• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿಗಳ ದಂಗೆಯ ಬಳಿಕ ಬಾಂಗ್ಲಾದೇಶದಲ್ಲಿ ಇಂದು ಚುನಾವಣೆ

ಶೇಖ್ ಹಸೀನಾ ಆಡಳಿತ ಪತನದ ಬಳಿಕ ಬಾಂಗ್ಲಾದೇಶದಲ್ಲಿ ಇಂದು ಚುನಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 12, 2026 - 8:52 am
in Flash News, ವಿದೇಶ
0 0
0
Untitled design 2026 02 12T084738.959

RelatedPosts

ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್

ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ

ಸತ್ತಿದ್ದ ಹೆಂಡತಿ ಬದುಕಿದ್ದು ಹೇಗೆ ? ಆಧಾರ್ ಕಾರ್ಡ್‌ಗೆ ಬಂದ ಒಂದು OTP ಕೊಟ್ಟಿತು ಬಿಗ್ ಟ್ವಿಸ್ಟ್!

ಜಾಹ್ನವಿ ಕಂದುಲಾ ಪ್ರಕರಣ: ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಪರಿಹಾರ

ADVERTISEMENT
ADVERTISEMENT

ಢಾಕಾ: 2024ರಲ್ಲಿ ನಡೆದ ಭಾರೀ ರಾಜಕೀಯ ಅಶಾಂತಿ ಮತ್ತು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಆಡಳಿತ ಪತನದ ಬಳಿಕ, ಬಾಂಗ್ಲಾದೇಶ ಇಂದು ತನ್ನ ಭವಿಷ್ಯ ನಿರ್ಧರಿಸುವ ಮಹತ್ವದ ರಾಷ್ಟ್ರೀಯ ಚುನಾವಣೆಯನ್ನು ಎದುರಿಸುತ್ತಿದೆ. ಸುಮಾರು 18 ತಿಂಗಳ ಮಧ್ಯಂತರ ಆಡಳಿತದ ನಂತರ ನಡೆಯುತ್ತಿರುವ ಈ ಚುನಾವಣೆ ದೇಶದ ರಾಜಕೀಯ ದಿಕ್ಕು ಮತ್ತು ವಿದೇಶಾಂಗ ನೀತಿಗೆ ಮಹತ್ವದ ತಿರುವು ನೀಡಲಿದೆ ಎನ್ನಲಾಗಿದೆ.

ಇಂದು ಬೆಳಗ್ಗೆ 7:30ರಿಂದ ದೇಶಾದ್ಯಂತ 42,700ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಸಂಜೆ 4:30ರವರೆಗೆ ಮತದಾನ ನಡೆಯಲಿದ್ದು, ಫೆಬ್ರವರಿ 13ರಂದು ಅಧಿಕೃತ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ದಾಖಲೆ ಪ್ರಮಾಣದ ಮೊದಲ ಬಾರಿಗೆ ಮತಹಾಕುವ ಯುವ ಮತದಾರರು ಸೇರಿ ಒಟ್ಟು 12.77 ಕೋಟಿ ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಶೇಖ್ ಹಸೀನಾ ಅವರ 15 ವರ್ಷಗಳ ನಿರಂತರ ಆಡಳಿತ ಕಳೆದ ವರ್ಷ ಭಾರಿ ಪ್ರತಿಭಟನೆಗಳ ನಡುವೆ ಕುಸಿತ ಕಂಡಿತ್ತು. ಅದರ ನಂತರ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ಅಧಿಕಾರ ಸ್ವೀಕರಿಸಿತ್ತು. ಆದರೆ ಯೂನಸ್ ಆಡಳಿತದ ಅವಧಿಯಲ್ಲಿ ದೇಶದ ಆಂತರಿಕ ಶಾಂತಿ ಮತ್ತು ಅಲ್ಪಸಂಖ್ಯಾತರ ಭದ್ರತೆ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.

ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳು ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹುಟ್ಟಿಸಿವೆ. ಇತ್ತೀಚಿನ ತಿಂಗಳುಗಳಲ್ಲಿ ಭಾರತ ವಿರೋಧಿ ಪ್ರತಿಭಟನೆಗಳು ಹೆಚ್ಚಾಗಿ, ಕೆಲವು ಉಗ್ರ ಗುಂಪುಗಳು ಹಿಂದೂ ಸಮುದಾಯದ ಮನೆಗಳು ಮತ್ತು ದೇವಾಲಯಗಳ ಮೇಲೆ ದಾಳಿ ನಡೆಸಿದ ಘಟನೆಗಳು ವರದಿಯಾಗಿವೆ. ಭಾರತ ಸರ್ಕಾರವು ಕೂಡ ಅಲ್ಪಸಂಖ್ಯಾತರ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಬಾಂಗ್ಲಾದೇಶ ಸರ್ಕಾರವನ್ನು ಪದೇ ಪದೇ ಮನವಿ ಮಾಡಿತ್ತು.

ಇದರ ಜೊತೆಗೆ, ಯೂನಸ್ ಆಡಳಿತದ ವಿದೇಶಾಂಗ ನೀತಿಯಲ್ಲಿ ಕಂಡುಬಂದ ಬದಲಾವಣೆಗಳು ಗಮನ ಸೆಳೆದಿವೆ. ಭಾರತದಿಂದ ಸ್ವಲ್ಪ ದೂರ ಸರಿದು ಪಾಕಿಸ್ತಾನ ಮತ್ತು ಚೀನಾಕ್ಕೆ ಹತ್ತಿರವಾದ ನಿರ್ಧಾರಗಳು ದಕ್ಷಿಣ ಏಷ್ಯಾದ ರಾಜಕೀಯ ಸಮೀಕರಣದಲ್ಲಿ ಚರ್ಚೆಗೆ ಕಾರಣವಾಗಿವೆ. ಈ ಹಿನ್ನೆಲೆ, ಇಂದಿನ ಚುನಾವಣೆ ಕೇವಲ ಸರ್ಕಾರ ಬದಲಾವಣೆ ಮಾತ್ರವಲ್ಲ, ಬಾಂಗ್ಲಾದೇಶದ ಭವಿಷ್ಯದ ದಿಕ್ಕು ತೋರಿಸುವ ಘಟನೆಯಾಗಿದೆ.

ಈ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯ ಪಕ್ಷ (ಬಿಎನ್‌ಪಿ) ಪ್ರಮುಖ ಸ್ಪರ್ಧಿಯಾಗಿ ಕಾಣಿಸಿಕೊಂಡಿದೆ. ಖಲೀದಾ ಜಿಯಾ ಅವರ ಪಕ್ಷದಿಂದ ತಾರಿಕ್ ರೆಹಮಾನ್ ಪ್ರಧಾನಿ ಅಭ್ಯರ್ಥಿಯಾಗಿ ಮುಂಚೂಣಿಯಲ್ಲಿ ಇದ್ದಾರೆ ಎಂದು ವರದಿಗಳು ಸೂಚಿಸುತ್ತಿವೆ. ಸಮೀಕ್ಷೆಗಳ ಪ್ರಕಾರ ಬಿಎನ್‌ಪಿ ಗೆಲುವಿನ ನಿರೀಕ್ಷೆಯಲ್ಲಿದ್ದರೂ, ಬಾಂಗ್ಲಾದೇಶ ಜಮಾತ್-ಇ-ಇಸ್ಲಾಮಿ ಕಠಿಣ ಪೈಪೋಟಿ ನೀಡುತ್ತಿದೆ. ಒಂದು ಕಾಲದಲ್ಲಿ ಬಿಎನ್‌ಪಿಯ ಮಿತ್ರ ಪಕ್ಷವಾಗಿದ್ದ ಜಮಾತ್, ಈಗ ಸ್ವತಂತ್ರವಾಗಿ ಕಣಕ್ಕಿಳಿದು ನೆಕ್-ಟು-ನೆಕ್ ಹೋರಾಟ ನಡೆಸುತ್ತಿದೆ.

ಇನ್ನೊಂದೆಡೆ, ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷವನ್ನು ಮಧ್ಯಂತರ ಸರ್ಕಾರ ವಿಸರ್ಜಿಸಿದ್ದು, ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿಷೇಧಿಸಿದೆ. ಇದರಿಂದ ರಾಜಕೀಯ ಸಮೀಕರಣ ಸಂಪೂರ್ಣ ಬದಲಾಗಿದ್ದು, ಈ ಬಾರಿ ಸ್ಪಷ್ಟ ಬಹುಮತ ಯಾರಿಗೆ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 12T165048.047

ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್

by ಯಶಸ್ವಿನಿ ಎಂ
February 12, 2026 - 4:56 pm
0

BeFunky collage 2026 02 12T163427.094

ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ

by ಶ್ರೀದೇವಿ ಬಿ. ವೈ
February 12, 2026 - 4:37 pm
0

Untitled design 2026 02 12T163234.866

ಸತ್ತಿದ್ದ ಹೆಂಡತಿ ಬದುಕಿದ್ದು ಹೇಗೆ ? ಆಧಾರ್ ಕಾರ್ಡ್‌ಗೆ ಬಂದ ಒಂದು OTP ಕೊಟ್ಟಿತು ಬಿಗ್ ಟ್ವಿಸ್ಟ್!

by ಯಶಸ್ವಿನಿ ಎಂ
February 12, 2026 - 4:33 pm
0

Untitled design 2026 02 12T160805.866

ಗಂಡನಿಗೆ ಬಾಲ್ಯದ ಗೆಳತಿಯನ್ನೇ ಎರಡನೇ ಮದುವೆ ಮಾಡಿಸಿದ ಹೆಂಡತಿ: ಕಾರಣ ಏನು ಗೊತ್ತಾ..!

by ಯಶಸ್ವಿನಿ ಎಂ
February 12, 2026 - 4:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T165048.047
    ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್
    February 12, 2026 | 0
  • BeFunky collage 2026 02 12T163427.094
    ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ
    February 12, 2026 | 0
  • Untitled design 2026 02 12T163234.866
    ಸತ್ತಿದ್ದ ಹೆಂಡತಿ ಬದುಕಿದ್ದು ಹೇಗೆ ? ಆಧಾರ್ ಕಾರ್ಡ್‌ಗೆ ಬಂದ ಒಂದು OTP ಕೊಟ್ಟಿತು ಬಿಗ್ ಟ್ವಿಸ್ಟ್!
    February 12, 2026 | 0
  • Untitled design 2026 02 12T153741.833
    ಜಾಹ್ನವಿ ಕಂದುಲಾ ಪ್ರಕರಣ: ವಿದ್ಯಾರ್ಥಿನಿ ಕುಟುಂಬಕ್ಕೆ ₹262 ಕೋಟಿ ಪರಿಹಾರ
    February 12, 2026 | 0
  • Untitled design 2026 02 12T135135.671
    ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version