• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 10:30 pm
in Flash News, ದೇಶ
0 0
0
Untitled design 2026 03 07T222412.426

ಕೋಲ್ಕತ್ತಾ: ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ನೀಡುವಲ್ಲಿ ವಿಳಂಬ, ಸ್ಥಳ ಬದಲಾವಣೆ ಮತ್ತು ಪ್ರೋಟೋಕಾಲ್ ಪಾಲನೆಯಲ್ಲಿನ ಲೋಪಗಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಲಿಗುರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಸಂಬಂಧಿಸಿದ ಅನುಮತಿ ಪ್ರಕ್ರಿಯೆ ವಿಳಂಬವಾದುದು, ಸ್ಥಳ ಬದಲಾವಣೆ ಮಾಡಬೇಕಾದ ಪರಿಸ್ಥಿತಿ ಉಂಟಾದುದು ಮತ್ತು ಪ್ರೋಟೋಕಾಲ್ ಪಾಲನೆಯಲ್ಲಿನ ಲೋಪಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮದ ವೇದಿಕೆಯಿಂದಲೇ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದರು.

RelatedPosts

ಪಶ್ಚಿಮ ಬಂಗಾಳದ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

National Panchayati Raj Day 2026: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ!

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

ADVERTISEMENT
ADVERTISEMENT

ಈ ಸಮಾವೇಶವನ್ನು ಬಿದಾನಗರದಲ್ಲಿ ಆಯೋಜಿಸುವ ಯೋಜನೆ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರದಿಂದ ಸಮಯಕ್ಕೆ ಅನುಮತಿ ಸಿಗದ ಕಾರಣ, ಕೊನೆಕ್ಷಣದಲ್ಲಿ ಕಾರ್ಯಕ್ರಮದ ಸ್ಥಳವನ್ನು ಬಾಗ್ದೋಗ್ರಾ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಗೋಸೈನ್ಪುರಕ್ಕೆ ಬದಲಾಯಿಸಬೇಕಾಯಿತು. ಈ ಬೆಳವಣಿಗೆ ಬಗ್ಗೆ ಮಾತನಾಡಿದ ರಾಷ್ಟ್ರಪತಿ ಮುರ್ಮು, “ಮಮತಾ ದೀದಿ, ನೀವು ನನ್ನ ಸಹೋದರಿ ಇದ್ದಂತೆ. ನಾನು ಕೂಡ ಬಂಗಾಳದ ಮಗಳು. ಹಾಗಿದ್ದಾಗ ಇಲ್ಲಿಗೆ ಬರಲು ನನಗೇಕೆ ಅವಕಾಶ ನೀಡುತ್ತಿಲ್ಲ?” ಎಂದು ಪ್ರಶ್ನಿಸಿ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನೊಂದೆಡೆ, ಈ ವಿಚಾರಕ್ಕೆ ರಾಜಕೀಯ ಬಣ್ಣ ಕೂಡ ಪಡೆದುಕೊಂಡಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, “ಬಿಜೆಪಿ ಹೇಳಿದಂತೆ ರಾಜಕೀಯ ಮಾಡಬೇಡಿ. ಬಿಜೆಪಿ ಆಡಳಿತವಿರುವ ರಾಜ್ಯಗಳ ಸ್ಥಿತಿಯನ್ನು ಮೊದಲು ನೋಡಿ,” ಎಂದು ಹೇಳಿದ್ದಾರೆ. ಬುಡಕಟ್ಟು ಜನಾಂಗದವರ ಮೇಲೆ ನಡೆಯುವ ದೌರ್ಜನ್ಯಗಳ ವಿಚಾರದಲ್ಲಿ ಬಿಜೆಪಿ ಸರ್ಕಾರಗಳು ಎಲ್ಲಿ ಹೋಗಿದ್ದವು ಎಂದು ಕೂಡ ಅವರು ಪ್ರಶ್ನಿಸಿದ್ದಾರೆ.

ಮಮತಾ ಬ್ಯಾನರ್ಜಿ ನೀಡಿದ ಈ ಹೇಳಿಕೆ ಬಳಿಕ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ, ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳಿಗೆ ನೀಡಿದ ಅವಮಾನ ಇದು ಎಂದು ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ನಡೆ ಸರಿಯಲ್ಲ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ.

ಈ ನಡುವೆ, ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶವು ಕೊನೆಗೆ ಬಾಗ್ದೋಗ್ರಾ ಸಮೀಪದ ಗೋಸೈನ್ಪುರದಲ್ಲಿ ನಡೆಯುವಂತೆ ವ್ಯವಸ್ಥೆ ಮಾಡಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (17)

ಪಶ್ಚಿಮ ಬಂಗಾಳದ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ

by ಶ್ರೀದೇವಿ ಬಿ. ವೈ
April 24, 2026 - 11:13 am
0

BeFunky collage (16)

National Panchayati Raj Day 2026: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ!

by ಶ್ರೀದೇವಿ ಬಿ. ವೈ
April 24, 2026 - 10:57 am
0

Untitled design 2026 04 23T233503.759

MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 23, 2026 - 11:38 pm
0

Untitled design 2026 04 23T232237.839

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

by ಶಾಲಿನಿ ಕೆ. ಡಿ
April 23, 2026 - 11:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (16)
    National Panchayati Raj Day 2026: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಮಹತ್ವ!
    April 24, 2026 | 0
  • Untitled design 2026 04 23T233503.759
    MI vs CSK: ಮುಂಬೈಗೆ ಬರೋಬ್ಬರಿ 103 ರನ್‌ಗಳ ಹೀನಾಯ ಸೋಲು: ಚೆನ್ನೈಗೆ ಭರ್ಜರಿ ಗೆಲುವು
    April 23, 2026 | 0
  • Untitled design 2026 04 23T232237.839
    ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ
    April 23, 2026 | 0
  • Untitled design 2026 04 23T224842.751
    ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್
    April 23, 2026 | 0
  • Untitled design 2026 04 23T223725.959
    ಫ್ಲ್ಯಾಟ್ ನೋಡಲು ಹೋದ ವ್ಯಕ್ತಿ 13ನೇ ಮಹಡಿಯಿಂದ ಹಾರಿ ಆತ್ಮಹ*ತ್ಯೆ
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version