• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೈಂಗಿಕ ದೌರ್ಜನ್ಯ ಸಂತ್ರಸ್ತರ ಗುರುತು ಬಹಿರಂಗಪಡಿಸಿದರೆ ಶಿಸ್ತು ಕ್ರಮ: ಡಿಜಿಪಿ ಎಂ.ಎ ಸಲೀಂ ಆದೇಶ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 18, 2026 - 8:19 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 18T080945.199

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಮತ್ತು ಅಪ್ರಾಪ್ತ ಮಕ್ಕಳ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸಂತ್ರಸ್ತರ ಹೆಸರು, ವಿಳಾಸ ಅಥವಾ ಅವರ ಗುರುತನ್ನು ಯಾವುದೇ ಹಂತದಲ್ಲಿ ಬಹಿರಂಗಪಡಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರೀಕ್ಷಕ (DGP & IGP) ಎಂ.ಎ. ಸಲೀಂ ಅವರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

RelatedPosts

10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಟ್ರಿಪ್‌ಗೆ ಕಾರ್ ಬುಕ್ ಮಾಡೋ ಮುನ್ನ ಎಚ್ಚರ: ಫೇಕ್ ವೆಬ್‌ಸೈಟ್‌‌ನಲ್ಲಿ ಸ್ಕ್ರೀನ್ ಶೇರ್ ಮಾಡಿ OTP ಕೊಟ್ಟ್ರೆ 1.03 ಲಕ್ಷ ಹಣ ವಂಚನೆ

ಚಿಕನ್ ತಿನ್ನೋರೇ ಈ ಸುದ್ದಿ ನೋಡಿ: ಸ್ಟಾರ್ ಅಂಬೂರ್ ಹೋಟೆಲ್‌ನಲ್ಲಿ ಕೊಳೆತ ಮಾಂಸದಿಂದ ಬಿರಿಯಾನಿ ತಯಾರಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

ADVERTISEMENT
ADVERTISEMENT
ಆದೇಶದ ಹಿನ್ನೆಲೆ

ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಇಲಾಖೆಯ ಸ್ಥಾಯಿ ಆದೇಶ ಸಂಖ್ಯೆ 1024ರ ಅಡಿಯಲ್ಲಿ ಸಂತ್ರಸ್ತರ ಗೌಪ್ಯತೆ ಕಾಪಾಡುವುದು ಕಡ್ಡಾಯವಾಗಿದೆ. ಆದರೂ, ಕೆಲವು ಠಾಣೆಗಳಲ್ಲಿ ಎಫ್‌ಐಆರ್ (FIR) ಮತ್ತು ತನಿಖಾ ವರದಿಗಳಲ್ಲಿ ಸಂತ್ರಸ್ತರ ನೈಜ ಹೆಸರುಗಳನ್ನು ನಮೂದಿಸುತ್ತಿರುವುದು ಕಂಡುಬಂದಿದೆ. ಇದು ನ್ಯಾಯಾಲಯದ ವಿಚಾರಣೆ ವೇಳೆ ಆಕ್ಷೇಪಣೆಗೆ ಕಾರಣವಾಗುವುದಲ್ಲದೆ, ಸಂತ್ರಸ್ತರ ಘನತೆಗೂ ಧಕ್ಕೆ ತರುತ್ತದೆ. ಈ ಹಿನ್ನೆಲೆಯಲ್ಲಿ ಈ ಹೊಸ ಸುತ್ತೋಲೆ ಹೊರಡಿಸಲಾಗಿದೆ.

ಕಡ್ಡಾಯವಾಗಿ ಪಾಲಿಸಬೇಕಾದ 8 ಪ್ರಮುಖ ನಿಯಮಗಳು:
  1. ಮೂಲ ದೂರಿನ ಗೌಪ್ಯತೆ: ದೂರು ಅರ್ಜಿಯಲ್ಲಿ ಸಂತ್ರಸ್ತರ ನೈಜ ವಿವರಗಳಿರಬೇಕು. ಆದರೆ, ತನಿಖಾಧಿಕಾರಿಯು ಆ ವಿವರಗಳನ್ನು ರಹಸ್ಯವಾಗಿಡಲು ಸಂತ್ರಸ್ತರಿಗೆ ಒಂದು ‘ಬದಲಿ ಹೆಸರು’ ಅಥವಾ ‘ಅಕ್ಷರ’ವನ್ನು (ಉದಾಹರಣೆಗೆ: ‘X’ ಅಥವಾ ‘ABC’) ನೀಡಬೇಕು.

  2. ಸೀಲ್ಡ್ ಲಕೋಟೆ: ಸಂತ್ರಸ್ತರ ನೈಜ ಹೆಸರು ಮತ್ತು ನೀಡಲಾದ ಬದಲಿ ಹೆಸರಿನ ವಿವರಗಳನ್ನು ಒಳಗೊಂಡ ದಾಖಲೆಯನ್ನು ಸೀಲ್ ಮಾಡಿದ ಲಕೋಟೆಯಲ್ಲಿ ಮಾತ್ರ ನ್ಯಾಯಾಲಯಕ್ಕೆ ಸಲ್ಲಿಸಬೇಕು.

  3. ಎಫ್‌ಐಆರ್ ದಾಖಲಾತಿ:ಎಫ್‌ಐಆರ್‌ನಲ್ಲಿ (FIR) ನೈಜ ಹೆಸರಿನ ಬದಲು ಬದಲಾಯಿಸಿದ ಹೆಸರನ್ನೇ ಬಳಸಬೇಕು ಮತ್ತು ಟಿಪ್ಪಣಿಯಲ್ಲಿ ʼಹೆಸರು ಬದಲಾಯಿಸಲಾಗಿದೆʼ ಎಂದು ಸ್ಪಷ್ಟವಾಗಿ ನಮೂದಿಸಬೇಕು.

  4. ಸಾಕ್ಷಿಗಳ ಹೇಳಿಕೆ: ತನಿಖೆಯ ವೇಳೆ ದಾಖಲಿಸುವ ಸಾಕ್ಷಿಗಳ ಹೇಳಿಕೆಯಲ್ಲೂ ಸಂತ್ರಸ್ತರ ನೈಜ ಹೆಸರು ಇರಬಾರದು. ಬದಲಾಯಿಸಿದ ಹೆಸರಿನ ಪ್ರತಿಗಳನ್ನೇ ನಿತ್ಯದ ತನಿಖೆಗಳಲ್ಲಿ ಬಳಸಬೇಕು.

  5. ದೋಷಾರೋಪಣಾ ಪಟ್ಟಿ (Charge Sheet): ನ್ಯಾಯಾಲಯಕ್ಕೆ ಸಲ್ಲಿಸುವ ಚಾರ್ಜ್‌ಶೀಟ್‌ನಲ್ಲಿ ಎರಡು ಪ್ರತಿಗಳಿರಬೇಕು. ಒಂದು ಸಂತ್ರಸ್ತೆಯ ನೈಜ ವಿವರವಿರುವ ಸೀಲ್ಡ್ ಕವರ್ ಪ್ರತಿ, ಮತ್ತೊಂದು ಆರೋಪಿ ಮತ್ತು ಅಭಿಯೋಜಕರಿಗೆ ನೀಡಲು ಬಳಸುವ ‘ಹೆಸರು ಬದಲಾಯಿಸಿದ’ ಪ್ರತಿ.

  6. ಡಿಜಿಟಲ್ ಪೋರ್ಟಲ್ ಎಚ್ಚರಿಕೆ: ಪೊಲೀಸ್ ಇಲಾಖೆಯ ಡಿಜಿಟಲ್ ಪೋರ್ಟಲ್‌ಗಳಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವ ಎಫ್‌ಐಆರ್‌ಗಳ ಪಟ್ಟಿಯಲ್ಲಿ ಪೋಕ್ಸೋ (POCSO) ಮತ್ತು ಅತ್ಯಾಚಾರ ಪ್ರಕರಣಗಳ ವಿವರಗಳು ಕಾಣದಂತೆ ತಾಂತ್ರಿಕ ಸುರಕ್ಷತಾ ಕ್ರಮ ಕೈಗೊಳ್ಳಬೇಕು.

  7. ಶಿಸ್ತು ಕ್ರಮದ ಎಚ್ಚರಿಕೆ: ಈ ನಿಯಮಗಳನ್ನು ಉಲ್ಲಂಘಿಸುವ ಠಾಣಾಧಿಕಾರಿಗಳು ಅಥವಾ ತನಿಖಾಧಿಕಾರಿಗಳ ವಿರುದ್ಧ ‘ಗಂಭೀರ ಕರ್ತವ್ಯಲೋಪ’ ಎಂದು ಪರಿಗಣಿಸಿ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗುವುದು.

  8. ಮೇಲ್ವಿಚಾರಣೆ: ಘಟಕದ ಮುಖ್ಯಸ್ಥರು (SP/CP) ತಮ್ಮ ಅಧೀನದ ಅಧಿಕಾರಿಗಳು ಈ ನಿಯಮಗಳನ್ನು ಪಾಲಿಸುತ್ತಿದ್ದಾರೆಯೇ ಎಂದು ನಿರಂತರವಾಗಿ ಮೇಲ್ವಿಚಾರಣೆ ನಡೆಸಬೇಕು.

ಈ ಆದೇಶವು ಸಂತ್ರಸ್ತರಿಗೆ ಸಾಮಾಜಿಕ ಭದ್ರತೆ ನೀಡುವ ಜೊತೆಗೆ, ಕಾನೂನು ಹೋರಾಟದಲ್ಲಿ ಅವರಿಗೆ ಯಾವುದೇ ಮುಜುಗರವಾಗದಂತೆ ನೋಡಿಕೊಳ್ಳುವ ಗುರಿಯನ್ನು ಹೊಂದಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 18T124045.477

10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

by ಯಶಸ್ವಿನಿ ಎಂ
February 18, 2026 - 12:43 pm
0

BeFunky collage 2026 02 18T123759.141

ಟ್ರಿಪ್‌ಗೆ ಕಾರ್ ಬುಕ್ ಮಾಡೋ ಮುನ್ನ ಎಚ್ಚರ: ಫೇಕ್ ವೆಬ್‌ಸೈಟ್‌‌ನಲ್ಲಿ ಸ್ಕ್ರೀನ್ ಶೇರ್ ಮಾಡಿ OTP ಕೊಟ್ಟ್ರೆ 1.03 ಲಕ್ಷ ಹಣ ವಂಚನೆ

by ಶ್ರೀದೇವಿ ಬಿ. ವೈ
February 18, 2026 - 12:38 pm
0

Untitled design 2026 02 18T122925.121

ಬೆಳ್ಳಿ ದರದಲ್ಲಿ ಭಾರಿ ಬದಲಾವಣೆ: ಇಂದಿನ ಚಿನ್ನ & ಬೆಳ್ಳಿ ಬೆಲೆಯ ಸಂಪೂರ್ಣ ಮಾಹಿತಿ

by ಯಶಸ್ವಿನಿ ಎಂ
February 18, 2026 - 12:31 pm
0

BeFunky collage 2026 02 18T121536.682

ಚಿಕನ್ ತಿನ್ನೋರೇ ಈ ಸುದ್ದಿ ನೋಡಿ: ಸ್ಟಾರ್ ಅಂಬೂರ್ ಹೋಟೆಲ್‌ನಲ್ಲಿ ಕೊಳೆತ ಮಾಂಸದಿಂದ ಬಿರಿಯಾನಿ ತಯಾರಿ

by ಶ್ರೀದೇವಿ ಬಿ. ವೈ
February 18, 2026 - 12:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T124045.477
    10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ
    February 18, 2026 | 0
  • Untitled design 2026 02 18T120948.813
    ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್
    February 18, 2026 | 0
  • Untitled design 2026 02 18T115538.680
    7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ನೀರಿನ ಡ್ರಮ್‌ನಲ್ಲಿ ಹಾಕಿ ಕೊಂದ ಕಾಮುಕ
    February 18, 2026 | 0
  • Untitled design 2026 02 18T111201.339
    ಆಸ್ಪತ್ರೆಯಲ್ಲಿ ವೈದ್ಯರ ಯಡವಟ್ಟು..! ಹಲ್ಲಿನ ಚಿಕಿತ್ಸೆಗೆ ಹೋದ ಮಹಿಳೆ ಕೋಮಾಗೆ ಶಿಫ್ಟ್‌
    February 18, 2026 | 0
  • Untitled design 2026 02 18T103943.041
    ಬೆಂಗಳೂರು ಚಲೋಗೆ ಬ್ರೇಕ್: ಕೆಲಸಕ್ಕೆ ಗೈರಾದರೆ ಸಂಬಳ ಕಟ್‌-ಎಂಡಿ ಅಕ್ರಂ ಪಾಷಾ ಎಚ್ಚರಿಕೆ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version