• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಧಾನಿಯ ಜನರಿಗೆ ಮತ್ತಷ್ಟು ಹೊರೆ: ಏಪ್ರಿಲ್‌ನಿಂದ ಕಸಕ್ಕೂ ಶುಲ್ಕ!

ಆಸ್ತಿ ತೆರಿಗೆ ಜತೆ ಸೇವಾ ಶುಲ್ಕ ಸಂಗ್ರಹ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 15, 2025 - 9:45 am
in Flash News, ಬೆಂ. ನಗರ
0 0
0
Befunky collage 2025 03 15t093541.123

ಬೆಂಗಳೂರಿನ ನಿವಾಸಿಗಳು ಇತ್ತೀಚೆಗೆ ಮೆಟ್ರೋ ಮತ್ತು ಬಸ್ ಟಿಕೆಟ್ ದರ ಏರಿಕೆಯಿಂದಾಗಿ ಆರ್ಥಿಕ ಒತ್ತಡದಲ್ಲಿದ್ದಾರೆ. ಇದರ ನಡುವೆ, ಏಪ್ರಿಲ್ 2025ರಿಂದ ಮನೆ-ಮನೆಯಿಂದ ತ್ಯಾಜ್ಯ ಕಸ ಸಂಗ್ರಹಿಸುವುದಕ್ಕೆ ಶುಲ್ಕ ವಸೂಲಿ ಜಾರಿಗೊಳಿಸಲು ನಿರ್ಧರಿಸಿದೆ.  ಸರ್ಕಾರದ ನಿರ್ಧಾರದಿಂದ ಬೆಂಗಳೂರಿನವರಿಗೆ ಇನ್ನೂ ಹೆಚ್ಚಿನ ಹೊರೆಯನ್ನು ತಂದಿದೆ. ಈ ಹೊಸ ಶುಲ್ಕವನ್ನು ಆಸ್ತಿ ತೆರಿಗೆಗೆ ಸೇರಿಸಿ ಸಂಗ್ರಹಿಸಲಾಗುವುದು. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ (ಬಿಎಸ್‌ಡಬ್ಲ್ಯುಎಂಎಲ್) ಮುಂದಾಳತ್ವದಲ್ಲಿ ಈ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

5 ವರ್ಷಗಳ ಚರ್ಚೆ :

RelatedPosts

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ

ADVERTISEMENT
ADVERTISEMENT

ಕಳೆದ ಐದು ವರ್ಷಗಳಿಂದ ನಗರದಲ್ಲಿ ಘನತ್ಯಾಜ್ಯ ಸಂಗ್ರಹಕ್ಕೆ ಸೇವಾ  ಶುಲ್ಕ ವಿಧಿಸುವುದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಆದರೆ, ಸಾರ್ವಜನಿಕ ವಿರೋಧದಿಂದಾಗಿ ಇದನ್ನು ಮುಂದೂಡಲಾಗಿತ್ತು. ಇತ್ತೀಚಿಗೆ ನಗರದ ಕಸ ವಿಲೇವಾರಿ ಜವಾಬ್ದಾರಿ ಯನ್ನು ಹೊತ್ತುಕೊಂಡ ಘನತ್ಯಾಜ್ಯ ನಿರ್ವಹಣಾ ಕಂಪನಿ (ಬಿಎಸ್‌ಡಬ್ಲ್ಯುಎಂಎಲ್) ಮೂಲಕ ಶತಾಯಗತಾಯ ಸೇವಾ ಶುಲ್ಕ ವಸೂಲಿಗೆ ಮುಂದಾಗಿದ್ದು, ಕಳೆದ ನವೆಂಬೆರ್‌ನಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಆ ಪ್ರಸ್ತಾವನೆಗೆ ಕಳೆದ ಸೋಮವಾರ ರಾಜ್ಯ ಸರ್ಕಾರ ಅನುಮೋದನೆ ನೀಡಿ, ಏಪ್ರಿಲ್‌ನಿಂದ ಜಾರಿಗೊಳಿಸುವಂತೆ ನಿರ್ದೇಶಿಸಿದೆ. ಈ ಹಿಂದೆ ವಿದ್ಯುತ್‌‌ಬಿಲ್‌‌‌‌‌ನೊಂದಿಗೆ ಘನತ್ಯಾಜ್ಯ ಸೇವಾಶುಲ್ಕ ಸಂಗ್ರ ಹಿಸುವ ಚರ್ಚೆಗಳು ನಡೆಸಲಾಗಿತ್ತು. ಆದರೆ, ಗೃಹ ಜ್ಯೋತಿ ಯೋಜನೆಯಿಂದ ಬಹುತೇಕರು ವಿದ್ಯುತ್ ಬಿಲ್ ಪಾವತಿಸುವ ಪ್ರಮೇಯವೇ ಇಲ್ಲ. ಹೀಗಾಗಿ, ಆಸ್ತಿ ತೆರಿಗೆ ಜತೆ ಸೇವಾ  ಶುಲ್ಕವನ್ನು ಸಂಗ್ರಹಿಸುವುದಕ್ಕೆ ತೀರ್ಮಾನಿಸಲಾಗಿದೆ. ಸಂಗ್ರಹವಾಗುವ ಸೇವಾ ಶುಲ್ಕವನ್ನು ಬಿಬಿಎಂಪಿಯು, ಬಿಎಸ್‌ಡಬ್ಲ್ಯುಎಂಎಲ್‌‌‌ಗೆ ವರ್ಗ ಮಾಡುವುದಕ್ಕೆ ಯೋಜಿಸಲಾಗಿದೆ.

800 ಕೋಟಿ ಸಂಗ್ರಹ?

ಘನತ್ಯಾಜ್ಯ ನಿಯಮದಲ್ಲಿ ವಸತಿ ಕಟ್ಟಡದಿಂದ ಮಾಸಿಕ ಗರಿಷ್ಠ ₹400 ವರೆಗೆ ವಸೂಲಿಗೆ ತೀರ್ಮಾ ನಿಸಲಾಗಿದೆ. ಇದರಿಂದ ಬಿಎಸ್‌ಡಬ್ಲ್ಯು ಎಂಎಲ್‌ಗೆ ವಾರ್ಷಿಕ ಸುಮಾರು 600 ರಿಂದ ₹800 ಕೋಟಿವರೆಗೆ ಸಂಗ್ರಹವಾ ಗಲಿದೆ. ಈ ಮೊತ್ತದಲ್ಲಿ ನಗರದ ಕಸ ವಿಲೇ ವಾರಿ ನಿರ್ವಹಣೆ ಮಾಡಬಹುದು. ಸರ್ಕಾ ರ ಮತ್ತು ಬಿಬಿಎಂಪಿಯ ಅನುದಾನ ಪಡೆ ಯುವ ಅಗತ್ಯ ಇರುವುದಿಲ್ಲ ಎಂಬುದು ಕಂಪನಿ ಅಧಿಕಾರಿಗಳ ಲೆಕ್ಕಾಚಾರವಾಗಿದೆ.

ಶುಲ್ಕದ ಹೊರೆ ಮನೆ ಮಾಲೀಕರಿಗೆ:

ಒಂದು ಕಟ್ಟಡದಲ್ಲಿ 10 ಮನೆ ಇದ್ದರೆ, ಪ್ರತಿ ಮನೆಗೆ ಮಾಸಿಕವಾಗಿ ಸೇವಾ ಶುಲ್ಕ ವಿಧಿಸಲಾಗುವುದು. ಈ ಸೇವಾ ಶುಲ್ಕವನ್ನು ಆಸ್ತಿ ತೆರಿಗೆಯೊಂದಿಗೆ ಸೇರ್ಪಡೆಗೊಳಿಸಲಾ ಗುವುದು. ಮನೆ ಅಥವಾ ಕಟ್ಟಡ ಮಾಲೀಕ ಈಸೇವಾಶುಲ್ಕವನ್ನು ಪಾವತಿಮಾಡಬೇಕು. ನಗರದಲ್ಲಿ ಎಷ್ಟು ಕಟ್ಟಡ ಇವೆ. ಅದರಲ್ಲಿ ಎಷ್ಟು ಮನೆಗಳಿವೆ ಎಂಬುದರ ಬಗ್ಗೆ ಘನ ತ್ಯಾಜ್ಯ ನಿರ್ವಹಣಾ ಕಂಪನಿ ಸರ್ವೆ ನಡೆಸಿ ಮಾಹಿತಿ ಸಂಗ್ರಹಿಸುವುದಕ್ಕೆ ನಿರ್ಧರಿಸಿದೆ.

ನಂ 
ವಸತಿ ಕಟ್ಟಡಗಳ ಮಾಸಿಕ ಶುಲ್ಕದ ವಿವರ 
ರೂ
1                                                   600 ಚದರಡಿವರೆಗೆ 10
2 601 ರಿಂದ 1000 ಚದರಡಿ 50
3 1001 ರಿಂದ 2000 ಚದರಡಿ 100
4 2001 ರಿಂದ 3000 150
5 3001 ರಿಂದ 4000 200
6 4000 ಚದರಡಿಗಿಂತ ಮೇಲೆ 400
7 ನಿವೇಶನ ಪ್ರತಿ ಚ.ಅಡಿಗೆ 0.20
ನಂ
ವಾಣಿಜ್ಯ ಕಟ್ಟಡಗಳು, ಸಂಸ್ಥೆಗಳು 
ಮಾಸಿಕ ಶುಲ್ಕ
1 ನಿತ್ಯ 5 ಕೆ.ಜಿ.ವರೆಗೆ ಉತ್ಪಾದನೆಗೆ ₹500
2 ನಿತ್ಯ 10 ಕೆ.ಜಿ.ವರೆಗೆ ಉತ್ಪಾದನೆಗೆ ₹1,400
3 ನಿತ್ಯ 25 ಕೆ.ಜಿ.ವರೆಗೆ  ಉತ್ಪಾದನೆ ₹3,500
4 ನಿತ್ಯ 50 ಕೆ.ಜಿ.ವರೆಗೆ ಉತ್ಪಾದನೆ ₹7,000
5 ನಿತ್ಯ 100 ಕೆ.ಜಿ.ವರೆಗೆ ಉತ್ಪಾದನೆ ₹14,000

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 15T125638.542

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

by ಶಾಲಿನಿ ಕೆ. ಡಿ
June 15, 2026 - 12:59 pm
0

Untitled design 2026 06 15T122104.631

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

by Hemanth Kumar S
June 15, 2026 - 12:22 pm
0

Untitled design 2026 06 15T120506.588

ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
June 15, 2026 - 12:05 pm
0

Untitled design 2026 06 15T115018.593

ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ

by ಮಾರುತಿ ಪಾವಗಡ
June 15, 2026 - 11:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
  • Untitled design 2026 06 15T120506.588
    ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
    June 15, 2026 | 0
  • Untitled design 2026 06 15T115018.593
    ದೇಶದ ಗಮನ ಸೆಳೆದ ಸಿದ್ದರಾಮಯ್ಯ: ಪ್ರಪಂಚದ ಪ್ರಶಂಸೆ ದಕ್ಕಿಸಿಕೊಂಡ ಪಿಎಂ ನರೇಂದ್ರ ಮೋದಿ
    June 15, 2026 | 0
  • Untitled design 2026 06 15T111225.669
    ಇರಾನ್-ಅಮೆರಿಕ ಶಾಂತಿ ಒಪ್ಪಂದ ಪೂರ್ಣ: ಹಾರ್ಮುಜ್ ಜಲಸಂಧಿ ಮತ್ತೆ ಓಪನ್ ಎಂದ ಟ್ರಂಪ್
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version