• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮೈಸೂರು ಝೂನಲ್ಲಿ ವಾಟರ್ ಜೆಟ್! ಪ್ರಾಣಿಗಳನ್ನು ಕೂಲ್ ಆಗಿ ಇಡಲು ಫ್ಯಾನ್, ಕೂಲರ್!

admin by admin
March 12, 2025 - 11:17 am
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
Befunky collage 2025 03 12t111437.322

ತಾಪಮಾನವು ಮೈಸೂರು ಮೃಗಾಲಯದಲ್ಲಿರುವ ಪ್ರಾಣಿಗಳ ಮೇಲೆ ಪರಿಣಾಮಗಳನ್ನು ಬೀರದಿರುಲು ಹಲವು ಬೇಸಿಗೆ ನಿರ್ವಹಣಾ ಕ್ರಮಗಳನ್ನು ಮೈಸೂರು ಮೃಗಾಲಯದಲ್ಲಿ ಕೈಗೊಳ್ಳಲಾಗಿರುತ್ತದೆ.

ಪ್ರಾಣಿ ಪಕ್ಷಿಗಳಿಗೆ ಉಂಟಾಗುವ ಶಾಖದ ಒತ್ತಡವನ್ನು ತಡೆಗಟ್ಟಲು ಮತ್ತು ತಂಪಾದ ವಾತಾವರಣವನ್ನು ನಿರ್ಮಿಸಲು ಎಲ್ಲಾ ಪ್ರಾಣಿ ಮನೆಗಳಲ್ಲಿ ನೀರಿನ ಜೆಟ್‍ಗಳು ಮತ್ತು ನೀರಿನ ಸಿಂಪರಣೆಗಳನ್ನು ಒದಗಿಸಲಾಗಿದೆ.
ರಾತ್ರಿಯಲ್ಲಿ ಒಳಾವರಣಗಳಲ್ಲಿ ಈ ಪ್ರಾಣಿಗಳು ಆರಾಮದಾಯಕ ಸ್ಥಿತಿಯಲ್ಲಿರಲು ಫ್ಯಾನ್‍ಗಳು ಮತ್ತು ಕೂಲರ್ ಗಳ ವ್ಯವಸ್ಥೆ ಯನ್ನು ಮಾಡಲಾಗಿರುತ್ತದೆ. ಹಿಮಾಲಯದ ಕಪ್ಪು ಕರಡಿಗಳಿಗೆ ಉಷ್ಣಾಂಶವನ್ನು ನಿಯಂತ್ರಿಸಲು ಸಹಾಯವಾಗುವಂತೆ ಆಹಾರವನ್ನು ಐಸ್‍ಬ್ಲಾಕ್ ರೀತಿಯಲ್ಲಿ ಒದಗಿಸಲಾಗುತ್ತಿದೆ.

RelatedPosts

ತಮಿಳುನಾಡಿಗೆ ನೀರು ಬಿಟ್ಟ ಬೆನ್ನಲ್ಲೇ KRS ಮಟ್ಟ ಕುಸಿತ

ದಾವಣಗೆರೆ ಬಂದ್: ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರಕ್ಕೆ ಭುಗಿಲೆದ್ದ ಆಕ್ರೋಶ!

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!

ADVERTISEMENT
ADVERTISEMENT

ತಂಪಾದ ಆಹಾರ ಕ್ರಮವನ್ನು ಖಾತ್ರಿಪಡಿಸಲು ಎಲ್ಲಾ ಬಗೆಯ ವಾನರ ಜಾತಿಯ ಪ್ರಾಣಿಗಳಾದ ಗೊರಿಲ್ಲಾ, ಒರಾಂಗೂಟಾನ್, ಚಿಂಪಾಂಜಿ ಇತ್ಯಾದಿ ಪ್ರಾಣಿಗಳಿಗೆ ದಿನಕ್ಕೆ ಎರಡು ಬಾರಿ ತಾಜಾ ಎಳನೀರು ನೀರಿನಾಂಶವುಳ್ಳ ತರಕಾರಿ ಹಾಗೂ ಹಣ್ಣುಗಳಾದ ಕಲ್ಲಂಗಡಿ, ಸೌತೆಕಾಯಿ, ಕರಬೂಜ ಇತ್ಯಾದಿಗಳನ್ನು ಅವುಗಳ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ ನೀಡಲಾಗುತ್ತಿದೆ ಹಾಗೂ ಓ.ಆರ್.ಎಸ್. ಅನ್ನು ಅವುಗಳ ಆಹಾರದಲ್ಲಿ ಬಳಸಲಾಗುತ್ತಿದೆ.

ಎಲ್ಲಾ ಬಗೆಯ ಸಸ್ಯಾಹಾರಿ ಪ್ರಾಣಿಮನೆಗಳಲ್ಲಿ ಕೆಸರಿನ ಕೊಳ ವನ್ನು ನಿರ್ಮಿಸುವ ಮೂಲಕ ಅವುಗಳಿಗೆ ನೈಸರ್ಗಿಕ ತಣ್ಣನೆಯ ವಾತಾವರಣವನ್ನು ಕಲ್ಪಿಸಲಾಗಿದೆ. ಪ್ರಾಣಿಗಳು ನೆರಳಿನಲ್ಲಿ ವಿಶ್ರಾಂತಿ ಪಡೆಯಲು ಅನುಕೂಲವಾಗುವಂತೆ ಎಲ್ಲಾ ಪ್ರಾಣಿಮನೆಗಳಲ್ಲಿ ಚಪ್ಪರ ಗಳನ್ನು ಒದಗಿಸಲಾಗಿದೆ.
ಪ್ರತಿ ಪ್ರಾಣಿಮನೆಗಳಲ್ಲಿರುವ ಉಷ್ಣಾಂಶವನ್ನು ತಿಳಿದುಕೊಳ್ಳಲು ಉಷ್ಣಮಾಪಕ ಗಳನ್ನು ಆಳವಡಿಸಲಾಗಿರುತ್ತದೆ. ಉಷ್ಣಮಾಪಕಗಳು ಏರುತ್ತಿರುವ ತಾಪಮಾನದಿಂದ ಮೃಗಾಲಯದೊಳಗಿರುವ ಎಲ್ಲಾ ಪ್ರಾಣಿಗಳಿಗೆ ಉಂಟಾಗುವ ಹಾನಿಯನ್ನು ತಪ್ಪಿಸಿ ರಕ್ಷಿಸಲು ಹಾಗೂ ಅವುಗಳನ್ನು ಕ್ಷೇಮವಾಗಿರಿಸಲು ಸಹಾಯಕವಾದ ಸಾಧನಗಳಾಗಿವೆ ಎಂದು ಪ್ರಕಟಣೆ ತಿಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (9)

ತಮಿಳುನಾಡಿಗೆ ನೀರು ಬಿಟ್ಟ ಬೆನ್ನಲ್ಲೇ KRS ಮಟ್ಟ ಕುಸಿತ

by ಕವಿತಾ
September 1, 2026 - 10:19 am
0

Untitled design (8)

ಇರಾನ್ ಮೇಲೆ ಅತ್ಯಾಧುನಿಕ ಕ್ಷಿಪಣಿ ದಾಳಿ ನಡೆಸಿದ ಅಮೆರಿಕ

by ಕವಿತಾ
September 1, 2026 - 10:03 am
0

Untitled design (6)

ಮೊದಲ ಸೋಮವಾರವೇ ‘ಟಾಕ್ಸಿಕ್’ಗೆ ಶಾಕ್; ಗಳಿಕೆ ಕುಸಿತ!

by ಕವಿತಾ
September 1, 2026 - 9:33 am
0

Untitled design (4)

ಸೆಪ್ಟೆಂಬರ್ ಮೊದಲ ದಿನವೇ LPG ಶಾಕ್: ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆ!

by ಕವಿತಾ
September 1, 2026 - 8:12 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (9)
    ತಮಿಳುನಾಡಿಗೆ ನೀರು ಬಿಟ್ಟ ಬೆನ್ನಲ್ಲೇ KRS ಮಟ್ಟ ಕುಸಿತ
    September 1, 2026 | 0
  • Untitled design (33)
    ದಾವಣಗೆರೆ ಬಂದ್: ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರಕ್ಕೆ ಭುಗಿಲೆದ್ದ ಆಕ್ರೋಶ!
    September 1, 2026 | 0
  • ಪಶ್ಚಾತ್ತಾಪ (17)
    ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ
    August 31, 2026 | 0
  • ಪಶ್ಚಾತ್ತಾಪ (13)
    ಬೆಂಗಳೂರು ಸಬರ್ಬನ್ ರೈಲಿಗೆ ವೇಗ: ಟೆಂಡರ್‌ನಲ್ಲಿ ಅದಾನಿ ಸಂಸ್ಥೆ L1 ಬಿಡ್ಡರ್!
    August 31, 2026 | 0
  • ಪಶ್ಚಾತ್ತಾಪ (11)
    ಗುಟ್ಕಾ ನಿಷೇಧ, ಭದ್ರಾ ನೀರು ವಿಚಾರ; ನಾಳೆ ದಾವಣಗೆರೆ ಬಂದ್‌ಗೆ ಕರೆ!
    August 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version