• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾಸ್ ಸಿಲಿಂಡರ್ ದರ ಏರಿಕೆ: ಇನ್ಮುಂದೆ ಹೋಟೆಲ್‌ನಲ್ಲಿ ತಿಂಡಿ-ಊಟ ಮಾಡುವುದು ಕೂಡ ದುಬಾರಿ !

ಯಶಸ್ವಿನಿ ಎಂ by ಯಶಸ್ವಿನಿ ಎಂ
March 7, 2026 - 12:02 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (81)

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ಸತತವಾಗಿ ತಟ್ಟುತ್ತಲೇ ಇದೆ. ಇದೀಗ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯು ಸತತ ಮೂರನೇ ತಿಂಗಳೂ ಏರಿಕೆಯಾಗುವ ಮೂಲಕ ಹೋಟೆಲ್ ಉದ್ಯಮಕ್ಕೆ ದೊಡ್ಡ ಪೆಟ್ಟು ನೀಡಿದೆ. ಈ ಬೆಲೆ ಏರಿಕೆಯ ನೇರ ಪರಿಣಾಮ ಗ್ರಾಹಕರ ಜೇಬಿನ ಮೇಲೆ ಬೀಳಲಿದ್ದು, ಶೀಘ್ರದಲ್ಲೇ ಹೋಟೆಲ್‌ಗಳಲ್ಲಿ ತಿಂಡಿ ಮತ್ತು ಊಟದ ದರಗಳು ಗಗನಕ್ಕೇರುವ ಸಾಧ್ಯತೆಯಿದೆ.

ಸತತ ಮೂರನೇ ಬಾರಿ ಏರಿಕೆ

ಮಾರ್ಚ್ 1, 2026 ರಿಂದ ಜಾರಿಗೆ ಬರುವಂತೆ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 115 ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿರುವುದು ಹೋಟೆಲ್ ಮಾಲೀಕರ ನಿದ್ದೆಗೆಡಿಸಿದೆ. ಗ್ಯಾಸ್ ದರ ಏರಿಕೆಯಿಂದ ಹೋಟೆಲ್‌ಗಳ ದೈನಂದಿನ ನಿರ್ವಹಣಾ ವೆಚ್ಚವು ನಿಯಂತ್ರಣ ತಪ್ಪುತ್ತಿದೆ. ಈಗಾಗಲೇ ಮಾರುಕಟ್ಟೆಯಲ್ಲಿ ದಿನಸಿ ಸಾಮಗ್ರಿ ಮತ್ತು ತರಕಾರಿ ಬೆಲೆಗಳು ಗಗನಮುಖಿಯಾಗಿವೆ. ಇದರ ನಡುವೆ ಸಿಲಿಂಡರ್ ಬೆಲೆ ಏರಿಕೆ ‘ಗಾಯದ ಮೇಲೆ ಬರೆ’ ಎಳೆದಂತಾಗಿದೆ ಎಂದು ಹೋಟೆಲ್ ಉದ್ಯಮಿಗಳು ಅಳಲು ತೋಡಿಕೊಂಡಿದ್ದಾರೆ.

RelatedPosts

ರಾಕಿಭಾಯ್ ನ್ಯೂ ಲುಕ್ ಕಿಕ್.. ಬೆಂಗಳೂರಿಗೆ ಬಂದ ಯಶ್

ಧುರಂಧರ್ ಟ್ರೈಲರ್ ಔಟ್..ರಣವೀರ್ ಸಿಂಗ್ ಬೀಸ್ಟ್ ಮೋಡ್ ಆನ್

ದುಬೈ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಅಟ್ಯಾಕ್, ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ

ಇರಾನ್ ಅಧ್ಯಕ್ಷರಿಂದ ನೆರೆ ರಾಷ್ಟ್ರಗಳಿಗೆ ಕ್ಷಮೆ: ಟ್ರಂಪ್‌ಗೆ ತಿರುಗೇಟು

ADVERTISEMENT
ADVERTISEMENT

ಹೆಚ್ಚುತ್ತಿರುವ ವೆಚ್ಚವನ್ನು ಸರಿದೂಗಿಸಲು ಹೋಟೆಲ್ ಮಾಲೀಕರಿಗೆ ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಮೈಸೂರು ಹೋಟೆಲ್ ಮಾಲೀಕರ ಸಂಘವು ಊಟ ಮತ್ತು ತಿಂಡಿಯ ದರಗಳನ್ನು ಹೆಚ್ಚಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಒಂದು ವೇಳೆ ದರ ಏರಿಕೆ ಜಾರಿಯಾದಲ್ಲಿ, ಪ್ರತಿದಿನ ಹೋಟೆಲ್ ಆಹಾರವನ್ನೇ ಅವಲಂಬಿಸಿರುವ ಬ್ಯಾಚುಲರ್‌ಗಳು, ಕಚೇರಿ ನೌಕರರು ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಆರ್ಥಿಕ ಹೊರೆಯಾಗಲಿದೆ.

ಒಂದೆಡೆ ಹೋಟೆಲ್ ಮಾಲೀಕರು ಉದ್ಯಮದ ನಷ್ಟದ ಭೀತಿಯಲ್ಲಿದ್ದರೆ, ಇನ್ನೊಂದೆಡೆ ಜನಸಾಮಾನ್ಯರು ಸರ್ಕಾರದ ಈ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ ಸಾಮಾನ್ಯ ಜನರು ಬದುಕುವುದು ಹೇಗೆ ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಹೋಟೆಲ್ ತಿಂಡಿಯ ದರ ಕೇವಲ 5 ರಿಂದ 10 ರೂಪಾಯಿ ಏರಿಕೆಯಾದರೂ, ಅದು ಸಾಮಾನ್ಯ ವ್ಯಕ್ತಿಯ ಮಾಸಿಕ ಬಜೆಟ್ ಮೇಲೆ ಗಣನೀಯ ಪ್ರಭಾವ ಬೀರುತ್ತದೆ.

ಮುಂದಿನ ದಿನಗಳಲ್ಲಿ ಸರ್ಕಾರವು ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ ಮಾಡುವ ಮೂಲಕ ಹೋಟೆಲ್ ಉದ್ಯಮ ಮತ್ತು ಗ್ರಾಹಕರಿಗೆ ಸಮಾಧಾನ ನೀಡುತ್ತದೆಯೇ ಅಥವಾ ಹೋಟೆಲ್ ದರ ಏರಿಕೆ ಅನಿವಾರ್ಯವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design (89)

ರಾಕಿಭಾಯ್ ನ್ಯೂ ಲುಕ್ ಕಿಕ್.. ಬೆಂಗಳೂರಿಗೆ ಬಂದ ಯಶ್

by ಯಶಸ್ವಿನಿ ಎಂ
March 7, 2026 - 4:48 pm
0

Untitled design 2026 03 07T163402.909

ಧುರಂಧರ್ ಟ್ರೈಲರ್ ಔಟ್..ರಣವೀರ್ ಸಿಂಗ್ ಬೀಸ್ಟ್ ಮೋಡ್ ಆನ್

by ಶಾಲಿನಿ ಕೆ. ಡಿ
March 7, 2026 - 4:35 pm
0

Untitled design 2026 03 07T160306.816

ದುಬೈ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಅಟ್ಯಾಕ್, ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ

by ಶಾಲಿನಿ ಕೆ. ಡಿ
March 7, 2026 - 4:13 pm
0

ನೆರೆ ರಾಷ್ಟ್ರಗಳ ಕ್ಷಮೆ ಕೋರಿದ ಇರಾನ್‌ ಟ್ರಂಪ್‌‌ ಗೆ ತಿರುಗೇಟು

ಇರಾನ್ ಅಧ್ಯಕ್ಷರಿಂದ ನೆರೆ ರಾಷ್ಟ್ರಗಳಿಗೆ ಕ್ಷಮೆ: ಟ್ರಂಪ್‌ಗೆ ತಿರುಗೇಟು

by ಶ್ರೀದೇವಿ ಬಿ. ವೈ
March 7, 2026 - 3:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (89)
    ರಾಕಿಭಾಯ್ ನ್ಯೂ ಲುಕ್ ಕಿಕ್.. ಬೆಂಗಳೂರಿಗೆ ಬಂದ ಯಶ್
    March 7, 2026 | 0
  • Untitled design 2026 03 07T163402.909
    ಧುರಂಧರ್ ಟ್ರೈಲರ್ ಔಟ್..ರಣವೀರ್ ಸಿಂಗ್ ಬೀಸ್ಟ್ ಮೋಡ್ ಆನ್
    March 7, 2026 | 0
  • Untitled design 2026 03 07T160306.816
    ದುಬೈ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಅಟ್ಯಾಕ್, ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ
    March 7, 2026 | 0
  • ನೆರೆ ರಾಷ್ಟ್ರಗಳ ಕ್ಷಮೆ ಕೋರಿದ ಇರಾನ್‌ ಟ್ರಂಪ್‌‌ ಗೆ ತಿರುಗೇಟು
    ಇರಾನ್ ಅಧ್ಯಕ್ಷರಿಂದ ನೆರೆ ರಾಷ್ಟ್ರಗಳಿಗೆ ಕ್ಷಮೆ: ಟ್ರಂಪ್‌ಗೆ ತಿರುಗೇಟು
    March 7, 2026 | 0
  • Untitled design (88)
    ಪೋಷಕರಿಗೆ ಶಾಕ್: ಶಾಲಾ ಪಠ್ಯಪುಸ್ತಕಗಳ ದರ ಶೇ. 50 ರಷ್ಟು ಹೆಚ್ಚಳ
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version