• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಮಾಯಕ ಮಹಿಳೆಯರೇ ಇವರ ಟಾರ್ಗೆಟ್: ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 18, 2026 - 3:55 pm
in Flash News, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 02 18T154331.620

ಹಾಸನ: ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಅಮಾಯಕ ಹಾಗೂ ಅಸಹಾಯಕ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಲ್ಲಿ ಅರೆಕಾಲಿಕ ಉಪನ್ಯಾಸಕಿ ನಾಗಲಕ್ಷ್ಮೀ ಮುಖ್ಯ ಆರೋಪಿ ಎಂದು ತಿಳಿದುಬಂದಿದೆ. ಆಕೆಯೇ ಈ ಸಂಪೂರ್ಣ ಜಾಲದ ಕಿಂಗ್‌ಪಿನ್ ಆಗಿದ್ದು, ಈ ಹಿಂದೆ ಸಹ ಇಂತಹ ಕೃತ್ಯಗಳಲ್ಲಿ ತೊಡಗಿದ್ದಾಳೆ ಎನ್ನುವ ಮಾಹಿತಿ ಹೊರಬಿದ್ದಿದೆ. ಆಕೆಯ ಪತಿ ಹಾಗೂ ಖಾಸಗಿ ಲ್ಯಾಬ್ ಟೆಕ್ನಿಷಿಯನ್ ಧರ್ಮರಾಜು ಅಲಿಯಾಸ್ ಫಣಿ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

RelatedPosts

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

ಅಗತ್ಯವಿದ್ದಲ್ಲಿ ಬೋರ್‌ವೆಲ್‌ ಕೊರೆಸಿ; ತಕ್ಷಣವೇ ವಿದ್ಯುತ್‌ ಸಂಪರ್ಕ ಕಲ್ಪಿಸಿ: ಡಾ.ಜಿ.ಪರಮೇಶ್ವರ ಸೂಚನೆ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಪೊಲೀಸರ ತನಿಖೆಯ ಪ್ರಕಾರ, ಈ ತಂಡ ಬಡ ಹಾಗೂ ಕುಟುಂಬ ಸಮಸ್ಯೆಗಳನ್ನು ಎದುರಿಸುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಮೊದಲು ಸ್ನೇಹ ಬೆಳೆಸುತ್ತಿತ್ತು. ಬಳಿಕ ಅವರ ವೈಯಕ್ತಿಕ ಬದುಕಿನ ವಿಚಾರಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಯೋಜನೆ ರೂಪಿಸುತ್ತಿತ್ತು. ಮಹಿಳೆಯರ ಮನೆಗೆ ಪರಿಚಯಸ್ಥರು ಭೇಟಿ ನೀಡಿದ ಸಂದರ್ಭಗಳನ್ನು ಗಮನಿಸಿ, ಆ ಸಂದರ್ಭಗಳ ಫೋಟೋಗಳನ್ನು ಗುಪ್ತವಾಗಿ ಸೆರೆಹಿಡಿಯಲಾಗುತ್ತಿತ್ತು. ನಂತರ ಆ ಚಿತ್ರಗಳನ್ನು ಆಧಾರವಾಗಿಸಿಕೊಂಡು ಅತ್ಯಾಚಾರ ಪ್ರಕರಣ ದಾಖಲಿಸುವಂತೆ ಮಹಿಳೆಯರ ಮೇಲೆ ಒತ್ತಡ ಹೇರಲಾಗುತ್ತಿತ್ತು.

ಒಂದು ಪ್ರಕರಣದಲ್ಲಿ, ಸಂತ್ರಸ್ತೆಯ ಮನೆಗೆ ಪರಿಚಿತ ವ್ಯಕ್ತಿಯೊಬ್ಬರು ಬಂದಿದ್ದ ವೇಳೆ ಮತ್ತೊಬ್ಬ ಮಹಿಳೆ ಅವರಿಬ್ಬರ ಫೋಟೋ ತೆಗೆದು ನಾಗಲಕ್ಷ್ಮಿಗೆ ಕಳುಹಿಸಿದ್ದಾಳೆ ಎನ್ನಲಾಗಿದೆ. ಈ ಫೋಟೋವನ್ನು ನೆಪ ಮಾಡಿಕೊಂಡು ನಾಗಲಕ್ಷ್ಮಿ ಮತ್ತು ಆಕೆಯ ತಂಡ ಸಂತ್ರಸ್ತೆಯ ಮನೆಗೆ ಭೇಟಿ ನೀಡಿ, ಆ ವ್ಯಕ್ತಿಯ ವಿರುದ್ಧ ರೇಪ್ ಪ್ರಕರಣ ದಾಖಲಿಸಲು ಒತ್ತಾಯ ಮಾಡಿದ್ದರು. “ನಿನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ಕೊಡು, ನಿನಗೂ ಹಣ ಸಿಗುತ್ತದೆ, ನಮಗೂ ಹಣ ಸಿಗುತ್ತದೆ” ಎಂದು ಆಕೆಯನ್ನು ಒತ್ತಾಯಿಸಿದ್ದರು ಎಂಬ ಆರೋಪ ಕೇಳಿಬಂದಿದೆ.

ಆದರೆ ಸಂತ್ರಸ್ತೆ ಇದಕ್ಕೆ ಒಪ್ಪದಿದ್ದಾಗ, ಲ್ಯಾಬ್ ನಡೆಸುತ್ತಿದ್ದ ಫಣಿಯನ್ನು ಮನೆಗೆ ಕರೆಸಿ ಬಲವಂತವಾಗಿ ಮೆಡಿಕಲ್ ಪರೀಕ್ಷೆ ನಡೆಸಿದಂತೆ ನಾಟಕ ಮಾಡಲಾಗಿದೆ ಎಂದು ತಿಳಿದುಬಂದಿದೆ. ಫಣಿ ಸಂತ್ರಸ್ತೆಯ ಖಾಸಗಿ ಅಂಗಾಂಗಗಳನ್ನು ಮುಟ್ಟುತ್ತಾ ಪರೀಕ್ಷೆ ನಡೆಸಿದ ಆರೋಪ ಕೇಳಿಬಂದಿದ್ದು, ಇದರಿಂದ ಮಹಿಳೆ ಮಾನಸಿಕವಾಗಿ ತೀವ್ರ ಹಿಂಸೆ ಅನುಭವಿಸಿದ್ದಾಳೆ.

ಮಹಿಳೆ ದೂರು ನೀಡಲು ನಿರಾಕರಿಸಿದಾಗ, “ನಿನ್ನ ವಿರುದ್ಧ ಸಾಕ್ಷ್ಯಗಳಿವೆ. ದೂರು ಕೊಡದಿದ್ದರೆ ಈ ವಿಷಯವನ್ನು ನಿನ್ನ ಗಂಡನಿಗೆ ಹೇಳುತ್ತೇವೆ” ಎಂದು ಬೆದರಿಕೆ ಹಾಕಿ ಹಣ ವಸೂಲಿ ಮಾಡಲು ಸಂಚು ರೂಪಿಸಿದ್ದರೆಂಬ ಮಾಹಿತಿ ಲಭ್ಯವಾಗಿದೆ. ಇದೇ ರೀತಿ ಹಲವು ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಣ ದೋಚಿದ್ದ ಸಾಧ್ಯತೆಗಳ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನಾಗಲಕ್ಷ್ಮೀ ತಾನು ವಕೀಲೆಯೆಂದು ಹೇಳಿಕೊಂಡು ಜನರಲ್ಲಿ ವಿಶ್ವಾಸ ಮೂಡಿಸುತ್ತಿದ್ದಳಂತೆ. ಈ ಹೆಸರಿನಲ್ಲಿ ಕಾನೂನು ಪ್ರಕ್ರಿಯೆಗಳ ಬಗ್ಗೆ ತಪ್ಪು ಮಾಹಿತಿ ನೀಡಿ ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾಳೆ ಎನ್ನಲಾಗಿದೆ.

ಸಂತ್ರಸ್ತೆಯೊಬ್ಬರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಹೊಳೆನರಸೀಪುರ ಪೊಲೀಸರು ದೂರು ದಾಖಲಿಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನಾಲ್ವರನ್ನು ಬಂಧಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೃಷ್ಣ (6)

ಮದುವೆಯಾಗಿ 15 ದಿನದಲ್ಲೇ ದುರಂತ: ಬೈಕ್ ಸ್ಕಿಡ್ ಆಗಿ ನವವಿವಾಹಿತೆ ಸಾ*ವು

by ಕವಿತಾ
July 17, 2026 - 5:44 pm
0

Untitled design 2026 07 17T172418.329

ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,

by ಶಾಲಿನಿ ಕೆ. ಡಿ
July 17, 2026 - 5:35 pm
0

ಕೃಷ್ಣ (5)

ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

by ಕವಿತಾ
July 17, 2026 - 5:19 pm
0

ಕೃಷ್ಣ (3)

ಅಮೆರಿಕ ದಾಳಿಗೆ ಇರಾನ್ ಪ್ರತೀಕಾರ: ಜೋರ್ಡಾನ್ ದೇಶದ ಮೇಲೆ ಭೀಕರ ದಾಳಿ

by ಕವಿತಾ
July 17, 2026 - 4:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version