• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಐ ಶೃಂಗಸಭೆಯಲ್ಲಿ ಶರ್ಟ್ ತೆಗೆದು ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 4:21 pm
in Flash News, ದೇಶ
0 0
0

ನವದೆಹಲಿ, ಫೆಬ್ರವರಿ 20: ದೇಶ-ವಿದೇಶಗಳ ಪ್ರಮುಖ ನಾಯಕರು, ಉದ್ಯಮಿಗಳು ಹಾಗೂ ತಂತ್ರಜ್ಞಾನ ತಜ್ಞರು ಭಾಗವಹಿಸಿದ್ದ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್’ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಅಸಭ್ಯಕರ ಪ್ರತಿಭಟನೆ ನಡೆಸಿದ್ದಾರೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿದ್ದ ಈ ಕಾರ್ಯಕ್ರಮದ ಕೊನೆಯ ದಿನವೇ ಈ ಘಟನೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ವ್ಯಾಪಾರ ಒಪ್ಪಂದದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗಸಭೆ ಆವರಣದಲ್ಲಿ ಶರ್ಟ್ ತೆಗೆದು ಘೋಷಣೆ ಕೂಗಿದ್ದಾರೆ. ಕಾರ್ಯಕ್ರಮ ನಡೆಯುತ್ತಿದ್ದ ಸಭಾಂಗಣದೊಳಗೆ ಏಕಾಏಕಿ ಶರ್ಟ್‌ಗಳನ್ನು ಕೈಯಲ್ಲಿ ಬೀಸುತ್ತಾ ಅರೆನಗ್ನವಾಗಿ ಓಡಾಡಿದ ಕಾರ್ಯಕರ್ತರು, “ಇಂಡಿಯಾ–ಯುಎಸ್ ಟ್ರೇಡ್ ಡೀಲ್”, “ಎಪ್ಸ್ಟೀನ್ ಫೈಲ್ಸ್” ಮತ್ತು “ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ” ಎಂಬ ಘೋಷಣೆಗಳನ್ನು ಕೂಗಿದರು.

RelatedPosts

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಬ್ಯಾಗ್‌ನಲ್ಲಿ ಪತ್ತೆಯಾಯ್ತು ತಲೆಬುರಡೆ!

ADVERTISEMENT
ADVERTISEMENT

ಸುಮಾರು 10 ಮಂದಿ ಯುವಕರು ಮಳಿಗೆ ಸಂಖ್ಯೆ 5ರಲ್ಲಿ ಮೆರವಣಿಗೆ ನಡೆಸಿದ್ದು, ಕೆಲವೇ ನಿಮಿಷಗಳಲ್ಲಿ ಸಭಾಂಗಣದಲ್ಲಿ ಗೊಂದಲ ಸೃಷ್ಟಿಯಾಯಿತು. ತಕ್ಷಣವೇ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಈ ಸಂಬಂಧ ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಉಳಿದವರ ವಿಚಾರಣೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆ ಬಳಿಕ, ಬಿಗಿ ಭದ್ರತೆ ನಡುವೆಯೂ ಪ್ರತಿಭಟನಾಕಾರರು ಒಳನುಗ್ಗಿದ್ದಾರೆ. ಈ ಬಗ್ಗೆ ದೆಹಲಿ ಅಡಿಷನಲ್ ಪೊಲೀಸ್ ಕಮಿಷನರ್ ದೇವೇಶ್ ಕುಮಾರ್ ಮಹ್ಲಾ ಸ್ಪಷ್ಟನೆ ನೀಡಿದ್ದಾರೆ. ಅವರ ಪ್ರಕಾರ, ಯುವ ಕಾಂಗ್ರೆಸ್ ಕಾರ್ಯಕರ್ತರು ಮಾನ್ಯ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಅಧಿಕೃತ ಪ್ರವೇಶ ಪಡೆದಿದ್ದರು. ಅವರು ಸ್ವೆಟರ್ ಮತ್ತು ಜಾಕೆಟ್ ಧರಿಸಿಕೊಂಡಿದ್ದರಿಂದ ಟೀ-ಶರ್ಟ್ ಮೇಲೆ ಮುದ್ರಿತವಾಗಿದ್ದ ಮೋದಿ ಮತ್ತು ಟ್ರಂಪ್ ಫೋಟೋಗಳು ಹಾಗೂ ಘೋಷಣೆಗಳು ಭದ್ರತಾ ತಪಾಸಣೆಯಲ್ಲಿ ಕಾಣಿಸಲಿಲ್ಲ. ಒಳಗೆ ಪ್ರವೇಶಿಸಿದ ಬಳಿಕ ಜಾಕೆಟ್ ತೆಗೆದು ಶರ್ಟ್ ಹಿಡಿದು ಘೋಷಣೆ ಕೂಗಿದ್ದಾರೆ.

ಪೊಲೀಸರು ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ್ದು, ಶೃಂಗಸಭೆಯಂತಹ ಅಂತರರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಅಸಭ್ಯಕರ ವರ್ತನೆ ನಡೆಸಿದ ಆರೋಪದಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಬಂಧಿತ ಕಾರ್ಯಕರ್ತರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದ್ದು, ಅವರ ವಿರುದ್ಧ ಶಾಂತಿ ಭಂಗ, ಭದ್ರತಾ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಕೃಷ್ಣ ಹರಿ, ಬಿಹಾರ ರಾಜ್ಯ ಕಾರ್ಯದರ್ಶಿ ಕುಂದನ್ ಯಾದವ್, ಉತ್ತರ ಪ್ರದೇಶ ರಾಜ್ಯ ಉಪಾಧ್ಯಕ್ಷ ಅಜಯ್ ಕುಮಾರ್ ಹಾಗೂ ರಾಷ್ಟ್ರೀಯ ಸಂಯೋಜಕ ನರಸಿಂಹ ಯಾದವ್ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಎಐ ಶೃಂಗಸಭೆಯಲ್ಲಿ ನಡೆದ ಅರೆಬೆತ್ತಲೆ ಪ್ರತಿಭಟನೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆಪ್ತ ಎನ್ನಲಾದ ನರಸಿಂಹ ಯಾದವ್ ವಹಿಸಿದ್ದರು ಎಂದು ಬಿಜೆಪಿ ಆರೋಪಿಸಿದೆ. ಪ್ರತಿಭಟನಾಕಾರರೊಂದಿಗೆ ನರಸಿಂಹ ಯಾದವ್ ಅವರ ಫೋಟೋಗಳನ್ನು ಬಿಜೆಪಿ ನಾಯಕ ಅಮಿತ್ ಮಾಳವೀಯ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಗೊಂದಲ ಸೃಷ್ಟಿಸುವುದೇ ಈ ಸಂಚಿನ ಉದ್ದೇಶವಾಗಿತ್ತು ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

https://youtu.be/pH1jdLWvYFg?si=geRpcA4L-VK2M0cJ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (12)

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆ*ತ್ಮಹ*ತ್ಯೆ

by ಕವಿತಾ
August 13, 2026 - 5:58 pm
0

Untitled design (10)

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

by ಕವಿತಾ
August 13, 2026 - 5:34 pm
0

Untitled design 2026 08 13T170351.482

ಓಣಂ: ಬೆಂಗಳೂರು-ಕಣ್ಣೂರು ನಡುವೆ ವಿಶೇಷ ರೈಲು!

by ಶಾಲಿನಿ ಕೆ. ಡಿ
August 13, 2026 - 5:05 pm
0

Untitled design (9)

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2026 - 4:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version