• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜ್ಯೋತಿಷಿಯ ಮಾತು ಕೇಳಿ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಂದ ಮಗಳು

admin by admin
February 13, 2026 - 10:41 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0

ತುಮಕೂರು: ಮಗಳು ಅಂದರೆ ತಂದೆ-ತಾಯಿಗೆ ಆಸರೆಯಾಗಬೇಕಿದ್ದವಳು, ಆದರೆ ಇಲ್ಲಿ ಮಗಳೇ ಹೆತ್ತ ತಾಯಿಯನ್ನ ಕೊಲೆ ಮಾಡಿದ್ದಾಳೆ. ಜ್ಯೋತಿಷಿಯೊಬ್ಬರು ಹೇಳಿದ ಮೂಢನಂಬಿಕೆಯ ಮಾತುಗಳಿಗೆ ಮರುಳಾದ ಮಗಳೊಬ್ಬಳು, ತನ್ನ ತಾಯಿಯನ್ನೇ ಹಂತಕಿ ಎಂದು ಭಾವಿಸಿ ಆಕೆಯನ್ನು ಹತ್ಯೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ತುಮಕೂರು ನಗರದ ಬಂಡೇಪಾಳ್ಯದ ಶ್ರೀನಗರ ನಿವಾಸಿ ಪುಷ್ಪಲತಾ ಅವರು ಸ್ವಂತ ಮನೆಯಲ್ಲಿ ಮಗಳು ಸುಚಿತ್ರಾ ಹಾಗೂ ಅಳಿಯ ಸುರೇಶ್ ಜೊತೆ ವಾಸವಿದ್ದರು. ಮಗಳು ಸುಚಿತ್ರಾ ತನ್ನ ತಂದೆ ಬಾಬು ನಾಯಕ್ ಅವರನ್ನು ಅತಿಯಾಗಿ ಹಚ್ಚಿಕೊಂಡಿದ್ದರು. ಒಂದು ವರ್ಷದ ಹಿಂದೆ ಬಾಬು ನಾಯಕ್ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದರು. ತಂದೆಯ ಸಾವಿನಿಂದ ಕಂಗಾಲಾಗಿದ್ದ ಸುಚಿತ್ರಾ, ತಂದೆಯ ಅಗಲಿಕೆಗೆ ಕಾರಣ ತಿಳಿಯಲು ಜ್ಯೋತಿಷಿಯೊಬ್ಬರ ಬಳಿ ಹೋಗಿದ್ದರು.

RelatedPosts

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ADVERTISEMENT
ADVERTISEMENT
ಕೊಲೆಗೆ ಪ್ರಚೋದನೆ ನೀಡಿದ ಜ್ಯೋತಿಷ್ಯದ ಮಾತು

ಸುಚಿತ್ರಾ ಭೇಟಿ ಮಾಡಿದ್ದ ಜ್ಯೋತಿಷಿ, ನಿನ್ನ ತಂದೆಯ ಸಾವಿಗೆ ನಿನ್ನ ತಾಯಿಯೇ ಕಾರಣ. ಆಕೆ ಮಾಟಮಂತ್ರ ಮಾಡಿಸಿದ್ದರಿಂದಲೇ ನಿನ್ನ ತಂದೆ ಸತ್ತಿದ್ದಾರೆ. ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ನಿನಗೂ ಆಕೆಯಿಂದ ಜೀವಕ್ಕೆ ಅಪಾಯವಿದೆ ಎಂದು ನಂಬಿಸಿದ್ದರು. ಈ ಮಾತು ಸುಚಿತ್ರಾಳನ್ನ ಬಹಳ ಕಾಡಿತ್ತು.

ಕೊಲೆ ನಡೆದಿದ್ದು ಹೇಗೆ ?

ಫೆಬ್ರವರಿ 11ರ ರಾತ್ರಿ ಮಂಡಿನೋವಿನಿಂದ ಹಾಸಿಗೆ ಹಿಡಿದಿದ್ದ ತಾಯಿ ಪುಷ್ಪಲತಾ ಅವರು ಊಟ ಮುಗಿಸಿ ಮಲಗಿದ್ದರು. ಈ ವೇಳೆ ಹೊಂಚು ಹಾಕಿದ್ದ ಸುಚಿತ್ರಾ, ಮಲಗಿದ್ದ ತಾಯಿಯ ಮುಖಕ್ಕೆ ದಿಂಬಿನಿಂದ ಬಲವಾಗಿ ಒತ್ತಿ ಉಸಿರುಗಟ್ಟಿಸಿ ಸಾಯಿಸಿದ್ದಾಳೆ. ಈ ಸಂದರ್ಭದಲ್ಲಿ ನಡೆದ ಸಂಘರ್ಷದಲ್ಲಿ ಪುಷ್ಪಲತಾ ಅವರ ಮುಖದ ಮೇಲೆ ರಕ್ತದ ಗಾಯಗಳೂ ಆಗಿದ್ದವು. ಈ ಘೋರ ಕೃತ್ಯಕ್ಕೆ ಆಕೆಯ ಪತಿ ಸುರೇಶ್ ಕೂಡ ಸಾಕ್ಷಿಯಾಗಿದ್ದ ಎನ್ನಲಾಗಿದೆ.

ಕೊಲೆಯ ನಂತರ ಯಾರಿಗೂ ಅನುಮಾನ ಬರಬಾರದೆಂದು ಸುಚಿತ್ರಾ ತನ್ನ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಎಲ್ಲೆಡೆ ಸುದ್ದಿ ಹಬ್ಬಿಸಿದ್ದಾಳೆ. ಅಲ್ಲದೆ, ಅವಸರವಸರವಾಗಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದಾಳೆ. ಆದರೆ, ಸುಚಿತ್ರಾಳ ಅತಿಯಾದ ಆತುರ ಮತ್ತು ಮೃತದೇಹದ ಮೇಲಿದ್ದ ರಕ್ತದ ಕಲೆಗಳನ್ನು ಗಮನಿಸಿದ ಸ್ಥಳೀಯರು ಕೂಡಲೇ ಕ್ಯಾತಸಂದ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಪರೀಕ್ಷಿಸಿದಾಗ ಅದು ಸಹಜ ಸಾವಲ್ಲ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಕೂಡಲೇ ಸುಚಿತ್ರಾ ಮತ್ತು ಸುರೇಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಜ್ಯೋತಿಷಿಯ ಮಾತು ಕೇಳಿ ತಾಯಿಯನ್ನು ಕೊಂದ ಅಸಲಿ ಸತ್ಯ ಬಯಲಾಗಿದೆ. ಸದ್ಯ ದಂಪತಿಗಳಿಬ್ಬರನ್ನ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

Untitled design 2026 08 04T065200.015

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 4, 2026 - 6:52 am
0

Untitled design 2026 08 04T063031.337

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 6:31 am
0

Untitled design 2026 08 04T061830.004

ಇಂದಿನ ರಾಶಿಭವಿಷ್ಯ: ಯಾವ ರಾಶಿಗೆ ಶುಭ ಫಲ? ಯಾರಿಗೆ ಎಚ್ಚರಿಕೆ?

by ದಿಶಾ ಕೆ. ಎಸ್.
August 4, 2026 - 6:19 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version