• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 18, 2026 - 12:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 18T120948.813

RelatedPosts

2 ತಿಂಗಳಲ್ಲಿ ಆಚೆ ಬರ್ತಾರೆ ದರ್ಶನ್.. ಇದು ಕ್ರೇಜಿ ಭವಿಷ್ಯ..!

ಚಿಕ್ಕಮಗಳೂರಿನಲ್ಲಿ ಭಾರಿ ಗೋಲ್ಡ್ ಲೋನ್ ವಂಚನೆ: ಅಸಲಿ ಚಿನ್ನ ಮಾರಿ ನಕಲಿ ಇಟ್ಟ ಬ್ಯಾಂಕ್ ಸಿಬ್ಬಂದಿ!

ಬೆಂಗಳೂರಿನಲ್ಲಿ ‘ಕಡಲ್ ಥೆರಪಿ’ ಕ್ರೇಜ್: ಒಂದು ಗಂಟೆ ಟಚ್ಚಿಂಗ್ ಮತ್ತು ಹಗ್ಗಿಂಗ್‌ಗೆ 5,000 ರೂ!

ಬಾಡಿಗೆ ಮನೆ ಹುಡುಕುವವರಿಗೆ ಎಚ್ಚರ! ಐಷಾರಾಮಿ ಫ್ಲಾಟ್ ಆಸೆ ತೋರಿಸಿ ಹಣ ಪೀಕ್ತಾರೆ ಸೈಬರ್‌ ಖದೀಮರು

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ನಡೆದಿದೆ. ನಗರದ ಚಂದ್ರಾ ಲೇಔಟ್ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಹಠಾತ್ತಾಗಿ ಬೆಂಕಿಗೆ ಆಹುತಿಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆಯ ವಿವರ:

ಇಂದು (ಫೆ.18, 2026) ಬುಧವಾರ ಬೆಳಿಗ್ಗೆ ಸುಮಾರು 10:30ರ ಸುಮಾರಿಗೆ ಚಂದ್ರಾ ಲೇಔಟ್‌ನ ಬಿಎಂಟಿಸಿ ಡಿಪೋ ಸಮೀಪ ಈ ಅವಘಡ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್ಸಿನಲ್ಲಿ ಆಕಸ್ಮಿಕವಾಗಿ ಕಿಡಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಬಸ್ ಬೆಂಕಿಗೆ ಸಿಲುಕಿದ್ದು, ಕೆಲವೇ ಕ್ಷಣಗಳಲ್ಲಿ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಕೂದಲೆಳೆ ಅಂತರದಲ್ಲಿ ತಪ್ಪಿದ ಅನಾಹುತ:

ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಬಸ್ಸಿನ ಒಳಗೆ ಚಾಲಕನಾಗಲಿ ಅಥವಾ ಪ್ರಯಾಣಿಕರಾಗಲಿ ಇರಲಿಲ್ಲ. ಒಂದು ವೇಳೆ ಬಸ್ ಸಂಚಾರದಲ್ಲಿದ್ದಾಗ ಅಥವಾ ಪ್ರಯಾಣಿಕರು ಒಳಗೆ ಇದ್ದಾಗ ಈ ಘಟನೆ ನಡೆದಿದ್ದರೆ ಭಾರಿ ಪ್ರಮಾಣದ ಸಾವು-ನೋವು ಸಂಭವಿಸುವ ಸಾಧ್ಯತೆಯಿತ್ತು.

ಸ್ಥಳೀಯರು ನೀಡಿದ ಮಾಹಿತಿಯ ಮೇರೆಗೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಸತತ ಪ್ರಯತ್ನದ ನಂತರ ಬೆಂಕಿಯನ್ನು ಆರಿಸಲು ಸಿಬ್ಬಂದಿ ಯಶಸ್ವಿಯಾದರು. ಬೆಂಕಿಯ ತೀವ್ರತೆಗೆ ಬಸ್ಸಿನ ಗಾಜುಗಳು ಸಿಡಿದು ಚೆಲ್ಲಾಪಿಲ್ಲಿಯದೆ.

ಶಾರ್ಟ್ ಸರ್ಕ್ಯೂಟ್ ಶಂಕೆ:

ಘಟನಾ ಸ್ಥಳಕ್ಕೆ ಚಂದ್ರಾ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ಸಿನ ಬ್ಯಾಟರಿ ಅಥವಾ ಎಲೆಕ್ಟ್ರಿಕಲ್ ವೈರಿಂಗ್‌ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ (Short Circuit) ಬೆಂಕಿ ಹತ್ತಿಕೊಳ್ಳಲು ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿ ಅವಘಡಕ್ಕೆ ನಿಖರವಾದ ಕಾರಣವನ್ನು ಪತ್ತೆಹಚ್ಚಲು ತಾಂತ್ರಿಕ ತಂಡದ ನೆರವು ಪಡೆಯುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 18T144252.970

2 ತಿಂಗಳಲ್ಲಿ ಆಚೆ ಬರ್ತಾರೆ ದರ್ಶನ್.. ಇದು ಕ್ರೇಜಿ ಭವಿಷ್ಯ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 18, 2026 - 2:52 pm
0

BeFunky collage 2026 02 18T144414.869

ಚಿಕ್ಕಮಗಳೂರಿನಲ್ಲಿ ಭಾರಿ ಗೋಲ್ಡ್ ಲೋನ್ ವಂಚನೆ: ಅಸಲಿ ಚಿನ್ನ ಮಾರಿ ನಕಲಿ ಇಟ್ಟ ಬ್ಯಾಂಕ್ ಸಿಬ್ಬಂದಿ!

by ಶ್ರೀದೇವಿ ಬಿ. ವೈ
February 18, 2026 - 2:45 pm
0

Untitled design 2026 02 18T141919.992

ಫೆ. 22ಕ್ಕೆ ಜೀ ಕನ್ನಡದಲ್ಲಿ ಶಿವಣ್ಣ, ಉಪ್ಪಿ, ರಾಜ್‌ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ರಿಲೀಸ್‌

by ಯಶಸ್ವಿನಿ ಎಂ
February 18, 2026 - 2:30 pm
0

BeFunky collage 2026 02 18T140449.295

ಬೆಂಗಳೂರಿನಲ್ಲಿ ‘ಕಡಲ್ ಥೆರಪಿ’ ಕ್ರೇಜ್: ಒಂದು ಗಂಟೆ ಟಚ್ಚಿಂಗ್ ಮತ್ತು ಹಗ್ಗಿಂಗ್‌ಗೆ 5,000 ರೂ!

by ಶ್ರೀದೇವಿ ಬಿ. ವೈ
February 18, 2026 - 2:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 18T144252.970
    2 ತಿಂಗಳಲ್ಲಿ ಆಚೆ ಬರ್ತಾರೆ ದರ್ಶನ್.. ಇದು ಕ್ರೇಜಿ ಭವಿಷ್ಯ..!
    February 18, 2026 | 0
  • Untitled design 2026 02 18T134703.062
    ಬಾಡಿಗೆ ಮನೆ ಹುಡುಕುವವರಿಗೆ ಎಚ್ಚರ! ಐಷಾರಾಮಿ ಫ್ಲಾಟ್ ಆಸೆ ತೋರಿಸಿ ಹಣ ಪೀಕ್ತಾರೆ ಸೈಬರ್‌ ಖದೀಮರು
    February 18, 2026 | 0
  • Untitled design 2026 02 18T125456.065
    ಕಂಕಣ ಸೂರ್ಯಗ್ರಹಣದ ಅದ್ಭುತ: ಹಗಲಿನಲ್ಲೇ ಆವರಿಸಿದ ಕತ್ತಲ ದೃಶ್ಯ ಸೆರೆಹಿಡಿದ ಸ್ಯಾಟಲೈಟ್
    February 18, 2026 | 0
  • Untitled design 2026 02 18T124045.477
    10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ
    February 18, 2026 | 0
  • Untitled design 2026 02 18T115538.680
    7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ನೀರಿನ ಡ್ರಮ್‌ನಲ್ಲಿ ಹಾಕಿ ಕೊಂದ ಕಾಮುಕ
    February 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version