• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಡತನವನ್ನು ಮೆಟ್ಟಿ ಜಡ್ಜ್ ಆದ ಆಟೋ ಚಾಲಕನ ಮಗಳು

admin by admin
February 24, 2026 - 5:00 pm
in Flash News, ಬೆಂ. ನಗರ, ವಿಶೇಷ
0 0
0

ಆನೇಕಲ್, ಫೆಬ್ರವರಿ 24: ಜೀವನದ ಹಾದಿಯಲ್ಲಿ ಎದುರಾಗುವ ಕಲ್ಲು-ಮುಳ್ಳುಗಳನ್ನು ಸೋಪಾನವಾಗಿಸಿಕೊಂಡು ಸಾಧನೆಯ ಶಿಖರಕ್ಕೇರಿದ ಅಪರೂಪದ ಕಥೆಯಿದು. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ತಿರುಪಾಳ್ಯ ಎಂಬ ಪುಟ್ಟ ಹಳ್ಳಿಯ ಹೆಣ್ಣುಮಗಳು ನಾಗಿಣಿ ಎಲ್, ಇಂದು ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗುವ ಮೂಲಕ ಇಡೀ ರಾಜ್ಯದ ಗಮನ ಸೆಳೆದಿದ್ದಾರೆ. ಆಟೋ ಚಾಲಕನ ಮಗಳಾಗಿ ಬೆಳೆದು, ಹೂವು ಮಾರುತ್ತಲೇ ಓದಿ, ಇಂದು ನ್ಯಾಯದ ಸೀಟಿನಲ್ಲಿ ಕುಳಿತುಕೊಳ್ಳಲು ಸಜ್ಜಾಗಿರುವುದು ಕೇವಲ ಒಂದು ಕುಟುಂಬದ ಯಶಸ್ಸಲ್ಲ, ಬದಲಿಗೆ ಹೋರಾಟದ ಹಾದಿಯಲ್ಲಿರುವ ಕೋಟ್ಯಂತರ ಯುವಜನತೆಯ ಸ್ಪೂರ್ತಿಯ ಸಂಕೇತ.

ನಾಗಿಣಿ ಅವರ ತಂದೆ ಲಕ್ಷ್ಮಣ್ ದಿನವಿಡೀ ಆಟೋ ಚಾಲನೆ ಮಾಡಿ ಬರುವ ಆದಾಯದಲ್ಲಿ ಸಂಸಾರ ನಡೆಸುತ್ತಿದ್ದರೆ, ತಾಯಿ ಮಂಜುಳಾ ಮಾರುಕಟ್ಟೆಯಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದರು. ಮನೆಯಲ್ಲಿ ಬಡತನ ತಾಂಡವವಾಡುತ್ತಿದ್ದರೂ, ಮಗಳ ವಿದ್ಯಾಭ್ಯಾಸಕ್ಕೆ ಪೋಷಕರು ಎಂದೂ ಅಡ್ಡಿಯಾಗಲಿಲ್ಲ. ನಾಗಿಣಿ ಕೂಡ ಬಾಲ್ಯದಿಂದಲೇ ತಾಯಿಗೆ ಹೂವಿನ ವ್ಯಾಪಾರದಲ್ಲಿ ನೆರವಾಗುತ್ತಿದ್ದರು. ಒಂದು ಕೈಯಲ್ಲಿ ಹೂವಿನ ಮಾರು ಇರುತ್ತಿದ್ದರೆ, ಕಣ್ಣುಗಳು ಪುಸ್ತಕದ ಸಾಲುಗಳ ಮೇಲೆ ಇರುತ್ತಿದ್ದವು. 1ರಿಂದ 10ನೇ ತರಗತಿಯವರೆಗೆ ಸರ್ಕಾರಿ ಶಾಲೆಯಲ್ಲಿಯೇ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದಾರೆ.

RelatedPosts

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?

‘ನೈಸ್ ಈಸ್ ಬಿಗ್ಗೆಸ್ಟ್ ಫ್ರಾಡ್’; ಹೆಚ್.ಡಿ ದೇವೇಗೌಡರ ಆಕ್ರೋಶ

ADVERTISEMENT
ADVERTISEMENT

ನನ್ನ ಮಗಳು ಉನ್ನತ ಅಧಿಕಾರಿಯಾಗಬೇಕು, ಸಮಾಜಕ್ಕೆ ನ್ಯಾಯ ನೀಡುವ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂಬುದು ತಂದೆ ಲಕ್ಷ್ಮಣ್ ಅವರ ದೊಡ್ಡ ಕನಸಾಗಿತ್ತು. ತಂದೆಯ ಈ ಆಸೆಯನ್ನು ನನಸು ಮಾಡುವುದನ್ನೇ ಗುರಿಯಾಗಿಸಿಕೊಂಡ ನಾಗಿಣಿ, ಡಾ. ರಾಮ್ ಮನೋಹರ್ ಲೋಹಿಯಾ ಕಾಲೇಜಿನಲ್ಲಿ ಕಾನೂನು ಪದವಿ ಪೂರ್ಣಗೊಳಿಸಿದರು. ಆದರೆ, ನ್ಯಾಯಾಧೀಶರ ಪರೀಕ್ಷೆ ಅಂದುಕೊಂಡಷ್ಟು ಸುಲಭವಾಗಿರಲಿಲ್ಲ.

ಮೊದಲ ಮತ್ತು ಎರಡನೇ ಪ್ರಯತ್ನದಲ್ಲಿ ನಾಗಿಣಿ ಅವರಿಗೆ ಕಡಿಮೆ ಅಂತರದಿಂದ ಯಶಸ್ಸು ಕೈತಪ್ಪಿತ್ತು. ಅನೇಕರು ಈ ಹಂತದಲ್ಲಿ ಧೃತಿಗೆಡುವುದು ಸಹಜ. ಆದರೆ, ನಾಗಿಣಿ ಸೋಲನ್ನು ಒಪ್ಪಿಕೊಳ್ಳಲಿಲ್ಲ. ಪೋಷಕರು ಪಡುತ್ತಿರುವ ಕಷ್ಟವೇ ಅವರಿಗೆ ಸ್ಪೂರ್ತಿ ನೀಡುತ್ತಿತ್ತು. ಛಲಬಿಡದೆ ಮೂರನೇ ಬಾರಿಗೆ ಪರೀಕ್ಷೆ ಎದುರಿಸಿದ ಇವರು, ಈ ಬಾರಿ ರಾಜ್ಯಮಟ್ಟದಲ್ಲಿ 48ನೇ ರ್ಯಾಂಕ್ ಪಡೆಯುವ ಮೂಲಕ ಸಿವಿಲ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ರಾಜ್ಯಕ್ಕೆ ಮಾದರಿಯಾದ ಆನೇಕಲ್‌ನ ಪುತ್ರಿ

ಆಟೋ ಚಾಲಕನ ಮಗಳು ಜಡ್ಜ್ ಆಗಿದ್ದಾಳೆ ಎಂಬ ಸುದ್ದಿ ಕೇಳಿ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ. “ನನ್ನ ಈ ಸಾಧನೆಗೆ ಪೋಷಕರ ತ್ಯಾಗವೇ ಕಾರಣ. ಅವರ ಕಷ್ಟ ನೋಡುತ್ತಲೇ ನಾನು ಬೆಳೆದಿದ್ದರಿಂದ, ಅವರಿಗೆ ಗೌರವ ತರಬೇಕು ಎಂಬ ಹಠ ನನ್ನಲ್ಲಿತ್ತು ಎಂದು ನಾಗಿಣಿ ಹೇಳಿದ್ದಾರೆ.

ಬಡತನ ಎನ್ನುವುದು ಸಾಧನೆಗೆ ನೆಪವಾಗಬಾರದು ಎಂಬುದನ್ನು ನಾಗಿಣಿ ತೋರಿಸಿಕೊಟ್ಟಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿದರೂ, ಸಾಮಾನ್ಯ ಕುಟುಂಬದಿಂದ ಬಂದರೂ ಕಠಿಣ ಪರಿಶ್ರಮವಿದ್ದರೆ ಆಕಾಶವನ್ನೂ ತಲುಪಬಹುದು ಎಂಬುದಕ್ಕೆ ಇವರೇ ಜ್ವಲಂತ ಉದಾಹರಣೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಿಂತೆ ಕಾಡಬಹುದು.! (4)

ಸೆ. 20 ರಿಂದ ಆಂಬುಲೆನ್ಸ್ ಸೇವೆ ಬಂದ್: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

by ಶಾಲಿನಿ ಕೆ. ಡಿ
September 8, 2026 - 8:43 am
0

ಚಿಂತೆ ಕಾಡಬಹುದು.! (3)

ದಕ್ಷಿಣ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
September 8, 2026 - 8:01 am
0

ಚಿಂತೆ ಕಾಡಬಹುದು.! (2)

ಬುದ್ಧಿಶಕ್ತಿ ಮತ್ತು ಏಕಾಗ್ರತೆ ಹೆಚ್ಚಿಸಿಕೊಳ್ಳಬೇಕೆ..? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
September 8, 2026 - 7:37 am
0

ಚಿಂತೆ ಕಾಡಬಹುದು.! (1)

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

by ಶಾಲಿನಿ ಕೆ. ಡಿ
September 8, 2026 - 7:13 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (12)
    ಕಾವೇರಿ ನೀರು ಹಂಚಿಕೆ ವಿವಾದ: ನಾಳೆ CWRC-CWMA ಸಭೆ, ಕರ್ನಾಟಕದ ಮನವಿಗೆ ಸಿಗುತ್ತಾ ಮನ್ನಣೆ?
    September 7, 2026 | 0
  • ಪಿಜಿ (4)
    ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಡಿಮ್ಯಾಂಡ್; ಆನ್‌ಲೈನ್ ಬುಕಿಂಗ್, ಒಂದೇ ಗಂಟೆಯಲ್ಲಿ ಸೀಟ್‌ಗಳೆಲ್ಲ ಫುಲ್!
    September 7, 2026 | 0
  • ಪಿಜಿ (3)
    ಮಹಿಳೆಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರಿಗೆ ಶಾಕ್..! ಹೊಟ್ಟೆಯಲ್ಲಿ 14 ಪೆನ್ನು, 5 ಸ್ಪೂನ್, ಕ್ಯಾಂಡಲ್‌ ಪತ್ತೆ
    September 7, 2026 | 0
  • ಪಿಜಿ (2)
    ಪಿಒಪಿ ಗಣೇಶ ನಿಷೇಧದ ಬಳಿಕ ಪಟಾಕಿ ಬಳಕೆಗೂ ಹೊಸ ರೂಲ್ಸ್‌: ನಿಯಮ ಉಲ್ಲಂಘಿಸಿದ್ರೆ ಕ್ರಿಮಿನಲ್ ಕೇಸ್
    September 7, 2026 | 0
  • ಪಿಜಿ (1)
    ಪವಿತ್ರಗೌಡಗೆ ರಿಲೀಫ್; ಬೇರೆ ಬ್ಯಾರಕ್‌ಗೆ ಶಿಫ್ಟ್ ಮಾಡಲು ಕೋರ್ಟ್‌ ಸೂಚನೆ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version