗ್ಲಾದೇಶದ ಮಧ್ಯಂತರ ನಾಯಕ ಮುಹಮ್ಮದ್ ಯೂನಸ್ ಈ ಬಗ್ಗೆ ಪ್ರತಿಕ್ರಿಯಿಸಿ, ಈ ಒಪ್ಪಂದವು ನಮ್ಮ ದೇಶದ ಜವಳಿ ಉದ್ಯಮಕ್ಕೆ ಹೊಸ ಚೈತನ್ಯ ನೀಡಲಿದೆ ಎಂದಿದ್ದಾರೆ. ಆದರೆ, ದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಹತ್ಯೆಗಳ ಬಗ್ಗೆ ಅಂತರರಾಷ್ಟ್ರೀಯ ಸಮುದಾಯ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದು, ಈ ಆರ್ಥಿಕ ಲಾಭಗಳು ಮಾನವ ಹಕ್ಕುಗಳ ರಕ್ಷಣೆಗೆ ಪೂರಕವಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (12)

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

by ಕವಿತಾ
August 31, 2026 - 7:48 pm
0

ಪಶ್ಚಾತ್ತಾಪ (11)

ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!

by ಕವಿತಾ
August 31, 2026 - 7:35 pm
0

ಪಶ್ಚಾತ್ತಾಪ (10)

ಬೆಂಗಳೂರಿನ ಸ್ವೀಟ್ಸ್ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ!

by ಕವಿತಾ
August 31, 2026 - 7:18 pm
0

ಪಶ್ಚಾತ್ತಾಪ (9)

ಒಂದೇ ರಾತ್ರಿ 830 ನಾಟಿ ಕೋಳಿಗಳ ನಿಗೂಢ ಸಾವು; ರೈತರಲ್ಲಿ ಆತಂಕ!

by ಕವಿತಾ
August 31, 2026 - 6:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version