• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಜಮಿನ್ ನೆತನ್ಯಾಹು ಜೊತೆ ಪ್ರಧಾನಿ ಮೋದಿ ದೂರವಾಣಿ ಸಂಪರ್ಕ: ಇಸ್ರೇಲ್-ಇರಾನ್ ಯುದ್ಧಕ್ಕೆ ತಕ್ಷಣ ಕಡಿವಾಣ!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 2, 2026 - 7:16 am
in Flash News, ದೇಶ, ವಿದೇಶ
0 0
0
Untitled design (2)

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ದವೂ ತಾರಕಕ್ಕೇರಿರುವ ಬೆನ್ನಲ್ಲೇ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾಗತಿಕ ಶಾಂತಿಗಾಗಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ದೂರವಾಣಿ ಕರೆ ಮಾಡಿದ ಮೋದಿ, ತಕ್ಷಣವೇ ಯುದ್ಧ ವಿರಾಮ ಘೋಷಿಸುವಂತೆ ಮತ್ತು ಮಾತುಕತೆಯ ಮೂಲಕ ಬಿಕ್ಕಟ್ಟು ಬಗೆಹರಿಸಿಕೊಳ್ಳುವಂತೆ ಬಲವಾಗಿ ಆಗ್ರಹಿಸಿದ್ದಾರೆ.

 ಯುದ್ಧ ನಿಲ್ಲಿಸಿ, ಶಾಂತಿ ಸ್ಥಾಪಿಸಿ: ಮೋದಿಯವರ ಸ್ಪಷ್ಟ ಸಂದೇಶ

ಮಾರ್ಚ್ 2ರ ಸೋಮವಾರದಂದು ನಡೆದ ಈ ಸುದೀರ್ಘ ಚರ್ಚೆಯಲ್ಲಿ, ಪ್ರಧಾನಿ ಮೋದಿ ಅವರು ಇಸ್ರೇಲ್-ಇರಾನ್ ನಡುವೆ ಹೆಚ್ಚುತ್ತಿರುವ ಕ್ಷಿಪಣಿ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನಾಗರಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಬೇಕು. ಪ್ರಾದೇಶಿಕ ಸ್ಥಿರತೆ ಕಾಪಾಡಲು ಹಿಂಸಾಚಾರವನ್ನು ಕೈಬಿಟ್ಟು ರಾಜತಾಂತ್ರಿಕ ಸಂವಾದಕ್ಕೆ ಮೊರೆ ಹೋಗುವುದು ಅನಿವಾರ್ಯ ಎಂದು ಮೋದಿ ತಿಳಿಸಿದ್ದಾರೆ.

RelatedPosts

ಅಮೆರಿಕಕ್ಕೆ ಬಿಗ್ ಶಾಕ್! ಎಫ್-15 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್ ಸೇನೆ

israel iran war: ಮೊದಲ ಬಾರಿಗೆ ‘ಐರನ್ ಬೀಮ್’ ಲೇಸರ್ ಅಸ್ತ್ರ ಪ್ರಯೋಗಿಸಿದ ಇಸ್ರೇಲ್

ಯುದ್ಧದ ಕಾರ್ಮೋಡ ಭಾರತದ ಮೇಲೆ ಬೀಳಲಿದೆ ತೀವ್ರ ಪರಿಣಾಮ: ಪೆಟ್ರೋಲ್-ಡೀಸೆಲ್ ಬೆಲೆ ₹5-9 ಏರಿಕೆಯ ಭೀತಿ?

ಯುದ್ಧದ ಎಫೆಕ್ಟ್: ದಾಖಲೆ ಬರೆದ ಚಿನ್ನ, ಬೆಳ್ಳಿ ಬೆಲೆ-ಒಂದೇ ದಿನದಲ್ಲಿ ಸಾವಿರಾರು ರೂಪಾಯಿ ಏರಿಕೆ!

ADVERTISEMENT
ADVERTISEMENT

ಕಳೆದ ವಾರವಷ್ಟೇ ಇಸ್ರೇಲ್‌ಗೆ ಎರಡು ದಿನಗಳ ಭೇಟಿ ನೀಡಿದ್ದ ಮೋದಿ, ಅಲ್ಲಿನ ರಕ್ಷಣಾ ಮತ್ತು ತಂತ್ರಜ್ಞಾನ ಒಪ್ಪಂದಗಳ ಕುರಿತು ಚರ್ಚಿಸಿದ್ದರು. ಈಗ ಯುದ್ಧದ ಸಂದರ್ಭದಲ್ಲಿ ಮತ್ತೆ ಕರೆ ಮಾಡಿರುವುದು ಭಾರತದ ಜಾಗತಿಕ ನಾಯಕತ್ವ ಮತ್ತು ವಿಶ್ವಬಂಧು ಎಂಬ ನಿಲುವನ್ನು ಎತ್ತಿ ಹಿಡಿದಿದೆ.

ರಕ್ತಸಿಕ್ತವಾಗಿರುವ ಜೆರುಸಲೇಂ: ಇರಾನ್ ಪ್ರತೀಕಾರದ ದಾಳಿ

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್ ಮತ್ತು ಅಮೆರಿಕದ ಜಂಟಿ ಕಾರ್ಯಾಚರಣೆಗೆ ಪ್ರತೀಕಾರವಾಗಿ ಇರಾನ್ ಭೀಕರ ಕ್ಷಿಪಣಿ ದಾಳಿಯನ್ನು ನಡೆಸಿದೆ. ಇಸ್ರೇಲ್‌ನ ರಾಜಧಾನಿ ಜೆರುಸಲೇಂ ಸೇರಿದಂತೆ ಪ್ರಮುಖ ನಗರಗಳ ಮೇಲೆ ಕ್ಷಿಪಣಿಗಳ ಮಳೆ ಸುರಿದಿದೆ. ಈ ದಾಳಿಯಲ್ಲಿ ಕನಿಷ್ಠ ಆರು ಮಂದಿ ಗಾಯಗೊಂಡಿದ್ದು, ಕಟ್ಟಡಗಳಿಗೆ ಭಾರಿ ಹಾನಿಯಾಗಿದೆ. ಇಸ್ರೇಲ್‌ನ ‘ಐರನ್ ಡೋಮ್’ ರಕ್ಷಣಾ ವ್ಯವಸ್ಥೆಯು ಹಲವು ಕ್ಷಿಪಣಿಗಳನ್ನು ತಡೆದಿದ್ದರೂ, ಸತತ ದಾಳಿಗಳು ನಾಗರಿಕರಲ್ಲಿ ಭೀತಿ ಹುಟ್ಟಿಸಿವೆ.

ಯುಎಇ ಆಕ್ರೋಶ: ರಾಯಭಾರ ಕಚೇರಿ ಬಂದ್

ಈ ಸಂಘರ್ಷವು ಕೇವಲ ಇಸ್ರೇಲ್-ಇರಾನ್‌ಗೆ ಸೀಮಿತವಾಗಿಲ್ಲ. ಇರಾನ್ ಸೇನೆಯು ಯುನೈಟೆಡ್ ಅರಬ್ ಎಮಿರೇಟ್ಸ್‌ (UAE) ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಇಡೀ ಅರಬ್ ರಾಷ್ಟ್ರಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯುಎಇ ವಿದೇಶಾಂಗ ಸಚಿವಾಲಯ, ಇರಾನ್‌ನ ಟೆಹ್ರಾನ್‌ನಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿದೆ. ಅಲ್ಲದೆ, ತನ್ನ ರಾಯಭಾರಿಗಳು ಮತ್ತು ಸಿಬ್ಬಂದಿಯನ್ನು ತುರ್ತಾಗಿ ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದೆ.

ಜಾಗತಿಕ ಮಾರುಕಟ್ಟೆಯ ಮೇಲೆ ಯುದ್ಧದ ನೆರಳು

ಮಧ್ಯಪ್ರಾಚ್ಯದ ಉದ್ವಿಗ್ನತೆಯು ಆರ್ಥಿಕವಾಗಿಯೂ ಭಾರಿ ಹೊಡೆತ ನೀಡಿದೆ. ಭದ್ರತಾ ದೃಷ್ಟಿಯಿಂದ ಯುಎಇ ಸರ್ಕಾರವು ಅಬುಧಾಬಿ ಮತ್ತು ದುಬೈ ಷೇರು ಮಾರುಕಟ್ಟೆಗಳನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಿದೆ. ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಭಾರತದ ನಿಲುವು ಏನು ?

ಭಾರತವು ಮೊದಲಿನಿಂದಲೂ ‘ಯುದ್ಧದ ಯುಗ ಇದಲ್ಲ’ (This is not an era of war) ಎಂಬ ತತ್ವಕ್ಕೆ ಬದ್ಧವಾಗಿದೆ. ಉಕ್ರೇನ್-ರಷ್ಯಾ ಸಂಘರ್ಷದ ಸಮಯದಲ್ಲೂ ಇದೇ ನಿಲುವನ್ನು ತಳೆದಿದ್ದ ಮೋದಿ, ಈಗ ಮಧ್ಯಪ್ರಾಚ್ಯದಲ್ಲೂ ಸಂಘರ್ಷ ತಡೆಯಲು ಮುಂದಾಗಿದ್ದಾರೆ. ಇಸ್ರೇಲ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದರೂ, ನಾಗರಿಕರ ಸಾವು-ನೋವುಗಳನ್ನು ಭಾರತ ಎಂದಿಗೂ ಸಮರ್ಥಿಸುವುದಿಲ್ಲ ಎಂಬ ಸಂದೇಶವನ್ನು ನೆತನ್ಯಾಹು ಅವರಿಗೆ ರವಾನಿಸಿದ್ದಾರೆ.

ಸದ್ಯಕ್ಕೆ ಇಡೀ ಜಗತ್ತು ಪ್ರಧಾನಿ ಮೋದಿಯವರ ಈ ದೂರವಾಣಿ ಕರೆಯತ್ತ ಚಿತ್ತ ನೆಟ್ಟಿದೆ. ಭಾರತದ ಈ ಮಧ್ಯಸ್ಥಿಕೆಯು ಯುದ್ಧದ ಕಿಚ್ಚನ್ನು ಸ್ವಲ್ಪಮಟ್ಟಿಗಾದರೂ ಕಡಿಮೆ ಮಾಡಬಲ್ಲದೇ ಎಂಬ ನಿರೀಕ್ಷೆ ಮೂಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (12)

ಅಮೆರಿಕಕ್ಕೆ ಬಿಗ್ ಶಾಕ್! ಎಫ್-15 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್ ಸೇನೆ

by ಯಶಸ್ವಿನಿ ಎಂ
March 2, 2026 - 11:35 am
0

Untitled design (10)

israel iran war: ಮೊದಲ ಬಾರಿಗೆ ‘ಐರನ್ ಬೀಮ್’ ಲೇಸರ್ ಅಸ್ತ್ರ ಪ್ರಯೋಗಿಸಿದ ಇಸ್ರೇಲ್

by ಯಶಸ್ವಿನಿ ಎಂ
March 2, 2026 - 11:11 am
0

BeFunky collage 2026 03 02T111041.450

ಯುದ್ಧದ ಕಾರ್ಮೋಡ ಭಾರತದ ಮೇಲೆ ಬೀಳಲಿದೆ ತೀವ್ರ ಪರಿಣಾಮ: ಪೆಟ್ರೋಲ್-ಡೀಸೆಲ್ ಬೆಲೆ ₹5-9 ಏರಿಕೆಯ ಭೀತಿ?

by ಶ್ರೀದೇವಿ ಬಿ. ವೈ
March 2, 2026 - 11:11 am
0

Untitled design (9)

ಯುದ್ಧದ ಎಫೆಕ್ಟ್: ದಾಖಲೆ ಬರೆದ ಚಿನ್ನ, ಬೆಳ್ಳಿ ಬೆಲೆ-ಒಂದೇ ದಿನದಲ್ಲಿ ಸಾವಿರಾರು ರೂಪಾಯಿ ಏರಿಕೆ!

by ಯಶಸ್ವಿನಿ ಎಂ
March 2, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಅಮೆರಿಕಕ್ಕೆ ಬಿಗ್ ಶಾಕ್! ಎಫ್-15 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್ ಸೇನೆ
    March 2, 2026 | 0
  • Untitled design (10)
    israel iran war: ಮೊದಲ ಬಾರಿಗೆ ‘ಐರನ್ ಬೀಮ್’ ಲೇಸರ್ ಅಸ್ತ್ರ ಪ್ರಯೋಗಿಸಿದ ಇಸ್ರೇಲ್
    March 2, 2026 | 0
  • BeFunky collage 2026 03 02T111041.450
    ಯುದ್ಧದ ಕಾರ್ಮೋಡ ಭಾರತದ ಮೇಲೆ ಬೀಳಲಿದೆ ತೀವ್ರ ಪರಿಣಾಮ: ಪೆಟ್ರೋಲ್-ಡೀಸೆಲ್ ಬೆಲೆ ₹5-9 ಏರಿಕೆಯ ಭೀತಿ?
    March 2, 2026 | 0
  • Untitled design (9)
    ಯುದ್ಧದ ಎಫೆಕ್ಟ್: ದಾಖಲೆ ಬರೆದ ಚಿನ್ನ, ಬೆಳ್ಳಿ ಬೆಲೆ-ಒಂದೇ ದಿನದಲ್ಲಿ ಸಾವಿರಾರು ರೂಪಾಯಿ ಏರಿಕೆ!
    March 2, 2026 | 0
  • Untitled design (8)
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version