• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೈಬರ್ ವಂಚಕರಿಗೆ ಶಾಕ್: ಪ್ರತಿ 37 ಸೆಕೆಂಡಿಗೆ ನಡೆಯುವ ಕ್ರೈಂ ತಡೆಯಲು ಅಮಿತ್ ಶಾ ಮಾಸ್ಟರ್ ಪ್ಲಾನ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 11, 2026 - 4:10 pm
in Flash News, ದೇಶ
0 0
0
Untitled design 2026 02 11T160829.755

ದೆಹಲಿಯಲ್ಲಿ ನಡೆದ ಸಿಬಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೈಬರ್ ಭದ್ರತೆಯು ಕೇವಲ ಆರ್ಥಿಕ ನಷ್ಟದ ವಿಷಯವಲ್ಲ, ಇದು ಭಾರತದ ರಾಷ್ಟ್ರೀಯ ಭದ್ರತೆಯ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಮಟ್ಟದ ಆನ್‌ಲೈನ್ ವಂಚನೆಗಳನ್ನು ಭೇದಿಸಲು ಮತ್ತು ಸಂಕೀರ್ಣವಾದ ಡಿಜಿಟಲ್ ಹಣದ ವರ್ಗಾವಣೆಯನ್ನು ಪತ್ತೆಹಚ್ಚಲು ಸಚಿವರು ಸಿಬಿಐನ ನೂತನ ಸೈಬರ್ ಕ್ರೈಮ್ ಬ್ರಾಂಚ್ ಅನ್ನು ಉದ್ಘಾಟಿಸಿದರು. ಈ ವಿಭಾಗವು ಅತ್ಯಾಧುನಿಕ ಫೋರೆನ್ಸಿಕ್ ಸಾಧನಗಳನ್ನು ಬಳಸಿಕೊಂಡು ಅಪರಾಧಿಗಳ ಹೆಡೆಮುರಿ ಕಟ್ಟಲಿದೆ.

RelatedPosts

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ADVERTISEMENT
ADVERTISEMENT

ದೇಶದ ಸೈಬರ್ ವ್ಯವಸ್ಥೆಯ ಇಂದಿನ ಸ್ಥಿತಿಯ ಬಗ್ಗೆ ಗೃಹ ಸಚಿವರು ಕೆಲವು ಆಘಾತಕಾರಿ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಈ ಸಂಬಂಧ ದೇಶದಲ್ಲಿ ಸರಾಸರಿ ಪ್ರತಿ 37 ಸೆಕೆಂಡಿಗೆ ಒಬ್ಬ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾನೆ. ಈವರೆಗೆ ದೇಶದಲ್ಲಿ ಸುಮಾರು 20,000 ಕೋಟಿ ರೂಪಾಯಿ ವಂಚನೆಯಾಗಿದ್ದು, ಇದರಲ್ಲಿ 8,189 ಕೋಟಿ ರೂಪಾಯಿಗಳನ್ನು ಫ್ರೀಜ್ ಮಾಡಲು ಸರ್ಕಾರ ಯಶಸ್ವಿಯಾಗಿದೆ ಎಂದರು. 2014 ರಲ್ಲಿ 25 ಕೋಟಿ ಇದ್ದ ಇಂಟರ್ನೆಟ್ ಬಳಕೆದಾರರ ಸಂಖ್ಯೆ 2026 ರ ಹೊತ್ತಿಗೆ 100 ಕೋಟಿ ದಾಟಿದೆ, ಜಗತ್ತಿನ ಪ್ರತಿ ಎರಡನೇ ಡಿಜಿಟಲ್ ವ್ಯವಹಾರ ಭಾರತದಲ್ಲಿ ನಡೆಯುತ್ತಿದ್ದು, 2024 ರಲ್ಲಿ 181 ಬಿಲಿಯನ್ ವ್ಯವಹಾರಗಳು ದಾಖಲಾಗಿವೆ ಎಂದು ವಿವರಿಸಿದರು.

ವಂಚನೆ ಮಾಡಿದ ಹಣವನ್ನು ಬಚ್ಚಿಡಲು ಅಪರಾಧಿಗಳು ಬಳಸುವ ‘ಮೂಲ್ ಅಕೌಂಟ್’ಗಳನ್ನು (Mule Accounts) ಪತ್ತೆಹಚ್ಚಲು ಆರ್‌ಬಿಐ ಸಹಯೋಗದೊಂದಿಗೆ ‘ಮೂಲ್ ಅಕೌಂಟ್ ಹಂಟರ್’ ಎಂಬ ವಿಶೇಷ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗಿದೆ. ಈ ಖಾತೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಎಲ್ಲಾ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸರ್ಕಾರವು ಸೈಬರ್ ಅಪರಾಧಿಗಳ ಮೂಲಕ್ಕೆ ಕೈಹಾಕಿದ್ದು, ಈವರೆಗೆ ಕೈಗೊಂಡ ಕ್ರಮಗಳು ಇಂತಿವೆ:

  • 12 ಲಕ್ಷಕ್ಕೂ ಹೆಚ್ಚು ಶಂಕಾಸ್ಪದ ಸಿಮ್ (SIM) ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ.

  • 3 ಲಕ್ಷಕ್ಕೂ ಹೆಚ್ಚು ಮೊಬೈಲ್ ಐಎಂಇಐ (IMEI) ಸಂಖ್ಯೆಗಳನ್ನು ಬ್ಲಾಕ್ ಮಾಡಲಾಗಿದೆ.

  • ಈವರೆಗೂ ಸುಮಾರು 20,853 ಸೈಬರ್ ಅಪರಾಧಿಗಳನ್ನು ಪೊಲೀಸರು ಸೆರೆಹಿಡಿದಿದ್ದಾರೆ.

ಸಾರ್ವಜನಿಕರಿಗೆ ಕಿವಿಮಾತು:

ಸೈಬರ್ ವಂಚನೆಗೊಳಗಾದವರು ಕೂಡಲೇ 1930 ಸೈಬರ್ ಸಹಾಯವಾಣಿಗೆ ಕರೆ ಮಾಡುವಂತೆ ಅಮಿತ್ ಶಾ ಮನವಿ ಮಾಡಿದ್ದಾರೆ. ಪ್ರತಿಕ್ರಿಯೆಯ ವೇಗವೇ (Speed of Response) ಸೈಬರ್ ವಂಚಕರ ವಿರುದ್ಧದ ದೊಡ್ಡ ಆಯುಧ ಎಂದು ಅವರು ಮಾರ್ಮಿಕವಾಗಿ  ಹೇಳಿದ್ದಾರೆ. ಡಿಸೆಂಬರ್ 2026 ರ ವೇಳೆಗೆ ದೇಶದ ಎಲ್ಲಾ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳನ್ನು I4C (Indian Cyber Crime Coordination Centre) ನೊಂದಿಗೆ ಜೋಡಿಸುವ ಮಹತ್ವಾಕಾಂಕ್ಷೆಯ ಗುರಿಯನ್ನು ಸರ್ಕಾರ ಹೊಂದಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

Untitled design 2026 02 11T172350.281

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

by ಯಶಸ್ವಿನಿ ಎಂ
February 11, 2026 - 5:38 pm
0

Untitled design 2026 02 11T165619.221

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

by ಯಶಸ್ವಿನಿ ಎಂ
February 11, 2026 - 5:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T191313.660
    ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
    February 11, 2026 | 0
  • Untitled design 2026 02 11T181812.657
    ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್
    February 11, 2026 | 0
  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • Untitled design 2026 02 11T164700.182
    ಬೆಂಗಳೂರಿನಲ್ಲಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ಇಬ್ಬರು ಕಂದಮ್ಮಗಳ ದಾರುಣ ಸಾ*ವು
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version