• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮತಾಂತರವಾದರೆ ಎಸ್‌ಸಿ ಮೀಸಲಾತಿ ರದ್ದು: ಸುಪ್ರೀಂ ಕೋರ್ಟ್ ಕಠಿಣ ಆದೇಶ

admin by admin
March 24, 2026 - 7:53 pm
in Flash News, ದೇಶ
0 0
0
Untitled design 2026 03 24T194739.371

ಬೆಂಗಳೂರು: ಭಾರತೀಯ ಸಂವಿಧಾನವು ಪರಿಶಿಷ್ಟ ಜಾತಿಗಳಿಗೆ (SC) ನೀಡಿರುವ ವಿಶೇಷ ರಕ್ಷಣೆ ಮತ್ತು ಮೀಸಲಾತಿ ಸೌಲಭ್ಯಗಳ ಕುರಿತು ಸುಪ್ರೀಂ ಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಅನ್ಯ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗಳು ತಮ್ಮ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ತಕ್ಷಣವೇ ಕಳೆದುಕೊಳ್ಳುತ್ತಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ನೀಡಿರುವ ಈ ತೀರ್ಪು ಕರ್ನಾಟಕದ ಸಾವಿರಾರು ಕುಟುಂಬಗಳ ಮೇಲೆ ನೇರ ಪರಿಣಾಮ ಬೀರಲಿದೆ.

ತೀರ್ಪಿನ ಸಾರಾಂಶವೇನು ?

1950ರ ಸಂವಿಧಾನದ (ಪರಿಶಿಷ್ಟ ಜಾತಿಗಳು) ಆದೇಶದ ಪ್ಯಾರಾಗ್ರಾಫ್ 3ನ್ನು ಉಲ್ಲೇಖಿಸಿರುವ ನ್ಯಾಯಾಲಯ, ಎಸ್‌ಸಿ ಸ್ಥಾನಮಾನವು ಕೇವಲ ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದವರಿಗೆ ಮಾತ್ರ ಸೀಮಿತ ಎಂದು ಹೇಳಿದೆ. ಕ್ರಿಶ್ಚಿಯನ್ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡವರು ಹುಟ್ಟಿನಿಂದ ದಲಿತರಾಗಿದ್ದರೂ ಸಹ, ಮತಾಂತರದ ಮರುಕ್ಷಣವೇ ಮೀಸಲಾತಿ ಹಕ್ಕನ್ನು ಕಳೆದುಕೊಳ್ಳುತ್ತಾರೆ. ಕೇವಲ ಹಳೆಯ ಜಾತಿ ಪ್ರಮಾಣಪತ್ರವನ್ನು ಇಟ್ಟುಕೊಂಡು ಸೌಲಭ್ಯ ಪಡೆಯುವುದು ಕಾನೂನುಬಾಹಿರ ಎಂದು ಕೋರ್ಟ್ ಖಡಕ್ ಆಗಿ ಎಚ್ಚರಿಕೆ ನೀಡಿದೆ.

RelatedPosts

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

ಪ್ರತಿಭಟನೆಗೆ ಪರಿಹಾರ ಸಿಗುತ್ತಾ? ಇಂದು ಕೇಂದ್ರ ಸರ್ಕಾರ-ಸಿಜೆಪಿ ಮಹತ್ವದ ಸಭೆ

NEET ಪೇಪರ್ ಲೀಕ್‌ಗೆ ಬ್ರೇಕ್: ಸೆಲ್ಫಿ ವಿಡಿಯೋದಲ್ಲಿ ಕಠಿಣ ಕಾನೂನು ಭರವಸೆ ನೀಡಿದ ಪ್ರಧಾನಿ ಮೋದಿ

ADVERTISEMENT
ADVERTISEMENT
ಕರ್ನಾಟಕದಲ್ಲಿ ಯಾರಿಗೆಲ್ಲಾ ಎಫೆಕ್ಟ್ ?

2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಂದಾಜಿನ ಪ್ರಕಾರ, ಕರ್ನಾಟಕದಲ್ಲಿ ಸುಮಾರು 12,000ಕ್ಕೂ ಅಧಿಕ ದಲಿತ ಕ್ರಿಶ್ಚಿಯನ್ನರಿದ್ದಾರೆ. ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ಈ ಕೆಳಗಿನ ಬದಲಾವಣೆಗಳಾಗಲಿವೆ:

  1. ಕಾಯ್ದೆಯ ರಕ್ಷಣೆ ರದ್ದು: ಮತಾಂತರಗೊಂಡವರು ಇನ್ನು ಮುಂದೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಲು ಸಾಧ್ಯವಿಲ್ಲ. ಇದು ಅವರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.

  2. ಶೈಕ್ಷಣಿಕ ಮತ್ತು ಉದ್ಯೋಗ ಸೌಲಭ್ಯ: ರಾಜ್ಯದ ಶೇ. 17ರಷ್ಟು ಎಸ್‌ಸಿ ಮೀಸಲಾತಿಯ ಲಾಭ ಇವರಿಗೆ ಸಿಗುವುದಿಲ್ಲ. ಇವರು ಒಬಿಸಿ ಅಥವಾ ಸಾಮಾನ್ಯ ವರ್ಗಕ್ಕೆ ಸೇರ್ಪಡೆಯಾಗಲಿದ್ದಾರೆ.

  3. ಸರಕಾರಿ ಯೋಜನೆಗಳು: ಗಂಗಾ ಕಲ್ಯಾಣದಂತಹ ಎಸ್‌ಸಿ ಸಮುದಾಯಕ್ಕೆ ಮೀಸಲಾದ ಯೋಜನೆಗಳು ಮತ್ತು ಉದ್ಯೋಗದಲ್ಲಿನ ಬಡ್ತಿ (Promotion) ಸೌಲಭ್ಯಗಳು ಸ್ಥಗಿತಗೊಳ್ಳಲಿವೆ.

ಏನಿದು ಪಾಸ್ಟರ್ ಆನಂದ್ ಪ್ರಕರಣ ?

ಆಂಧ್ರಪ್ರದೇಶದ ಚಿಂತಾದ ಆನಂದ್ ಎಂಬುವವರ ಪ್ರಕರಣ ಈ ತೀರ್ಪಿಗೆ ಮೂಲ ಕಾರಣ. ಮಾದಿಗ ಸಮುದಾಯಕ್ಕೆ ಸೇರಿದ ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು ಪಾಸ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಅವರು ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ದೂರು ನೀಡಿದ್ದರು. ಆದರೆ, ಆನಂದ್ ಈಗ ಪಾಸ್ಟರ್ ಆಗಿರುವುದರಿಂದ ಅವರಿಗೆ ಎಸ್‌ಸಿ ರಕ್ಷಣೆ ಅನ್ವಯಿಸುವುದಿಲ್ಲ ಎಂಬ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಈಗ ಎತ್ತಿಹಿಡಿದಿದೆ.

ಈ ತೀರ್ಪು ಕರ್ನಾಟಕದ ರಾಜಕೀಯ ಅಖಾಡದಲ್ಲೂ ಧ್ರುವೀಕರಣಕ್ಕೆ ಕಾರಣವಾಗಬಹುದು. ಮತಾಂತರ ನಿಷೇಧ ಕಾಯ್ದೆಯನ್ನು ಬೆಂಬಲಿಸುವ ಬಿಜೆಪಿ ನಿಲುವಿಗೆ ಇದು ಸಾಂವಿಧಾನಿಕ ಬಲ ನೀಡಿದೆ. ಮತ್ತೊಂದೆಡೆ, ದಲಿತ ಮತ್ತು ಕ್ರಿಶ್ಚಿಯನ್ ಮತಬ್ಯಾಂಕ್ ನೆಚ್ಚಿಕೊಂಡಿರುವ ಕಾಂಗ್ರೆಸ್‌ಗೆ ಇದು ಸವಾಲಾಗಿದೆ. ಈ ತೀರ್ಪಿನಿಂದಾಗಿ ಮತಾಂತರಗೊಂಡವರು ಮತ್ತೆ ಮಾತೃ ಧರ್ಮಕ್ಕೆ ಮರಳುವ (ಘರ್ ವಾಪಸಿ) ಪ್ರಕ್ರಿಯೆ ಹೆಚ್ಚಾಗಬಹುದು ಅಥವಾ ತಮ್ಮ ಮತಾಂತರವನ್ನು ಗೌಪ್ಯವಾಗಿಡುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

9cfaf4f9 78f8 465a a57f 029c09304f2b

ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by ದಿಶಾ ಕೆ. ಎಸ್.
July 24, 2026 - 12:18 pm
0

Web Photo Editor 2026 07 24T102509.339

ಕಾವೇರಿ ವಿವಾದಕ್ಕೆ ಹೊಸ ತಿರುವು?: ಸಿಎಂ ಡಿಕೆ ಶಿವಕುಮಾರ್-ವಿಜಯ್ ಮಾತುಕತೆಗೆ ಸಿದ್ಧತೆ

by ದಿಶಾ ಕೆ. ಎಸ್.
July 24, 2026 - 12:03 pm
0

ಶಿ (2)

SIR ಬಿರುಗಾಳಿ: ರಾಜ್ಯದಲ್ಲಿ 47 ಲಕ್ಷ ಮತದಾರರ ಹೆಸರು ಡಿಲೀಟ್ ಸಾಧ್ಯತೆ?

by ಶಾಲಿನಿ ಕೆ. ಡಿ
July 24, 2026 - 11:52 am
0

ಶಿ (1)

ದೆಹಲಿ ಮೆಟ್ರೋಗೆ ಬ್ರೇಕ್: 17 ನಿಲ್ದಾಣಗಳು ಸತತ 3ನೇ ದಿನವೂ ಬಂದ್

by ಶಾಲಿನಿ ಕೆ. ಡಿ
July 24, 2026 - 11:21 am
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version