• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಳೆ ಭೀತಿ: ಇಂಡಿಯಾ-ಪಾಕ್ ಟಿ20 ವಿಶ್ವಕಪ್ ಪಂದ್ಯ ರದ್ದಾಗುವ ಸಾಧ್ಯತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 11:04 pm
in Flash News, ಕ್ರೀಡೆ
0 0
0
Untitled design 2026 02 13T225811.451

ಕೊಲಂಬೊ, ಫೆ.13: ಕ್ರಿಕೆಟ್ ಪ್ರಿಯರ ಮಹಾಕುಂಭವೆಂದೇ ಖ್ಯಾತಿ ಪಡೆದಿರುವ ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ 2026 (T20 World Cup 2026) ಪಂದ್ಯವು ಫೆಬ್ರವರಿ 15 ರ ಭಾನುವಾರದಂದು ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಎರಡೂ ತಂಡಗಳಿಗೆ ಇದು ಮೂರನೇ ಪಂದ್ಯವಾಗಿದ್ದು, ಇದುವರೆಗೆ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿರುವ ಭಾರತ ಮತ್ತು ಪಾಕಿಸ್ತಾನ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಸೂಪರ್ 8 ಸುತ್ತಿಗೆ ಅಧಿಕೃತವಾಗಿ ಲಗ್ಗೆಯಿಡಲಿವೆ. 

ಆದರೆ, ಈ ಬಾರಿಯ ಭಾರತ-ಪಾಕಿಸ್ತಾನ ಪಂದ್ಯವನ್ನು ನೋಡಲು ಕಾತುರದಿಂದ ಕಾದು ಕುಳಿತಿರುವ ಅಭಿಮಾನಿಗಳ ಕನಸಿಗೆ ಶ್ರೀಲಂಕಾದ ಹವಾಮಾನ ಇಲಾಖೆ ನೀಡಿರುವ ವರದಿ ತಣ್ಣೀರೆರಚಿದೆ. ವರದಿಯ ಪ್ರಕಾರ, ಪಂದ್ಯ ನಡೆಯುವ ಫೆಬ್ರವರಿ 15 ಮತ್ತು 16 ರಂದು ಕೊಲಂಬೊ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ . ಕೆಲವು ಮುನ್ಸೂಚನೆಗಳ ಪ್ರಕಾರ, ಈ ದಿನ 24 ಗಂಟೆಗಳ ಕಾಲವೂ ಮಳೆಯಾಗಬಹುದು ಎಂದು ಅಂದಾಜಿಸಲಾಗಿದ್ದು, ಪಂದ್ಯದ ಸಮಯದಲ್ಲಿ ಸುಮಾರು 60% ರಷ್ಟು ಮಳೆಯಾಗುವ ಸಾಧ್ಯತೆಯಿದೆ..

RelatedPosts

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!

ADVERTISEMENT
ADVERTISEMENT

ಇದರಿಂದ ಪಂದ್ಯ ವಿಳಂಬವಾಗಬಹುದು ಅಥವಾ ಓವರ್‌ಗಳನ್ನು ಕಡಿತಗೊಳಿಸಿ ಆಡಬೇಕಾಗಬಹುದು. ತೀವ್ರ ಮಳೆಯಾದರೆ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಂತಹ ಪರಿಸ್ಥಿತಿಯಲ್ಲಿ ಅಂಕಗಳನ್ನು ಹಂಚಿಕೊಳ್ಳುವ ಪರಿಸ್ಥಿತಿ ಎದುರಾಗಬಹುದು.

ಕೊಲಂಬೊ ಪಿಚ್: ಸ್ಪಿನ್ ಸ್ನೇಹಿ ಪರೀಕ್ಷೆ

ಕೊಲಂಬೊ ಪಿಚ್ ಸಾಮಾನ್ಯವಾಗಿ ಸ್ಪಿನ್ನರ್‌ಗಳಿಗೆ ಅನುಕೂಲಕರವಾಗಿರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಸುಲಭವೆನಿಸಿದರೂ, ಪಂದ್ಯ ಮುಂದುವರಿದಂತೆ ಪಿಚ್ ನಿಧಾನಗೊಳ್ಳುವ ಲಕ್ಷಣಗಳಿವೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ (dew) ಪರಿಣಾಮ ಬೀರುವ ಸಾಧ್ಯತೆ ಇದ್ದರೂ, ಆರಂಭಿಕ ಹಂತದಲ್ಲಿ ಸ್ಪಿನ್ ದಾಳಿ ನಿರ್ಣಾಯಕವಾಗಬಹುದು.

ಭಾರತ ತಂಡ ಸಾಮಾನ್ಯವಾಗಿ ಬಲಿಷ್ಠ ಬ್ಯಾಟಿಂಗ್ ಮೇಲೆ ಅವಲಂಬಿತವಾಗಿದೆ. ಆದರೆ ಸ್ಪಿನ್ ಸವಾಲಿನ ನಡುವೆ ಮಧ್ಯಮ ಕ್ರಮದ ಬ್ಯಾಟ್ಸ್‌ಮನ್‌ಗಳು ಜವಾಬ್ದಾರಿಯಾಗಿ ಆಡಬೇಕಾಗುತ್ತದೆ. ಪಾಕಿಸ್ತಾನ ತಂಡ ಉತ್ತಮ ಸ್ಪಿನ್ ಬೌಲಿಂಗ್ ಆಯ್ಕೆಯನ್ನು ಹೊಂದಿರುವುದರಿಂದ ಭಾರತೀಯ ಬ್ಯಾಟ್ಸ್‌ಮನ್‌ಗಳಿಗೆ ಇದು ಕಠಿಣ ಪರೀಕ್ಷೆಯಾಗಬಹುದು.

 ಮುಖಾಮುಖಿ ದಾಖಲೆ: ಭಾರತಕ್ಕೇ ಮೇಲುಗೈ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಎಂಟು ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಏಳು ಪಂದ್ಯಗಳಲ್ಲಿ ಭಾರತ ಜಯಗಳಿಸಿದ್ದು, ಪಾಕಿಸ್ತಾನ ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಈ ಅಂಕಿಅಂಶಗಳು ಭಾರತೀಯ ತಂಡದ ಪರವಾಗಿದ್ದರೂ, ಫಾರ್ಮ್ ಮತ್ತು ಪರಿಸ್ಥಿತಿಗಳನ್ನು ನೋಡಿದರೆ ಪಾಕ್ ತಂಡವನ್ನು ಕಡಿಮೆ ಅಂದಾಜು ಮಾಡಲು ಸಾಧ್ಯವಿಲ್ಲ.

ವಿಶೇಷವಾಗಿ ಶ್ರೀಲಂಕಾ ನೆಲದಲ್ಲಿ ಭಾರತ ಹಿಂದೆಯೂ ಸವಾಲುಗಳನ್ನು ಎದುರಿಸಿದೆ. ಆದ್ದರಿಂದ ಈ ಪಂದ್ಯದಲ್ಲಿ  ಜಾಗರೂಕ ಆಟ ಪ್ರದರ್ಶಿಸಬೇಕಾಗಿದೆ. ಬ್ಯಾಟಿಂಗ್‌ನಲ್ಲಿ ಸ್ಥಿರತೆ, ಸ್ಪಿನ್ ಎದುರಿಸುವ ಸಾಮರ್ಥ್ಯ ಮತ್ತು ಫೀಲ್ಡಿಂಗ್ ಶಿಸ್ತು ನಿರ್ಣಾಯಕವಾಗಬಹುದು.

ಅಭಿಮಾನಿಗಳ ಕಾತರ

ಭಾರತ–ಪಾಕಿಸ್ತಾನ ಪಂದ್ಯ ಎಂದರೆ ಕೇವಲ ಕ್ರಿಕೆಟ್ ಅಲ್ಲ, ಅದು ಭಾವನಾತ್ಮಕ ಹಬ್ಬ. ವಿಶ್ವದಾದ್ಯಂತ ಇರುವ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಮಳೆ ಭೀತಿ ಈ ರೋಚಕ ಹೋರಾಟದ ಮೇಲೆ ನೆರಳು ಬೀರುವಂತೆ ಕಾಣುತ್ತಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 20T181442.932

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ

by ಶಾಲಿನಿ ಕೆ. ಡಿ
April 20, 2026 - 6:21 pm
0

Untitled design 2026 04 20T175952.111

ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 6:02 pm
0

Untitled design 2026 04 20T173547.148

ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ

by ಶಾಲಿನಿ ಕೆ. ಡಿ
April 20, 2026 - 5:43 pm
0

Untitled design 2026 04 20T171354.041

ಕಾಜೋಲ್‌ಗೆ ರಿಷಬ್ ಫ್ಯಾನ್..ನಾಚಿ ನೀರಾದ DDLJ ಬ್ಯೂಟಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 20T181442.932
    ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ರಿಫೈನರಿ ಘಟಕಕ್ಕೆ ಬೆಂಕಿ
    April 20, 2026 | 0
  • Untitled design 2026 04 20T175952.111
    ಪವನ್ ಕಲ್ಯಾಣ್‌ ಆರೋಗ್ಯ ಸ್ಥಿರ ಎಂದ ಚಿರು..ಟಾಲಿವುಡ್ ಕಂಗಾಲು
    April 20, 2026 | 0
  • Untitled design 2026 04 20T173547.148
    ಛತ್ತೀಸ್‌ಗಢದಲ್ಲಿ ವಿಮಾನ ಪತನ: ಪೈಲಟ್-ಕೋ ಪೈಲಟ್‌‌ ದುರ್ಮರಣ
    April 20, 2026 | 0
  • Untitled design 2026 04 20T163250.075
    ಪ್ರೀತಿ ಜಿಂಟಾ ಅಪ್ಪುಗೆ ನೀಡಿದ್ದಕ್ಕೆ ಮೈದಾನದಲ್ಲೇ ಕುಣಿದ ಅರ್ಷ್‌ದೀಪ್: ವಿಡಿಯೋ ವೈರಲ್!
    April 20, 2026 | 0
  • Untitled design 2026 04 20T161912.392
    2700Cr ಒಡೆಯ ಅಕ್ಷಯ್ ಕುಮಾರ್..‌ಮಗನ ಸಂಬಳ 4,500 ರೂ.
    April 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version