• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಏಕರೂಪ ನಾಗರಿಕ ಸಂಹಿತೆಯೇ ಎಲ್ಲ ಸಮಸ್ಯೆಗಳಿಗೂ ಉತ್ತರ’ : ಸುಪ್ರೀಂ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 11, 2026 - 9:01 am
in Flash News, ದೇಶ
0 0
0
Untitled design 2026 03 11T085917.060

RelatedPosts

ಮಂಡ್ಯ ಅರ್ಚಕ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊಲೆ, ಆರೋಪಿಗಳು ಅರೆಸ್ಟ್

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್

ADVERTISEMENT
ADVERTISEMENT

ನವದೆಹಲಿ, ಮಾರ್ಚ್ 11: ದೇಶದಲ್ಲಿ ಏಕರೂಪದ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಬರುವ ಕಾಲ ಕೂಡಿಬಂದಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಸ್ಲಿಂ ಮಹಿಳೆಯರ ವಿರುದ್ಧ ತಾರತಮ್ಯಕ್ಕೆ ಅವಕಾಶ ನೀಡುತ್ತದೆ ಎನ್ನಲಾಗುತ್ತಿರುವ 1937ರ ಶರಿಯತ್ ಕಾನೂನಿನ ಕೆಲವು ವಿಧಿಗಳನ್ನು ರದ್ದುಪಡಿಸುವ ಕುರಿತು ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸುವ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.

ಈ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಶರಿಯತ್ ಕಾನೂನಿನ ಕೆಲವು ನಿಯಮಗಳನ್ನು ತಕ್ಷಣವೇ ರದ್ದುಪಡಿಸುವುದರಿಂದ ಕಾನೂನು ವ್ಯವಸ್ಥೆಯಲ್ಲಿ ನಿರ್ವಾತ ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕವನ್ನೂ ಪೀಠ ವ್ಯಕ್ತಪಡಿಸಿದೆ.

ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಮಹತ್ವದ ಪ್ರಶ್ನೆ ಎತ್ತಿತು. “ಒಂದು ವೇಳೆ ಶರಿಯತ್‌ನ ಉತ್ತರದಾಯಿತ್ವಕ್ಕೆ ಸಂಬಂಧಿಸಿದ ವಿಧಿಯನ್ನು ನ್ಯಾಯಾಲಯವೇ ರದ್ದುಪಡಿಸಿದರೆ, ಅದರ ಬದಲಿಗೆ ಮುಸ್ಲಿಮರ ಉತ್ತರಾಧಿಕಾರ ಮತ್ತು ಕುಟುಂಬ ಸಂಬಂಧಿತ ವಿಚಾರಗಳನ್ನು ನಿಯಂತ್ರಿಸುವ ಸ್ಪಷ್ಟ ಕಾನೂನು ಇರುವುದಿಲ್ಲ. ಇದರಿಂದ ಕಾನೂನು ನಿರ್ವಾತ ಉಂಟಾಗುವುದಿಲ್ಲವೇ?” ಎಂದು ಪೀಠ ಪ್ರಶ್ನಿಸಿತು.

ಮುಸ್ಲಿಂ ಮಹಿಳೆಯರಿಗೆ ಸಮಾನ ಹಕ್ಕು ಸಿಗಬೇಕು ಎಂಬ ಉದ್ದೇಶ ಸಕಾರಾತ್ಮಕವಾದದ್ದೇ ಆಗಿದ್ದರೂ, ಕಾನೂನು ಬದಲಾವಣೆ ಮಾಡುವಾಗ ಅದರ ಪರಿಣಾಮಗಳನ್ನೂ ಗಮನಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿತು.

ಅತಿಯಾದ ಆತುರದಿಂದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಪ್ರಶ್ನಿಸಿದ ನ್ಯಾಯಮೂರ್ತಿಗಳು, ಸುಧಾರಣೆಗಳನ್ನು ತ್ವರಿತವಾಗಿ ಮಾಡಲು ಪ್ರಯತ್ನಿಸಿದರೆ ಮುಸ್ಲಿಂ ಮಹಿಳೆಯರಿಗೆ ಅನುಕೂಲವಾಗುವ ಬದಲು ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೂಚಿಸಿದರು.

“ಒಂದು ವೇಳೆ 1937ರ ಶರಿಯತ್ ಕಾಯ್ದೆಯನ್ನು ಸಂಪೂರ್ಣವಾಗಿ ರದ್ದು ಮಾಡಿದರೆ, ಅದರ ಬದಲಿಗೆ ಯಾವುದೇ ಶಾಸನಬದ್ಧ ವ್ಯವಸ್ಥೆ ಇಲ್ಲದ ಕಾರಣ ಅನಗತ್ಯ ಗೊಂದಲ ಉಂಟಾಗಬಹುದು. ಹೀಗಾಗಿ ನ್ಯಾಯಾಲಯದ ತೀರ್ಪು ಕಾನೂನು ವ್ಯವಸ್ಥೆಯಲ್ಲಿ ಖಾಲಿತನ ಸೃಷ್ಟಿಸಬಹುದೇ ಎಂಬುದನ್ನು ಪರಿಗಣಿಸಬೇಕಾಗಿದೆ,” ಎಂದು ಪೀಠ ಅಭಿಪ್ರಾಯಪಟ್ಟಿತು.

ಶಾಸಕಾಂಗವೇ ನಿರ್ಧಾರ ಕೈಗೊಳ್ಳಬೇಕು

ಈ ವೇಳೆ ನ್ಯಾಯಮೂರ್ತಿ ಜಾಯ್‌ಮಲ್ಯಾ ಬಾಗ್ಚಿ ಅವರು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದರು. “ತಾರತಮ್ಯದ ಪ್ರಶ್ನೆಯಲ್ಲಿ ಅರ್ಜಿದಾರರು ಬಲವಾದ ವಾದಗಳನ್ನು ಮಂಡಿಸಿದ್ದಾರೆ. ಆದರೆ ಈ ರೀತಿಯ ಪ್ರಮುಖ ಸಾಮಾಜಿಕ ಮತ್ತು ಕಾನೂನು ಸುಧಾರಣೆಗಳನ್ನು ನ್ಯಾಯಾಲಯಕ್ಕಿಂತ ಶಾಸನಾಂಗವೇ ನಿರ್ಧರಿಸುವುದು ಸೂಕ್ತ,” ಎಂದು ಅವರು ಹೇಳಿದರು.

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಅಧಿಕಾರ ಸಂಸತ್ತಿಗೆ ಇರುವುದರಿಂದ ಈ ವಿಷಯವನ್ನು ಶಾಸನಾಂಗದ ವಿವೇಚನೆಗೆ ಬಿಡುವುದು ಉತ್ತಮ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಬಹುಪತ್ನಿತ್ವದ ಪ್ರಶ್ನೆ

ವಿಚಾರಣೆ ವೇಳೆ ನ್ಯಾಯಾಲಯವು ಬಹುಪತ್ನಿತ್ವದ ವಿಷಯವನ್ನೂ ಉಲ್ಲೇಖಿಸಿತು. “ಒಬ್ಬ ವ್ಯಕ್ತಿಗೆ ಒಬ್ಬಳೇ ಹೆಂಡತಿ ಎಂಬ ನಿಯಮ ಎಲ್ಲ ಸಮುದಾಯಗಳಲ್ಲಿ ಸಮಾನವಾಗಿ ಜಾರಿಯಲ್ಲ. ಹಾಗಾಗಿ ನ್ಯಾಯಾಲಯವೇ ಎಲ್ಲಾ ಬಹುಪತ್ನಿತ್ವ ಪ್ರಕರಣಗಳನ್ನು ಅಸಾಂವಿಧಾನಿಕ ಎಂದು ಘೋಷಿಸಲು ಸಾಧ್ಯವಿಲ್ಲ,” ಎಂದು ನ್ಯಾಯಮೂರ್ತಿಗಳು ಹೇಳಿದರು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು, ದೇಶದಲ್ಲಿ ವಿವಿಧ ಧರ್ಮಗಳಿಗೆ ವಿಭಿನ್ನ ವೈಯಕ್ತಿಕ ಕಾನೂನುಗಳಿರುವ ಹಿನ್ನೆಲೆಯಲ್ಲಿ ಉಂಟಾಗುವ ಸಮಸ್ಯೆಗಳಿಗೆ ಏಕರೂಪ ನಾಗರಿಕ ಸಂಹಿತೆಯೇ ಸಮಗ್ರ ಪರಿಹಾರವಾಗಬಹುದು ಎಂದು ಅಭಿಪ್ರಾಯಪಟ್ಟರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T115527.474

ಮಂಡ್ಯ ಅರ್ಚಕ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊಲೆ, ಆರೋಪಿಗಳು ಅರೆಸ್ಟ್

by ಶಾಲಿನಿ ಕೆ. ಡಿ
March 11, 2026 - 11:57 am
0

Untitled design 2026 03 11T112348.960

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

by ಶಾಲಿನಿ ಕೆ. ಡಿ
March 11, 2026 - 11:31 am
0

Untitled design 2026 03 11T110830.172

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 11:08 am
0

Untitled design 2026 03 11T103748.988

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

by ಶಾಲಿನಿ ಕೆ. ಡಿ
March 11, 2026 - 10:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T115527.474
    ಮಂಡ್ಯ ಅರ್ಚಕ ಹತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊಲೆ, ಆರೋಪಿಗಳು ಅರೆಸ್ಟ್
    March 11, 2026 | 0
  • Untitled design 2026 03 11T112348.960
    ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು
    March 11, 2026 | 0
  • Untitled design 2026 03 11T110830.172
    ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್
    March 11, 2026 | 0
  • Untitled design 2026 03 11T092931.205
    ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್
    March 11, 2026 | 0
  • Untitled design 2026 03 11T090730.455
    ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ತಗಡಿನ ಶೀಟ್: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version