• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 7, 2026 - 9:25 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
BeFunky collage 2026 03 07T092249.513

ಹುಬ್ಬಳ್ಳಿ : ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವಂತೆ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ವಿತ್ತಿಯ ಕೊರತೆಯನ್ನು ಮೇಲೆ ಎತ್ತುವುದರ ಬಗ್ಗೆ ಗಮನ ಹರಿಸದೇ 4.48 ಲಕ್ಷ ಕೋಟಿ ರೂ. ಬಜೆಟ್ ಗಾತ್ರ ಹೆಚ್ಚಳ ಮಾಡಿ ರಾಜ್ಯವನ್ನು ಮತ್ತಷ್ಟು ಸಾಲದ ಸುಳಿಗೆ ಸಿಲುಕುವಂತೆ ಮಾಡಿರುವ ಆರ್ಥಿಕ ಸಮತೋಲನ ಇಲ್ಲದ ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್ ಆಗಿದೆ ಎಂದು ಸ್ವರ್ಣಾ ಗ್ರುಪ್ ಆಪ್ ಕಂಪನೀಸ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಸಿಎಚ್ ವಿಎಸ್‌ವಿ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಬಜೆಟ್ ಕುರಿತು ಪತ್ರಿಕ್ರಿಯಿಸಿರುವ ಅವರು, ಕೇವಲ ಬಜೆಟ್ ಗಾತ್ರ ಹೆಚ್ಚಿಸಿದರಷ್ಟೇ ಸಾಲದು, ಅದಕ್ಕೆ ಯಾವ ರೀತಿಯ ಸಂಪನ್ಮೂಲ ಕ್ರೋಡಿಕರಣ ಮಾಡಬೇಕೆಂಬ ಚಿಂತನೆಯೂ ಇರಬೇಕು. ಈಗಾಗಲೇ ಗ್ಯಾರಂಟಿ ಯೋಜನೆಗಳಿಗಾಗಿ ನೀರಿನಂತೆ ಹಣ ವ್ಯಯಿಸುತ್ತಿರುವ ರಾಜ್ಯ ಸರ್ಕಾರ, ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸುವ ಬಗ್ಗೆಯೂ ಚಿಂತನೆ ನಡೆಸಬೇಕಿತ್ತು ಎಂದು ಸಲಹೆ ಮಾಡಿದ್ದಾರೆ.

RelatedPosts

ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 200ಕ್ಕೂ ಹೆಚ್ಚು ಅಕ್ರಮ ವಲಸಿಗರಿಗೆ ಗೇಟ್ ಪಾಸ್!

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗಿನ ನಿವಾಸಿಗಳಿಗೆ ಈ ಸಲಹೆ!

ADVERTISEMENT
ADVERTISEMENT

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಮೂಲಸೌಲಭ್ಯ ಅಭಿವೃದ್ಧಿಗೆ ಯಾವುದೇ ರಚನಾತ್ಮಕ ಪ್ರಸ್ತಾವನೆಗಳಿಲ್ಲ. ಬದಲಾಗಿ 97,449 ಕೋಟಿ ವಿತ್ತೀಯ ಕೊರತೆ ಮತ್ತು 29,957 ಕೋಟಿ ರಾಜಸ್ವ ಸಂಗ್ರಹ ಕೊರತೆ ತೋರಿಸಿದ್ದಾರೆ. ರಾಜ್ಯದ ಮೇಲೆ 1.32 ಲಕ್ಷ ಕೋಟಿ ಸಾಲದ ಹೊರೆ ಹೊರಿಸಿದ್ದಾರೆ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ 40 ಸಾವಿರ ಕೋಟಿ ರೂ. ಹೆಚ್ಚಳ ಮಾಡಿದ್ದರೂ. ರಾಜ್ಯ ಜಿಡಿಪಿಯ 2.95ಕ್ಕೆ ಮಿತಿಗೊಳಿಸಲಾಗಿದೆ. ರಾಜ್ಯದ ಒಟ್ಟು ಸಾಲ 8.24 ಲಕ್ಷ ಕೋಟಿಗೆ ಹೆಚ್ಚಳವಾಗಿದೆ. ಇದನ್ನು ಗಮನಿಸಿದರೆ, ಸಿದ್ದರಾಮಯ್ಯ ಅವರಿಗೆ ರಾಜ್ಯದ ಆದಾಯ ಹೆಚ್ಚಿಸುವುದಕ್ಕಿಂತ ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕು ಎನ್ನುವುದರ ಮೇಲೆಯೇ ಹೆಚ್ಚಿನ ಆಸಕ್ತಿ ಇದ್ದಂತಿದೆ. ಇದು ಮುಂಬರುವ ದಿನಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗೆ ಮಾರಕವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಎರಡನೇ ದೊಡ್ಡ ನಗರವಾದ ಹುಬ್ಬಳ್ಳಿಯ ಮೂಲ ಸೌಕರ್ಯಕ್ಕೆ ಅನುದಾನ ನೀಡಬೇಕೆಂಬ ಬೇಡಿಕೆಯೂ ಹುಸಿಯಾಗಿದೆ. ಬೆಂಗಳೂರಿಗೆ ನೀಡಲಾದ ಅನುದಾನದಲ್ಲಿ ಶೇ. 1 ರಷ್ಟು ಅನುದಾನವನ್ನು ಹುಬ್ಬಳ್ಳಿ-ಧಾರವಾಡಕ್ಕೆ ನೀಡಲಾಗಿಲ್ಲ. ಮಹದಾಯಿ ಯೋಜನೆ ಬಗ್ಗೆ ಸ್ಪಷ್ಟತೆ ಇಲ್ಲ. ಇದರ ನಡುವೆ ಮುಂಬೈ ಬೆಂಗಳೂರು ಕೈಗಾರಿಕಾ ಕಾರಿಡಾರ್ ವ್ಯಾಪ್ತಿಯ ಧಾರವಾಡ ಕೈಗಾರಿಕಾ ನೋಡ್‌ಗೆ 1 ಸಾವಿರ ಎಕರೆ ಜಮೀನು ಸ್ವಾಧೀನಕ್ಕೆ 200 ಕೋಟಿ ರೂ. ಮೀಸಲು ಇಟ್ಟಿರುವುದು ಉದ್ಯಮ ವಲಯದಲ್ಲಿ ಸಮಾಧಾನ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರ 17ನೇ ಬಜೆಟ್ ಆರ್ಥಿಕ ಶಿಸ್ತು ಇಲ್ಲದೇ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡದ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಡಾ.ಪ್ರಸಾದ್ ಹೇಳಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (82)

ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ

by ಯಶಸ್ವಿನಿ ಎಂ
March 7, 2026 - 12:45 pm
0

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದು ಏಕೆ? ಗೂಗಲ್ ಸೇರಿ ಟೆಕ್ ಕಂಪನಿಗಳಿಗೆ ನೋಟಿಸ್ ಜಾರಿ

by ಶ್ರೀದೇವಿ ಬಿ. ವೈ
March 7, 2026 - 12:02 pm
0

Untitled design (81)

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

by ಯಶಸ್ವಿನಿ ಎಂ
March 7, 2026 - 12:02 pm
0

Untitled design (80)

ಜಯವಾಡದಲ್ಲಿ ಭೀಕರ ಘಟನೆ: 3 ವರ್ಷದ ಮಗುವಿನ ಮೇಲೆ ಆ್ಯಸಿಡ್ ದಾಳಿ ಮಾಡಿದ ಶಿಕ್ಷಕಿ..!

by ಯಶಸ್ವಿನಿ ಎಂ
March 7, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (82)
    ಆಡಳಿತ ಸರಿಪಡಿಸುವ ದಿಸೆಯಲ್ಲಿ ವಿರೋಧ ಪಕ್ಷಕ್ಕೂ ಸಹ ಆಡಳಿತ ಪಕ್ಷದಷ್ಟೇ ಜವಾಬ್ದಾರಿ ಇರುತ್ತದೆ: ತಮ್ಮೆಶ್ ಗೌಡ
    March 7, 2026 | 0
  • Untitled design (81)
    ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !
    March 7, 2026 | 0
  • ಕರ್ನಾಟಕ ಹವಾಮಾನ ಮುನ್ಸೂಚನೆ
    ಕರ್ನಾಟಕ ಹವಾಮಾನ ಮುನ್ಸೂಚನೆ: ಬಿಸಿಲು ಏರಿಕೆ, ಕರಾವಳಿಯಲ್ಲಿ ತುಂತುರು ಮಳೆ ಸಾಧ್ಯತೆ!
    March 7, 2026 | 0
  • Untitled design (75)
    ಮಠದಲ್ಲೇ ಮಹಿಳೆ ಜೊತೆ ರಾಸಲೀಲೆಯಲ್ಲಿ ತೊಡಗಿದ್ರಾ ಪ್ರಖ್ಯಾತ ಸ್ವಾಮೀಜಿ ?
    March 6, 2026 | 0
  • Untitled design (72)
    ನಾಗರಿಕ ಸೇವಾ ಪರೀಕ್ಷೆಯಲ್ಲಿ ಕನ್ನಡಿಗರ ದಿಗ್ವಿಜಯ: ರಾಜ್ಯದ 22 ಅಭ್ಯರ್ಥಿಗಳು ಐಎಎಸ್, ಐಪಿಎಸ್‌ಗೆ ಆಯ್ಕೆ
    March 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version