• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೈಲುಗಳಲ್ಲಿ ಕೈದಿಗಳ ಭೇಟಿಗೆ ಹೊಸ ರೂಲ್ಸ್‌: ರಾಜಾತಿಥ್ಯಕ್ಕೆ ಬೀಳಲಿದೆ ಬ್ರೇಕ್!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 9, 2026 - 7:46 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 09T194524.477

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳಿಗೆ ಸಿಗುತ್ತಿರುವ ಅಕ್ರಮ ಸೌಲಭ್ಯಗಳು ಮತ್ತು ರಾಜಾತಿಥ್ಯದ ವರದಿಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಅವರು ಆಪರೇಷನ್ ಕ್ಲೀನ್-ಅಪ್ ಆರಂಭಿಸಿದ್ದಾರೆ. ಜೈಲುಗಳ ಒಳಗಿನ ಭ್ರಷ್ಟಾಚಾರ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಬ್ಬಂದಿಗಳ ವರ್ಗಾವಣೆ ಮಾತ್ರವಲ್ಲದೆ, ಕೈದಿಗಳ ವಿಶೇಷ ಸಂದರ್ಶನಕ್ಕೂ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿಗಳನ್ನು ಇಂದು (ಮಾರ್ಚ್ 09) ಬಿಡುಗಡೆ ಮಾಡಿದ್ದಾರೆ.

ವಿಶೇಷ ಸಂದರ್ಶನಕ್ಕೆ ಯಾರಿಗೆ ಅವಕಾಶ?

ಇನ್ಮುಂದೆ ಜೈಲಿನಲ್ಲಿರುವ ಕೈದಿಗಳನ್ನು ಭೇಟಿ ಮಾಡುವುದು ಅಷ್ಟು ಸುಲಭವಲ್ಲ. ಕೇವಲ ಮಾನವೀಯ ಮತ್ತು ತುರ್ತು ಕಾರಣಗಳಿದ್ದಾಗ ಮಾತ್ರ ವಿಶೇಷ ಸಂದರ್ಶನಕ್ಕೆ ಅವಕಾಶ ನೀಡಲಾಗುತ್ತದೆ:

RelatedPosts

ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ

ADVERTISEMENT
ADVERTISEMENT
  • ಆರೋಗ್ಯ ಸಮಸ್ಯೆ: ಕೈದಿಗೆ ಗಂಭೀರ ಅನಾರೋಗ್ಯವಿದ್ದು ಅಥವಾ ಗಾಯದ ಕಾರಣದಿಂದ ನಡೆಯಲು ಅಸಾಧ್ಯವಾದಾಗ ತಿಂಗಳಿಗೆ ಒಮ್ಮೆ ಕುಟುಂಬಸ್ಥರ ಭೇಟಿಗೆ ಅವಕಾಶ.

  • ತುರ್ತು ಪರಿಸ್ಥಿತಿ: ಕುಟುಂಬದಲ್ಲಿ ಸಾವು ಅಥವಾ ತುರ್ತು ವೈದ್ಯಕೀಯ ಪರಿಸ್ಥಿತಿ ಎದುರಾದಾಗ ಮಾಹಿತಿ ನೀಡಲು ಭೇಟಿ ಮಾಡಬಹುದು.

  • ಬಿಡುಗಡೆಯ ಸಿದ್ಧತೆ: ಸಜೆ ಮುಗಿಯುವ ಎರಡು ತಿಂಗಳು ಮುಂಚಿತವಾಗಿ, ಮುಂದಿನ ಜೀವನದ ವ್ಯವಸ್ಥೆ, ಉದ್ಯೋಗ ಮತ್ತು ವಾಸಸ್ಥಳದ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗುತ್ತದೆ.

  • ವಿಶೇಷ ವರ್ಗ: ಕೈದಿಗಳನ್ನು ಭೇಟಿ ಮಾಡಲು ಬರುವವರು ವಿಕಲಚೇತನರು ಅಥವಾ ಗರ್ಭಿಣಿಯರಾಗಿದ್ದರೆ ಅವರಿಗೆ ತಿಂಗಳಿಗೆ ಒಮ್ಮೆ ವಿಶೇಷ ಆದ್ಯತೆ ಸಿಗಲಿದೆ.

ಪಾಲಿಸಬೇಕಾದ ಕಟ್ಟುನಿಟ್ಟಿನ ನಿಯಮಗಳು

ಕೈದಿಗಳನ್ನು ಭೇಟಿ ಮಾಡುವ ಮುನ್ನ ಸಂದರ್ಶಕರು ಈ ಕೆಳಗಿನ ನಿಯಮಗಳನ್ನು ಪಾಲಿಸುವುದು ಕಡ್ಡಾಯ:

  1. ಲಿಖಿತ ಅನುಮತಿ: ಆಯಾ ಜೈಲು ಮುಖ್ಯಸ್ಥರಿಂದ ಲಿಖಿತ ರೂಪದ ಪೂರ್ವಾನುಮತಿ ಪಡೆಯಬೇಕು.

  2. ಅರ್ಜಿ ಸಲ್ಲಿಕೆ: ಸಂದರ್ಶನಕ್ಕೆ ಕನಿಷ್ಠ 2 ಕೆಲಸದ ದಿನಗಳ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು.

  3. ಸಮಯ ಮಿತಿ: ಸಂದರ್ಶನಕ್ಕೆ ಕೇವಲ 30 ನಿಮಿಷಗಳ ಕಾಲಾವಕಾಶ ಮಾತ್ರ ಇರುತ್ತದೆ.

  4. ಸಂಖ್ಯೆ ಮಿತಿ: ಒಂದೇ ಬಾರಿಗೆ 5 ಮಂದಿಗಿಂತ ಹೆಚ್ಚು ಜನರಿಗೆ ಭೇಟಿಗೆ ಅವಕಾಶ ಇರುವುದಿಲ್ಲ.

  5. ನಿಗಾ: ಪ್ರತಿಯೊಂದು ಸಂದರ್ಶನವೂ ಜೈಲು ಅಧಿಕಾರಿಯ ನೇರ ಮೇಲ್ವಿಚಾರಣೆಯಲ್ಲಿ ನಡೆಯುತ್ತದೆ. ಭದ್ರತಾ ತಪಾಸಣೆಗೆ ಸಂದರ್ಶಕರು ಕಡ್ಡಾಯವಾಗಿ ಸಹಕರಿಸಬೇಕು.

ಸಿಬ್ಬಂದಿಗಳಿಗೂ ವರ್ಗಾವಣೆ ಭೀತಿ

ಕೇವಲ ಕೈದಿಗಳಲ್ಲದೆ, ಜೈಲು ಸಿಬ್ಬಂದಿಗಳ ಮೇಲೂ ಅಲೋಕ್ ಕುಮಾರ್ ಕಣ್ಣಿಟ್ಟಿದ್ದಾರೆ. ವರ್ಷಾನುಗಟ್ಟಲೆ ಒಂದೇ ಜೈಲಿನಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಒಂದೇ ಕಡೆ ದೀರ್ಘಕಾಲ ಇದ್ದರೆ ಸಿಬ್ಬಂದಿಗಳು ಕೈದಿಗಳೊಂದಿಗೆ ಅಕ್ರಮ ನಂಟು ಬೆಳೆಸಿಕೊಂಡು ಹಣಕ್ಕಾಗಿ ಸೌಲಭ್ಯಗಳನ್ನು ಒದಗಿಸುತ್ತಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹೊಸ ಬದಲಾವಣೆಗಳು ರಾಜ್ಯದ ಕಾರಾಗೃಹ ವ್ಯವಸ್ಥೆಯಲ್ಲಿ ದೊಡ್ಡ ಸುಧಾರಣೆ ತರುವ ನಿರೀಕ್ಷೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 09T232548.311

ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ

by ಯಶಸ್ವಿನಿ ಎಂ
March 9, 2026 - 11:31 pm
0

Untitled design 2026 03 09T225955.393

ತಾಮ್ರದ ಲೋಟದಲ್ಲಿ ನೀರು ಕುಡಿಯುತ್ತಿದ್ದೀರಾ? ಈ ತಪ್ಪು ಮಾಡಿದ್ರೆ ಅಪಾಯ ಗ್ಯಾರಂಟಿ..!

by ಯಶಸ್ವಿನಿ ಎಂ
March 9, 2026 - 11:05 pm
0

Untitled design 2026 03 09T223507.289

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

by ಯಶಸ್ವಿನಿ ಎಂ
March 9, 2026 - 10:37 pm
0

Untitled design 2026 03 09T221532.240

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

by ಯಶಸ್ವಿನಿ ಎಂ
March 9, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T232548.311
    ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ
    March 9, 2026 | 0
  • Untitled design 2026 03 09T223507.289
    ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!
    March 9, 2026 | 0
  • Untitled design 2026 03 09T221532.240
    ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!
    March 9, 2026 | 0
  • Untitled design 2026 03 09T212602.203
    ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ
    March 9, 2026 | 0
  • Untitled design 2026 03 09T203159.666
    ಸ್ಮಶಾನಕ್ಕೂ ತಟ್ಟಿದ ಕೊಲ್ಲಿ ಯುದ್ದದ ಬಿಸಿ: ಪುಣೆಯ ಅನಿಲ ಆಧರಿತ ಶವಸಂಸ್ಕಾರಕ್ಕೆ ತಾತ್ಕಾಲಿಕ ಬ್ರೇಕ್
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version