• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಆಧ್ಯಾತ್ಮ- ಜ್ಯೋತಿಷ್ಯ

ಇಂದಿನ ರಾಶಿ ಭವಿಷ್ಯ: ಈ ರಾಶಿಯವರು ವ್ಯವಹಾರದಲ್ಲಿ ಎಚ್ಚರ ತಪ್ಪಿದರೆ ಕಾದಿದೆ ಅಪಾಯ!

ಯಶಸ್ವಿನಿ ಎಂ by ಯಶಸ್ವಿನಿ ಎಂ
February 13, 2026 - 6:51 am
in ಆಧ್ಯಾತ್ಮ- ಜ್ಯೋತಿಷ್ಯ
0 0
0
Untitled design 2026 02 13T063836.528
ಇಂದಿನ ಪಂಚಾಂಗ 

ಇಂದು ಸೂರ್ಯೋದಯ 06:50ಕ್ಕೆ ಹಾಗೂ ಸೂರ್ಯಾಸ್ತ 06:27ಕ್ಕೆ ಸಂಭವಿಸಲಿದೆ. ಉತ್ತರಾಷಾಢ ನಕ್ಷತ್ರವಿದ್ದು, ವ್ಯಾಘಾತ ಯೋಗವಿದೆ. ಇಂದು ರಾಹುಕಾಲ ಬೆಳಿಗ್ಗೆ 11:12 ರಿಂದ ಮಧ್ಯಾಹ್ನ 12:39 ರವರೆಗೆ ಇರಲಿದ್ದು, ಈ ಸಮಯದಲ್ಲಿ ಶುಭ ಕಾರ್ಯಗಳನ್ನು ಮಾಡದಿರುವುದು ಒಳಿತು.

ಮೇಷ ರಾಶಿ: ಇಂದು ಕಚೇರಿ ಕೆಲಸದಲ್ಲಿ ಸಣ್ಣಪುಟ್ಟ ಗೊಂದಲಗಳು ನಿಮ್ಮ ನೆಮ್ಮದಿಯನ್ನು ಕದಡಬಹುದು. ಸೋಲನ್ನು ಗೆಲುವಿನ ಮೆಟ್ಟಿಲನ್ನಾಗಿ ಮಾಡಿಕೊಳ್ಳುವ ಅನಿವಾರ್ಯತೆ ನಿಮಗಿದೆ. ಹಿತಶತ್ರುಗಳ ಕುತಂತ್ರವನ್ನು ಗುರುತಿಸಲು ವಿಫಲರಾಗುವ ಸಾಧ್ಯತೆಯಿದೆ, ಎಚ್ಚರವಿರಲಿ. ಹೊಸ ಯೋಜನೆಗಳ ಜವಾಬ್ದಾರಿ ನಿಮ್ಮ ಹೆಗಲೇರಲಿದೆ.

RelatedPosts

ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆ ಆಧಾರಿತ ಇಂದಿನ ಫಲ ಹೇಗಿದೆ ಗೊತ್ತಾ..!

ಮಹಾಶಿವರಾತ್ರಿ ದಿನ ಈ ಕೆಲಸಗಳನ್ನು ಮಾಡಿದ್ರೆ ಶಿವನ ಅಪಾರ ಕೃಪೆ ಸಿಗುತ್ತೆ

ಸಂಖ್ಯಾಶಾಸ್ತ್ರ ದಿನಭವಿಷ್ಯ: ಈ ಜನ್ಮಸಂಖ್ಯೆಯವರು ಹೂಡಿಕೆ, ಉದ್ಯೋಗ, ವ್ಯವಹಾರದಲ್ಲಿ ಜಾಗ್ರತೆ ವಹಿಸಿ

ಇಂದಿನ ರಾಶಿ ಭವಿಷ್ಯ: ಯಾರಿಗೆ ಶುಭ? ಯಾರಿಗೆ ಅಶುಭ? ಪೂರ್ಣ ಮಾಹಿತಿ ಇಲ್ಲಿದೆ

ADVERTISEMENT
ADVERTISEMENT

ವೃಷಭ ರಾಶಿ: ನಿಮ್ಮ ನಡವಳಿಕೆಯಲ್ಲಿನ ಬದಲಾವಣೆ ಆತ್ಮೀಯರಿಗೆ ಅಚ್ಚರಿ ತರಬಹುದು. ವ್ಯವಹಾರದಲ್ಲಿ ಬೇರೆಯವರ ಹಸ್ತಕ್ಷೇಪವನ್ನು ನೀವು ಸಹಿಸುವುದಿಲ್ಲ. ಸಮಯದ ನಿರ್ವಹಣೆ ಇಂದು ನಿಮಗೆ ಸವಾಲಾಗಬಹುದು. ಸಂಬಂಧಿಕರನ್ನೇ ಪಾಲುದಾರರನ್ನಾಗಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಟೀಕೆಗಳಿಗೆ ಹಾರಿಕೆಯ ಉತ್ತರ ನೀಡಿ ಸಮಾಧಾನದಿಂದ ಇರುವುದು ಉತ್ತಮ.

ಮಿಥುನ ರಾಶಿ: ನಿಮ್ಮ ಸ್ವಾಭಿಮಾನಕ್ಕೆ ಇಂದು ಪೆಟ್ಟು ಬೀಳುವ ಪ್ರಸಂಗ ಎದುರಾಗಬಹುದು. ನಿಮ್ಮ ಹಾಸ್ಯ ಪ್ರವೃತ್ತಿ ಎಲ್ಲರಿಗೂ ಇಷ್ಟವಾಗದಿರಬಹುದು. ದೈಹಿಕ ಶ್ರಮದಿಂದ ಆಯಾಸ ಹೆಚ್ಚಾಗಲಿದೆ. ಸಾರ್ವಜನಿಕ ರಂಗದಲ್ಲಿ ಗುರುತಿಸಿಕೊಳ್ಳುವ ಹಂಬಲ ನಿಮ್ಮದಾಗಲಿದೆ. ಅತಿಯಾದ ಪ್ರೀತಿ ಅಥವಾ ಭಾವನಾತ್ಮಕ ನಿರ್ಧಾರಗಳು ನಿಮಗೆ ಮುಳುವಾಗಬಹುದು.

ಕರ್ಕಾಟಕ ರಾಶಿ: ದಾಖಲೆ ಪತ್ರಗಳ ಕೆಲಸಕ್ಕಾಗಿ ಅಲೆದಾಟ ಅನಿವಾರ್ಯ. ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯಿದ್ದು, ತುರ್ತು ಹಣ ಹೊಂದಿಸಲು ಹರಸಾಹಸ ಪಡಬೇಕಾಗಬಹುದು. ವಿದ್ಯಾರ್ಥಿಗಳಿಗೆ ಹಿರಿಯರ ಮಾರ್ಗದರ್ಶನ ಅಗತ್ಯವಿದೆ. ಸಂಬಂಧಿಕರ ಭೇಟಿ ನಿಮಗೆ ಅಷ್ಟಾಗಿ ಇಷ್ಟವಾಗದಿರಬಹುದು, ಆದರೂ ಅನಿವಾರ್ಯವಾಗಿ ಭಾಗವಹಿಸುವಿರಿ.

ಸಿಂಹ ರಾಶಿ: ಮಕ್ಕಳಿಂದ ಆರ್ಥಿಕ ಸಹಾಯ ದೊರೆತು ಮನಸ್ಸಿಗೆ ನೆಮ್ಮದಿ ನೀಡಲಿದೆ. ಆದರೆ, ಕೆಲವು ಹಳೆಯ ಕೆಟ್ಟ ಅಭ್ಯಾಸಗಳು ನಿಮ್ಮನ್ನು ಕಾಡಬಹುದು. ಅಪನಂಬಿಕೆಯಿಂದ ದೂರವಿರಿ. ಇಂದು ನ್ಯಾಯಾಲಯದ ಕೆಲಸಗಳಲ್ಲಿ ಜಯ ಸಿಗುವ ಸಾಧ್ಯತೆಯಿದ್ದು, ಬಹಳ ದಿನಗಳ ಕಾಯುವಿಕೆ ಅಂತ್ಯವಾಗಲಿದೆ.

ಕನ್ಯಾ ರಾಶಿ: ನಿಮ್ಮ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳಲು ಇದು ಸಕಾಲ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ನಿಮ್ಮ ಮೇಲಿರುವ ಆರೋಪಗಳನ್ನು ಬುದ್ಧಿವಂತಿಕೆಯಿಂದ ನಿವಾರಿಸಿಕೊಳ್ಳುವಿರಿ. ಹೊಸ ವಸ್ತುಗಳನ್ನು ಖರೀದಿಸುವಾಗ ಮೋಸ ಹೋಗದಂತೆ ಜಾಗ್ರತೆ ವಹಿಸಿ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ.

ತುಲಾ ರಾಶಿ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಾಗಲಿದೆ. ಭೂಮಿ ಅಥವಾ ಆಸ್ತಿ ವ್ಯವಹಾರದಿಂದ ಲಾಭ ಪಡೆಯುವ ಯೋಜನೆ ರೂಪಿಸುವಿರಿ. ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿನ ನೋವು ಮರೆಯುವಿರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಮಯ ಮತ್ತು ಸಂದರ್ಭವನ್ನು ಸರಿಯಾಗಿ ಅವಲೋಕಿಸಿ.

ವೃಶ್ಚಿಕ ರಾಶಿ: ಸಾಲದ ಹಣ ಮರಳಿ ಬರುವ ಆಶಯ ಮೂಡಲಿದೆ. ನಿಮ್ಮ ಕೆಲಸದ ಉತ್ಸಾಹ ಇತರರಿಗೆ ಮಾದರಿಯಾಗಲಿದೆ. ಆದರೆ, ನಿಮ್ಮ ನಿರ್ಲಕ್ಷ್ಯದ ಸ್ವಭಾವದಿಂದ ಕೆಲವು ಉತ್ತಮ ಅವಕಾಶಗಳನ್ನು ಕಳೆದುಕೊಳ್ಳುವ ಭೀತಿಯಿದೆ. ಅನಗತ್ಯ ವಾದಗಳನ್ನು ಬಿಟ್ಟು ಎಲ್ಲರೊಂದಿಗೆ ಸೌಹಾರ್ದತೆಯಿಂದ ಇರಿ. ದೈಹಿಕ ಶ್ರಮದ ಕೆಲಸ ಮಾಡುವವರಿಗೆ ಆದಾಯ ಹೆಚ್ಚಲಿದೆ.

ಧನು ರಾಶಿ: ಪ್ರತಿಕೂಲ ಸಂದರ್ಭಗಳನ್ನು ಎದುರಿಸುವ ಕಲೆಯನ್ನು ಇಂದು ಕಲಿಯುವಿರಿ. ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಅಲೆದಾಟ ತಪ್ಪಿದ್ದಲ್ಲ. ತಂದೆಯ ನಿರ್ಧಾರಗಳ ಬಗ್ಗೆ ಅಸಮಾಧಾನ ಮೂಡಬಹುದು. ಮಕ್ಕಳ ಭವಿಷ್ಯಕ್ಕಾಗಿ ಹಣ ಉಳಿತಾಯದತ್ತ ಗಮನ ಹರಿಸಿ. ಯಾರೋ ಹೇಳಿದ ಕಿವಿಮಾತುಗಳಿಗಿಂತ ಸ್ವಂತ ಬುದ್ಧಿಯನ್ನು ಬಳಸಿ.

ಮಕರ ರಾಶಿ: ದಾಂಪತ್ಯದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ಕೆಲಸದಲ್ಲಿ ಅಡೆತಡೆಗಳು ಕಂಡುಬಂದರೆ ಸ್ವಲ್ಪ ಸಮಯ ವಿರಾಮ ತೆಗೆದುಕೊಳ್ಳುವುದು ಒಳಿತು. ಕೆಲಸಗಳನ್ನು ಮುಂದೂಡುವ ಪ್ರವೃತ್ತಿ ನಿಮ್ಮನ್ನು ಸಂಕಷ್ಟಕ್ಕೆ ದೂಡಬಹುದು. ಸಮಾಜದಲ್ಲಿ ಪ್ರತಿಷ್ಠೆ ತೋರಿಸಲು ಹೋಗಿ ಅಪಮಾನಕ್ಕೆ ಒಳಗಾಗಬೇಡಿ.

ಕುಂಭ ರಾಶಿ: ಪ್ರೇಮ ವಿಚಾರದಲ್ಲಿ ಕಹಿ ಅನುಭವವಾಗುವ ಸಾಧ್ಯತೆಯಿದೆ. ಅತಿಯಾದ ಆತ್ಮವಿಶ್ವಾಸ ಬೇಡ. ಅಪಘಾತ ಅಥವಾ ಅಹಿತಕರ ಸುದ್ದಿಗಳು ನಿಮ್ಮನ್ನು ಖಿನ್ನತೆಗೆ ದೂಡಬಹುದು. ಉದ್ಯೋಗದ ವಿಷಯದಲ್ಲಿ ಬಂಧುಗಳಿಂದ ಸಹಾಯ ದೊರೆಯಲಿದೆ.

ಮೀನ ರಾಶಿ: ಗೆಲುವಿಗಾಗಿ ಕಠಿಣ ಪರಿಶ್ರಮ ಅನಿವಾರ್ಯ. ನಿಮ್ಮ ಮಾತುಗಳು ಇಂದು ನಿಮ್ಮ ಭವಿಷ್ಯವನ್ನು ನಿರ್ಧರಿಸಲಿವೆ. ವಾಹನ ಸೌಕರ್ಯ ಲಭಿಸಲಿದೆ. ರಕ್ಷಣಾ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ಒತ್ತಡ ಹೆಚ್ಚಿರಲಿದೆ. ಆರ್ಥಿಕ ಉಳಿತಾಯಕ್ಕಾಗಿ ನೀವು ಮಾಡುವ ಯೋಜನೆಗಳು ಯಶಸ್ವಿಯಾಗಲಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 13T102354.587

ಖಾಸಗಿ ಬಸ್ ಪ್ರಯಾಣಿಕರ ಸುರಕ್ಷತೆಗೆ ಹೊಸ ರೂಲ್ಸ್: ಸಾರಿಗೆ ಇಲಾಖೆಯಿಂದ 11 ಕಟ್ಟುನಿಟ್ಟಿನ ನಿಯಮ ಜಾರಿ

by ಯಶಸ್ವಿನಿ ಎಂ
February 13, 2026 - 10:26 am
0

Untitled design 2026 02 13T092239.922

ಮಾಂಸ ವ್ಯಾಪಾರಿಗಳಿಗೆ ಬಿಗ್ ಶಾಕ್! ಮಹಾಶಿವರಾತ್ರಿ ಹಿನ್ನೆಲೆ ಭಾನುವಾರ ಮಾಂಸ ಮಾರಾಟ ನಿಷೇಧ

by ಯಶಸ್ವಿನಿ ಎಂ
February 13, 2026 - 9:24 am
0

Untitled design 2026 02 13T090256.662

ಕುಣಿಗಲ್‌ಗೆ ಶಿಫ್ಟ್ ಆಗಲಿದೆ ಬೆಂಗಳೂರು ರೇಸ್ ಕೋರ್ಸ್: ಸಚಿವ ಸಂಪುಟದ ಮಹತ್ವದ ನಿರ್ಧಾರ

by ಯಶಸ್ವಿನಿ ಎಂ
February 13, 2026 - 9:03 am
0

Untitled design 2026 02 13T083510.810

ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವೆ

by ಯಶಸ್ವಿನಿ ಎಂ
February 13, 2026 - 8:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T065908.009
    ಸಂಖ್ಯಾಶಾಸ್ತ್ರ ಭವಿಷ್ಯ: ನಿಮ್ಮ ಜನ್ಮಸಂಖ್ಯೆ ಆಧಾರಿತ ಇಂದಿನ ಫಲ ಹೇಗಿದೆ ಗೊತ್ತಾ..!
    February 13, 2026 | 0
  • BeFunky collage 2026 02 12T173103.503
    ಮಹಾಶಿವರಾತ್ರಿ ದಿನ ಈ ಕೆಲಸಗಳನ್ನು ಮಾಡಿದ್ರೆ ಶಿವನ ಅಪಾರ ಕೃಪೆ ಸಿಗುತ್ತೆ
    February 12, 2026 | 0
  • Untitled design 2025 12 04T071408.916
    ಸಂಖ್ಯಾಶಾಸ್ತ್ರ ದಿನಭವಿಷ್ಯ: ಈ ಜನ್ಮಸಂಖ್ಯೆಯವರು ಹೂಡಿಕೆ, ಉದ್ಯೋಗ, ವ್ಯವಹಾರದಲ್ಲಿ ಜಾಗ್ರತೆ ವಹಿಸಿ
    February 12, 2026 | 0
  • Untitled design 2025 12 04T070243.618
    ಇಂದಿನ ರಾಶಿ ಭವಿಷ್ಯ: ಯಾರಿಗೆ ಶುಭ? ಯಾರಿಗೆ ಅಶುಭ? ಪೂರ್ಣ ಮಾಹಿತಿ ಇಲ್ಲಿದೆ
    February 12, 2026 | 0
  • Untitled design 2026 02 11T221106.585
    ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version