• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಎಂದ ಸಮೃದ್ಧಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 24, 2026 - 6:42 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಮದ್ಯಪಾನ ಆರೋಗ್ಯಕ್ಕೆ ಹಾನಿಕರ (2)

ಹಯಗ್ರೀವ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ. ಮಂಡ್ಯ ಇವೆಂಟ್ ಬಳಿಕ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ, ಧನ್ವೀರ್ ಗೌಡ ಅವ್ರನ್ನ ಬೇಕು ಅಂತಲೇ ತುಳಿಯುವ ಹುನ್ನಾರ ನಡೆಯುತ್ತಿದೆ ಅಂದಿದ್ದಾರೆ ಪ್ರೊಡ್ಯೂಸರ್. ಇನ್ನೂ ದರ್ಶನ್ ಅಣ್ಣ ಹೇಳಿದ್ದಕ್ಕೇನೇ ಅಕ್ಕ ಇವೆಂಟ್‌ಗೆ ಬಂದ್ರು ಅಂತ ದಚ್ಚು ಭಂಟ ಧನ್ವೀರ್ ಸ್ಪಷ್ಟನೆ ನೀಡಿದ್ರು.

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT

ಹಯಗ್ರೀವ.. ಇದೇ ಶುಕ್ರವಾರ ಫೆಬ್ರವರಿ 27ಕ್ಕೆ ಪ್ರೇಕ್ಷಕರ ಮುಂದೆ ಬರೋಕೆ ಸಜ್ಜಾಗಿರೋ ಚಿತ್ರ. ಡಿಬಾಸ್ ದರ್ಶನ್ ಆಪ್ತ, ಕರುನಾಡ ಶೋಕ್ದಾರ್ ಧನ್ವೀರ್ ಗೌಡ ಹಾಗೂ ಬ್ಯಾಂಗಲ್ ಬಂಗಾರಿ ಸಂಜನಾ ಆನಂದ್ ಕಾಂಬಿನೇಷನ್ ಸಿನಿಮಾ. ಟೀಸರ್ ಹಾಗೂ ಸಾಂಗ್ಸ್‌ನಿಂದ ಸದ್ದು ಮಾಡ್ತಿದ್ದ ಈ ಸಿನಿಮಾ, ಇದೀಗ ಟ್ರೈಲರ್‌ನಿಂದ ಎಲ್ಲೆಡೆ ಟಾಕ್ ಕ್ರಿಯೇಟ್ ಮಾಡಿದೆ. ಅಂದಹಾಗೆ ಇತ್ತೀಚೆಗೆ ಈ ಚಿತ್ರದ ಟ್ರೈಲರ್‌ನ ಮಂಡ್ಯದಲ್ಲಿ ಬಹುದೊಡ್ಡ ವೇದಿಕೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರೇ ಲಾಂಚ್ ಮಾಡಿದ್ರು.

 

ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಿ ಅಕ್ಕ ಇವೆಂಟ್‌ಗೆ ಬಂದ್ರು

ಯಾವ್ದೋ ರೂಪದಲ್ಲಿ ದಚ್ಚು ಸಪೋರ್ಟ್ ಇದ್ದೇ ಇದೆ..!

ಈ ಬಗ್ಗೆ ಇತ್ತೀಚೆಗೆ ನಡೆದ ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಧನ್ವೀರ್, ದರ್ಶನ್ ಅಣ್ಣ ಹೇಳಿದ್ದಕ್ಕೆ ವಿಜಯಲಕ್ಷ್ಮೀ ಅಕ್ಕ ಬಂದು ಟ್ರೈಲರ್ ಲಾಂಚ್ ಮಾಡಿಕೊಟ್ರು. ಡಿಬಾಸ್ ದರ್ಶನ್ ಅಣ್ಣ ಯಾವುದೋ ರೂಪದಲ್ಲಿ ಸಪೋರ್ಟ್ ಮಾಡ್ತಾನೇ ಇರ್ತಾರೆ ಅಂತ ಕೃತಜ್ಞತಾ ಭಾವ ತೋರಿಸಿದ್ದಾರೆ ಧನ್ವೀರ್.

ಇನ್ನೂ ನಿರ್ಮಾಪಕ ಸಮೃದ್ಧಿ ಮಂಜುನಾಥ್ ಮಾತನಾಡುತ್ತಾ, ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ ಅಂತ ಬೇಸರ ವ್ಯಕ್ತಪಡಿಸಿದ್ರು. ನಮ್ಮಲ್ಲಿ ಒಗ್ಗಟ್ಟಿಲ್ಲ ಎಂದ ಸಮೃದ್ಧಿ ಮಂಜುನಾಥ್, ಚಿತ್ರರಂಗ ಅಂದ್ಮೇಲೆ ಒಂದೇ ತಾಯಿ ಮಕ್ಕಳಂತೆ ಇರಬೇಕು ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ರು.

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಎಂದ ಸಮೃದ್ಧಿ..!

ಧನ್ವೀರ್‌ನ ತುಳಿಯೋಕೆ ಹುನ್ನಾರ ಮಾಡ್ತಿರೋದ್ಯಾರು..?

ಅಲ್ಲದೆ ಧನ್ವೀರ್‌ನ ಒಂದಷ್ಟು ಮಂದಿ ತುಳಿಯೋಕೆ ಪ್ರಯತ್ನ ಪಡ್ತಿದ್ದಾರೆ ಅಂತ ಬಾಂಬ್ ಸಿಡಿಸಿದ್ದಾರೆ ಹಯಗ್ರೀವ ಪ್ರೊಡ್ಯೂಸರ್. ಧನ್ವೀರ್ ನಾಲ್ಕು ಸಿನಿಮಾ ಮಾಡಿದ್ದಾರೆ. ಆತನನ್ನ ತುಳಿಯೋಕೆ ಹುನ್ನಾರ ನಡೀತಿದೆ ಅಂತ ವಿವಾದಾತ್ಮನಕ ಹೇಳಿಕೆ ನೀಡಿದ್ದಾರೆ. ಆದ್ರೆ ಅದು ಯಾರು ಅನ್ನೋದನ್ನ ಮಾತ್ರ ರಿವೀಲ್ ಮಾಡಿಲ್ಲ ಸಮೃದ್ಧಿ ಮಂಜುನಾಥ್.

ಒಟ್ಟಾರೆ ಈ ವಾರ ಹಾರರ್ ಸಸ್ಪೆನ್ಸ್ ಥ್ರಿಲ್ಲರ್ ಕಮ್ ಆ್ಯಕ್ಷನ್ ವೆಂಚರ್ ಹಯಗ್ರೀವ ವಿಭಿನ್ನ ಕಥೆ, ಪಾತ್ರಗಳು ಹಾಗೂ ಮೇಕಿಂಗ್‌ನಿಂದ ನೋಡುಗರಿಗೆ ಮಸ್ತ್  ಮನರಂಜನೆ ನೀಡಲಿದೆ. ಧನ್ವೀರ್ ಜೊತೆ ದರ್ಶನ್ ಫ್ಯಾನ್ಸ್ ಕೂಡ ಈ ಚಿತ್ರದ ರಿಲೀಸ್‌ಗಾಗಿ ಕಾಯ್ತಿದ್ದು, ಬಾಕ್ಸ್ ಆಫೀಸ್‌‌ನಲ್ಲಿ ಬಹುದೊಡ್ಡ ಓಪನಿಂಗ್ ಪಡೆಯುವ ಲಕ್ಷಣ ತೋರಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (85)

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

by ದಿಶಾ ಕೆ. ಎಸ್.
August 8, 2026 - 8:11 pm
0

ಕೈಗೊಳ್ಳಲಿರುವ (84)

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

by ದಿಶಾ ಕೆ. ಎಸ್.
August 8, 2026 - 7:58 pm
0

ಕೈಗೊಳ್ಳಲಿರುವ (83)

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

by ದಿಶಾ ಕೆ. ಎಸ್.
August 8, 2026 - 7:30 pm
0

ಕೈಗೊಳ್ಳಲಿರುವ (82)

ಜೆಪಿಎಸ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣ

by ದಿಶಾ ಕೆ. ಎಸ್.
August 8, 2026 - 7:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version