• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತಕ್ಕೆ ಗುಡ್ ನ್ಯೂಸ್: ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ LPG ಹಡಗುಗಳಿಗೆ ಇರಾನ್ ಗ್ರೀನ್ ಸಿಗ್ನಲ್

admin by admin
March 14, 2026 - 8:01 am
in Flash News, ದೇಶ, ವಿದೇಶ
0 0
0
Untitled design 2026 03 14T073926.793

ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಗಳ ನಡುವೆ ಭಾರತಕ್ಕೆ ದೊಡ್ಡ ಮಟ್ಟದ ಸಿಹಿ ಸುದ್ದಿ ಸಿಕ್ಕಿದೆ. ಜಾಗತಿಕ ಇಂಧನ ಪೂರೈಕೆ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಉಂಟಾಗಿದ್ದ ಬಿಕ್ಕಟ್ಟು ಭಾರತೀಯರ ಪಾಲಿಗೆ ಸಡಿಗೊಂಡಿದೆ. ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಚಾಣಾಕ್ಷ ರಾಜತಾಂತ್ರಿಕ ನಡೆ ಹಾಗೂ ಪ್ರಧಾನಿ ಮೋದಿಯವರ ಮಧ್ಯಸ್ಥಿಕೆಯಿಂದಾಗಿ, ಭಾರತೀಯ ಎಲ್‌ಪಿಜಿ (LPG) ಟ್ಯಾಂಕರ್‌ಗಳು ಸುಗಮವಾಗಿ ಸಾಗಲು ಇರಾನ್ ಅನುಮತಿ ನೀಡಿದೆ.

ಏನಿದು ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ?

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಿಗೆ ಭದ್ರತಾ ಭೀತಿ ಎದುರಾಗಿತ್ತು. ಜಗತ್ತಿನ ಒಟ್ಟು ಎಲ್‌ಪಿಜಿ ಪೂರೈಕೆಯಲ್ಲಿ ಬಹುಪಾಲು ಈ ಮಾರ್ಗದ ಮೂಲಕವೇ ಸಾಗುತ್ತದೆ. ಇರಾನ್ ಈ ಮಾರ್ಗದಲ್ಲಿ ನಿರ್ಬಂಧ ಹೇರಿದ್ದಲ್ಲಿ ಭಾರತದಲ್ಲಿ ಅಡುಗೆ ಅನಿಲದ ತೀವ್ರ ಕೊರತೆ ಉಂಟಾಗುವ ಸಾಧ್ಯತೆಯಿತ್ತು. ಆದರೆ, ಭಾರತವು ಸಮಯಪ್ರಜ್ಞೆಯಿಂದ ಇರಾನ್‌ ಜೊತೆಗಿನ ಮಾತುಕತೆಗಳು ಈಗ ಫಲ ನೀಡಿವೆ.

RelatedPosts

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

VIDEO | On Iran allowing Indian ships to sail freely and bring energy products from the Strait of Hormuz, Representative of Iran’s Supreme Leader in India, Dr Abdul Majid Hakeem Ilahi, says: “Actually, there have been some discussions concerning this, and I am sure that India… pic.twitter.com/t6m465SAsN

— Press Trust of India (@PTI_News) March 13, 2026

ಜೈಶಂಕರ್ ಅವರ ಫೋನ್ ಕಾಲ್ 

ವಿದೇಶಾಂಗ ಸಚಿವ ಎಸ್‌. ಜೈಶಂಕ‌ರ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ನಿ ಅವರೊಂದಿಗೆ ಸತತ ಮೂರ್ನಾಲ್ಕು ಸುತ್ತಿನ ಸುದೀರ್ಘ ದೂರವಾಣಿ ಮಾತುಕತೆಗಳನ್ನು ನಡೆಸಿದ್ದರು. ಕೇವಲ ಅಧಿಕಾರಿಗಳ ಮಟ್ಟದಲ್ಲಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರು ಖುದ್ದಾಗಿ ಇರಾನ್ ಅಧ್ಯಕ್ಷರೊಂದಿಗೆ ಚರ್ಚಿಸಿ ಭಾರತದ ಹಿತಾಸಕ್ತಿಯನ್ನು ಮನವರಿಕೆ ಮಾಡಿಕೊಟ್ಟಿದ್ದರು. ಈ ಉನ್ನತ ಮಟ್ಟದ ಸಂವಾದದ ಬೆನ್ನಲ್ಲೇ ಇರಾನ್ ಸರ್ಕಾರ ಭಾರತೀಯ ಹಡಗುಗಳಿಗೆ ರಕ್ಷಣೆ ನೀಡಲು ಒಪ್ಪಿಕೊಂಡಿದೆ.

‘ಶಿವಾಲಿಕ್’ ಹಡಗಿನ ಸುರಕ್ಷಿತ ಪ್ರಯಾಣ

ಸುಮಾರು 40,000 ಮೆಟ್ರಿಕ್ ಟನ್ ಅಡುಗೆ ಅನಿಲವನ್ನು ಹೊತ್ತಿದ್ದ ‘ಶಿವಾಲಿಕ್’ ಬೃಹತ್ ಹಡಗು ಈಗಾಗಲೇ ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿ ಭಾರತದತ್ತ ಸಾಗಿದೆ. ಇದರ ಬೆನ್ನಲ್ಲೇ ‘ಪುಷ್ಪಕ್’ ಮತ್ತು ‘ಪರಿಮಳ್’ ಎಂಬ ಇತರ ಎರಡು ಟ್ಯಾಂಕರ್‌ಗಳಿಗೂ ಇರಾನ್ ನೌಕಾಪಡೆ ಸುರಕ್ಷಿತ ಮಾರ್ಗವನ್ನು ಕಲ್ಪಿಸಿದೆ. ಈ ಹಡಗುಗಳು ಭಾರತ ತಲುಪುವುದರಿಂದ ದೇಶದ ಎಲ್‌ಪಿಜಿ ದಾಸ್ತಾನು ಸುಸ್ಥಿತಿಗೆ ಬರಲಿದೆ.

ಭಾರತ ನಮ್ಮ ಆಪ್ತ ಮಿತ್ರ

ಈ ಬೆಳವಣಿಗೆಯ ಕುರಿತು ಮಾತನಾಡಿರುವ ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ, ಭಾರತ ಮತ್ತು ಇರಾನ್ ಐತಿಹಾಸಿಕ ಸಂಬಂಧವನ್ನು ಹೊಂದಿವೆ. ಭಾರತವು ನಮ್ಮ ನಂಬಿಕಸ್ತ ಮಿತ್ರ ರಾಷ್ಟ್ರವಾಗಿದ್ದು, ಸಂಕಷ್ಟದ ಸಮಯದಲ್ಲಿ ಪರಸ್ಪರ ಹಿತಾಸಕ್ತಿಗಳನ್ನು ಕಾಪಾಡುವುದು ನಮ್ಮ ಆದ್ಯತೆ. ಆದ್ದರಿಂದ ಭಾರತೀಯ ಹಡಗುಗಳಿಗೆ ಯಾವುದೇ ಅಡ್ಡಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಿದ್ದೇವೆ ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (18)

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ

by ಕವಿತಾ
August 8, 2026 - 11:54 am
0

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version