• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, December 7, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ED ಅಧಿಕಾರಿಗಳಿಂದ 8 ಕಡೆ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2025 - 5:46 pm
in ಸಿನಿಮಾ
0 0
0
Untitled design (44)

ಬೆಂಗಳೂರು: ದುಬೈನಿಂದ 14 ಕೆಜಿ ಚಿನ್ನವನ್ನು ಕಳ್ಳಸಾಗಾಣಿಕೆ ಮಾಡಿದ ಆರೋಪದಲ್ಲಿ ನಟಿ ರನ್ಯಾರಾವ್ ಪ್ರಕರಣದ ತನಿಖೆ ಇನ್ನೂ ಹೆಚ್ಚು ಚುರುಕುಗೊಂಡಿದೆ. ಡಿ.ಆರ್.ಐ ಮತ್ತು ಸಿಬಿಐಯ ನಂತರ, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದೇಶದ 8 ಸ್ಥಳಗಳಲ್ಲಿ ಏಕಕಾಲಿಕ ದಾಳಿ ನಡೆಸಿದ್ದಾರೆ.

ಯಾವ ಯಾವ ಸ್ಥಳಗಳಲ್ಲಿ ದಾಳಿ

ಬೆಂಗಳೂರು, ಮಹಾರಾಷ್ಟ್ರದ ಹಲವಾರು ಪ್ರದೇಶ ಹಾಗೂ ರನ್ಯಾರಾವ್ ಅವರ ಮನೆ, ಆಕೆಯ ಹಿಂದಿನ ಸಂಗಾತಿ ತರುಣ್ ರಾಜ್ ಮತ್ತು ಪತಿ ಜತಿನ್ ಹುಕ್ಕೇರಿಯ ಅಪಾರ್ಟ್ಮೆಂಟ್ ಸೇರಿ ವಿವಿಧ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

RelatedPosts

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ

ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!

IMDbನಲ್ಲಿ ಶಿವಣ್ಣ-ಉಪ್ಪಿ-ರಾಜ್ ಟ್ರಯೋ 45 ಟ್ರೆಂಡಿಂಗ್ ನಂ.1

ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್

ADVERTISEMENT
ADVERTISEMENT
ಹಣ ವರ್ಗಾವಣೆ ಮತ್ತು ಹವಾಲಾ ಲಿಂಕ್

ಇಡಿ ತನಿಖೆ ಪ್ರಕಾರ, ರನ್ಯಾರಾವ್ ಮತ್ತು ಸಂಬಂಧಿತರು ದೇಶದಿಂದ ಅಕ್ರಮವಾಗಿ ಹಣವನ್ನು ವಿದೇಶಕ್ಕೆ ವರ್ಗಾವಣೆ ಮಾಡಿರುವುದು ಮತ್ತು ಬಿಟ್‌ ಕಾಯಿನ್‌ ಮೂಲಕ ಹವಾಲಾ ವ್ಯವಹಾರ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಆರೋಪಗಳನ್ನು ಪಿ.ಎಂ.ಎಲ್.ಎ ಕಾಯ್ದೆಯಡಿ ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ. 

ರನ್ಯಾರಾವ್ ವಿಚಾರಣೆ

ಸದ್ಯ ಜೈಲಿನಲ್ಲಿ ಇರುವ ನಟಿ ರನ್ಯಾರಾವ್ ಅವರನ್ನು ಸಿಬಿಐ ಮತ್ತು ಇಡಿ ಪ್ರತ್ಯೇಕವಾಗಿ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಪತಿ ಜತಿನ್ ಹುಕ್ಕೇರಿ ಅವರ ಕ್ರೆಡಿಟ್ ಕಾರ್ಡ್ ಬಳಸಿ ರನ್ಯಾರಾವ್ ದುಬೈ ಪ್ರವಾಸದ ಟಿಕೆಟ್ ಕಾಯ್ದುಕೊಂಡಿದ್ದರು ಎಂಬ ಮಾಹಿತಿ ಹೊರಬಂದಿದ್ದು, ಇದರಿಂದ ಪತಿಗೂ ಕಾನೂನು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಹಿರಿಯ ಪೊಲೀಸ್ ಅಧಿಕಾರಿಯ ಮೇಲೆ ಅನುಮಾನ

ರನ್ಯಾರಾವ್ ತಂದೆ, ಡಿಜಿಪಿ ರಾಮಚಂದ್ರರಾವ್ ಅವರ ಪ್ರೋಟೋ ಕಾಲ್ ಬಳಸಿ ವಿಮಾನ ನಿಲ್ದಾಣದ ತಪಾಸಣೆಯಿಂದ ತಪ್ಪಿಸಿಕೊಳ್ಳುತ್ತಿದ್ದರೆಂಬ ಆರೋಪವಿದೆ ಎಂದು ಹೇಳಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ಗೌರವ ಗುಪ್ತಾ ನೇಮಿಸಿ, ಒಂದು ವಾರದೊಳಗೆ ವರದಿ ಸಲ್ಲಿಸಲು ಸೂಚನೆ ನೀಡಿದೆ. ಜೊತೆಗೆ, ತನಿಖೆ ಮುಗಿಯುವವರೆಗೆ ರಾಮಚಂದ್ರರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ವರದಿ ಮೂಲಗಳು ತಿಳಿಸಿವೆ.

ಇಡಿಯ ದಾಳಿ ಮತ್ತು ತನಿಖೆಯಿಂದ ರನ್ಯಾ ರಾವ್‌ ಅವರ ಗೋಲ್ಡ್‌‌ ಸ್ಮಗ್ಲಿಂಗ್‌‌ ಪ್ರಕರಣದಲ್ಲಿ ಮತ್ತಷ್ಟು ಹೊಸ ವಿಚಾರಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಚಿತ್ರರಂಗ ಮತ್ತು ರಾಜಕೀಯ ವಲಯದಿಂದಲೂ ಸ್ಪಂದನೆ ವ್ಯಕ್ತವಾಗುತ್ತಿದೆ.

ನಟಿ ರನ್ಯಾ ಕೇಸ್‌‌‌ನಲ್ಲಿ ದಿಢೀರ್ ತಿರುವು: CID ತನಿಖೆ ಆದೇಶ ಹಿಂಪಡೆದ ‘ರಾಜ್ಯ ಸರ್ಕಾರ’!

ರಾಜ್ಯ ಸರ್ಕಾರದಿಂದ  ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಿಢೀರ್ ತಿರುವು ಕಂಡಿದೆ. ಈ ಪ್ರಕರಣದ ತನಿಖೆಯನ್ನು CIDಗೆ ವಹಿಸಿದ್ದ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿದೆ.

ರಾಜ್ಯ ಸರ್ಕಾರದಿಂದ ನಟಿ ರನ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣದಲ್ಲಿ, ಈಗ ACS ಗೌರವ್ ಗುಪ್ತರ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಗೆ ತಂಡವನ್ನು ರಚಿಸಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು  ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸಿದ್ದನ್ನು ವಾಪಾಸ್  ಪಡೆದಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 06T233517.654

ಕೆ-ಸೆಟ್ ಅರ್ಹತಾ ಪತ್ರ ವಿತರಣೆ: ಗೈರಾದ ಅಭ್ಯರ್ಥಿಗಳಿಗೆ ಡಿ.10 ರಿಂದ 12ರವರೆಗೆ ಅಂತಿಮ ಅವಕಾಶ

by ಯಶಸ್ವಿನಿ ಎಂ
December 6, 2025 - 11:36 pm
0

Untitled design 2025 12 06T231904.164

ಒಬ್ಬರಿಂದ ಮತ್ತೊಬ್ಬರು ಮನೆ ಬಿಟ್ಟು ಹೋಗುತ್ತೀರಿ, ಗಿಲ್ಲಿ-ಕಾವ್ಯಗೆ ಕಿಚ್ಚ ಸುದೀಪ್ ಎಚ್ಚರಿಕೆ

by ಯಶಸ್ವಿನಿ ಎಂ
December 6, 2025 - 11:21 pm
0

Untitled design 2025 12 06T224851.103

ಸಿಎಂ-ಡಿಸಿಎಂ ನಡುವೆ ಕುರ್ಚಿ ಕದನ: ಅಂತಿಮ ನಿರ್ಧಾರಕ್ಕೆ ಬಾರದ ಹೈಕಮಾಂಡ್

by ಯಶಸ್ವಿನಿ ಎಂ
December 6, 2025 - 10:50 pm
0

Untitled design 2025 12 06T220859.707

IND vs SA: ಕನ್ನಡಿಗನ ನಾಯಕತ್ವದಲ್ಲಿ ಸರಣಿ ಜಯಿಸಿದ ಭಾರತ

by ಯಶಸ್ವಿನಿ ಎಂ
December 6, 2025 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 06T212531.117
    ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ‘ದೊಡ್ಮನೆ’ಯಲ್ಲಿ ಅದ್ಧೂರಿ ಸತ್ಕಾರ
    December 6, 2025 | 0
  • Untitled design 2025 12 06T160348.715
    ಬರ್ತಿದ್ದಾಳೆ ಜೈ ಲಲಿತಾ.. ನಿಮ್ಮ ಸ್ಟಾರ್ ಸುವರ್ಣದಲ್ಲಿ ಇದೇ ಸೋಮವಾರದಿಂದ ರಾತ್ರಿ 9.30 ಕ್ಕೆ..!
    December 6, 2025 | 0
  • Untitled design 2025 12 06T154318.269
    IMDbನಲ್ಲಿ ಶಿವಣ್ಣ-ಉಪ್ಪಿ-ರಾಜ್ ಟ್ರಯೋ 45 ಟ್ರೆಂಡಿಂಗ್ ನಂ.1
    December 6, 2025 | 0
  • 1111 (2)
    ಎಲ್ಲೆಲ್ಲೂ ಡೆವಿಲ್ ಹವಾ.. ರಾಜ್ಯಾದ್ಯಂತ ಫ್ಯಾನ್ಸ್ ಸೆಲೆಬ್ರೇಷನ್
    December 6, 2025 | 0
  • 1111
    ಟಾಕ್ಸಿಕ್, ರಾಮಾಯಣ ನಡುವೆ ಯಶ್ ಮಗಳ ಬರ್ತ್ ಡೇ..!
    December 6, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version