• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !

ಯಶಸ್ವಿನಿ ಎಂ by ಯಶಸ್ವಿನಿ ಎಂ
March 13, 2026 - 6:04 pm
in Flash News, ದೇಶ
0 0
0
Untitled design 2026 03 13T180000.400

ನವದೆಹಲಿ: ಭಾರತದ ಚುನಾವಣಾ ಆಯೋಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮುಖ್ಯ ಚುನಾವಣಾ ಆಯುಕ್ತರ (CEC) ಪದಚ್ಯುತಿಗೆ ನಿರ್ಣಯ ಮಂಡಿಸಲು ವಿರೋಧ ಪಕ್ಷಗಳು ಭಾರಿ ಸಿದ್ಧತೆ ನಡೆಸಿವೆ. ಹಾಲಿ ಸಿಇಸಿ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಗಂಭೀರ ಆರೋಪಗಳನ್ನು ಹೊರಿಸಲಾಗಿದ್ದು, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ‘ಇಂಡಿಯಾ’ (INDIA) ಮೈತ್ರಿಕೂಟವು ನೋಟಿಸ್ ಸಿದ್ಧಪಡಿಸಿದೆ.

191 ಸಂಸದರ ಸಹಿ

ಮೂಲಗಳ ಪ್ರಕಾರ, ಈ ಪದಚ್ಯುತಿ ನಿರ್ಣಯದ ನೋಟಿಸ್‌ಗೆ ಈಗಾಗಲೇ ಒಟ್ಟು 191 ಸಂಸದರು ಸಹಿ ಹಾಕಿದ್ದಾರೆ. ಇದರಲ್ಲಿ ಲೋಕಸಭೆಯ 128 ಸದಸ್ಯರು ಮತ್ತು ರಾಜ್ಯಸಭೆಯ 63 ಸದಸ್ಯರು ಸೇರಿದ್ದಾರೆ. ನಿಯಮದ ಪ್ರಕಾರ, ಲೋಕಸಭೆಯಲ್ಲಿ ಕನಿಷ್ಠ 100 ಮತ್ತು ರಾಜ್ಯಸಭೆಯಲ್ಲಿ 50 ಸದಸ್ಯರ ಸಹಿ ಅಗತ್ಯವಿರುತ್ತದೆ. ವಿಪಕ್ಷಗಳು ಈಗಾಗಲೇ ಈ ಮ್ಯಾಜಿಕ್ ಸಂಖ್ಯೆಯನ್ನು ಮೀರಿದ್ದು, ತೃಣಮೂಲ ಕಾಂಗ್ರೆಸ್ (TMC) ಈ ಗೊತ್ತುವಳಿಯನ್ನು ಮುನ್ನಡೆಸುತ್ತಿದೆ. ವಿಶೇಷವೆಂದರೆ, ಮೈತ್ರಿಕೂಟದಿಂದ ಹೊರಗುಳಿದಿದ್ದ ಆಮ್ ಆದ್ಮಿ ಪಾರ್ಟಿ (AAP) ಸದಸ್ಯರೂ ಸಹಿ ಮಾಡುವ ಮೂಲಕ ಸರ್ಕಾರದ ವಿರುದ್ಧ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

RelatedPosts

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

ADVERTISEMENT
ADVERTISEMENT
ಜ್ಞಾನೇಶ್ ಕುಮಾರ್ ವಿರುದ್ಧದ 7 ಪ್ರಮುಖ ಆರೋಪಗಳು

ವಿರೋಧ ಪಕ್ಷಗಳು ಮುಖ್ಯ ಚುನಾವಣಾ ಆಯುಕ್ತರ ಮೇಲೆ ಏಳು ಗಂಭೀರ ಆರೋಪಗಳನ್ನು ಪಟ್ಟಿ ಮಾಡಿವೆ:

  1. ಅಧಿಕಾರ ದುರುಪಯೋಗ ಮತ್ತು ಆಡಳಿತ ಪಕ್ಷದ ಪರವಾಗಿ ಪಕ್ಷಪಾತದ ವರ್ತನೆ.

  2. ಚುನಾವಣಾ ಅಕ್ರಮಗಳ ತನಿಖೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿರುವುದು.

  3. ದೊಡ್ಡ ಮಟ್ಟದಲ್ಲಿ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಟ್ಟಿರುವುದು.

  4. ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಹೆಸರು ಸೇರ್ಪಡೆ ಅಥವಾ ತೆಗೆದುಹಾಕುವಿಕೆ.

  5. ದೇಶದಲ್ಲಿ ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆಸುವಲ್ಲಿ ಸಂಪೂರ್ಣ ವೈಫಲ್ಯ.

  6. ಮತದಾರರ ಪಟ್ಟಿ ಸಿದ್ಧಪಡಿಸುವಾಗ ಸಾಂವಿಧಾನಿಕ ಜವಾಬ್ದಾರಿ ಮರೆತು ತಪ್ಪು ಎಸಗಿರುವುದು.

  7. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿಯ ಕೊರತೆ.

ಪದಚ್ಯುತಿ ಪ್ರಕ್ರಿಯೆ ಹೇಗೆ ನಡೆಯುತ್ತದೆ ?

ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆಯು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರ ಪದಚ್ಯುತಿ ಪ್ರಕ್ರಿಯೆಯಂತೆಯೇ ಇರುತ್ತದೆ. ಸಂವಿಧಾನದ ಪ್ರಕಾರ, ಸಾಬೀತಾದ ದುರ್ನಡತೆ ಅಥವಾ ಅಸಮರ್ಥತೆಯ ಆಧಾರದ ಮೇಲೆ ಮಾತ್ರ ಇವರನ್ನು ಕೆಳಗಿಳಿಸಲು ಸಾಧ್ಯ. ಸಂಸತ್ತಿನ ಉಭಯ ಸದನಗಳಲ್ಲಿ ವಿಶೇಷ ಬಹುಮತದೊಂದಿಗೆ ನಿರ್ಣಯ ಅಂಗೀಕಾರವಾಗಬೇಕಾಗುತ್ತದೆ.

ಲೋಕಸಭೆ ಅಥವಾ ರಾಜ್ಯಸಭೆಯಲ್ಲಿ ಈ ನೋಟಿಸ್ ಅಧಿಕೃತವಾಗಿ ಸಲ್ಲಿಕೆಯಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ಗೊತ್ತುವಳಿಯಲ್ಲಿ ಸೋತಿದ್ದ ವಿಪಕ್ಷಗಳಿಗೆ, ಈ ಬಾರಿ ಸಿಇಸಿ ವಿರುದ್ಧದ ಹೋರಾಟವು ಅಗ್ನಿಪರೀಕ್ಷೆಯಾಗಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಚುನಾವಣಾ ಆಯುಕ್ತರೊಬ್ಬರ ವಿರುದ್ಧ ಈ ಮಟ್ಟದ ಸಂಸದೀಯ ಕ್ರಮ ಜರುಗುತ್ತಿರುವುದು ಇದೇ ಮೊದಲು.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 13T203620.823

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

by ಯಶಸ್ವಿನಿ ಎಂ
March 13, 2026 - 8:42 pm
0

Untitled design 2026 03 13T200827.448

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

by ಯಶಸ್ವಿನಿ ಎಂ
March 13, 2026 - 8:26 pm
0

Untitled design 2026 03 13T200219.208

ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ

by ಯಶಸ್ವಿನಿ ಎಂ
March 13, 2026 - 8:03 pm
0

Untitled design 2026 03 13T191503.463

ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ

by ಯಶಸ್ವಿನಿ ಎಂ
March 13, 2026 - 7:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T200219.208
    ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ
    March 13, 2026 | 0
  • Untitled design 2026 03 13T191503.463
    ಧಾರವಾಡದಲ್ಲಿ ಸುಸಜ್ಜಿತ ಕ್ರೀಡಾ ಸಂಕೀರ್ಣ ಲೋಕಾರ್ಪಣೆ: ನಾಳೆ ಸಚಿವ ಮನ್ಸುಖ್ ಮಾಂಡವಿಯಾ ಉದ್ಘಾಟನೆ
    March 13, 2026 | 0
  • Untitled design 2026 03 13T182638.700
    ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version