• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಇಟ್ಟ ಸ್ಫೋಟಕ ತೆಗೆಯಲು ಜಪಾನ್ ಸಿದ್ಧ: ಯುದ್ಧರಂಗಕ್ಕೆ ಎಂಟ್ರಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 8:01 pm
in Flash News, ವಿದೇಶ
0 0
0
Untitled design 2026 03 22T194907.157

ಟೆಹ್ರಾನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ದಿನೇ ದಿನೇ ಹೆಚ್ಚಾಗುತ್ತಿದೆ. ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಸಮುದ್ರದಾಳದ ಸ್ಫೋಟಕಗಳನ್ನು (ಸೀ ಮೈನ್ಸ್) ಇರಿಸಿದೆ. ಇದರಿಂದ ಅಮೆರಿಕ ಮತ್ತು ಇಸ್ರೇಲ್ ಸೇನೆಗಳಿಗೆ ತೀವ್ರ ಸಮಸ್ಯೆ ಎದುರಾಗಿದೆ. ಈ ಸ್ಫೋಟಕಗಳನ್ನು ತೆರವುಗೊಳಿಸಲು ಜಪಾನ್ ಮುಂದಾಗಿದೆ.

RelatedPosts

ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

ಇಂಡೋನೇಷ್ಯಾದ ಐತಿಹಾಸಿಕ ಪ್ರಂಬಾನನ್ ದೇವಾಲಯಕ್ಕೆ ಮೋದಿ ಭೇಟಿ

ಹಾರ್ಮುಜ್‌ನಲ್ಲಿ ಮತ್ತೆ ಅಮೆರಿಕ-ಇರಾನ್ ಸಂಘರ್ಷ: ಭೀಕರ ವಾಯುದಾಳಿ

ಕರಾಚಿ ಸಮುದ್ರ ತೀರದ ಬಳಿ ಪಾಕಿಸ್ತಾನದ ವಿಮಾನ ನಾಪತ್ತೆ: 5 ಸಿಬ್ಬಂದಿಗಾಗಿ ಶೋಧ

ADVERTISEMENT
ADVERTISEMENT
ಕದನ ವಿರಾಮದ ಷರತ್ತಿನೊಂದಿಗೆ ಜಪಾನ್ ಪ್ರಸ್ತಾವ

ಹಾರ್ಮುಜ್ ಜಲಸಂಧಿ ಪ್ರದೇಶದಲ್ಲಿ ಕದನ ವಿರಾಮ ಘೋಷಿಸಿದರೆ, ಜಪಾನ್ ತನ್ನ ಮೈನ್ ಸ್ವೀಪರ್ ಹಡಗುಗಳನ್ನು ಬಳಸಿಕೊಂಡು ಇರಾನ್ ಇರಿಸಿರುವ ನೆಲಬಾಂಬ್‌ಗಳನ್ನು ತೆರವುಗೊಳಿಸಬಹುದು ಎಂದು ಜಪಾನ್ ವಿದೇಶಾಂಗ ಸಚಿವ ತೋಷಿಮಿಟ್ಸು ಮೊಟೆಗಿ ಹೇಳಿದ್ದಾರೆ. ನ್ಯಾಟೋ ಮಿತ್ರರಾಷ್ಟ್ರಗಳು ಇರಾನ್ ವಿರುದ್ಧದ ಯಾವುದೇ ಕಾರ್ಯಾಚರಣೆಯಲ್ಲಿ ಭಾಗವಹಿಸಲು ನಿರಾಕರಿಸಿರುವ ಹೊತ್ತಿನಲ್ಲಿ, ಜಪಾನ್ ತನ್ನ ಸಂವಿಧಾನ ಮತ್ತು ಭದ್ರತಾ ಕಾನೂನುಗಳ ಪರಿಮಿತಿಯಲ್ಲಿ ಈ ಪ್ರಸ್ತಾವನೆಯನ್ನು ಮುಂದಿಟ್ಟಿದೆ.

ಹಾರ್ಮುಜ್ ನಲ್ಲಿ IRGC ಅಬ್ಬರ

ಹಾರ್ಮುಜ್ ಜಲಸಂಧಿಯನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಮತ್ತು ದೇಶದ ಸಾಂಪ್ರದಾಯಿಕ ನೌಕಾಪಡೆ ನಿಯಂತ್ರಿಸುತ್ತಿದೆ. IRGC ಸಣ್ಣ ವೇಗದ ದೋಣಿಗಳು, ಸ್ಫೋಟಕ ತುಂಬಿದ ದೋಣಿಗಳು ಮತ್ತು ಕರಾವಳಿ ಕ್ಷಿಪಣಿ ವ್ಯವಸ್ಥೆಗಳನ್ನು ಹೊಂದಿದೆ. ಈ ಜಲಸಂಧಿ ವಿಶ್ವದ ಶೇಕಡಾ 20 ರಷ್ಟು ಕಚ್ಚಾತೈಲ ಸಾಗಣೆಗೆ ಪ್ರಮುಖ ಮಾರ್ಗವಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚಾದ ಬಳಿಕ ಇರಾನ್ ಈ ಮಾರ್ಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತಿದೆ.

ಮೈನ್ ಸ್ವೀಪರ್ ಎಂದರೇನು?

ಜಪಾನ್‌ನ ಕಡಲ ಸ್ವರಕ್ಷಣಾ ಪಡೆ ಮೈನ್ ಸ್ವೀಪರ್ ತಂತ್ರಜ್ಞಾನದಲ್ಲಿ ವಿಶ್ವದ ಅತ್ಯಂತ ಸಮರ್ಥ ಸಂಘಟನೆ ಎನಿಸಿಕೊಂಡಿದೆ. ಮೈನ್ ಸ್ವೀಪರ್ ಎಂಬುದು ಕಡಲ ಸಂರಕ್ಷಣೆಗೆ ಬಳಸುವ ವಿಶೇಷ ಹಡಗುಗಳಾಗಿವೆ. ಇವು ಸಾಗರದ ದೊಡ್ಡ ಪ್ರದೇಶಗಳಲ್ಲಿ ಸಂಭಾವ್ಯ ಸ್ಫೋಟಕಗಳನ್ನು ಪತ್ತೆಹಚ್ಚಿ ತಟಸ್ಥಗೊಳಿಸುತ್ತವೆ. ಸುರಕ್ಷಿತ ಮಾರ್ಗಕ್ಕೆ ಅನುವು ಮಾಡಿಕೊಡುತ್ತವೆ. ಈ ತಂತ್ರಜ್ಞಾನದ ಬಲದಿಂದಲೇ ಇರಾನ್ ಇರಿಸಿರುವ ಸ್ಫೋಟಕಗಳನ್ನು ತೆರವುಗೊಳಿಸುವ ಸವಾಲನ್ನು ಜಪಾನ್ ಎದುರಿಸಲು ಸಿದ್ಧವಾಗಿದೆ.

ಸಮುದ್ರದಾಳದ ಬಾಂಬ್ ಎಂದರೇನು?

ಸಮುದ್ರ ಬಾಂಬ್ (ನೇವಲ್ ಮೈನ್) ಎಂದರೆ ನೆಲಬಾಂಬುಗಳಂತೆ ಸಾಗರದಾಳದಲ್ಲಿ ಹೂತಿಡಲಾಗುವ ಸ್ಫೋಟಕಗಳು. ಇವುಗಳನ್ನು ವಿಶೇಷ ನೌಕೆಗಳು ಅಥವಾ ಜಲಾಂತರ್ಗಾಮಿಗಳ ಮೂಲಕ ಸಮುದ್ರದಲ್ಲಿ ಇಡಲಾಗುತ್ತದೆ. ಶತ್ರು ನೌಕೆ ಅಥವಾ ಸಬ್ಮರಿನ್ ಮೇಲೆ ಹಾದುಹೋಗುವಾಗ ಅಥವಾ ದೂರದಿಂದಲೇ ಸ್ಫೋಟಿಸುವಂತೆ ವಿನ್ಯಾಸಗೊಳಿಸಲಾಗಿರುತ್ತದೆ. ಇವು ಕ್ಷಿಪಣಿಗಳಿಗಿಂತ ಕಡಿಮೆ ವೆಚ್ಚದಾಯಕವಾಗಿದ್ದು, ಶತ್ರು ಹಡಗುಗಳಿಗೆ ಭಾರಿ ಹಾನಿ ಉಂಟುಮಾಡಬಲ್ಲವು. ಇರಾನ್ ದೇಶೀಯವಾಗಿ ನೇವಲ್ ಮೈನ್ಸ್ ತಯಾರಿಸುವ ಸಾಮರ್ಥ್ಯ ಹೊಂದಿದೆ. 

ಜಾಗತಿಕ ಕಾಳಜಿ ಹೆಚ್ಚಳ

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಣೆಗೆ ಅಮೆರಿಕ ಪಟ್ಟು ಹಿಡಿದಿದೆ. ಆದರೆ ಇರಾನ್ ಈ ಮಾರ್ಗದಲ್ಲಿ ಅಮೆರಿಕ ಅಥವಾ ಅಮೆರಿಕ ನಂಟಿನ ಹಡಗುಗಳು ಸಂಚರಿಸಿದರೆ ಸ್ಫೋಟಕ್ಕೆ ಮುಂದಾಗಿದೆ. ಇಂತಹ ಸಂದರ್ಭದಲ್ಲಿ ಜಪಾನ್ ಮಧ್ಯಸ್ಥಿಕೆಗೆ ಮುಂದಾಗಿರುವುದು ಮಹತ್ವದ ಬೆಳವಣಿಗೆಯಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ತಬಾಹಿ’ ಥಂಡರ್..!!

ಕಿಂಗ್ ಆಫ್ ರೊಮ್ಯಾನ್ಸ್ ಯಶ್..‘ತಬಾಹಿ’ ಥಂಡರ್..!!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 8, 2026 - 4:15 pm
0

Untitled design 2026 07 08T155303.041

ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ

by ಶಾಲಿನಿ ಕೆ. ಡಿ
July 8, 2026 - 3:53 pm
0

Untitled design (18)

RBI SMS ಅಲರ್ಟ್ ರೂಲ್ಸ್ ಬದಲಾವಣೆ: ಬ್ಯಾಂಕುಗಳಿಗೆ ನಷ್ಟದ ಭೀತಿ!

by ಕವಿತಾ
July 8, 2026 - 2:54 pm
0

Untitled design (17)

ಮೌನ ಮುರಿದ ಹುಮಾ ಖುರೇಷಿ: ಟಾಕ್ಸಿಕ್ ಸಿನಿಮಾ ಮಕ್ಕಳಿಗಲ್ಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 8, 2026 - 2:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 08T155303.041
    ಫಿಫಾ ವಿಶ್ವಕಪ್‌ನಲ್ಲಿ ಐತಿಹಾಸಿಕ ದಾಖಲೆ ಬರೆದ ಲಿಯೋನೆಲ್ ಮೆಸ್ಸಿ
    July 8, 2026 | 0
  • Untitled design 2026 07 07T232941.447
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • ಶ (15)
    20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    July 7, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version