• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತಕ್ಕೆ ಬಾರದ ಹೊರತು ನಿಮ್ಮ ಅರ್ಜಿಯ ವಿಚಾರಣೆ ಅಸಾಧ್ಯ: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ವಾರ್ನಿಂಗ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 12, 2026 - 4:56 pm
in Flash News, ದೇಶ, ವಿದೇಶ
0 0
0
Untitled design 2026 02 12T165048.047

RelatedPosts

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

ರಷ್ಯಾದಲ್ಲಿ ವಾಟ್ಸಾಪ್‌ ಬ್ಯಾನ್‌: 10 ಕೋಟಿ ಬಳಕೆದಾರರಿಗೆ ಬಿಗ್ ಶಾಕ್

ADVERTISEMENT
ADVERTISEMENT

ಮುಂಬೈ: ಕಿಂಗ್‌ಫಿಶರ್ ಏರ್‌ಲೈನ್ಸ್ ಮಾಜಿ ಮಾಲೀಕ, ಉದ್ಯಮಿ ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಇಂದು (ಫೆಬ್ರವರಿ 12, 2026) ಚುರುಕು ಮುಟ್ಟಿಸಿದೆ. ನೀವು ಮೊದಲು ಭಾರತಕ್ಕೆ ಮರಳಿ, ನಂತರವಷ್ಟೇ ನಿಮ್ಮ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುತ್ತೇವೆ ಎಂದು ನ್ಯಾಯಾಲಯವು ಖಡಕ್ ಆಗಿ ತಿಳಿಸಿದೆ. ದೇಶಭ್ರಷ್ಟ ಆರ್ಥಿಕ ಅಪರಾಧಿಗಳ (FEO) ಕಾಯ್ದೆಯಡಿ ತಮ್ಮನ್ನು ಅಪರಾಧಿ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ಮಲ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಪೀಠ ಈ ಕಠಿಣ ನಿಲುವು ತಳೆದಿದೆ.

ನ್ಯಾಯಾಲಯದ ಕಠಿಣ ನಿಲುವು

ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಂಖಡ್ ಅವರಿದ್ದ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು. ಮಲ್ಯ ಪರ ವಕೀಲರಾದ ಅಮಿತ್ ದೇಸಾಯಿ ಅವರಿಗೆ ನ್ಯಾಯಪೀಠವು ನೇರ ಸಂದೇಶ ರವಾನಿಸಿದ್ದು, ಮಲ್ಯ ವಾಪಸ್ ಬರಲೇಬೇಕು. ಒಂದು ವೇಳೆ ಅವರು ಭಾರತದ ಕಾನೂನಿಗೆ ಗೌರವ ನೀಡಿ ಹಿಂದಿರುಗಲು ಸಿದ್ಧರಿಲ್ಲದಿದ್ದರೆ, ನಾವು ಈ ಅರ್ಜಿಯ ವಿಚಾರಣೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ಕಡಾಖಂಡಿತವಾಗಿ ಹೇಳಿದೆ.

ಮಲ್ಯ ಅವರು ಭಾರತಕ್ಕೆ ಮರಳುತ್ತಾರೋ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲು ನ್ಯಾಯಾಲಯವು ಫೆಬ್ರವರಿ 18 ರವರೆಗೆ ಅಂತಿಮ ಗಡುವನ್ನು ನೀಡಿದೆ. 2025 ರ ಡಿಸೆಂಬರ್‌ನಲ್ಲಿ ನಡೆದ ವಿಚಾರಣೆಯಲ್ಲೂ ಇದೇ ಸೂಚನೆ ನೀಡಲಾಗಿತ್ತು, ಆದರೆ ಮಲ್ಯ ಕಡೆಯಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯ ಮತ್ತಷ್ಟು ಕಠಿಣವಾಯಿತು.

ಹಿನ್ನೆಲೆ ಏನು?

ಸುಮಾರು 9,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬ್ಯಾಂಕ್ ಸಾಲವನ್ನು ಮರುಪಾವತಿಸದೆ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯ, ಮಾರ್ಚ್ 2016 ರಲ್ಲಿ ಭಾರತವನ್ನು ತೊರೆದು ಯುಕೆಯಲ್ಲಿ (UK) ಆಶ್ರಯ ಪಡೆದಿದ್ದಾರೆ. 2019 ರ ಜನವರಿಯಲ್ಲಿ ಜಾರಿ ನಿರ್ದೇಶನಾಲಯದ (ED) ಮನವಿಯ ಮೇರೆಗೆ ವಿಶೇಷ ನ್ಯಾಯಾಲಯವು ಮಲ್ಯರನ್ನು ‘ದೇಶಭ್ರಷ್ಟ ಆರ್ಥಿಕ ಅಪರಾಧಿ’ ಎಂದು ಘೋಷಿಸಿತ್ತು.

ಈ ಘೋಷಣೆಯಾದ ನಂತರ ಮಲ್ಯ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸರ್ಕಾರಕ್ಕೆ ಹಾದಿ ಸುಗಮವಾಗಿತ್ತು. ಇದನ್ನು ಪ್ರಶ್ನಿಸಿ ಮಲ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು. ಜೊತೆಗೆ 2018 ರ ‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ ಸಂವಿಧಾನ ಬಾಹಿರ ಎಂದು ಅವರು ವಾದಿಸುತ್ತಿದ್ದಾರೆ.

ಜಾರಿ ನಿರ್ದೇಶನಾಲಯದ ಹಸ್ತಾಂತರ ಪ್ರಕ್ರಿಯೆ

ಮಲ್ಯರನ್ನು ಭಾರತಕ್ಕೆ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಇಡಿ (ED) ಹಸ್ತಾಂತರ ಪ್ರಕ್ರಿಯೆಯನ್ನು ಈಗಾಗಲೇ ಅಂತಿಮ ಹಂತಕ್ಕೆ ತಂದಿವೆ. ಬ್ರಿಟಿಷ್ ನ್ಯಾಯಾಲಯಗಳಲ್ಲಿಯೂ ಮಲ್ಯಗೆ ಹಿನ್ನಡೆಯಾಗಿದ್ದರೂ, ಕೆಲವು ತಾಂತ್ರಿಕ ಕಾರಣಗಳಿಂದಾಗಿ ಹಸ್ತಾಂತರ ವಿಳಂಬವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಭಾರತದ ನ್ಯಾಯಾಲಯದ ಮೂಲಕ ರಕ್ಷಣೆ ಪಡೆಯಲು ಮಲ್ಯ ನಡೆಸುತ್ತಿರುವ ಪ್ರಯತ್ನಗಳಿಗೆ ಬಾಂಬೆ ಹೈಕೋರ್ಟ್ ಈಗ ಬ್ರೇಕ್ ಹಾಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 12T213211.815

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

by ಯಶಸ್ವಿನಿ ಎಂ
February 12, 2026 - 9:33 pm
0

Untitled design 2026 02 12T202606.914

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

by ಯಶಸ್ವಿನಿ ಎಂ
February 12, 2026 - 8:27 pm
0

Untitled design 2026 02 12T201005.892

ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
February 12, 2026 - 8:11 pm
0

Untitled design 2026 02 12T194209.222

ಅಲ್ಲು ಅರ್ಜುನ್ ಭೇಟಿಗೆ 42 ಕಂಡೀಷನ್ಸ್​ ಅಪ್ಲೈ..? ಸ್ಷಷ್ಟನೆ ನೀಡಿದ ಅಲ್ಲು ಟೀಂ

by ಯಶಸ್ವಿನಿ ಎಂ
February 12, 2026 - 7:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T213211.815
    ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು
    February 12, 2026 | 0
  • Untitled design 2026 02 12T202606.914
    ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು
    February 12, 2026 | 0
  • Untitled design 2026 02 12T190955.397
    ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌
    February 12, 2026 | 0
  • Untitled design 2026 02 12T180413.971
    ರಷ್ಯಾದಲ್ಲಿ ವಾಟ್ಸಾಪ್‌ ಬ್ಯಾನ್‌: 10 ಕೋಟಿ ಬಳಕೆದಾರರಿಗೆ ಬಿಗ್ ಶಾಕ್
    February 12, 2026 | 0
  • Untitled design 2026 02 12T173255.339
    ಸೋಷಿಯಲ್ ಮೀಡಿಯಾ ಹುಚ್ಚು: ನಿದ್ರೆಯಲ್ಲಿದ್ದ ತಂದೆಯ ಕತ್ತು ಸೀಳಿದ ಪಾಪಿ ಪುತ್ರಿ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version