• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

admin by admin
March 19, 2026 - 11:26 pm
in Flash News, ಕರ್ನಾಟಕ, ಹಾವೇರಿ
0 0
0
Untitled design 2026 03 19T232409.044

ಹಾವೇರಿ: ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ, ಕೊಟ್ಟಿಗೆಯಲ್ಲಿದ್ದ 17 ಎಮ್ಮೆಗಳು ಹಾಗೂ 4 ಕರುಗಳು ಹೊರಬರಲಾಗದೆ ಸಜೀವ ದಹನವಾಗಿರುವ ದಾರುಣ ಘಟನೆ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ

ಕನವಳ್ಳಿ ಗ್ರಾಮದ ರೈತ ಪರಮೇಶ ಜಾಡರ್ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೊಟ್ಟಿಗೆಯ ಪಕ್ಕದಲ್ಲೇ ಇದ್ದ ಮೇವಿನ ಬಣವೆಗೆ ಮೊದಲು ಬೆಂಕಿ ತಗುಲಿದ್ದು, ಗಾಳಿಯ ರಭಸಕ್ಕೆ ಬೆಂಕಿ ಕ್ಷಣಾರ್ಧದಲ್ಲಿ ಕೊಟ್ಟಿಗೆಗೆ ವ್ಯಾಪಿಸಿದೆ. ಕೊಟ್ಟಿಗೆಯಲ್ಲಿದ್ದ ಎಮ್ಮೆಗಳು ಮತ್ತು ಕರುಗಳು ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲಾಗದೆ ಸ್ಥಳದಲ್ಲೇ ಸಾವನ್ನಪ್ಪಿವೆ.

RelatedPosts

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?

ADVERTISEMENT
ADVERTISEMENT
ಗ್ರಾಮಸ್ಥರ ಹರಸಾಹಸ

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗ್ರಾಮಸ್ಥರು ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಎಷ್ಟೇ ನೀರು ತಂದು ಸುರಿದರೂ ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಜಾನುವಾರುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಹಾವೇರಿಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಗ್ರಾಮಸ್ಥರ ಸಹಕಾರದೊಂದಿಗೆ ತೀವ್ರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಅಷ್ಟರಲ್ಲಾಗಲೇ ಕೊಟ್ಟಿಗೆಯಲ್ಲಿದ್ದ ಎಲ್ಲಾ ಜಾನುವಾರುಗಳು ಸಝಿವ ದಹನವಾಗಿದೆ. ರೈತ ಪರಮೇಶ ಜಾಡರ್ ಅವರು ತಮ್ಮ ಜೀವನೋಪಾಯವಾಗಿದ್ದ ಜಾನುವಾರುಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಸ್ಥಳೀಯರು ಹಾಗೂ ರೈತ ಸಂಘಟನೆಗಳು ಸಂಕಷ್ಟದಲ್ಲಿರುವ ರೈತ ಕುಟುಂಬಕ್ಕೆ ಸರ್ಕಾರ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಪ್ರೊಟೆಸ್ಟ್ ಗೆ (10)

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 22, 2026 - 9:44 pm
0

ಪ್ರೊಟೆಸ್ಟ್ ಗೆ (9)

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ

by ಶಾಲಿನಿ ಕೆ. ಡಿ
July 22, 2026 - 9:33 pm
0

ಪ್ರೊಟೆಸ್ಟ್ ಗೆ (8)

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

by ಶಾಲಿನಿ ಕೆ. ಡಿ
July 22, 2026 - 9:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
  • ಪ್ರೊಟೆಸ್ಟ್ ಗೆ (7)
    ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?
    July 22, 2026 | 0
  • ಪ್ರೊಟೆಸ್ಟ್ ಗೆ (5)
    ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version