• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟ್‌ಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದ ದೂರ ಉಳಿದ ವೈಭವ್ ಸೂರ್ಯವಂಶಿ..!

admin by admin
February 15, 2026 - 3:52 pm
in Flash News, ಕ್ರೀಡೆ
0 0
0
Untitled design 2026 02 15T155207.549

ಭಾರತೀಯ ಕ್ರಿಕೆಟ್ ಲೋಕದಲ್ಲಿ ಭರವಸೆಯ ಆಟಗಾರನಾಗಿ ಹೊರಹೊಮ್ಮುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ ಸದ್ಯ  ಭಾರಿ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಅವರು ಸುದ್ದಿಯಾಗುತ್ತಿರುವುದು ತಮ್ಮ ಬ್ಯಾಟಿಂಗ್‌ನಿಂದಲ್ಲ ಬದಲಾಗಿ 10ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ಕೈಬಿಟ್ಟಿರುವುದರಿಂದ.

ಕ್ರಿಕೆಟ್ ಬದ್ಧತೆ ಮತ್ತು ಪರೀಕ್ಷೆಯ ನಡುವೆ ಆಯ್ಕೆ

ಬಿಹಾರದ ತಾಜ್‌ಪುರದ ನಿವಾಸಿಯಾಗಿರುವ ವೈಭವ್, ಮಾಡೆಸ್ಟ್ರಿ ಸ್ಕೂಲ್‌ನ ವಿದ್ಯಾರ್ಥಿ. ಈ ವರ್ಷ ಅವರು ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಫೆಬ್ರವರಿ 17ರಿಂದ ಮಾರ್ಚ್ 11ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಅವರಿಗೆ ಪ್ರವೇಶ ಪತ್ರ (Admit Card) ಕೂಡ ವಿತರಿಸಲಾಗಿತ್ತು. ಸಮೀಪದ ಪೊದ್ದಾರ್ ಇಂಟರ್‌ನ್ಯಾಷನಲ್ ಶಾಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ನಿಗದಿಪಡಿಸಲಾಗಿತ್ತು. ಆದರೂ, ಅಂತಿಮ ಕ್ಷಣದಲ್ಲಿ ವೈಭವ್ ಪರೀಕ್ಷೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

RelatedPosts

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ADVERTISEMENT
ADVERTISEMENT
ಕಾರಣವೇನು ?

ಅಂಡರ್-19 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ನಂತರ ವೈಭವ್ ಅವರ ಬದುಕು ಹೊಸ ವೇಗ ಪಡೆದುಕೊಂಡಿದೆ. ಪ್ರಸ್ತುತ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA) ಶಿಬಿರಗಳು, ವಿವಿಧ ಸರಣಿಗಳು ಮತ್ತು ತರಬೇತಿ ಶಿಬಿರಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮನೆ ಮತ್ತು ಶಾಲೆಯಿಂದ ದೂರವಿದ್ದು ನಿರಂತರವಾಗಿ ಕ್ರಿಕೆಟ್‌ನಲ್ಲಿ ತೊಡಗಿಕೊಂಡಿದ್ದಾರೆ. ಹೀಗಾಗಿ ಪರೀಕ್ಷೆಗೆ ಬೇಕಾದ ಕನಿಷ್ಠ ಸಿದ್ಧತೆ ಮಾಡಿಕೊಳ್ಳಲು ಸಮಯ ಸಿಕ್ಕಿಲ್ಲ. ಅರೆಬರೆ ಸಿದ್ಧತೆಯೊಂದಿಗೆ ಪರೀಕ್ಷೆ ಬರೆಯುವ ಬದಲು, ಕ್ರಿಕೆಟ್ ಕಡೆಗೆ ಗಮನ ಹರಿಸುವುದು ಸೂಕ್ತ ಎಂದು ಪರೀಕೆಯಿಂದ ದೂರ ಉಳಿದಿದ್ದಾರೆ.

ವೈಭವ್ ತಂದೆ ಸಂಜೀವ್ ಸೂರ್ಯವಂಶಿ ಅವರು ಶಾಲಾ ಆಡಳಿತ ಮಂಡಳಿಯೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಈ ಕಠಿಣ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಮುಂದಿನ ವರ್ಷಗಳಲ್ಲಿ ಅಥವಾ ಸೂಕ್ತ ಸಮಯದಲ್ಲಿ ಪರೀಕ್ಷೆಯನ್ನು ಬರೆಯುವ ಯೋಜನೆಯನ್ನು ಅವರು ಹೊಂದಿದ್ದಾರೆ.

ಕ್ರೀಡೆ ಮತ್ತು ಶಿಕ್ಷಣ

ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವಾಗ ಶಿಕ್ಷಣವನ್ನು ಸರಿದೂಗಿಸುವುದು ಸುಲಭದ ಮಾತಲ್ಲ. ಸಚಿನ್ ತೆಂಡೂಲ್ಕರ್ ಅವರಿಂದ ಹಿಡಿದು ಇಂದಿನ ಯುವ ಆಟಗಾರರವರೆಗೆ ಹಲವರು ಇಂತಹ ಸಂದಿಗ್ಧತೆಯನ್ನು ಎದುರಿಸಿದ್ದಾರೆ. 14ನೇ ವಯಸ್ಸಿನಲ್ಲಿ ಐಪಿಎಲ್ ಹರಾಜಿನಲ್ಲೂ ಸದ್ದು ಮಾಡಿದ್ದ ಈ ಯುವ ಬ್ಯಾಟರ್, ಸದ್ಯಕ್ಕೆ ತನ್ನ ಸಂಪೂರ್ಣ ಗಮನವನ್ನು ಕ್ರೀಡೆಯಲ್ಲೇ ತೊಡಗಿಸಿಕೊಂಡಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (19)

ಕೃಷ್ಣಾ ನದಿ ಅಬ್ಬರ: ಕುಡಚಿ ಸೇತುವೆ ಮುಳುಗಡೆ

by ಕವಿತಾ
August 3, 2026 - 10:23 am
0

Untitled design (18)

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

by ಕವಿತಾ
August 3, 2026 - 10:06 am
0

Untitled design (17)

ತುಂಗಾಭದ್ರ ನದಿ ಆರ್ಭಟ: ಉಕ್ಕಡಗಾತ್ರಿ ದೇವಸ್ಥಾನದವರೆಗೆ ತಲುಪಿದ ನದಿ ನೀರು

by ಕವಿತಾ
August 3, 2026 - 9:35 am
0

Untitled design (16)

ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!

by ಕವಿತಾ
August 3, 2026 - 8:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T122823.262
    ಕಾವೇರಿ ವಿವಾದ: ಸಿಎಂ ನಿವಾಸದಲ್ಲಿ ಸರ್ವಪಕ್ಷ ಸಭೆ ಆರಂಭ..ಮಾಜಿ ಮುಖ್ಯಮಂತ್ರಿಗಳು ಭಾಗಿ
    August 2, 2026 | 0
  • Untitled design 2026 08 02T121039.247
    ಕೆಆರ್​ಎಸ್​ ಜಲಾಶಯದ ನೀರಿನ ಮಟ್ಟ 2 ದಿನದಲ್ಲಿ 5 ಅಡಿ ಏರಿಕೆ.!
    August 2, 2026 | 0
  • Untitled design 2026 08 02T114615.225
    ಜನಸಾಮಾನ್ಯರಿಗೆ ಮತ್ತೊಂದು ಶಾಕ್‌: ಅಕ್ಕಿ ಬೆಲೆಯಲ್ಲಿ ಭಾರೀ ಏರಿಕೆ
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version