• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

ಏಪ್ರಿಲ್ to ಜೂನ್..ಬೆಳ್ಳಿತೆರೆಗೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 6:01 pm
in ಸಿನಿಮಾ
0 0
0
KVN..ಧ್ರುವ, ದಳಪತಿ, ಯಶ್

ಜನನಾಯಗನ್ ಜೊತೆ ಟಾಕ್ಸಿಕ್ ರಿಲೀಸ್ ಕೂಡ ಪೋಸ್ಟ್‌ಪೋನ್ ಆಗಿದೆ. ಆದ್ರೆ ಸಾವಿರಾರು ಕೋಟಿ ಬಂಡವಾಳ ಹೂಡಿರೋ ನಿರ್ಮಾಣ ಸಂಸ್ಥೆಯ ಗತಿ ಏನಾಗಬೇಕು ಅನ್ನೋದು ಸದ್ಯದ ಟಾಕ್. ಹೀಗಿರುವಾಗ ಕೆವಿಎನ್ ಸಂಸ್ಥೆ ಕುರಿತ ಒಂದು ಎಕ್ಸ್‌‌ಕ್ಲೂಸಿವ್ ಖಬರ್ ಹೇಳ್ತೀವಿ ಕೇಳಿ. ಏಪ್ರಿಲ್‌‌ನಿಂದ ಜೂನ್‌ವರೆಗೆ ಬಾಕ್ಸ್ ಆಫೀಸ್ ಮೇಲೆ ಬ್ಯಾಕ್ ಟು ಬ್ಯಾಕ್ ಸರ್ಜಿಕಲ್ ಸ್ಟ್ರೈಕ್ ಮಾಡೋಕೆ ಸಜ್ಜಾಗಿದ್ದಾರೆ ಯಶ್, ಧ್ರುವ ಸರ್ಜಾ ಹಾಗೂ ದಳಪತಿ ವಿಜಯ್.

ಕೆವಿಎನ್ ಪ್ರೊಡಕ್ಷನ್ಸ್..ಹೊಂಬಾಳೆ ರೀತಿ ಪ್ಯಾನ್ ಇಂಡಿಯಾ ಸಿನಿಮಾಗಳನ್ನ ಮಾಡೋಕೆ ಸಜ್ಜಾಗಿರೋ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ. ಕೆ ವೆಂಕಟ್ ನಾರಾಯಣ್ ಒಡೆತನದ ಈ ಸಂಸ್ಥೆ ಸದ್ಯ ಕನ್ನಡದಲ್ಲಿ ಧ್ರುವ ಸರ್ಜಾ ಜೊತೆ ಕೆಡಿ, ತಮಿಳಲ್ಲಿ ದಳಪತಿ ವಿಜಯ್ ಜೊತೆಗಿನ ಜನನಾಯಗನ್ ಹಾಗೂ ಹಾಲಿವುಡ್ ಸ್ಟ್ಯಾಂಡರ್ಡ್ ಟಾಕ್ಸಿಕ್ ಸಿನಿಮಾಗಳನ್ನ ನಿರ್ಮಾಣ ಮಾಡಿದೆ. ಬ್ಯಾಡ್ ಟೈಂ ಏನಂದ್ರೆ ಈ ಮೂರೂ ಸಿನಿಮಾಗಳ ರಿಲೀಸ್‌ಗೆ ಗ್ರಹಗತಿಗಳೇ ಸರಿ ಅನಿಸ್ತಿಲ್ಲ.

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

441963700 898589352281556 4418641997697206422 n

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

ಏಪ್ರಿಲ್ to ಜೂನ್..ಬೆಳ್ಳಿತೆರೆಗೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾ..!

613123364 857265997208374 2211544460095076998 n

ಮೊದಲು ಕೆಡಿ ಸಿನಿಮಾದ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಯ್ತು. ನಂತ್ರ ಜನನಾಯಗನ್‌ ರಿಲೀಸ್‌ಗೆ ಸೆನ್ಸಾರ್ ಕಂಟಕವಾಯ್ತು. ಇದೀಗ ಟಾಕ್ಸಿಕ್ ಕೂಡ ಮಾರ್ಚ್‌ 19ರ ಬದಲಿಗೆ ಜೂನ್ 4ಕ್ಕೆ ತನ್ನ ರಿಲೀಸ್ ಡೇಟ್ ಪೋಸ್ಟ್‌‌ಪೋನ್ ಮಾಡಿದೆ. ಅಲ್ಲಿಗೆ ಮೂರೂ ಸಿನಿಮಾಗಳು ಅಂದುಕೊಂಡ ಡೇಟ್‌ಗೆ ಬರೋಕೆ ಆಗಲಿಲ್ಲ. ಹಾಗಂತ ಕೆವಿಎನ್ ಪ್ರೊಡಕ್ಷನ್ಸ್ ಏನೂ ಎದೆಗುಂದಿಲ್ಲ. ಯಾಕಂದ್ರೆ ಟಾಕ್ಸಿಕ್ ಸಿನಿಮಾವೊಂದರ ಪ್ರೀ ರಿಲೀಸ್ ಬ್ಯುಸಿನೆಸ್ಸೇ ಬರೋಬ್ಬರಿ 1000 ಕೋಟಿ ಆಗಿದೆ.

564538674 1287930396680781 7456250749216042655 n

ಅಂದಹಾಗೆ ಕೆವಿಎನ್ ಸಂಸ್ಥೆಗೆ ಹಣದ ಕೊರತೆ ಇಲ್ಲವೇ ಇಲ್ಲ. ಯಾಕಂದ್ರೆ ಹಣದ ಸಮಸ್ಯೆ ಇದ್ದಿದ್ರೆ ಟಾಲಿವುಡ್‌‌ನಲ್ಲಿ ಚಿರಂಜೀವಿ ಜೊತೆ ಸಿನಿಮಾ ಆರಂಭಿಸುತ್ತಿರಲಿಲ್ಲ. ಬಾಲಿವುಡ್‌ನ ಅಕ್ಷಯ್ ಕುಮಾರ್ ಜೊತೆ ಹೈವಾನ್ ಸಿನಿಮಾ ಶೂಟಿಂಗ್ ಮುಗಿಸಿ, ಪೋಸ್ಟ್‌ ಪ್ರೊಡಕ್ಷನ್ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಮಲಯಾಳಂ ಸಿನಿಮಾವೊಂದಕ್ಕೂ ಬಂಡವಾಳ ಹೂಡಿದ್ದು, ಅದು ಕೂಡ ರಿಲೀಸ್‌ಗೆ ತಯಾರಾಗ್ತಿದೆ. ಹೀಗೆ ಸಾಲು ಸಾಲು ಸಿನಿಮಾಗಳ ಮೂಲಕ ಕೆವಿಎನ್ ಸಂಸ್ಥೆ ಸದ್ದು ಮಾಡ್ತಾನೇ ಇದೆ.

607708620 1690248749020746 8573182303855718488 n

ಕೆಡಿ, ಜನನಾಯಗನ್, ಟಾಕ್ಸಿಕ್..ತುಂಬಲಿದೆ ಕೆವಿಎನ್‌ ಖಜಾನೆ

ಚಿರಂಜೀವಿ, ಅಕ್ಷಯ್ ಚಿತ್ರಗಳು ಆ್ಯಕ್ಟೀವ್..ಹಣಕ್ಕಿಲ್ವಂತೆ ಕೊರತೆ

479257043 1150557419808360 4106714315348023771 n

ಧ್ರುವ ಕೆಡಿ ಚಿತ್ರಕ್ಕೆ 100 ಕೋಟಿ, ಯಶ್ ಟಾಕ್ಸಿಕ್‌‌ಗೆ 500 ಕೋಟಿ ಹಾಗೂ ದಳಪತಿ ವಿಜಯ್ ಜನ ನಾಯಗನ್‌ಗೆ 500 ಕೋಟಿ.. ಹೀಗೆ ಸಾವಿರಕ್ಕೂ ಅಧಿಕ ಕೋಟಿ ಬಜೆಟ್ ಹಾಕಿರೋ ಕೆವಿಎನ್ ಸಂಸ್ಥೆ ಸದ್ಯ ಸಂಕಷ್ಟಕ್ಕೆ ಸಿಲುಕಿರಬಹುದು. ಆದ್ರೆ ಏಪ್ರಿಲ್‌‌ನಲ್ಲಿ ಕೆಡಿ, ಮೇನಲ್ಲಿ ಜನ ನಾಯಗನ್ ಹಾಗೂ ಜೂನ್‌ನಲ್ಲಿ ಟಾಕ್ಸಿಕ್ ಮೂಲಕ ಬಾಕ್ಸ್ ಆಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್‌ಗೆ ಸಜ್ಜಾಗ್ತಿದೆ. ಈ ಬಾರಿ ಹೊಡೆದ್ರೆ ಬೆಟ್ಟವನ್ನೇ ಹೊಡೆಯಲಿದೆ ಕೆವಿಎನ್. ಸೋ.. ಸಿನಿಮಾಗಳ ಡೇಟ್ಸ್ ಪೋಸ್ಟ್‌ಪೋನ್ ಆಗಿರೋದ್ರಿಂದ ಸಿಂಪಥಿ ತೋರಿಸಿ, ಟ್ರೋಲ್ ಮಾಡ್ತಿರೋರಿಗೆ ಈ ಮೂಲಕ ಫೀನಿಕ್ಸ್‌ನಂತೆ ಬರೋ ಮುನ್ಸೂಚನೆ ನೀಡಿದೆ ಕೆವಿಎನ್.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
  • Untitled design 2026 07 18T214120.575
    ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?
    July 18, 2026 | 0
  • Untitled design 2026 07 18T212601.745
    72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ
    July 18, 2026 | 0
  • ಕಿ
    ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!
    July 18, 2026 | 0
  • ವ
    ನೋಲನ್‌ಗೆ ಮತ್ತೊಂದು ಗೆಲುವು: ‘ದಿ ಆಡಸ್ಸಿ’ ವಿಶ್ವದಾದ್ಯಂತ ಭರ್ಜರಿ ಓಪನಿಂಗ್
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version