• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ರಾಶಿ ಭವಿಷ್ಯ: ಈ ರಾಶಿಯವರು ಆರೋಗ್ಯದಲ್ಲಿ ಎಚ್ಚರಿಕೆ ವಹಿಸಿ, ವ್ಯಾಪಾರದಲ್ಲಿ ಲಾಭ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 11, 2026 - 6:55 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2025 12 04T070243.618

ಲಾಭ–ನಷ್ಟ, ಅನುಮಾನ, ಪ್ರಯಾಣ, ಏಕಾಂತ, ಅಧ್ಯಾತ್ಮಿಕ ಚಿಂತನೆಗಳು ಇಂದಿನ ದಿನದ ಪ್ರಮುಖ ಅಂಶಗಳಾಗಿವೆ. ಕೆಲವು ರಾಶಿಯವರಿಗೆ ಮನಸ್ಸಿನ ಭಾರ ಇಳಿಯುವ ಸೂಚನೆ ಇದ್ದರೆ, ಇನ್ನೂ ಕೆಲವರಿಗೆ ಎಚ್ಚರಿಕೆ ಅಗತ್ಯವಿದೆ. ಇಂದಿನ ದಿನದ 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ.

ಮೇಷ ರಾಶಿ

ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಆದರೆ ನಿಮ್ಮ ಮಾತಿನಲ್ಲಿ ಇಂದು ತಾರ್ಕಿಕತೆ ಹೆಚ್ಚು ಕಾಣಿಸಿಕೊಳ್ಳುತ್ತದೆ. ಅಮೂಲ್ಯ ವಸ್ತುಗಳ ಖರೀದಿಯಿಂದ ಹಣದ ಉಳಿತಾಯವಾಗುವ ಸೂಚನೆ ಇದೆ. ಸಮಯೋಚಿತವಾಗಿ ಮಾತನಾಡಿದರೆ ಪ್ರಶಂಸೆಗೆ ಪಾತ್ರರಾಗಬಹುದು. ವಿವಾಹ ಸಂಬಂಧಿತ ವಿಷಯಗಳಲ್ಲಿ ನಿಮ್ಮ ನಿಲುವು ಇತರರಿಗಿಂತ ವಿಭಿನ್ನವಾಗಿರುತ್ತದೆ. ಸಂಗಾತಿಯೊಂದಿಗೆ ನೇರವಾಗಿ ಮಾತನಾಡದೇ ಸುಳ್ಳಿನ ಆಧಾರದಲ್ಲಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ ತೊಂದರೆ ತರಬಹುದು. ಪಕ್ಷಪಾತದ ನಡೆ ನಿಮ್ಮ ಮೇಲೆಯೇ ಪರಿಣಾಮ ಬೀರುವ ಸಾಧ್ಯತೆ ಇದೆ.

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ವಾಹನ ಬಳಕೆಯಲ್ಲಿ ಹಾಗೂ ಪೋಷಕರ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ

ಸಂಖ್ಯಾಶಾಸ್ತ್ರದ ಪ್ರಕಾರ ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ? ಇಲ್ಲಿದೆ ವಿವರ

ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭ ದಿನ, ಉದ್ಯೋಗದಲ್ಲಿ ಯೋಗ, ಧನ ಲಾಭವೂ ಸಾಧ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆಸ್ತಿ ಖರೀದಿಸುವ ಅವಕಾಶ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ

ADVERTISEMENT
ADVERTISEMENT
ವೃಷಭ ರಾಶಿ

ಇಂದು ಸಮಯದ ಹೊಂದಾಣಿಕೆಯಲ್ಲಿ ಸ್ವಲ್ಪ ಹಿನ್ನಡೆ ಎದುರಾಗಬಹುದು. ಆದರೆ ನಿಮ್ಮ ವರ್ತನೆ ಸಭ್ಯವಾಗಿರುತ್ತದೆ. ಮೊದಲೇ ನಿರ್ಧರಿಸಿದ ಕಾರ್ಯಗಳನ್ನು ಪೂರ್ಣಗೊಳಿಸಲು ಸಮಯ ಸಿಗದಿರಬಹುದು. ವಿದ್ಯಾರ್ಥಿಗಳು ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸುವುದು ಒಳಿತು. ಕೆಲವರು ನಿಮ್ಮ ಬಳಿ ಸಹಾಯ ಕೇಳಬಹುದು. ನಿಮಗೆ ತಿಳಿದಿರುವ ಮಾಹಿತಿಯನ್ನು ಹಂಚಿಕೊಂಡರೆ ಲಾಭವಾಗುತ್ತದೆ.

ಮಿಥುನ ರಾಶಿ

ಏಕಾಗ್ರತೆಯ ಕೆಲಸಕ್ಕೆ ಅಡ್ಡಿ ಉಂಟಾಗಬಹುದು. ಅನಾವಶ್ಯಕವಾಗಿ ಹೊರಗೆ ಹೋಗಬೇಕೆಂಬ ಮನಸ್ಸು ಉಂಟಾಗುತ್ತದೆ. ಜವಾಬ್ದಾರಿಗಳು ಹೆಚ್ಚಾಗಿ ತಲೆಭಾರವಾಗುವ ಸಾಧ್ಯತೆ ಇದೆ. ಅತಿಯಾದ ಮಾತುಗಳಿಂದ ಅಧಿಕಾರಿಗಳ ಅಸಮಾಧಾನ ಎದುರಾಗಬಹುದು. ಆರೋಗ್ಯದ ವಿಚಾರದಲ್ಲಿ ಬೆನ್ನು ನೋವಿಗೆ ಪರಿಹಾರ ಸಿಗುವ ಲಕ್ಷಣವಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚರ್ಚೆ ನಡೆಯಲಿದೆ.

ಕರ್ಕಾಟಕ ರಾಶಿ

ಭವಿಷ್ಯದ ಬಗ್ಗೆ ಅತಿಯಾದ ಚಿಂತನೆ ನಿಮಗೆ ಮಾನಸಿಕ ಒತ್ತಡ ತರುವ ಸಾಧ್ಯತೆ ಇದೆ. ಸಹೋದರನಿಂದ ಸಮಸ್ಯೆ ಎದುರಾಗಬಹುದು. ಹಠದ ಸ್ವಭಾವ ಸಂಗಾತಿಗೆ ಕಿರಿಕಿರಿ ಉಂಟುಮಾಡುತ್ತದೆ. ಸಮಯಪ್ರಜ್ಞೆ ಸರಿಯಾಗಿ ಕೆಲಸ ಮಾಡದೇ ಅವಕಾಶಗಳು ಕೈ ತಪ್ಪುವ ಸಾಧ್ಯತೆ ಇದೆ. ಕುಟುಂಬದವರ ನಡವಳಿಕೆ ನಿಮಗೆ ಅರ್ಥವಾಗದೆ ಗೊಂದಲ ಉಂಟಾಗಬಹುದು.

ಸಿಂಹ ರಾಶಿ

ಜಾಣ್ಮೆಯಿಂದ ನಡೆದುಕೊಂಡರೆ ಪ್ರಶಂಸೆಗೆ ಪಾತ್ರರಾಗುವಿರಿ. ವೃತ್ತಿಯಲ್ಲಿ ಸಂತೋಷದ ಕ್ಷಣಗಳು ಎದುರಾಗಲಿವೆ. ಆದರೆ ಮನೋವಿಕಾರವನ್ನು ಸಾರ್ವಜನಿಕವಾಗಿ ತೋರಿಸುವುದು ಬೇಡ. ನಿಮ್ಮದು ಅಂದುಕೊಂಡ ವಸ್ತು ದೂರವಾಗುವ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಅನಾವಶ್ಯಕ ಮಾತುಗಳನ್ನು ಕೇಳಬೇಕಾದೀತು.

ಕನ್ಯಾ ರಾಶಿ

ಅಧಿಕಾರಿಗಳಿಂದ ಶೋಷಣೆ ಅನುಭವಿಸುವ ಸಾಧ್ಯತೆ ಇದೆ. ನಿಮ್ಮಿಂದ ಉಪಕಾರ ಪಡೆದವರೇ ನಿಮ್ಮ ವಿರುದ್ಧ ನಿಲ್ಲಬಹುದು. ಸಣ್ಣ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ. ದೇವರ ಪ್ರಾರ್ಥನೆಯಿಂದ ಮನಸ್ಸಿಗೆ ಶಾಂತಿ ಸಿಗಲಿದೆ. ಕೆಲಸದಲ್ಲಿ ಅಡಚಣೆ ಬಂದರೂ ಗಂಭೀರವಾಗಿ ತೆಗೆದುಕೊಳ್ಳಬೇಡಿ. ಸಣ್ಣ ಉಳಿತಾಯಕ್ಕೂ ಮಹತ್ವ ದೊರೆಯಲಿದೆ.

ತುಲಾ ರಾಶಿ

ಗುಟ್ಟನ್ನು ಯಾರೇ ಒತ್ತಾಯಿಸಿದರೂ ಹೊರಹಾಕುವುದಿಲ್ಲ. ಮನಸ್ಸು ಸ್ವಲ್ಪ ಅಶಾಂತವಾಗಿರಬಹುದು. ಆದರೆ ಎಲ್ಲ ಕಾರ್ಯಗಳಲ್ಲೂ ಜಯ ದೊರೆಯುವ ಲಕ್ಷಣವಿದೆ. ಆರ್ಥಿಕ ಸ್ಥಿತಿ ಸುಧಾರಿಸಿ ನೆಮ್ಮದಿ ನೀಡಲಿದೆ. ನೆಚ್ಚಿನ ತಾಣಕ್ಕೆ ಭೇಟಿ ನೀಡುವುದರಿಂದ ಹೊಸ ಉತ್ಸಾಹ ಸಿಗಲಿದೆ.

ವೃಶ್ಚಿಕ ರಾಶಿ

ವೃತ್ತಿಯಲ್ಲಿ ಆತಂಕ ಎದುರಾಗಬಹುದು. ಮಾಡದ ಕೆಲಸಕ್ಕೆ ಅಪವಾದ ಬರುವ ಸಾಧ್ಯತೆ ಇದೆ. ನಿರಂತರ ಕೆಲಸದಿಂದ ಬೇಸರವಾಗುತ್ತದೆ. ಪ್ರಾಣಿಗಳಿಂದ ಭೀತಿ ಉಂಟಾಗುವ ಸೂಚನೆ ಇದೆ. ಆಧ್ಯಾತ್ಮಿಕ ಚಿಂತನೆಗಳತ್ತ ಮನಸ್ಸು ಸೆಳೆಯಬಹುದು.

ಧನು ರಾಶಿ

ಸಹೋದ್ಯೋಗಿಗಳಿಂದ ನಕಾರಾತ್ಮಕ ಮಾತುಗಳು ಕೇಳಿಬರಬಹುದು. ಹೇಳಿದ ಮಾತು ಮತ್ತು ಮಾಡಿದ ಕಾರ್ಯದಲ್ಲಿ ವ್ಯತ್ಯಾಸ ಕಾಣಬಹುದು. ವೃತ್ತಿ ಬದಲಾವಣೆ ಬಗ್ಗೆ ಯೋಚನೆ ಬರುತ್ತದೆ. ಹೂಡಿಕೆ ವಿಚಾರದಲ್ಲಿ ಸ್ನೇಹಿತರ ಸಲಹೆ ಪಡೆಯುವುದು ಒಳಿತು.

ಮಕರ ರಾಶಿ

ಪುಣ್ಯಕ್ಷೇತ್ರದ ದರ್ಶನದಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ. ಹೊಸ ಉದ್ಯೋಗದ ಅವಕಾಶಗಳ ಬಗ್ಗೆ ಚಿಂತನೆ ಶುರುವಾಗುತ್ತದೆ. ಕುಟುಂಬದವರು ನಿಮ್ಮ ಸಹಾಯ ಕೇಳಬಹುದು. ನಿದ್ರೆಯಲ್ಲಿ ಕೆಟ್ಟ ಕನಸುಗಳಿಂದ ಚಿಂತೆ ಉಂಟಾಗಬಹುದು.

ಕುಂಭ ರಾಶಿ

ಅಪರಿಚಿತರು ಪರಿಚಿತರಂತೆ ವರ್ತಿಸಬಹುದು. ಸಂಗಾತಿಯ ಮನೋಭಾವ ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ದೂರ ಪ್ರಯಾಣದ ಅವಕಾಶ ಇದೆ. ಪ್ರೀತಿಯ ವಿಷಯದಲ್ಲಿ ಸ್ವಲ್ಪ ಬೇಸರ ಉಂಟಾಗಬಹುದು.

ಮೀನ ರಾಶಿ

ಸ್ವತಂತ್ರ ಆದಾಯದ ಬಗ್ಗೆ ಯೋಚನೆ ಶುರುವಾಗುತ್ತದೆ. ವ್ಯಾಪಾರದಲ್ಲಿ ಲಾಭದ ಸೂಚನೆ ಇದೆ. ಬಂಧುಗಳೊಂದಿಗೆ ವಿವಾದ ಸಂಭವಿಸಬಹುದು. ಸಣ್ಣ ಅಹಂಕಾರ ನಿಮ್ಮನ್ನು ಹಾನಿಗೊಳಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 11T101825.933

ಎಷ್ಟಿದೆ ಇಂದಿನ ಮಹಾನಗರಗಳ ತೈಲ ದರ; ಪೆಟ್ರೋಲ್-ಡೀಸೆಲ್ ಬೆಲೆಯ ಸಂಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
February 11, 2026 - 10:23 am
0

Untitled design 2026 02 11T093555.456

ಬಂಗಾರ ಖರೀದಿಸುವ ಮುನ್ನ ಇಂದಿನ ಚಿನ್ನ-ಬೆಳ್ಳಿ ದರ ತಿಳಿದುಕೊಳ್ಳಿ..ಹೀಗಿದೆ ದರ ವಿವರ

by ಶಾಲಿನಿ ಕೆ. ಡಿ
February 11, 2026 - 9:40 am
0

Untitled design 2026 02 11T091537.559

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶ್ರೀ ದತ್ತಾ ಸರಾಫ್ ನೇಮಕ

by ಶಾಲಿನಿ ಕೆ. ಡಿ
February 11, 2026 - 9:18 am
0

Untitled design 2026 02 11T090928.770

ಹಿರಿಯ ಪತ್ರಕರ್ತ, ಮಾಜಿ ಎಂಎಲ್‌ಸಿ ಪಿ.ರಾಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

by ಶಾಲಿನಿ ಕೆ. ಡಿ
February 11, 2026 - 9:13 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ವಾಹನ ಬಳಕೆಯಲ್ಲಿ ಹಾಗೂ ಪೋಷಕರ ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ
    February 11, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರದ ಪ್ರಕಾರ ಯಾವ ಜನ್ಮಸಂಖ್ಯೆಗೆ ಲಾಭ, ಯಾರಿಗೆ ಎಚ್ಚರಿಕೆ? ಇಲ್ಲಿದೆ ವಿವರ
    February 10, 2026 | 0
  • Untitled design 2025 12 04T070243.618
    ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭ ದಿನ, ಉದ್ಯೋಗದಲ್ಲಿ ಯೋಗ, ಧನ ಲಾಭವೂ ಸಾಧ್ಯ
    February 10, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ಭವಿಷ್ಯ: ಈ ಜನ್ಮಸಂಖ್ಯೆಯವರಿಗೆ ಆಸ್ತಿ ಖರೀದಿಸುವ ಅವಕಾಶ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ
    February 9, 2026 | 0
  • Untitled design 2025 12 04T070243.618
    ದಿನ ಭವಿಷ್ಯ: ಈ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಗೌರವ, ಧನಾಗಮನ ಮತ್ತು ಸಮಸ್ಯೆಗಳಿಗೆ ಪರಿಹಾರ
    February 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version