• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ: KSRTC ಬಸ್‌ಗೆ ಕಾರು ಡಿಕ್ಕಿ, ಐವರು ದುರ್ಮರಣ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 15, 2026 - 7:17 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ನೆಲಮಂಗಲ ಬಳಿ ಜಿಂದಾಲ್ ಪ್ರದೇಶದಲ್ಲಿ ರಾತ್ರಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಇಂಡಿಕಾ ಕಾರು ಡಿವೈಡರ್ ಹಾರಿ KSRTC ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಯುವಕರು ದಾರುಣವಾಗಿ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಸ್ಥಳೀಯರು ಮತ್ತು ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಅಪಘಾತದ ವಿವರಗಳ ಪ್ರಕಾರ, ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಜಂಪ್ ಮಾಡಿ ಎದುರಿನ ದಿಕ್ಕಿನಿಂದ ಬರುತ್ತಿದ್ದ KSRTC ಬಸ್‌ಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ರಭಸದ ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗಕ್ಕೂ ಜಖಂ ಉಂಟಾಗಿದೆ.

RelatedPosts

2ನೇ ಮಗುವಿನ ಗರ್ಭಿಣಿ ಫೋಟೋ ಶೂಟ್ ವೇಳೆ ಮೊದಲ ಮಗು ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಸಾ*ವು

ಮಂಡ್ಯದಲ್ಲಿ ರಾಸಾಯನಿಕ ವಿದ್ದ ಬೃಹತ್ ಟ್ಯಾಂಕ್ ಸ್ಫೋಟ

ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಸ್ ಸೋರಿಕೆಯಿಂದ ಭಯಾನಕ ಸ್ಫೋಟ

ಮಹಿಳೆ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್: ‘ಡವ್’ ಜೊತೆ ಓಡಿಹೋಗಲು ಪ್ರಿಯಾಂಕಾ ಮಾಡಿದ್ದು ಭಯಂಕರ ನಾಟಕ

ADVERTISEMENT
ADVERTISEMENT

ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ಕಾರು ಚಾಲಕನನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತನೂ ಪ್ರಾಣ ಬಿಟ್ಟಿದ್ದಾನೆ. ಮೃತರಲ್ಲಿ ಗುರುತಿಸಲಾದವರಲ್ಲಿ ಒಬ್ಬ ಯುವಕ ಹರ್ಷಿತ್ ರಾಜನಕುಂಟೆಯ ಸಾಯಿ ವಿದ್ಯಾ ಕಾಲೇಜಿನ ದ್ವಿತೀಯ ವರ್ಷ ಡಿಗ್ರಿ ವಿದ್ಯಾರ್ಥಿಯಾಗಿದ್ದಾನೆ. ಇನ್ನುಳಿದ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಹರ್ಷಿತ್ ರಾತ್ರಿ 8.30ರವರೆಗೆ ಮನೆಯಲ್ಲಿದ್ದು, ಸ್ನೇಹಿತನ ಭೇಟಿಗೆ ಹೋಗುತ್ತೇನೆ ಎಂದು ಹೊರಟಿದ್ದ. ಕುಟುಂಬಸ್ಥರು ಮತ್ತು ಸ್ನೇಹಿತರು ಆಸ್ಪತ್ರೆಯಲ್ಲಿ ಗೋಳಾಡುತ್ತಿದ್ದು, ವಾತಾವರಣ ಭಾರೀ ದುಃಖಮಯವಾಗಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಅಪಘಾತದ ಕಾರಣಗಳು ವೇಗ, ನಿಯಂತ್ರಣ ಕಳೆದುಕೊಳ್ಳುವಿಕೆ ಅಥವಾ ಇತರ ಅಂಶಗಳಿರಬಹುದು ಎಂದು ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇದೇ ರೀತಿಯ ಭೀಕರ ಅಪಘಾತಗಳು ಇತ್ತೀಚಿಗೆ ಹೆಚ್ಚಾಗುತ್ತಿರುವುದು ಗಮನಾರ್ಹ. ಕೆಲವು ದಿನಗಳ ಹಿಂದೆಯೇ ಹೊಸಕೋಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತದಲ್ಲಿ ಏಳು ಜನ ಮೃತಪಟ್ಟಿದ್ದರು. ರಸ್ತೆ ಸುರಕ್ಷತೆ, ವೇಗ ನಿಯಂತ್ರಣ ಮತ್ತು ಚಾಲಕರ ಜಾಗೃತೆಯ ಬಗ್ಗೆ ಇದೀಗ ಚರ್ಚೆಗಳು ಆರಂಭವಾಗಿವೆ.

ಪ್ರಯಾಣಿಕರು ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೊಲೀಸ್ ಮತ್ತು ಸಾರಿಗೆ ಇಲಾಖೆ ಮನವಿ ಮಾಡಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 15T130333.879

2ನೇ ಮಗುವಿನ ಗರ್ಭಿಣಿ ಫೋಟೋ ಶೂಟ್ ವೇಳೆ ಮೊದಲ ಮಗು ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಸಾ*ವು

by ಶ್ರೀದೇವಿ ಬಿ. ವೈ
February 15, 2026 - 1:04 pm
0

BeFunky collage 2026 02 15T122502.078

ಮಂಡ್ಯದಲ್ಲಿ ರಾಸಾಯನಿಕ ವಿದ್ದ ಬೃಹತ್ ಟ್ಯಾಂಕ್ ಸ್ಫೋಟ

by ಶ್ರೀದೇವಿ ಬಿ. ವೈ
February 15, 2026 - 12:25 pm
0

BeFunky collage 2026 02 15T121546.768

ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಸ್ ಸೋರಿಕೆಯಿಂದ ಭಯಾನಕ ಸ್ಫೋಟ

by ಶ್ರೀದೇವಿ ಬಿ. ವೈ
February 15, 2026 - 12:18 pm
0

BeFunky collage 2026 02 15T115155.365

ಭೋಪಾಲ್‌ನಲ್ಲಿ ಹತ್ಯೆ ಪ್ರಕರಣ ಇತ್ಯರ್ಥ: ಸೆಪ್ಟಿಕ್ ಟ್ಯಾಂಕ್‌ನಲ್ಲಿ ಸಿಯಾ ಶವ ಪತ್ತೆ, ಕೊಲೆ ಮಾಡಿದ್ದು ಆಕೆಯ ಪ್ರೇಮಿ

by ಶ್ರೀದೇವಿ ಬಿ. ವೈ
February 15, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 15T130333.879
    2ನೇ ಮಗುವಿನ ಗರ್ಭಿಣಿ ಫೋಟೋ ಶೂಟ್ ವೇಳೆ ಮೊದಲ ಮಗು ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಸಾ*ವು
    February 15, 2026 | 0
  • BeFunky collage 2026 02 15T122502.078
    ಮಂಡ್ಯದಲ್ಲಿ ರಾಸಾಯನಿಕ ವಿದ್ದ ಬೃಹತ್ ಟ್ಯಾಂಕ್ ಸ್ಫೋಟ
    February 15, 2026 | 0
  • BeFunky collage 2026 02 15T121546.768
    ಬೆಂಗಳೂರಿನಲ್ಲಿ ಮತ್ತೊಂದು ಗ್ಯಾಸ್ ಸೋರಿಕೆಯಿಂದ ಭಯಾನಕ ಸ್ಫೋಟ
    February 15, 2026 | 0
  • BeFunky collage 2026 02 15T104018.541
    ಮಹಿಳೆ ನಾಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್: ‘ಡವ್’ ಜೊತೆ ಓಡಿಹೋಗಲು ಪ್ರಿಯಾಂಕಾ ಮಾಡಿದ್ದು ಭಯಂಕರ ನಾಟಕ
    February 15, 2026 | 0
  • BeFunky collage 2026 02 14T233429.367
    ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕುಣಿಗಲ್‌ನಲ್ಲಿ ಸುರಕ್ಷಿತವಾಗಿ ಪತ್ತೆ!
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version