• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ! ಖಾದರ್ ಮನವೊಲಿಸಿದ ಸಿಎಂ, ಸದನ ಪುನಾರಂಭ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 16, 2026 - 2:39 pm
in Flash News, ಕರ್ನಾಟಕ
0 0
0
ಸ್ಪೀಕರ್ ಯು.ಟಿ. ಖಾದರ್, ಸಿಎಂ ಸಿದ್ದರಾಮಯ್ಯ

ಕರ್ನಾಟಕ ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕ ಉತ್ತರ ನೀಡದ ಕಾರಣ ಸ್ಪೀಕರ್ ಯು.ಟಿ. ಖಾದರ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪೀಠದಿಂದ ಎದ್ದು ಹೊರನಡೆದ ಸ್ಪೀಕರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವೊಲಿಸಿ ಸದನಕ್ಕೆ ಮರಳಿಸಿದರು. ಈ ಸಂದರ್ಭದಲ್ಲಿ ಕಂದಾಯ, ಅಲ್ಪಸಂಖ್ಯಾತ ಮತ್ತು ಸಾರ್ವಜನಿಕ ಕಾರ್ಯ ಇಲಾಖೆಗಳ ಮೂವರು ಹಿರಿಯ ಅಧಿಕಾರಿಗಳ ತಲೆದಂಡವಾಗಿದೆ. ಇದಲ್ಲದೆ ಸಮರ್ಪಕ ಉತ್ತರ ನೀಡದ 3-4 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಸ್ಪೀಕರ್ ಸೂಚಿಸಿದ್ದಾರೆ.

ಸ್ಪೀಕರ್ ಆಕ್ರೋಶದ ಹಿನ್ನೆಲೆ : 

RelatedPosts

ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್

ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್‌ನ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನ ಧ್ವಂಸ

ಮದುವೆ ಮನೆಯಲ್ಲಿ ಘೋರ ದುರಂತ: ವ್ಯಕ್ತಿಯ ಉಸಿರು ನಿಲ್ಲಿಸಿದ ರಸಗುಲ್ಲ.!

ADVERTISEMENT
ADVERTISEMENT

ವಿಧಾನಸಭೆ ಅಧಿವೇಶನದ ವೇಳೆ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಶಾಸಕರ ಲಿಖಿತ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದಿದ್ದಕ್ಕೆ ಸ್ಪೀಕರ್ ಗರಂ ಆಗಿದ್ದರು. “ಶಾಸಕರು ಪ್ರಶ್ನೆ ಕೇಳುವುದು ಜನರ ಹಕ್ಕು. ಅದಕ್ಕೆ ಸರಿಯಾದ ಉತ್ತರ ಬರಬೇಕು” ಎಂದು ಖಾದರ್ ಅವರು ತೀವ್ರವಾಗಿ ಪ್ರತಿಕ್ರಿಯಿಸಿದರು. ಇದರಿಂದಾಗಿ ಸದನ ಮುಂದೂಡಲ್ಪಟ್ಟಿತು ಮತ್ತು ಸ್ಪೀಕರ್ ಪೀಠದಿಂದ ಎದ್ದು ಹೊರನಡೆದರು.

ಸಿದ್ದರಾಮಯ್ಯರ ಮಧ್ಯಸ್ಥಿಕೆಯ ಯಶಸ್ಸು:

ಸ್ಪೀಕರ್ ಆಕ್ರೋಶದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪೀಕರ್ ಕಚೇರಿಗೆ ತೆರಳಿ ಸಂಧಾನ ನಡೆಸಿದರು. ವಿಪಕ್ಷ ನಾಯಕರು ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರೊಂದಿಗೆ ಚರ್ಚಿಸಿ, ಎಲ್ಲಾ ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುವ ಬಗ್ಗೆ ಭರವಸೆ ನೀಡಿದರು. ಇದರ ನಂತರ ಸ್ಪೀಕರ್ ಸದನಕ್ಕೆ ಮರಳಿ ಕಲಾಪ ಪುನಾರಂಭಿಸಿದರು.

ಅಧಿಕಾರಿಗಳಿಗೆ ಎಚ್ಚರಿಕೆ : 

ಸ್ಪೀಕರ್ ಸೂಚನೆಯಂತೆ ಮೂವರು ಹಿರಿಯ ಅಧಿಕಾರಿಗಳ ತಲೆದಂಡವಾಗಿದ್ದು, ಉಳಿದ 3-4 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಮಧ್ಯಾಹ್ನದ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದು ಈ ವಿಚಾರದಲ್ಲಿ ಸೂಚನೆ ನೀಡಿದ್ದಾರೆ.

ವಿಧಾನ ಪರಿಷತ್ತಿನಲ್ಲೂ ಇದೇ ಸಮಸ್ಯೆ :

ವಿಧಾನಸಭೆಯ ಬೆನ್ನಲ್ಲೇ ವಿಧಾನ ಪರಿಷತ್ತಿನಲ್ಲೂ ಸಚಿವರ ಹಾಜರಾತಿ ಮತ್ತು ಅಧಿಕಾರಿಗಳ ಉತ್ತರದ ಕೊರತೆ ವಿಚಾರ ಚರ್ಚೆಗೆ ಬಂದಿತು. ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು “ಸಚಿವರು ಹಾಜರಿಲ್ಲ, ಅಧಿಕಾರಿಗಳೂ ಇಲ್ಲ. 126 ಪ್ರಶ್ನೆಗಳಿಗೆ ಉತ್ತರವಿಲ್ಲ. ಇದು ಏಕೆ?” ಎಂದು ಪ್ರಶ್ನಿಸಿದರು. ಸಭಾಪತಿ ಸಭಾನಾಯಕ ಬೋಸರಾಜು ಅವರಿಗೆ ತಕ್ಷಣ ಉತ್ತರ ಕೊಡಿಸುವಂತೆ ಅಥವಾ ಕ್ರಮ ಜರುಗಿಸುವಂತೆ ಸೂಚಿಸಿದರು.

ಸ್ಪೀಕರ್ ಖಾದರ್ ಅವರ ಈ ಕಟ್ಟುನಿಟ್ಟಿನ ನಿಲುವು ವಿಧಾನಸಭೆಯಲ್ಲಿ ಶಾಸಕರ ಪ್ರಶ್ನೆಗಳಿಗೆ ಗೌರವ ನೀಡುವ ಬಗ್ಗೆ ಸಕಾರಾತ್ಮಕ ಸಂದೇಶ ನೀಡಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 16T180753.590

ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್

by ಶಾಲಿನಿ ಕೆ. ಡಿ
March 16, 2026 - 6:08 pm
0

Untitled design 2026 03 16T175541.550

ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್

by ಶಾಲಿನಿ ಕೆ. ಡಿ
March 16, 2026 - 5:57 pm
0

Untitled design 2026 03 16T170447.981

ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು

by ಶಾಲಿನಿ ಕೆ. ಡಿ
March 16, 2026 - 5:09 pm
0

Untitled design 2026 03 16T165314.986

‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್

by ಶಾಲಿನಿ ಕೆ. ಡಿ
March 16, 2026 - 4:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T175541.550
    ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್
    March 16, 2026 | 0
  • Untitled design 2026 03 16T170447.981
    ದುಬೈ ಏರ್‌ಪೋರ್ಟ್ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ ವಿಮಾನಗಳ ಹಾರಾಟ ರದ್ದು
    March 16, 2026 | 0
  • Untitled design 2026 03 16T163031.923
    ಟೆಹ್ರಾನ್ ಮೇಲೆ ಇಸ್ರೇಲ್ ದಾಳಿ: ಇರಾನ್‌ನ ಸುಪ್ರೀಂ ನಾಯಕ ಖಮೇನಿ ಬಳಸುತ್ತಿದ್ದ ವಿಮಾನ ಧ್ವಂಸ
    March 16, 2026 | 0
  • Untitled design 2026 03 16T154519.875
    ಮದುವೆ ಮನೆಯಲ್ಲಿ ಘೋರ ದುರಂತ: ವ್ಯಕ್ತಿಯ ಉಸಿರು ನಿಲ್ಲಿಸಿದ ರಸಗುಲ್ಲ.!
    March 16, 2026 | 0
  • ಯು.ಟಿ. ಖಾದರ್
    ಸರ್ಕಾರದ ವಿರುದ್ಧ ಸ್ಪೀಕರ್ ಗರಂ: ಕಲಾಪ ಮುಂದೂಡಿ ಪೀಠದಿಂದ ಎದ್ದು ಹೋದ ಖಾದರ್
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version