• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಯುದ್ಧದ ಬೆನ್ನಲ್ಲೇ ಒಮಾನ್‌ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ: ಕಾರಣ ಏನು?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 3, 2026 - 1:54 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ, ವಿದೇಶ
0 0
0
ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಪುನೀತ್ ಪುಜಾರಿ

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಮತ್ತು ಅಶಾಂತಿ ನೆಲೆಸಿರುವ ಬೆನ್ನಲ್ಲೇ, ಉದ್ಯೋಗಕ್ಕಾಗಿ ಒಮಾನ್‌ಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ವರದಿಯಾಗಿದೆ.

ಉಳ್ಳಾಲದ ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಪುತ್ರ ಪುನೀತ್ ಪೂಜಾರಿ (32) ಮೃತಪಟ್ಟ ದುರ್ದೈವಿ. ಕಳೆದ ಒಂದೂವರೆ ವರ್ಷಗಳಿಂದ ಒಮಾನ್‌ನ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪುನೀತ್, ಅಲ್ಲಿಯೇ ನೇಣಿಗೆ ಶರಣಾಗಿದ್ದಾನೆ.

RelatedPosts

ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!

ADVERTISEMENT
ADVERTISEMENT

ಸಾವಿಗೆ ಕಾರಣವೇನು?

ಪ್ರಾಥಮಿಕ ವರದಿಗಳ ಪ್ರಕಾರ, ಈ ಸಾವಿಗೆ ಪ್ರೇಮ ವೈಫಲ್ಯವೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ಮೂಲದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಇತ್ತೀಚೆಗೆ ಆಕೆ ಪುನೀತ್‌ನಿಂದ ಅಂತರ ಕಾಯ್ದುಕೊಂಡಿದ್ದಳು. ಫೋನ್ ಕರೆಗಳನ್ನು ಸ್ವೀಕರಿಸದೆ ಮತ್ತು ಸಂದೇಶಗಳಿಗೆ ಪ್ರತಿಕ್ರಿಯಿಸದೆ ಇದ್ದದ್ದು ಪುನೀತ್‌ನನ್ನು ತೀವ್ರ ಖಿನ್ನತೆಗೆ ದೂಡಿತ್ತು ಎಂದು ಶಂಕಿಸಲಾಗಿದೆ.

ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದಿದ್ದ ಪುನೀತ್:

ವಿಶೇಷವೆಂದರೆ, ಪುನೀತ್ ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ಪೋಷಕರೊಂದಿಗೆ ಸಮಯ ಕಳೆದು ಮರಳಿ ಒಮಾನ್‌ಗೆ ತೆರಳಿದ್ದ. ಪ್ರೀತಿಸಿದ ಹುಡುಗಿ ಕೈಕೊಟ್ಟ ನೋವನ್ನು ತಾಳಲಾರದೆ ಈ ಭೀಕರ ನಿರ್ಧಾರ ಕೈಗೊಂಡಿದ್ದಾನೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮೃತದೇಹ ತರಲು ಅಡೆತಡೆ:

ಮಗನ ಸಾವಿನ ಸುದ್ದಿ ಕೇಳಿ ಸೋಮೇಶ್ವರದಲ್ಲಿರುವ ಪೋಷಕರು ಕಣ್ಣೀರಲ್ಲಿ ಮುಳುಗಿದ್ದಾರೆ. ಆದರೆ, ಪ್ರಸ್ತುತ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಇರುವುದರಿಂದ ಮತ್ತು ಒಮಾನ್ ದೇಶದ ಕಠಿಣ ಕಾನೂನು ಪ್ರಕ್ರಿಯೆಗಳಿಂದಾಗಿ ಮೃತದೇಹವನ್ನು ತಾಯ್ನಾಡಿಗೆ ತರುವುದು ವಿಳಂಬವಾಗುವ ಸಾಧ್ಯತೆಯಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T162530.107

ಇಸ್ರೇಲ್‌ ಏರ್‌ಸ್ಟ್ರೈಕ್‌ಗೆ ನಡುಗಿದ ಇರಾನ್‌: ಜೆಸಿಬಿಯಿಂದ ಗುಂಡಿ ತೆಗೆದು ಸಾಮೂಹಿಕ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
March 3, 2026 - 4:36 pm
0

Blood Moon ಇಂದು ಏಕಕಾಲಕ್ಕೆ ಸೂರ್ಯ ಚಂದ್ರ ಗೋಚರ

ಇಂದು ರಕ್ತಚಂದ್ರ ಗ್ರಹಣ: ಸೂರ್ಯ-ಚಂದ್ರ ಏಕಕಾಲ ಗೋಚರದ ಅಪರೂಪದ ವಿದ್ಯಮಾನ

by ಶ್ರೀದೇವಿ ಬಿ. ವೈ
March 3, 2026 - 4:21 pm
0

Untitled design 2026 03 03T161336.039

ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 4:14 pm
0

Untitled design 2026 03 03T153228.095

ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್

by ಶಾಲಿನಿ ಕೆ. ಡಿ
March 3, 2026 - 3:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಿನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್
    ಬೆಂಗಳೂರಿನ ಪ್ರೆಸ್ಟಿಜ್ ಅಪಾರ್ಟ್‌ಮೆಂಟ್‌ನಲ್ಲಿ10 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್
    March 3, 2026 | 0
  • ರೈತನ ಪೋಸ್ಟ‌ರ್ ಅಂಟಿಸಿ ಅಪಮಾನಿಸಿದ ಚೀಟ್ ಫಂಡ್ ಕಂಪನಿ!
    ತುಮಕೂರು: ಊರತುಂಬಾ ಪೋಸ್ಟರ್ ಅಂಟಿಸಿ ರೈತನ ಅಪಮಾನಿಸಿದ ಚೀಟ್ ಫಂಡ್ ಕಂಪನಿ!
    March 3, 2026 | 0
  • Untitled design (29)
    iran israel war: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಸಂಚಾರ ಅಸ್ತವ್ಯಸ್ತ!
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
  • Untitled design 2026 03 02T222623.985
    ಬೆಂಗಳೂರಿಗೆ ಮೂವರು ಶುಚಿತ್ವ ರಾಯಭಾರಿಗಳು: ಮಂಜಮ್ಮ ಜೋಗತಿ, ನಟ ಅನಿರುಧ್, ಅರುಣ್ ಪೈ ನೇಮಕ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version