• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಂಗಭದ್ರ ಡ್ಯಾಂನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 13, 2025 - 6:01 pm
in Flash News, ಕರ್ನಾಟಕ
0 0
0
Wmremove transformed (5)

ಬೆಂಗಳೂರು, ಮಾ.13: “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು.

RelatedPosts

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ADVERTISEMENT
ADVERTISEMENT

ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ” ಎಂದರು.

ಮಾ.18 ಕ್ಕೆ ಪೆನ್ನಾರ್ ಕುರಿತು ಚರ್ಚೆ

“ಇದೇ 18 ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ. ಅಂದು ನವಲಿ ಅಣೆಕಟ್ಟು ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದರು.

“ಈ ವಿಚಾರವಾಗಿ ಆಂದ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ಪತ್ರ ಕೂಡ ಬರೆದಿದ್ದೇನೆ. ರಾಜಸ್ಥಾನದ ಉದಯಪುರಲ್ಲಿ ನಡೆದ ಸಮಾವೇಶದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ಮಾಡಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಈ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ನೀಡಿ ಎಂದು ಕೇಳಿದ್ದೆ. ಎರಡು ರಾಜ್ಯಗಳ ಜತೆ ಚರ್ಚೆ ಮಾಡಿದ ನಂತರ ತುಂಗಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದೆ. ಆಂಧ್ರಪ್ರದೇಶ ಸಿಎಂ ಅವರು ಈ ವಿಚಾರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

“ತುಂಗಾಭದ್ರ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅನೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ” ಎಂದರು.

“ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಸಮಯಾವಕಾಶ ನೀಡಿದ ತಕ್ಷಣ ನಾನೇ ಖುದ್ದಾಗಿ ಹೋಗಿ ಮಾತನಾಡುವೆ. ಸಚಿವ ಬೋಸ್ ರಾಜು, ಆ ಭಾಗದ ಇತರೆ ಸಚಿವರು ಹಾಗೂ ಶಾಸಕರು ಈ ಕೆಲಸ ಆಗಲೇಬೇಕು ಎಂದು ಬೆನ್ನು ಹತ್ತಿದ್ದಾರೆ. ಈಗಾಗಲೇ ನಾನು, ಬೋಸರಾಜು ಹಾಗೂ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“ಈ ಹಿಂದಿನ ಸರ್ಕಾರಗಳು ಸಹ ಹೂಳು ತೆಗೆಯಲು ಕ್ರಮ ತೆಗೆದುಕೊಂಡಿದ್ದವು. ಈ ಬಗ್ಗೆ ನಾವು ಪ್ರಯತ್ನ ಮಾಡಿದ್ದೇವೆ. ಆದರೆ 30 ಟಿಎಂಸಿಯಷ್ಟು ನೀರು ಹಿಡಿಯುವ ಹೂಳನ್ನು ತೆಗೆದು ಎಲ್ಲಿ ಹಾಕುವುದು ಎನ್ನುವುದು ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ” ಎಂದರು.

“ಕಳೆದ ವರ್ಷ ತುಂಗಾಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ, ನಾನು ಅಣೆಕಟ್ಟು ಉಳಿಯುವುದಿಲ್ಲ ಎಂದು ಆತಂಕಗೊಂಡಿದ್ದೆ. ನಾನು ಅಲ್ಲಿಗೆ ಭೇಟಿ ನೀಡಿದಾಗ ಇಡೀ ಡ್ಯಾಂ ಅಲ್ಲಾಡುತ್ತಿತ್ತು. ರಾತ್ರೋ ರಾತ್ರಿ ಅಲ್ಲಿಗೆ ತೆರಳಿ ಗೇಟ್ ದುರಸ್ಥಿಗೊಳಿಸಲು ಕ್ರಮ ತೆಗೆದುಕೊಳ್ಳಲಾಯಿತು. ತಾಂತ್ರಿಕ ತಜ್ಞರಾದ ಕನ್ನಯ್ಯ ನಾಯ್ಡು, ಜೆಎಸ್ ಡ್ಬ್ಯೂ ಹಾಗೂ ಇತರೇ ಸಂಸ್ಥೆಗಳ ಜತೆ ಮಾಡನಾಡಿ ಎಲ್ಲರ ಪರಿಶ್ರಮದಿಂದ ಒಂದು ವಾರಕ್ಕೆ ಗೇಟ್ ದುರಸ್ಥಿ ಮಾಡಿ ನೀರು ನಿಲ್ಲಿಸಲಾಯಿತು” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version