• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ

admin by admin
March 23, 2026 - 3:31 pm
in Flash News, ದೇಶ
0 0
0
Untitled design 2026 03 23T152957.802

ನವದೆಹಲಿ, ಮಾರ್ಚ್ 23: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಬಿಸಿ ಜಾಗತಿಕ ಇಂಧನ ಮಾರುಕಟ್ಟೆಯನ್ನು ತಲ್ಲಣಗೊಳಿಸಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಭಾರತದ ಇಂಧನ ಭದ್ರತೆಯ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಸಂಕಷ್ಟದ ಸಮಯದಲ್ಲೂ ಭಾರತವು ಎದೆಗುಂದದೆ, ಸಾಧ್ಯವಿರುವ ಎಲ್ಲಾ ಮೂಲಗಳಿಂದ ತೈಲ ಮತ್ತು ಅನಿಲವನ್ನು ಪಡೆಯುತ್ತಿದೆ ಎಂದು ದೇಶಕ್ಕೆ ಭರವಸೆ ನೀಡಿದ್ದಾರೆ.

ಹಾರ್ಮುಜ್ ಜಲಸಂಧಿ ಬಂದ್

ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಭಾರತದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿರುವ ಹಾರ್ಮುಜ್ ಜಲಸಂಧಿ (Strait of Hormuz) ಮಾರ್ಗವನ್ನು ಅಸ್ತವ್ಯಸ್ತಗೊಳಿಸಿದೆ. ಈ ಕುರಿತು ಮಾತನಾಡಿದ ಪ್ರಧಾನಿ, ನಮ್ಮ ಜಾಗತಿಕ ವ್ಯಾಪಾರದ ಪ್ರಮುಖ ಮಾರ್ಗ ಮತ್ತು ತೈಲ ಪೂರೈಕೆಯ ಮೂಲ ಈ ಪ್ರದೇಶದಲ್ಲಿದೆ. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರ ಕಠಿಣವಾಗಿರುವುದರಿಂದ ಕಚ್ಚಾ ತೈಲ ಮತ್ತು ರಸಗೊಬ್ಬರಗಳ ಆಮದಿನ ಮೇಲೆ ನೇರ ಪರಿಣಾಮ ಬೀರಿದೆ ಎಂದು ಒಪ್ಪಿಕೊಂಡರು.

RelatedPosts

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

ADVERTISEMENT
ADVERTISEMENT

ಭಾರತವು ತನ್ನ ಬಳಕೆಯ ಶೇ. 60ರಷ್ಟು ಎಲ್‌ಪಿಜಿ (LPG) ಅನ್ನು ಆಮದು ಮಾಡಿಕೊಳ್ಳುತ್ತಿದೆ. ಯುದ್ಧದ ತೀವ್ರತೆಯಿಂದಾಗಿ ಈ ಪೂರೈಕೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವುದು ಸರ್ಕಾರದ ಮುಂದಿರುವ ದೊಡ್ಡ ಸವಾಲಾಗಿದೆ ಎಂದರು.

41 ದೇಶಗಳಿಂದ ಇಂಧನ ಆಮದು

ಹಿಂದಿನಂತೆ ಕೇವಲ ಬೆರಳೆಣಿಕೆಯ ದೇಶಗಳ ಮೇಲೆ ಅವಲಂಬಿತವಾಗುವ ಬದಲು, ಭಾರತವು ತನ್ನ ಇಂಧನ ಮೂಲಗಳನ್ನು ವಿಸ್ತರಿಸಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಇವತ್ತು ಭಾರತವು ಜಗತ್ತಿನ 41 ವಿವಿಧ ದೇಶಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ನಾವು ಯಾವುದೇ ಒಂದು ಪ್ರದೇಶದ ಬಿಕ್ಕಟ್ಟಿನಿಂದ ಉಂಟಾಗುವ ಅಪಾಯವನ್ನು ಕಡಿಮೆ ಮಾಡಿದ್ದೇವೆ ಎಂದು ಅವರು ವಿವರಿಸಿದರು.

ಇರಾನ್ ಮತ್ತು ಇತರ ಪರ್ಯಾಯ ಮಾರುಕಟ್ಟೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವ ಸರ್ಕಾರ, ಅಗತ್ಯ ಬಿದ್ದರೆ ಹೊಸ ಮಾರುಕಟ್ಟೆಗಳನ್ನು ಹುಡುಕುವ ಕೆಲಸವನ್ನೂ ಮಾಡುತ್ತಿದೆ.

ಎಲ್‌ಪಿಜಿ ಲಭ್ಯತೆಗೆ ವಿಶೇಷ ತಂಡ ರಚನೆ

ದೇಶದ ಸಾಮಾನ್ಯ ಜನರ ಮೇಲೆ ಯುದ್ಧದ ಬಿಸಿ ತಟ್ಟದಂತೆ ನೋಡಿಕೊಳ್ಳಲು ಪ್ರಧಾನಿಯವರು ಸಚಿವರು ಮತ್ತು ಕಾರ್ಯದರ್ಶಿಗಳನ್ನೊಳಗೊಂಡ ಉನ್ನತ ಮಟ್ಟದ ವಿಶೇಷ ತಂಡವನ್ನು ರಚಿಸಿದ್ದಾರೆ. ಈ ತಂಡವು ದಿನದ 24 ಗಂಟೆಯೂ ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದು, ದೇಶೀಯವಾಗಿ ಎಲ್‌ಪಿಜಿ ಉತ್ಪಾದನೆ ಹೆಚ್ಚಿಸಲು ಮತ್ತು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುತ್ತಿದೆ.

ಜನರು ಅನುಭವಿಸುತ್ತಿರುವ ಕಷ್ಟವನ್ನು ಕಡಿಮೆ ಮಾಡುವುದೇ ನಮ್ಮ ಮೊದಲ ಆದ್ಯತೆ. ಕಲ್ಲಿದ್ದಲು ದಾಸ್ತಾನು ಮತ್ತು ವಿದ್ಯುತ್ ಉತ್ಪಾದನೆಯ ಮೇಲೂ ನಾವು ತೀವ್ರ ನಿಗಾ ಇಟ್ಟಿದ್ದೇವೆ ಎಂದು ಪ್ರಧಾನಿ ಹೇಳಿದರು.

ಇರಾನ್ ಮತ್ತು ಪಶ್ಚಿಮ ಏಷ್ಯಾದ ಸಂಘರ್ಷವು ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಇಂತಹ ಅನಿಶ್ಚಿತತೆಯ ಕಾಲದಲ್ಲಿ ಭಾರತವು ತನ್ನ ರಾಜತಾಂತ್ರಿಕ ಚಾತುರ್ಯದ ಮೂಲಕ ಇಂಧನ ಬಿಕ್ಕಟ್ಟಿನಿಂದ ಹೊರಬರಲು ಪ್ರಯತ್ನಿಸುತ್ತಿದೆ. ಜಗತ್ತೇ ಸಂಕಷ್ಟದಲ್ಲಿದೆ, ಆದರೆ ಭಾರತವು ತನ್ನ ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡಲು ಬದ್ಧವಾಗಿದೆ ಮೋದಿ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 06T191836.987

KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

by ಶಾಲಿನಿ ಕೆ. ಡಿ
June 6, 2026 - 7:20 pm
0

Untitled design 2026 06 06T185356.420

ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್

by Hemanth Kumar S
June 6, 2026 - 6:54 pm
0

Untitled design 2026 06 06T181533.812

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

by ಶಾಲಿನಿ ಕೆ. ಡಿ
June 6, 2026 - 6:16 pm
0

Untitled design 2026 06 06T175455.636

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

by ಶಾಲಿನಿ ಕೆ. ಡಿ
June 6, 2026 - 5:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T191836.987
    KBJNL ಬಿಲ್ ಪಾವತಿಗಾಗಿ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು
    June 6, 2026 | 0
  • Untitled design 2026 06 06T185356.420
    ರುದ್ರಂ-2 ಕ್ಷಿಪಣಿ ಹಾರಾಟ ಪರೀಕ್ಷೆ ಯಶಸ್ವಿ: ಶತ್ರುಗಳ ಎದೆ ನಡುಗಿಸಿದ ಭಾರತದ ಮಿಸೈಲ್
    June 6, 2026 | 0
  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
  • Untitled design 2026 06 06T175455.636
    ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ
    June 6, 2026 | 0
  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version