• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 18ಕ್ಕೂ ಹೆಚ್ಚು ಮಂದಿ ಸಾ*ವು, ಹಲವರಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2026 - 6:48 pm
in Flash News, ದೇಶ
0 0
0
Untitled design 2026 02 28T183803.751

ಆಂಧ್ರಪ್ರದೇಶ: ಆಂಧ್ರಪ್ರದೇಶದಲ್ಲಿ ಮತ್ತೆ ಪಟಾಕಿ ಘಟಕದಲ್ಲಿ ಭೀಕರ ದುರಂತ ಸಂಭವಿಸಿದ್ದು, ಕನಿಷ್ಠ 18 ಮಂದಿ ಸಾವನ್ನಪ್ಪಿರುವುದಾಗಿ ಶಂಕಿಸಲಾಗಿದೆ. ಕಾಕಿನಾಡ ಜಿಲ್ಲೆಯ ಸಾಮಲಕೋಟ ಮಂಡಲದ ವೆಟ್ಲ ಪಾಲಂ ಗ್ರಾಮದ ಬಳಿ ಇರುವ ‘ಸೂರ್ಯ ಶ್ರೀ’ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು (ಫೆಬ್ರವರಿ 28) ಮಧ್ಯಾಹ್ನ ಆಕಸ್ಮಿಕವಾಗಿ ಭಾರೀ ಸ್ಫೋಟ ಸಂಭವಿಸಿದೆ. ಘಟನೆಯ ವೇಳೆ ಸುಮಾರು 35 ಕಾರ್ಮಿಕರು ಘಟಕದೊಳಗೆ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಘಟನೆಯ ವಿವರ

ವೆಟ್ಲ ಪಾಲಂ ಮತ್ತು ಜಿ.ಮೇಡಪಾಡು ನಡುವಿನ ಕೃಷಿಭೂಮಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಪಟಾಕಿ ಘಟಕದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅದು ಭಾರೀ ಸ್ಫೋಟಗೊಂಡಿದೆ. ಸ್ಫೋಟಗೊಂಡ ತಕ್ಷಣ ಮೃತದೇಹಗಳು ಘಟನಾ ಸ್ಥಳದಿಂದ ದೂರದ ಹೊಲಗಳವರೆಗೂ ಬಿದ್ದಿವೆ. ದೇಹದ ಅಂಗಾಂಗಗಳು ಚದುರಿಹೋಗಿರುವುದರಿಂದ ಮೃತರನ್ನು ಗುರುತಿಸಲು ಕಷ್ಟವಾಗಿದೆ.

RelatedPosts

ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ, ಯುದ್ಧ ತೀವ್ರಗೊಳ್ಳುವ ಭೀತಿ!

ಇಸ್ರೇಲ್-ಇರಾನ್ ಯುದ್ಧದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ: ಕೇಂದ್ರ ಸರ್ಕಾರ ಹೇಳಿದ್ದೇನು ಗೊತ್ತಾ?

ಇಸ್ರೇಲ್-ಇರಾನ್ ಸಂಘರ್ಷದಿಂದ ಭಾರತಕ್ಕೆ ಶಾಕ್: ಕಚ್ಚಾ ತೈಲ ಬೆಲೆ ಏರಿಕೆ ಸಾಧ್ಯತೆ?

ADVERTISEMENT
ADVERTISEMENT

ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳಾ ಕಾರ್ಮಿಕರು ಎನ್ನಲಾಗಿದೆ. ದೈನಂದಿನ ಕೂಲಿಗಾಗಿ ಕೆಲಸ ಮಾಡುತ್ತಿದ್ದರು. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಾಕಿನಾಡ ನಗರಕ್ಕೆ ಸ್ಥಳಾಂತರಿಸುವ ಕಾರ್ಯವೂ ನಡೆಯುತ್ತಿದೆ.

ಸ್ಫೋಟದ ಪ್ರಭಾವದಿಂದ ಸುತ್ತಮುತ್ತಲಿನ ಹಲವು ಮನೆಗಳು ಹಾನಿಗೊಳಗಾಗಿವೆ. ಕಿಟಕಿಗಳ ಗಾಜುಗಳು ಒಡೆದುಹೋಗಿದ್ದು, ಗೋಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಗ್ರಾಮಸ್ಥರು ಭಯಭೀತರಾಗಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದು, ಸಂಪೂರ್ಣವಾಗಿ ಜ್ವಾಲೆ ನಂದಿಸಲು ಸಾಕಷ್ಟು ಸಮಯ ಬೇಕಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಎಂ ಚಂದ್ರಬಾಬು ನಾಯ್ಡು ಸಂತಾಪ ಸೂಚನೆ

ಘಟನೆಯ ಮಾಹಿತಿ ತಿಳಿದ ತಕ್ಷಣ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗೃಹ ಸಚಿವರಿಗೆ ತುರ್ತು ಸೂಚನೆ ನೀಡಿ ಸ್ಥಳಕ್ಕೆ ತೆರಳುವಂತೆ ಆದೇಶಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಅವರು, ಪರಿಹಾರ ಕಾರ್ಯಗಳನ್ನು ವೇಗಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಅಗತ್ಯ ಸಹಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

కాకినాడ జిల్లా వేట్లపాలెంలోని బాణాసంచా తయారీ కేంద్రంలో జరిగిన పేలుడు ఘటన తీవ్ర దిగ్భాంతిని కలిగించింది. ఈ ప్రమాదంలో పలువురు ప్రాణాలు కోల్పోవడం విచారకరం. ఘటనపై ఉన్నతాధికారులతో మాట్లాడాను. బాధితులకు అవసరమైన తక్షణ సాయం అందించాలని ఆదేశించాను. సహాయక చర్యలను పర్యవేక్షిస్తున్నాము. బాధిత…

— N Chandrababu Naidu (@ncbn) February 28, 2026

ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಸಂತಾಪ

ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹಾಗೂ ಸಚಿವರು ಕೂಡ ದುರ್ಘಟನೆ ಕುರಿತು ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಸರ್ಕಾರ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.

ಮೃತರ ಗುರುತಿನ ಪ್ರಕ್ರಿಯೆ ಹಾಗೂ ಸ್ಫೋಟದ ನಿಖರ ಕಾರಣ ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚನೆ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡ್ರೋನ್ ಪ್ರತಾಪ್

ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

by ಶ್ರೀದೇವಿ ಬಿ. ವೈ
February 28, 2026 - 10:35 pm
0

ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು

ಇಸ್ರೇಲ್ ದಾಳಿಯಲ್ಲಿ ಇರಾನ್ ರಕ್ಷಣಾ ಸಚಿವ, ಗಾರ್ಡ್ಸ್ ಕಮಾಂಡರ್ ಸಾವು: ವರದಿ, ಯುದ್ಧ ತೀವ್ರಗೊಳ್ಳುವ ಭೀತಿ!

by ಶ್ರೀದೇವಿ ಬಿ. ವೈ
February 28, 2026 - 9:59 pm
0

BeFunky collage 2026 02 28T212039.439

ಇಸ್ರೇಲ್-ಇರಾನ್ ಯುದ್ಧದ ಬಗ್ಗೆ ಭಾರತದ ಮೊದಲ ಪ್ರತಿಕ್ರಿಯೆ: ಕೇಂದ್ರ ಸರ್ಕಾರ ಹೇಳಿದ್ದೇನು ಗೊತ್ತಾ?

by ಶ್ರೀದೇವಿ ಬಿ. ವೈ
February 28, 2026 - 9:25 pm
0

T20 World Cup: ಕಿಂಗ್ ಕೊಹ್ಲಿಯ ದಾಖಲೆ ಮುರಿದ ಪಾಕ್ ಆರಂಭಿಕ ಫರ್ಹಾನ್

T20 World Cup: ಕಿಂಗ್ ಕೊಹ್ಲಿಯ ದಾಖಲೆ ಮುರಿದ ಪಾಕ್ ಆರಂಭಿಕ ಫರ್ಹಾನ್

by ಶ್ರೀದೇವಿ ಬಿ. ವೈ
February 28, 2026 - 9:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T180638.602
    ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?
    February 28, 2026 | 0
  • ಮೃತ ವ್ಯಕ್ತಿ (9)
    ಇರಾನ್-ಇಸ್ರೇಲ್ ಸಂಘರ್ಷ ಬೆನ್ನಲ್ಲೇ ಪಶ್ಚಿಮ ಏಷ್ಯಾಕ್ಕೆ ಏರ್ ಇಂಡಿಯಾ, ಇಂಡಿಗೋ ಹಾರಾಟ ಸ್ಥಗಿತ
    February 28, 2026 | 0
  • ಮೃತ ವ್ಯಕ್ತಿ (7)
    ಮೊದಲ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಜಮ್ಮು ಕಾಶ್ಮೀರ; ತವರಿನಲ್ಲಿ ಎಡವಿದ ಕರ್ನಾಟಕ
    February 28, 2026 | 0
  • ಮೃತ ವ್ಯಕ್ತಿ (5)
    ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಸಾಂಗ್: ಡಾಗ್ ಸತೀಶ್ ವಿರುದ್ಧ ರಜತ್ ದೂರು
    February 28, 2026 | 0
  • Untitled design 2026 02 28T144309.131
    ಇಸ್ರೇಲ್‌-ಇರಾನ್‌ ಯುದ್ದ: ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version