• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2026 - 2:38 pm
in Flash News, ವಾಣಿಜ್ಯ
0 0
0
Untitled design 2026 03 23T143336.543

ನವದೆಹಲಿ, ಮಾರ್ಚ್ 23: ದೇಶದಲ್ಲಿ ಸೈಬರ್ ವಂಚನೆಗಳು ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಹತ್ವದ ನಿರ್ಧಾರ ಕೈಗೊಂಡಿದೆ. ಏಪ್ರಿಲ್ 1, 2026 ರಿಂದ ಎಲ್ಲಾ ಆನ್‌ಲೈನ್ ವಹಿವಾಟುಗಳಿಗೆ ಟೂ-ಫ್ಯಾಕ್ಟರ್ ಅಥೆಂಟಿಕೇಶನ್ (Two-Factor Authentication) ಅನ್ನು ಕಡ್ಡಾಯಗೊಳಿಸಲಾಗಿದೆ. ಇದರೊಂದಿಗೆ ದೇಶದ ಡಿಜಿಟಲ್ ಪಾವತಿ ವ್ಯವಸ್ಥೆಯಲ್ಲಿ ಅತಿದೊಡ್ಡ ಬದಲಾವಣೆಯಾಗಲಿದೆ. ಪ್ರತಿಯೊಬ್ಬ ಆನ್‌ಲೈನ್ ಪಾವತಿ ಬಳಕೆದಾರರ ಮೇಲೂ ಪರಿಣಾಮ ಬೀರಲಿರುವ ಈ ನಿಯಮಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳುವುದು ಅಗತ್ಯವಾಗಿದೆ.

ಟೂ-ಫ್ಯಾಕ್ಟರ್ ಅಥೆಂಟಿಕೇಶನ್ ಎಂದರೇನು?

RelatedPosts

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌

ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ

ADVERTISEMENT
ADVERTISEMENT

ಟೂ-ಫ್ಯಾಕ್ಟರ್ ಅಥೆಂಟಿಕೇಶನ್ ಎಂದರೆ ಯಾವುದೇ ಡಿಜಿಟಲ್ ವಹಿವಾಟು ನಡೆಸಲು ಎರಡು ವಿಭಿನ್ನ ರೀತಿಯ ಧೃವೀಕರಣ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ. ಇದರಿಂದ ವಂಚನೆ ಮತ್ತು ಅನಧಿಕೃತ ವಹಿವಾಟುಗಳನ್ನು ತಡೆಗಟ್ಟಬಹುದಾಗಿದೆ.

ಎರಡು ಧೃವೀಕರಣ ವಿಧಾನಗಳು ಈ ಕೆಳಗಿನಂತಿರಬಹುದು.

  • ಮೊದಲನೆಯದು: ಪಾಸ್ವರ್ಡ್, ಪಿನ್, ಪಾಸ್ಫ್ರೇಸ್

  • ಎರಡನೆಯದು: ಹಾರ್ಡ್‌ವೇರ್ ಟೋಕನ್, ಸಾಫ್ಟ್‌ವೇರ್ ಆಧಾರಿತ ಟೋಕನ್, ಫಿಂಗರ್‌ಪ್ರಿಂಟ್, ಫೇಶಿಯಲ್ ರೆಕಗ್ನಿಷನ್, ಅಥವಾ ಒಟಿಪಿ

ಎರಡರಲ್ಲಿ ಒಂದು ಡೈನಾಮಿಕ್ (ಪ್ರತಿ ಬಾರಿ ಬದಲಾಗುವ) ಆಗಿರಬೇಕು ಮತ್ತು ಇನ್ನೊಂದನ್ನು ಪ್ರತ್ಯೇಕವಾಗಿ ವಿನ್ಯಾಸಗೊಳಿಸಬೇಕು ಎಂದು ಆರ್‌ಬಿಐ ಸ್ಪಷ್ಟಪಡಿಸಿದೆ.

ಏಪ್ರಿಲ್ 1 ರಿಂದ ಜಾರಿಗೆ ಬರುವ ಹೊಸ ನಿಯಮಗಳು:=

  1. ಎಲ್ಲಾ ಡಿಜಿಟಲ್ ಪಾವತಿಗಳಿಗೆ ಕಡ್ಡಾಯ: ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಸೇರಿದಂತೆ ಎಲ್ಲಾ ರೀತಿಯ ಆನ್‌ಲೈನ್ ವಹಿವಾಟುಗಳಿಗೆ ಟೂ-ಫ್ಯಾಕ್ಟರ್ ಅಥೆಂಟಿಕೇಶನ್ ಕಡ್ಡಾಯವಾಗಲಿದೆ.

  2. ಬ್ಯಾಂಕುಗಳ ಜವಾಬ್ದಾರಿ: ಈ ನಿಯಮಗಳನ್ನು ಪಾಲಿಸದ ಕಾರಣ ವಂಚನೆ ಸಂಭವಿಸಿದಲ್ಲಿ, ಆ ನಷ್ಟವನ್ನು ಗ್ರಾಹಕರಿಗೆ ಬ್ಯಾಂಕುಗಳೇ ಭರಿಸಬೇಕಾಗುತ್ತದೆ. ಗ್ರಾಹಕರಿಗೆ ಸಂಪೂರ್ಣ ನಷ್ಟ ಪರಿಹಾರ ಪಾವತಿಸಬೇಕಾದ ಜವಾಬ್ದಾರಿ ಬ್ಯಾಂಕುಗಳ ಮೇಲಿರುತ್ತದೆ.

  3. ರಿಸ್ಕ್ ಆಧಾರಿತ ವಹಿವಾಟುಗಳಿಗೆ ಪ್ರತ್ಯೇಕ ತಪಾಸಣೆ: ಅಪಾಯಕಾರಿ ಎಂದು ಗುರುತಿಸಲಾದ ವಹಿವಾಟುಗಳಿಗೆ ಹೆಚ್ಚುವರಿ ತಪಾಸಣಾ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲಾಗಿದೆ.

  4. ಅಕ್ಟೋಬರ್ 1 ರಿಂದ ಗಡಿ ರಹಿತ ವಹಿವಾಟುಗಳಿಗೂ ವಿಸ್ತರಣೆ: ಏಪ್ರಿಲ್ 1 ರಿಂದ ದೇಶದೊಳಗಿನ ವಹಿವಾಟುಗಳಿಗೆ ಈ ನಿಯಮ ಜಾರಿಯಾಗಲಿದೆ. ಅಕ್ಟೋಬರ್ 1, 2026 ರಿಂದ ಗಡಿ ರಹಿತ (ಕ್ರಾಸ್ ಬಾರ್ಡರ್) ವಹಿವಾಟುಗಳಿಗೂ ಈ ಅಥೆಂಟಿಕೇಶನ್ ಅಗತ್ಯವಾಗಲಿದೆ.

ಏಕೆ ಈ ನಿಯಮಗಳು?

ಕಳೆದ ಕೆಲವು ವರ್ಷಗಳಿಂದ ಯುಪಿಐ ಮತ್ತು ಇತರ ಡಿಜಿಟಲ್ ಪಾವತಿ ವ್ಯವಸ್ಥೆಗಳ ಬಳಕೆ ಅಪಾರವಾಗಿ ಹೆಚ್ಚಿದೆ. ಇದರೊಂದಿಗೆ ಸೈಬರ್ ವಂಚನೆಗಳು, ಫಿಶಿಂಗ್ ದಾಳಿಗಳು, ಸಿಮ್ ಸ್ವಾಪ್ ವಂಚನೆಗಳು ಮತ್ತು ಅನಧಿಕೃತ ವಹಿವಾಟುಗಳಲ್ಲೂ ಭಾರೀ ಏರಿಕೆ ಕಂಡುಬಂದಿದೆ. ಕೇವಲ ಒಟಿಪಿ ಆಧಾರಿತ ಭದ್ರತಾ ವ್ಯವಸ್ಥೆಯು ಸಾಕಾಗದೆ ಹೋಗಿದೆ. ಈ ಹಿನ್ನೆಲೆಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲು ಆರ್‌ಬಿಐ ಈ ನಿರ್ಧಾರ ಕೈಗೊಂಡಿದೆ.

ಗ್ರಾಹಕರ ಮೇಲೆ ಪರಿಣಾಮ

ಹೊಸ ನಿಯಮಗಳು ಜಾರಿಗೆ ಬಂದ ನಂತರ, ಪ್ರತಿ ಆನ್‌ಲೈನ್ ವಹಿವಾಟು ನಡೆಸಲು ಸ್ವಲ್ಪ ಹೆಚ್ಚಿನ ಸಮಯ ಬೇಕಾಗಬಹುದು. ಆದರೆ ಇದರಿಂದ ಭದ್ರತಾ ಮಟ್ಟ ಗಣನೀಯವಾಗಿ ಹೆಚ್ಚಾಗಲಿದೆ. ವಂಚನೆ ಮತ್ತು ಅನಧಿಕೃತ ವಹಿವಾಟುಗಳಿಂದ ಗ್ರಾಹಕರ ಹಣ ಹೆಚ್ಚು ಸುರಕ್ಷಿತವಾಗಿರಲಿದೆ.

ಎಲ್ಲಾ ಹಣಕಾಸು ಸಂಸ್ಥೆಗಳು, ಬ್ಯಾಂಕುಗಳು, ಕಾರ್ಡ್ ನೆಟ್ವರ್ಕ್‌ಗಳು ಮತ್ತು ಫಿನ್ಟೆಕ್ ಕಂಪನಿಗಳು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆರ್‌ಬಿಐ ಆದೇಶಿಸಿದೆ. ಹೊಸ ನಿಯಮಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿದ್ದು, ಬಳಕೆದಾರರು ತಮ್ಮ ಆನ್‌ಲೈನ್ ಪಾವತಿ ವ್ಯವಸ್ಥೆಗಳನ್ನು ಅದಕ್ಕೆ ಅನುಗುಣವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (31)

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

by ಕವಿತಾ
August 13, 2026 - 11:22 pm
0

WhatsApp Image 2026 08 13 at 10.36.19 PM

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

by ಕವಿತಾ
August 13, 2026 - 10:37 pm
0

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version