• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮದುವೆ ನಂತ್ರ ಅನ್ಯರ ಜತೆ ಅಶ್ಲೀಲವಾಗಿ ಮಾತನಾಡುವುದು ಮಾನಸಿಕ ಕ್ರೌರ್ಯಕ್ಕೆ ಸಮ: ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2025 - 5:31 pm
in ದೇಶ
0 0
0
Untitled design (28)

ಭೋಪಾಲ್‌: ಮದುವೆಯಾದ ವ್ಯಕ್ತಿಯೊಬ್ಬರು ಪರಪುರುಷ ಅಥವಾ ಪರ ಸ್ತ್ರೀಯೊಂದಿಗೆ ಅಶ್ಲೀಲ ಸಂಭಾಷಣೆ ನಡೆಸುವುದು ನೈತಿಕತೆಯ ದೃಷ್ಟಿಯಿಂದ ಸಹಿಸಲು ಅಸಾಧ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಕುರಿತು ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಪೀಠ, ವಿವಾಹಿತರು ಪರ ಪುರುಷ ಅಥವಾ ಪರ ಸ್ತ್ರೀಯೊಂದಿಗೆ ತಮ್ಮ ವೈಯಕ್ತಿಕ ಲೈಂಗಿಕ ಜೀವನದ ಬಗ್ಗೆ ಚರ್ಚೆ ಮಾಡುವುದು ಪತಿ-ಪತ್ನಿಯ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ವಿವೇಕ್‌ ರುಸಿಯಾ ಹಾಗೂ ಗಜೇಂದ್ರ ಸಿಂಗ್‌ ಅವರಿದ್ದ ನ್ಯಾಯಪೀಠ, “ಮದುವೆಯಾದ ಹೆಣ್ಣು ತನ್ನ ಪುರುಷ ಸ್ನೇಹಿತನೊಂದಿಗೆ ತನ್ನ ಗಂಡನ ಜತೆಗಿನ ಲೈಂಗಿಕ ಜೀವನದ ಬಗ್ಗೆ ಚರ್ಚೆ ನಡೆಸುವುದು ಯಾವ ಪತಿಯೂ ಸಹಿಸವುದಿಲ್ಲ” ಎಂಬುದಾಗಿ ಅಭಿಪ್ರಾಯಪಟ್ಟಿದೆ.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ

ADVERTISEMENT
ADVERTISEMENT
ವಿಚ್ಚೇದನಕ್ಕೆ ಕಾರಣವಾದ ಅಶ್ಲೀಲ ಚಾಟ್

ಈ ಪ್ರಕರಣದಲ್ಲಿ, ಪತ್ನಿ ತನ್ನ ಮಾಜಿ ಪ್ರೇಮಿಯೊಂದಿಗೆ ಪ್ರತಿದಿನವೂ ಅಶ್ಲೀಲ ಚಾಟ್ ಮಾಡುತ್ತಿದ್ದರು ಎಂದು ಪತಿ ಆರೋಪಿಸಿದ್ದರು. ಇದರಿಂದ ಕುಟುಂಬದಲ್ಲಿ ಕಲಹ ಉಂಟಾಗಿದ್ದು, ಪತಿ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಕೌಟುಂಬಿಕ ನ್ಯಾಯಾಲಯ ಈ ವಿಚಾರದಲ್ಲಿ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ವಿಚ್ಛೇದನ ಮಂಜೂರು ಮಾಡಿತ್ತು. ಆದರೆ, ಈ ತೀರ್ಪನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ ಈ ಪ್ರಕರಣವನ್ನು ಪರಿಶೀಲಿಸಿ, “ವಿಚ್ಛೇದನವನ್ನು ಪ್ರಶ್ನಿಸಲು ಮಹಿಳೆಗೆ ಯಾವುದೇ ಆಧಾರವಿಲ್ಲ. ಪತಿಯ ಪರ ನೀಡಿದ ಸಾಕ್ಷ್ಯಗಳು ಈ ಸಂಬಂಧ ದೃಢಪಡಿಸುತ್ತವೆ. ಸಭ್ಯತೆ ಮೀರಿದ ಚಾಟ್‌ಗಳು ವಿವಾಹಿತ ಜೀವನದ ಗೌರವಕ್ಕೆ ಹಾನಿ ಮಾಡುತ್ತವೆ” ಎಂಬುದಾಗಿ ತೀರ್ಪು ನೀಡಿದೆ.

ಲೈಂಗಿಕ ವಿಷಯದ ಚರ್ಚೆ ಸಭ್ಯತೆಯನ್ನು ಮೀರಬಾರದು

ನ್ಯಾಯಪೀಠ ಈ ಸಂಬಂಧ ಹೇಳಿದ್ದು, “ಮದುವೆಯಾದ ವ್ಯಕ್ತಿಯೊಬ್ಬರು ತಮ್ಮ ಗಂಡ ಅಥವಾ ಹೆಂಡತಿಯ ಮೇಲಿನ ಗೌರವವನ್ನು ಕಾಪಾಡಿಕೊಳ್ಳಬೇಕು. ಮೊಬೈಲ್‌ ಅಥವಾ ಇನ್ನಿತರ ಡಿಜಿಟಲ್‌ ಮಾಧ್ಯಮಗಳಲ್ಲಿ ಸ್ನೇಹಿತರ ಜತೆ ಸಂಭಾಷಣೆ ನಡೆಸುವುದಕ್ಕೆ ಸ್ವತಂತ್ರರು. ಆದರೆ ಗಂಡ-ಹೆಂಡತಿಯರ ನಡುವಿನ ವೈಯಕ್ತಿಕ ಸಂಬಂಧವನ್ನು ಹಾನಿ ಮಾಡುವಂತಹ ಅಶ್ಲೀಲ ಚಾಟಿಂಗ್‌ಗಳು ಮತ್ತು ಸಂದೇಶಗಳು ವಿವಾಹಿತ ಜೀವನದ ಶಿಸ್ತಿಗೆ ಧಕ್ಕೆಯುಂಟುಮಾಡುತ್ತವೆ” ಎಂದು ಅಭಿಪ್ರಾಯಪಟ್ಟಿದೆ.

ಹಾಗೆಯೇ, “ಪತ್ನಿ ಪರಪುರುಷನೊಂದಿಗೆ ಅಶ್ಲೀಲ ಮೆಸೇಜ್‌ ಮಾಡುವುದು ಪತಿಯ ಮಾನಸಿಕ ನೆಮ್ಮದಿಗೆ ಧಕ್ಕೆ ಉಂಟುಮಾಡುತ್ತದೆ, ಇದು ಮಾನಸಿಕ ಕ್ರೌರ್ಯಕ್ಕೆ ಸಮಾನ” ಎಂದು ನ್ಯಾಯಾಲಯ ವಿವರಿಸಿದೆ.

ಪ್ರಕರಣದ ಹಿನ್ನೆಲೆ

ಈ ವಿವಾದಕ್ಕೆ ಕಾರಣವಾದ ದಂಪತಿ 2018ರಲ್ಲಿ ವಿವಾಹವಾಗಿದ್ದರು. ವಿವಾಹದ ಕೆಲ ತಿಂಗಳ ಬಳಿಕ ಪತ್ನಿ ತನ್ನ ಮಾಜಿ ಪ್ರೇಮಿಯೊಂದಿಗೆ ನಿರಂತರವಾಗಿ ಅಶ್ಲೀಲ ಚಾಟ್ ಮಾಡುತ್ತಿದ್ದರು. ಇದನ್ನು ಗಮನಿಸಿದ ಪತಿ, ಅದಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದರು. ವಿಚಾರಣೆಯ ವೇಳೆ, ಪತಿ ನೀಡಿದ ಸಾಕ್ಷ್ಯಾಧಾರಗಳು ಮತ್ತು ಮಹಿಳೆಯ ತಂದೆಯ ಹೇಳಿಕೆ ಪರಿಶೀಲಿಸಿದ ನ್ಯಾಯಾಲಯ, ವಿಚ್ಛೇದನ ನೀಡಲು ತೀರ್ಮಾನಿಸಿತು.

ಮಹಿಳೆ ಹೈಕೋರ್ಟ್ ಮೆಟ್ಟಿಲೇರಿದರೂ, ನ್ಯಾಯಾಲಯ ವಿವಾಹಿತರು ನಡೆಸುವ ಸಂಭಾಷಣೆಗಳು ಘನತೆ ಮತ್ತು ಗೌರವದಿಂದ ಕೂಡಿರಬೇಕು ಎಂದು ಹೇಳಿದೆ. ಹೀಗಾಗಿ, ವಿವಾಹಿತರು ತಮ್ಮ ವೈಯಕ್ತಿಕ ಜೀವನವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಲೈಂಗಿಕ ವಿಷಯದ ಚರ್ಚೆಯಲ್ಲಿ ಸಭ್ಯತೆ ಮೀರಬಾರದು ಎಂಬ ಸಂದೇಶ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (14)
    ಒಂದೇ ಬೈಕ್‌ನಲ್ಲಿ ನಾಲ್ವರು ಪೊಲೀಸರು ಜಾಲಿ ರೈಡ್: ವಿಡಿಯೋ ವೈರಲ್‌, ನೆಟ್ಟಿಗರು ಗರಂ
    July 19, 2026 | 0
  • ಮೇಘಸ್ಫೋಟ (12)
    ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version